ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ನಡೆಸುವ ಮೂಲಕ ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿವ,ಸಮಾಜದ ಬಡ ವರ್ಗಗಳ ರೋಗಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ.
ಸ್ವಯಂ ಸೇವಾ ಸಂಸ್ಥೆಯಾದ ಫ್ರೆಂಡ್ಸ್ ವೆಲ್ ಫೇರ್ ಆರ್ಗನೈಸೇಷನ್ ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರಗಳನ್ನು ಆಯೋಜಿಸುತ್ತಾ ಬಂದಿದೆ.ಈ ಶಿಬಿರದಮೂಲಕಸಂಸ್ಥೆಯು ಸಾವಿರಾರು ಬಡ ಜನರಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡು ಅವರ ಬದುಕನ್ನು ಹಸನುಗೊಳಿಸುವಂತೆ ಮಾಡಿದೆ.
ಈ 21 ವರ್ಷದ ಅವಧಿಯಲ್ಲಿ ಸಂಸ್ಥೆಯು ನಡೆಸಿಕೊಂಡುಬಂದಿರುವ ಹತ್ತಾರು ಸಮಾಜಮುಖಿ ಮತ್ತು ಸೇವಾ ಕಾರ್ಯಕ್ರಮ. ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿರುವ ಫ್ರೆಂಡ್ಸ್ ವೆಲ್ಫೇರ್ ಆರ್ಗನೈಸೇಷನ್, ಪ್ರತಿವರ್ಷದಂತೆ ಈ ಬಾರಿಯೂ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ಆಯೋಜಿಸಿದೆ.
ಪ್ರತಿ ವರ್ಷದಂತೆ ಫ್ರೆಂಡ್ಸ್ ವೆಲ್ ಫೇರ್ ಆರ್ಗನೈಸೇಷನ್ ಈ ವರ್ಷವೂ ಆಯೋಜಿಸುತ್ತಿದೆ. ಇದು ಸಂಸ್ಥೆ ನಡೆಸುತ್ತಿರುವ 22 ನೇ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವಾಗಿದೆ. ಈ ವರ್ಷದ ಶಿಬಿರದವಿಶೇಷವೆಂದರೆ ಜರ್ಮನಿಯ ನುರಿತ ಪ್ಲಾಸ್ಟಿಕ್ ತಜ್ಞರ ತಂಡ ಆಗಮಿಸಿ ಸೂಕ್ತ ಚಿಕಿತ್ಸೆ ಮತ್ತು ಪ್ಲಾಸ್ಟಿಕ್ ಸರ್ಜರಿಯನ್ನು ಮಾಡಲಿದೆ. ಸೀಳು ತುಟಿ, ಸೀಳು ಮೇಲ್ದವಡೆ, ಸುಟ್ಟ ಗಾಯಗಳಿಂದ ಚರ್ಮಕ್ಕೆಆಗಿರುವ ಹಾನಿಯನ್ನು ಈ ಪ್ಲಾಸ್ಟಿಕ್ ಸರ್ಜರಿ ಶಿಬಿರದಲ್ಲಿ ಸರಿಪಡಿಸಲಾಗುವುದು.
ಈ ಶಿಬಿರದ ವಿವರಗಳು ಇಂತಿವೆ:-
ಪರೀಕ್ಷಾ/ತಪಾಸಣೆ ದಿನ: 14 ಜನವರಿ 2018 ರಂದು ಬೆಳಗ್ಗೆ 8.30 ರಿಂದ.
ಶಸ್ತ್ರ ಚಿಕಿತ್ಸೆ ದಿನಾಂಕ: 15 ಜನವರಿ 2018 ರಿಂದ 24 ಜನವರಿ 2018 ರವರೆಗೆ.
ಸ್ಥಳ: ವಗುಸ್ ಸೂಪರ್ ವಿಶೇಷ ಆಸ್ಪತ್ರೆ
18 ನೇ ಕ್ರಾಸ್, ಬಸ್ ನಿಲ್ದಾಣದ ಹತ್ತಿರ ಮಲ್ಲೇಶ್ವರಂ ಬೆಂಗಳೂರು– 560003.
ಈ ಶಿಬಿರದಲ್ಲಿ ಪಾಲ್ಗೊಳ್ಳುವ ರೋಗಿಗಳು 14 ಜನವರಿ 2018 ರಂದು ಬೆಳಗ್ಗೆ 8 ಗಂಟೆಗೆ ಈ ಮೇಲಿನ ವಿಳಾಸದಲ್ಲಿ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ ದೀಪೇನ್ ದವೆ– 9591398060 ಅಥವಾಪಾಯಲ್ ಶಾಹ್ – 9591398489 ಇವರನ್ನು ಸಂಪರ್ಕಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದ ನಟ ರವಿ ಪ್ರಕಾಶ್ ಅವರ ವಿರುದ್ಧ ನಟಿ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತಾಗಿ ನಟ ರವಿಪ್ರಕಾಶ್ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಿರುಕುಳ ನೀಡಿಲ್ಲ. ಅವರಿಗೆ ಹಣಕಾಸು ನೆರವು ನೀಡಿ, ಅವರನ್ನು 2 ಬಾರಿ ಭೇಟಿ ಮಾಡಿದ್ದೇನೆ ಹೊರತು, ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ರವಿಪ್ರಕಾಶ್ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟಿ…
ರಾಜಸ್ಥಾನದ ರಾಜ್ಸಮಂಡ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ. ಈ ಯಶೋಗಾಥೆಯ…
ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…
ವೈಶಾಖ – ಶುಕ್ಲ ತೃಥಿಯವನ್ನು ಅಕ್ಷಯ ತೃತೀಯ ಎಂದು ಕರೆಯಲಾಗುತ್ತದೆ.ಈ ಬಾರಿ ಮೇ 7 ರಂದು ಅಕ್ಷಯ ತೃತೀಯ ಆಚರಣೆ ಮಾಡಲಾಗ್ತಿದೆ. ಅಕ್ಷಯ ತೃತೀಯ ಪವಿತ್ರ ದಿನ. ಅಂದು ಮದುವೆ, ಗೃಹ ಪ್ರವೇಶ ಸೇರಿದಂತೆ ಕೆಲ ಶುಭ ಕಾರ್ಯಗಳನ್ನು ಮಾಡಲಾಗುತ್ತದೆ. ಅಕ್ಷಯ ತೃತೀಯದಂದು ಮಾಡಿದ ದಾನದ ಫಲ ಎಂದೂ ನಾಶವಾಗುವುದಿಲ್ಲ. ಮುಂದಿನ ಜನ್ಮಕ್ಕೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಈಗ ನಾವು ಹೇಳುವ ಕೆಲಸದಲ್ಲಿ ಎರಡನ್ನು ಮಾಡಿದ್ರೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಸಿಹಿ ಹಾಗೂ ತಣ್ಣನೆ…
ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.
ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ. ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅಮೆರಿಕದ…