News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಬೆಳಿಗ್ಗೆ ಎದ್ದೇಳುವಾಗ ಈ ಕೆಲಸಗಳು ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ..!ತಿಳಿಯಲು ಈ ಲೇಖನ ಓದಿ ..

782

ದಿನದ ಆರಂಭ ಶುಭವಾಗಿದ್ದರೆ ದಿನ ಪೂರ್ತಿ ಶುಭವಾಗಿರುತ್ತದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ದಿನ ಶುಭವಾಗಿರಲು ಆರಂಭದಲ್ಲಿ ಯಾವ ಕೆಲಸವನ್ನು ಮಾಡಬೇಕೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜೊತೆಗೆ ಯಾವ ಕೆಲಸ ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ ಎಂಬುದನ್ನೂ ಹೇಳಲಾಗಿದೆ.

ಬೆಳಿಗ್ಗೆ ಎದ್ದು ಕಣ್ಣು ಬಿಟ್ಟ ತಕ್ಷಣ ಶುಭ ವಸ್ತುಗಳನ್ನು ನೋಡಬೇಕು. ಹಾಗಾಗಿ ಅಶುಭ ವಸ್ತುಗಳನ್ನು ಮಲಗುವ ಕೋಣೆಯಲ್ಲಿಡಬಾರದು. ಬೆಳಿಗ್ಗೆ ಎದ್ದ ತಕ್ಷಣ ಅಪ್ಪಿತಪ್ಪಿಯೂ ಕನ್ನಡಿಯನ್ನು ನೋಡಬೇಡಿ. ಮಲಗುವ ಕೋಣೆಯಲ್ಲಿ ಕನ್ನಡಿ ಇಡಬಾರದೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಅನಿವಾರ್ಯವಾದಲ್ಲಿ ಮಲಗುವ ಮೊದಲು ಕನ್ನಡಿಯನ್ನು ಪರದೆಯಲ್ಲಿ ಮುಚ್ಚಿಡಿ. ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡುವುದು ತಪ್ಪುತ್ತದೆ. ಇದರಿಂದ ದಿನ ಶುಭವಾಗಿರುತ್ತದೆ.

ಮನೆಯಲ್ಲಿ ಕಾಡು ಪ್ರಾಣಿಗಳು ಹಾಗೂ ಕ್ರೂರ ಪ್ರಾಣಿಗಳ ಫೋಟೋಗಳನ್ನು ಇಡಬೇಡಿ. ಹಿಂಸೆ ಚಿತ್ರಗಳು ಕೂಡ ನಕಾರಾತ್ಮಕ ಶಕ್ತಿಯನ್ನು ಹರಡುತ್ತದೆ. ಬೆಳಿಗ್ಗೆ ಎದ್ದ ತಕ್ಷಣ ಆ ಫೋಟೋಗಳನ್ನು ನೋಡಿದಲ್ಲಿ ಮನಸ್ಸು ಕ್ರೋಧಗೊಳ್ಳುತ್ತದೆ. ಚಂಚಲವಾಗುತ್ತದೆ. ಸಿಟ್ಟು, ಕಿರಿಕಿರಿ ಇಡೀ ದಿನ ಕಾಡುತ್ತದೆ.

ಈ ಹಿಂದೆ ಹೇಳಿದಂತೆ ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ಕೈ ರೇಖೆಯನ್ನು ನೋಡಿಕೊಂಡು ಕರಾಗ್ರೆ ಮಂತ್ರ ಜಪಿಸಿ. ನಂತ್ರ ಹಾಸಿಗೆಯಿಂದ ನೆಲಕ್ಕೆ ಕಾಲಿಡುವ ಮೊದಲು ಭೂತಾಯಿಗೆ ನಮಸ್ಕರಿಸಿ. ನಂತ್ರ ನಿತ್ಯಕರ್ಮ ಮುಗಿಸಿ ಸೂರ್ಯನಿಗೆ ನಮಸ್ಕರಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ