ಆರೋಗ್ಯ

ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದ್ರೆ ಇವತ್ತೇ ಬಿಟ್ಬಿಡಿ..!ಯಾಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

5186

ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದೆಯೇ? ಅದೂ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ?ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದು ಭಾರತದ ಹಲವು ಕಡೆಗಳಲ್ಲಿ ಒಂದು ಸಂಪ್ರದಾಯವೇ ಆಗಿದೆ. ಹಿಂದೆ ಬ್ರಿಟಿಷರು ಭಾರತದಲ್ಲಿದ್ದಾಗ ಬೆಡ್ ಟೀ ಎಂದು ಟೀ ಹೀರುತ್ತಿದ್ದರು.

ಟೀ ಸೇವನೆಯೂ ಒಂದು ವ್ಯಸನವಾಗಿದ್ದು ಹೀಗೇ ಮುಂಜಾನೆಯ ಪ್ರಥಮ ಆಹಾರವಾಗಿ ಟೀ ಸೇವಿಸುವ ಅಭ್ಯಾಸವಿರುವವರಿಗೆ ಇದು ವ್ಯಸನವೇ ಆಗಿ ಹೋಗಿರುತ್ತದೆ. ಟೀ ಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಹಾಗೂ ಟ್ಯಾನಿನ್ ಎಂಬ ಪೋಷಕಾಂಶಗಳು ಅಥವಾ ಕ್ಯಾಟೆಚಿನ್ ಎಂಬ ಕಣಗಳು ಜೀವರಾಸಾಯನಿಕ ಕ್ರಿಯೆಯನ್ನು ಚುರುಕುಗೊಳಿಸುತ್ತವೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ.

ಕೊಬ್ಬು ಕರಗಿಸುವ ನೈಸರ್ಗಿಕ ‘ಚಹಾ’:-

ಬೆಡ್ ಟೀ ಎಂಬ ಹೆಸರಿನಲ್ಲಿ ಖಾಲಿಹೊಟ್ಟೆಯಲ್ಲಿ ಟೀ ಸೇವಿಸುವುದರಿಂದ ಹಲವು ರೀತಿಯಲ್ಲಿ ಆರೋಗ್ಯವನ್ನು ಬಾಧಿಸುತ್ತದೆ. ಮೊದಲಿಗೆ ಇದರಲ್ಲಿರುವ ಕೆಫೀನ್ ಜಠರ ರಸವನ್ನು ಹೆಚ್ಚಾಗಿ ಸ್ರವಿಸಲು ಪ್ರಚೋದಿಸುತ್ತದೆ ಹಾಗೂ ಇದು ಜೀರ್ಣಕ್ರಿಯೆಯನ್ನು ಏರುಪೇರುಗೊಳಿಸುತ್ತದೆ.

ಟೀ ಸೇವನೆಯಿಂದ ಮನೋಭಾವ ಉಲ್ಲಸಿತಗೊಂಡರೂ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಕಾರಣ ಈ ಅಭ್ಯಾಸವನ್ನು ಬಿಡುವುದೇ ಒಳ್ಳೆಯದು..

ಹೊಟ್ಟೆಯುಬ್ಬರಿಕೆ ಉಂಟಾಗುತ್ತದೆ :-

ಒಂದು ವೇಳೆ ಖಾಲಿಹೊಟ್ಟೆಯಲ್ಲಿ ಹಾಲಿರುವ ಟೀ ಕುಡಿದಾಗ ಹೊಟ್ಟೆಯುಬ್ಬರಿಕೆಯುಂಟಾಗುತ್ತದೆ. ಏಕೆಂದರೆ ಹಾಲಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಲ್ಯಾಕ್ಟೋಸ್ ಖಾಲಿಹೊಟ್ಟೆಯಲ್ಲಿ ಜೀರ್ಣರಸಗಳೊಂದಿಗೆ ಪ್ರತಿಕ್ರಿಯೆಗೆ ಒಳಗಾದಾದ ವಾಯು ಉತ್ಪತ್ತಿಯಾಗುತ್ತದೆ. ಇದು ಹೊಟ್ಟೆಯುಬ್ಬರಿಕೆ, ವಾಯುಪ್ರಕೋಪ ಹಾಗೂ ಮಲಬದ್ಧತೆಗೆ ಕಾರಣವಾಗುತ್ತದೆ.

ಹಲ್ಲುಗಳು ಹೆಚ್ಚು ಸವೆಯುತ್ತವೆ:-

ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಟೀ ಸೇವಿಸುವುದರಿಂದ ಹಲ್ಲುಗಳ ಹೊರಕವಚ ಶೀಘ್ರವಾಗಿ ಸವೆಯುತ್ತದೆ. ಏಕೆಂದರೆ ರಾತ್ರಿಯ ಸಮಯದಲ್ಲಿ ಬಾಯಿಯಲ್ಲಿ ಹೆಚ್ಚೇ ಬ್ಯಾಕ್ಟೀರಿಯಾಗಳು ಸಂಗ್ರಹವಾಗಿದ್ದು ಸಕ್ಕರೆಯನ್ನು ಒಡೆದು ಚಿಕ್ಕದಾಗಿಸಿರುತ್ತವೆ. ಪರಿಣಾಮವಾಗಿ ಬಾಯಿಯ ಆಮ್ಲೀಯತೆ ಹೆಚ್ಚಿರುತ್ತದೆ.

ಈ ಸಮಯದಲ್ಲಿ ಬಿಸಿ ಟೀ ಕುಡಿಯುವುದರಿಂದ ಆಮ್ಲೀಯತೆಯಿಂದ ಸಡಿಲವಾಗಿದ್ದ ಹಲ್ಲುಗಳ ಹೊರಪದರದ ಕಣಗಳು ಸುಲಭವಾಗಿ ತೊಳೆದುಹೋಗುತ್ತವೆ. ಇದು ಹಲ್ಲುಗಳ ಸವೆಯುವಿಕೆಗೆ ಕಾರಣವಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ‘ಮುಟ್ಟಿದರೆ ಮುನಿ’ ಗಿಡ ಈ ಔಷಧೀಯ ಗುಣಗಳನ್ನು ಹೊಂದಿದೆ!

    ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.

  • ಆರೋಗ್ಯ

    ನರುಲಿಗಳನ್ನು ನಿವಾರಿಸಲು ಇಲ್ಲಿವೆ ಸುಲಭದ ಉಪಾಯಗಳು..!ತಿಳಿಯಲು ಈ ಲೇಖನ ಓದಿ …

    ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.

  • ಜ್ಯೋತಿಷ್ಯ

    ಇದ್ದಕಿದ್ದಂತೆ ನಿಮ್ಮ ಜೇಬಿನಲ್ಲಿರುವ ನಾಣ್ಯ ಅಥ್ವಾ ನೋಟು ಕೆಳಗಡೆ ಬಿದ್ರೆ ಏನಾಗುತ್ತೆ ಗೊತ್ತಾ..?

    ಜೇಬಿನಿಂದ ಪೆನ್ ಅಥವಾ ಮತ್ತ್ಯಾವುದೋ ಚೀಟಿ ತೆಗೆಯುವಾಗ ನಾಣ್ಯ ಅಥವಾ ನೋಟು ಕೆಲವೊಮ್ಮೆ ಕೆಳಗೆ ಬೀಳುತ್ತದೆ. ಕೆಳಗೆ ಬಿದ್ದ ನೋಟನ್ನು ಅನೇಕರು ಕೋಪ ಮಾಡಿಕೊಂಡು ಕಿರಿಕಿರಿ ಮಾಡ್ತಾ ಎತ್ತಿಕೊಳ್ತಾರೆ. ಆದ್ರೆ ಇನ್ಮುಂದೆ ಹಾಗೆ ಮಾಡಬೇಡಿ. ನಿಮ್ಮ ಜೇಬಿನಿಂದ ಕೆಳಗೆ ಬಿದ್ದ ಹಣವನ್ನು ಖುಷಿಯಿಂದ ಎತ್ತಿಕೊಳ್ಳಿ. ಜೇಬಿನಿಂದ ಹಣ ಬೀಳೋದು ಯಾವುದರ ಮುನ್ಸೂಚನೆ ಎಂಬುದನ್ನು ತಿಳಿದುಕೊಂಡ್ರೆ ಯಾವಾಗ ಜೇಬಿನಿಂದ ಹಣ ಬೀಳುತ್ತೆ ಅಂತಾ ನೀವು ಕಾಯೋದ್ರಲ್ಲಿ ಸಂಶಯವಿಲ್ಲ. ನಿಮ್ಮ ಜೇಬಿನಿಂದ ಬಿದ್ದ ನಾಣ್ಯವನ್ನು ಎತ್ತಿಕೊಳ್ಳುವ ಮೊದಲು ಅದ್ರಿಂದಾಗುವ ಶುಭ…

  • ಸುದ್ದಿ

    ಪಂಜಾಬ್‍ನಲ್ಲಿ ಮತ್ತೆರಡು ಪಾಕ್ ಡ್ರೋಣ್‍ಗಳ ಹಾರಾಟ..! ಇಷ್ಟಕ್ಕೂ ಏನಿದು ಗೊತ್ತಾ,.!!

    ಚಂಡೀಗಢ, ಅ.9-ಚೀನಾ ಡ್ರೋಣ್‍ಗಳ ಮೂಲಕ ಪಾಕಿಸ್ತಾನದ ಉಗ್ರಗಾಮಿಗಳು ಪಂಜಾಬ್ ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕಾಗಿ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಗಡಿ ಭಾಗದಲ್ಲಿ ಎಸೆದ ಘಟನೆ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಪ್ರಕರಣ ವರದಿಯಾಗಿದೆ. ಪಂಜಾಬ್‍ನಲ್ಲಿ ಮತ್ತೆ ಪಾಕಿಸ್ತಾನ ಮೂಲದ ಎರಡು ಡ್ರೋಣ್‍ಗಳು ಹಾರಾಟ ನಡೆಸಿವೆ.ಪಂಜಾಬ್‍ನ ಫಿರೋಜ್‍ಪುರ ಜಿಲ್ಲೆಯ ಹುಸೇನಿವಾಲಾ ಗಡಿಯ ಮೂಲಕ ಡ್ರೋಣ್ ಭಾರತ ಪ್ರವೇಶಿಸುತ್ತಿರುವುದನ್ನು ಪತ್ತೆ ಮಾಡಲಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಫೀರೋಜïಪುರ ಹುಸೇನಿವಾಲಾ ಪೋಸ್ಟ್ ನಲ್ಲಿರುವ ಗಡಿ ಭದ್ರತಾ ಪಡೆ(ಬಿಎಸ್‍ಎಫ್) ಸಿಬ್ಬಂದಿ ಪಾಕಿಸ್ತಾನದ ಕಡೆಯಿಂದ…

  • ಸ್ಪೂರ್ತಿ

    ತನ್ನ ಸಾಧನೆಯಿಂದಾಗಿ ಇಡೀ ದೇಶದ ಗಮನ ಸೆಳೆದ ಕೇವಲ ಎರಡೇ ವರ್ಷದ ಮೈಸೂರಿನ ಪುಟ್ಟ ಪೋರಿ..!

    ಬುದ್ದಿಗೆ ವಯಸ್ಸಿನ ಮಿತಿಯಿಲ್ಲ ಎಂಬುದಕ್ಕೆ ಇನ್ನೂ ಕೇವಲ ಎರಡು ವರ್ಷದ ಮಗುವೆ ಸಾಕ್ಷಿ. ಈ ಮಗುವಿನ ಬುದ್ದಿವಂತಿಕೆ ಅವಳ ವಯಸ್ಸಿಗೆ ಮೀರಿದ್ದು.ಕರ್ನಾಟಕದ ಸಾಂಸ್ಕೃತಿಕ ನಗರ ಎಂದೇ ಕರೆಯುವ ಮೈಸೂರಿನ ಪುಟ್ಟಪೋರಿ ಈಡೀ ದೇಹವೇ ಮೆಚ್ಚವಂತ ಸಾಧನೆ ಮಾಡಿದ್ದಾಳೆ. ತನ್ನ ವಯಸ್ಸಿಗೆ ಮೀರಿದ ಸಾಧನೆ ಮಾಡಿರುವ ಮೈಸೂರಿನ ಹಳ್ಳದಕೇರಿ ನಿವಾಸಿಯಾಗಿರುವ ಗಣೇಶ್ ಹಾಗೂ ನಯನ ದಂಪತಿಯ ಸುಪುತ್ರಿ ದ್ಯುತಿ ಎರಡೇ ವರ್ಷಕ್ಕೆ ಇಡೀ ಜಗತ್ತನ್ನು ಗೆದ್ದು ಬಿಗಿದ್ದಾಳೆ. ತನ್ನ ಬುದ್ಧಿ ಸಾಮಾರ್ಥ್ಯದಿಂದಲೇ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸೇರಿ…

  • ಸುದ್ದಿ

    ಇನ್ಮುಂದೆ 6 ಮತ್ತು 8ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ನಡೆಸಲು ಮುಂದಾದ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌,.!

    ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಿ ಪರೀಕ್ಷೆ ಬಗ್ಗೆ ಆತ್ಮವಿಶ್ವಾಸ ಮೂಡಿಸುವ ಸಲುವಾಗಿ 6 ಮತ್ತು 8ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರು ತಿಳಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಳಿಕ ಬುಧವಾರ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರು ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಚರ್ಚಿಸಿದ ಬಳಿಕ…