ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ನಡೆಸುವ ಮೂಲಕ ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿವ,ಸಮಾಜದ ಬಡ ವರ್ಗಗಳ ರೋಗಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ.

ಸ್ವಯಂ ಸೇವಾ ಸಂಸ್ಥೆಯಾದ ಫ್ರೆಂಡ್ಸ್ ವೆಲ್ ಫೇರ್ ಆರ್ಗನೈಸೇಷನ್ ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರಗಳನ್ನು ಆಯೋಜಿಸುತ್ತಾ ಬಂದಿದೆ.ಈ ಶಿಬಿರದಮೂಲಕಸಂಸ್ಥೆಯು ಸಾವಿರಾರು ಬಡ ಜನರಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡು ಅವರ ಬದುಕನ್ನು ಹಸನುಗೊಳಿಸುವಂತೆ ಮಾಡಿದೆ.

ಈ 21 ವರ್ಷದ ಅವಧಿಯಲ್ಲಿ ಸಂಸ್ಥೆಯು ನಡೆಸಿಕೊಂಡುಬಂದಿರುವ ಹತ್ತಾರು ಸಮಾಜಮುಖಿ ಮತ್ತು ಸೇವಾ ಕಾರ್ಯಕ್ರಮ. ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿರುವ ಫ್ರೆಂಡ್ಸ್ ವೆಲ್ಫೇರ್ ಆರ್ಗನೈಸೇಷನ್, ಪ್ರತಿವರ್ಷದಂತೆ ಈ ಬಾರಿಯೂ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ಆಯೋಜಿಸಿದೆ.

ಪ್ರತಿ ವರ್ಷದಂತೆ ಫ್ರೆಂಡ್ಸ್ ವೆಲ್ ಫೇರ್ ಆರ್ಗನೈಸೇಷನ್ ಈ ವರ್ಷವೂ ಆಯೋಜಿಸುತ್ತಿದೆ. ಇದು ಸಂಸ್ಥೆ ನಡೆಸುತ್ತಿರುವ 22 ನೇ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವಾಗಿದೆ. ಈ ವರ್ಷದ ಶಿಬಿರದವಿಶೇಷವೆಂದರೆ ಜರ್ಮನಿಯ ನುರಿತ ಪ್ಲಾಸ್ಟಿಕ್ ತಜ್ಞರ ತಂಡ ಆಗಮಿಸಿ ಸೂಕ್ತ ಚಿಕಿತ್ಸೆ ಮತ್ತು ಪ್ಲಾಸ್ಟಿಕ್ ಸರ್ಜರಿಯನ್ನು ಮಾಡಲಿದೆ. ಸೀಳು ತುಟಿ, ಸೀಳು ಮೇಲ್ದವಡೆ, ಸುಟ್ಟ ಗಾಯಗಳಿಂದ ಚರ್ಮಕ್ಕೆಆಗಿರುವ ಹಾನಿಯನ್ನು ಈ ಪ್ಲಾಸ್ಟಿಕ್ ಸರ್ಜರಿ ಶಿಬಿರದಲ್ಲಿ ಸರಿಪಡಿಸಲಾಗುವುದು.

ಈ ಶಿಬಿರದ ವಿವರಗಳು ಇಂತಿವೆ:-
ಪರೀಕ್ಷಾ/ತಪಾಸಣೆ ದಿನ: 14 ಜನವರಿ 2018 ರಂದು ಬೆಳಗ್ಗೆ 8.30 ರಿಂದ.
ಶಸ್ತ್ರ ಚಿಕಿತ್ಸೆ ದಿನಾಂಕ: 15 ಜನವರಿ 2018 ರಿಂದ 24 ಜನವರಿ 2018 ರವರೆಗೆ.
ಸ್ಥಳ: ವಗುಸ್ ಸೂಪರ್ ವಿಶೇಷ ಆಸ್ಪತ್ರೆ
18 ನೇ ಕ್ರಾಸ್, ಬಸ್ ನಿಲ್ದಾಣದ ಹತ್ತಿರ ಮಲ್ಲೇಶ್ವರಂ ಬೆಂಗಳೂರು– 560003.
ಈ ಶಿಬಿರದಲ್ಲಿ ಪಾಲ್ಗೊಳ್ಳುವ ರೋಗಿಗಳು 14 ಜನವರಿ 2018 ರಂದು ಬೆಳಗ್ಗೆ 8 ಗಂಟೆಗೆ ಈ ಮೇಲಿನ ವಿಳಾಸದಲ್ಲಿ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ ದೀಪೇನ್ ದವೆ– 9591398060 ಅಥವಾಪಾಯಲ್ ಶಾಹ್ – 9591398489 ಇವರನ್ನು ಸಂಪರ್ಕಿಸಬಹುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್ ಮಾಡಿ ಮಾತುಕತೆ ನಡೆಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :ನಿಮ್ಮ ಅಪಾರ…
ಪರಿಸರ ದಿನಾಚರಣೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಲಕ್ಷ ಲಕ್ಷ ದುಡ್ಡು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಪರಿಸರ ದಿನಾಚರಣೆಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಜೂನ್ 5 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗಿತ್ತು.ಸರಳವಾಗಿ ಆಚರಿಸಬೇಕಿದ್ದ ಪರಿಸರ ದಿನಾಚರಣೆಗೆ 20.45 ಲಕ್ಷ ರೂ. ಹಣ ಖರ್ಚಾಗಿದೆ. ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ…
ಪ್ರತಿವರ್ಷ ಚೈತ್ರ ಮಾಸದ ಶುಧ್ಧ ನವಮಿಯಂದು ಶ್ರೀರಾಮ ನವಮಿ ಮಾಡುತ್ತೇವೆ. ಆದರೆ ಶ್ರೀರಾಮನವಮಿ ಎಂಬುದು ಯಾಕೆ ಬಂದಿದೆ ಎಂದರೆ, ಇದೇ ನವಮಿಯಂದು ಶ್ರೀ ರಾಮಚಂದ್ರ ಹುಟ್ಟಿದ್ದು, ಇದೇ ನವಮಿಯಂದು ಸೀತಾ ಮಾತೆಯನ್ನು ಮದುವೆ ಮಾಡಿಕೊಂಡು ಸೀತರಾಮನಾದ. ಹಾಗೆಯೇ 14 ವರ್ಷಗಳ ವನವಾಸದ ನಂತರ ಸೀತಾದೇವಿಯನ್ನು ರಾವಣನನಿಂದ ಬಿಡಿಸಿ ಅದೇ ದಿನ ಅಯೋಧ್ಯೆ ಮಹಾರಾಜನಾಗಿ ಶ್ರೀರಾಮನು ಪಟ್ಟಾಭಿಷೇಕ ಆದ ದಿನ. ಹಾಗಾಗಿ ಅದೇ ನವಮಿಯ ದಿನ ರಾಮನ ಜನ್ಮದಿನದ ಜೊತೆಗೆ ಸೀತಾರಾಮ ಕಲ್ಯಾಣ ಮಹೋತ್ಸವ ನೋಡಿದರೆ ಜನ್ಮಜನ್ಮದ ಪುಣ್ಯ…
ನಾವು ಪ್ರತಿದಿನ ಕನಿಷ್ಠ ಎಂಟು ಗ್ಲಾಸ್ ನೀರನ್ನು ಕುಡಿಯಬೇಕು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ನೀರು ಕುಡಿಯಲು ಸರಿಯಾದ ಸಮಯ ಯಾವುದು? ಶರೀರದಲ್ಲಿ ನೀರಿನ ಪರಿಣಾಮವನ್ನು ಗರಿಷ್ಠವಾಗಿಸಲು ಅದನ್ನು ಸೇವಿಸಲು ಅತ್ಯುತ್ತಮ ಸಮಯ ಯಾವುದು ಮತ್ತು ಹಾನಿಕಾರಕ ಪರಿಣಾಮವನ್ನು ತಪ್ಪಿಸಲು ನೀರನ್ನು ಯಾವ ಸಮಯ ದಲ್ಲಿ ಸೇವಿಸಬಾರದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಎಲ್ಲರ ಅಡುಗೆ ಮನೆಯ ಸಾಂಬಾರ್ ಬಟ್ಟಲಲ್ಲಿ ಕಾಣಿಸಿಕೊಳ್ಳುವ ‘ಜೀರಿಗೆ’ ಬಹೂಪಯೋಗಿ ಕಿಚನ್ ಮೆಡಿಸಿನ್ ಎನ್ನುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ.ಸಾಮಾನ್ಯವಾಗಿ ಜನರು ತಮ್ಮ ತೂಕ ಕಡಿಮೆ ಮಾಡಿಕೊಳ್ಳಲು ಗಂಟೆಗಟ್ಟಲೆ ಜಿಮ್ ನಲ್ಲಿ ಕಳೆಯುತ್ತಾರೆ. ದಿನದಲ್ಲಿ ಸ್ವಲ್ಪ ಸಮಯ ವ್ಯಾಯಾಮಕ್ಕೆ ಮೀಸಲಿಡುತ್ತಾರೆ. ವ್ಯಾಯಾಮ, ಜಿಮ್ ಎಲ್ಲವೂ ಆರೋಗ್ಯಕ್ಕೆ ಒಳ್ಳೆಯದು ನಿಜ. ಆದ್ರೆ ಜಿಮ್ ನಲ್ಲಿ ಎಷ್ಟು ಕಸರತ್ತು ಮಾಡಿದ್ರೂ ಕೆಲವರ ತೂಕ ಮಾತ್ರ ಇಳಿಯೋದಿಲ್ಲ. ನಾವು ಇಂದು ಹೇಳುವ ಉಪಾಯದಿಂದ ನೀವು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು. ಇದಕ್ಕಾಗಿ ನೀವು ಜಿಮ್…