ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನದ ಆರಂಭ ಶುಭವಾಗಿದ್ದರೆ ದಿನ ಪೂರ್ತಿ ಶುಭವಾಗಿರುತ್ತದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ದಿನ ಶುಭವಾಗಿರಲು ಆರಂಭದಲ್ಲಿ ಯಾವ ಕೆಲಸವನ್ನು ಮಾಡಬೇಕೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜೊತೆಗೆ ಯಾವ ಕೆಲಸ ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ ಎಂಬುದನ್ನೂ ಹೇಳಲಾಗಿದೆ.

ಬೆಳಿಗ್ಗೆ ಎದ್ದು ಕಣ್ಣು ಬಿಟ್ಟ ತಕ್ಷಣ ಶುಭ ವಸ್ತುಗಳನ್ನು ನೋಡಬೇಕು. ಹಾಗಾಗಿ ಅಶುಭ ವಸ್ತುಗಳನ್ನು ಮಲಗುವ ಕೋಣೆಯಲ್ಲಿಡಬಾರದು. ಬೆಳಿಗ್ಗೆ ಎದ್ದ ತಕ್ಷಣ ಅಪ್ಪಿತಪ್ಪಿಯೂ ಕನ್ನಡಿಯನ್ನು ನೋಡಬೇಡಿ. ಮಲಗುವ ಕೋಣೆಯಲ್ಲಿ ಕನ್ನಡಿ ಇಡಬಾರದೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಅನಿವಾರ್ಯವಾದಲ್ಲಿ ಮಲಗುವ ಮೊದಲು ಕನ್ನಡಿಯನ್ನು ಪರದೆಯಲ್ಲಿ ಮುಚ್ಚಿಡಿ. ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡುವುದು ತಪ್ಪುತ್ತದೆ. ಇದರಿಂದ ದಿನ ಶುಭವಾಗಿರುತ್ತದೆ.

ಮನೆಯಲ್ಲಿ ಕಾಡು ಪ್ರಾಣಿಗಳು ಹಾಗೂ ಕ್ರೂರ ಪ್ರಾಣಿಗಳ ಫೋಟೋಗಳನ್ನು ಇಡಬೇಡಿ. ಹಿಂಸೆ ಚಿತ್ರಗಳು ಕೂಡ ನಕಾರಾತ್ಮಕ ಶಕ್ತಿಯನ್ನು ಹರಡುತ್ತದೆ. ಬೆಳಿಗ್ಗೆ ಎದ್ದ ತಕ್ಷಣ ಆ ಫೋಟೋಗಳನ್ನು ನೋಡಿದಲ್ಲಿ ಮನಸ್ಸು ಕ್ರೋಧಗೊಳ್ಳುತ್ತದೆ. ಚಂಚಲವಾಗುತ್ತದೆ. ಸಿಟ್ಟು, ಕಿರಿಕಿರಿ ಇಡೀ ದಿನ ಕಾಡುತ್ತದೆ.

ಈ ಹಿಂದೆ ಹೇಳಿದಂತೆ ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ಕೈ ರೇಖೆಯನ್ನು ನೋಡಿಕೊಂಡು ಕರಾಗ್ರೆ ಮಂತ್ರ ಜಪಿಸಿ. ನಂತ್ರ ಹಾಸಿಗೆಯಿಂದ ನೆಲಕ್ಕೆ ಕಾಲಿಡುವ ಮೊದಲು ಭೂತಾಯಿಗೆ ನಮಸ್ಕರಿಸಿ. ನಂತ್ರ ನಿತ್ಯಕರ್ಮ ಮುಗಿಸಿ ಸೂರ್ಯನಿಗೆ ನಮಸ್ಕರಿಸಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ನಡೆಯುತ್ತಿರುವ ಮೊಬೈಲ್ ಡೇಟಾ ಕ್ರಾಂತಿ ಇಡೀ ವಿಶ್ವವನ್ನು ನಮ್ಮ ಕಡೆಗೆ ತಿರುಗುವಂತೆ ಮಾಡಿದೆ. ಈ ಹಿನ್ನಲೆಯಲ್ಲಿ ಗೂಗಲ್-ಫೇಸ್ಬುಕ್ ಸೇರಿದಂತೆ ಎಲ್ಲಾ ದೈತ್ಯ ಕಂಪನಿಗಳು ಭಾರತದ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಭಾರತೀಯರಿಗಾಗಿಗೇ ಸೇವೆಗಳನ್ನು ನೀಡಲು ಮುಂದಾಗಿವೆ.
ಬಾಯಿ ಹುಣ್ಣು ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರಲ್ಲೂ ಕಂಡು ಬರುತ್ತದೆ. ಬಾಯಿ ಹುಣ್ಣು ಆದರೆ ಊಟಮಾಡುವುದು, ನೀರು ಕುಡಿಯುವುದು ಎಲ್ಲವೂ ಕಷ್ಟವಾಗುತ್ತದೆ. ಇದಕ್ಕೆ ಹಲವು ಬಗೆಯ ಮಾತ್ರೆಗಳನ್ನ ತೆಗೆದು ಕೊಂಡರು ಇದು ಕಡಿಮೆಯಾಗುವುದಿಲ್ಲ. ಈ ಬಾಯಿ ಹುಣ್ಣು ಕಾಣಿಸಿಕೊಳ್ಳಲು ಕಾರಣವೇನು…? ಈ ಬಾಯಿ ಹುಣ್ಣನ್ನ ಕಡಿಮೆ ಮಾಡುವುದು ಹೇಗೆ…? ಎಂಬುದಕ್ಕೆ ಇಲ್ಲಿದೆ ಮಾಹಿತಿ ಓದಿ ತಿಳಿಯಿರಿ… ಬಾಯಿ ಹುಣ್ಣಿಗೆ ಮುಖ್ಯ ಕಾರಣಗಳು:- ಬಾಯಿ ಸ್ವಚ್ಛವಾಗಿ ಇಲ್ಲದೆ ಇರುವುದು, ಬಿ ಕಾಂಪ್ಲೆಕ್ಸ್ ಕೊರತೆ ಇರುವುದು, ವೈರಸ್ ಬ್ಯಾಕ್ಟೀರಿಯಾ , ಫಂಗಲ್…
ಮಲ್ಲೇಶ್ವರಂ ಸ್ಪೋರ್ಟ್ಸ್ ಫೌಂಡೇಷನ್ ಸಹಯೋಗದಲ್ಲಿ ಕರ್ನಾಟಕ ಬಾಕ್ಸಿಂಗ್ ಅಸೋಸಿಯೇಷನ್ ರವರು ನಡೆಸುತ್ತಿರುವ ರಾಷ್ಟ್ರೀಯ ಮಟ್ಟದ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಡಾ.ರಾಜ್ ಕುಮಾರ್ ಕಪ್ ಪಂದ್ಯಾವಳಿಗೆ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು
ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….
ಗುಮ್ಮಡಿ ನರಸಯ್ಯ ಎಂಬ ವ್ಯಕ್ತಿ ನಮ್ಮ ಭಾರತ ದೇಶದಲ್ಲಿ ಒಬ್ಬರು ಒಮ್ಮೆ ರಾಜಕೀಯಕ್ಕೆ ಬಂದರೆ ಒಮ್ಮೆ ಗೆದ್ದ ನಂತರ ಮತ್ತೆ ಗೆಲ್ಲುತ್ತಾರೆ ಎಂಬ ನಂಬಿಕೆ ಇರುವುದಿಲ್ಲ. ಆದರೆ ರಾಜಕೀಯದಲ್ಲಿ ಕೆಲವರ ಅದೃಷ್ಟ ಚೆನ್ನಾಗಿದೆ. ಹೌದು.. ರಾಜಕೀಯ ಕ್ಷೇತ್ರದಲ್ಲಿ ಶಾಸಕರಾದರೆ ಮತ್ತೆ ಮತ್ತೆ ಎಂಎಲ್ ಎ ಆಗುತ್ತಾರೆ.
ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…