ಜ್ಯೋತಿಷ್ಯ

ಬೆಳಿಗ್ಗೆ ಎದ್ದ ತಕ್ಷಣ ಇವರ ಮುಖ ನೋಡಲೇ ಬೇಡಿ..!ನೋಡಿದ್ರೆ ಇಡೀ ದಿನ ಕಷ್ಟ…

239

ಬೆಳಿಗ್ಗೆ ಚೆನ್ನಾಗಿದ್ದರೆ ಇಡೀ ದಿನ ಚೆನ್ನಾಗಿರುತ್ತೆ ಎಂಬ ಮಾತಿದೆ. ಇದು ನೂರಕ್ಕೆ ನೂರು ಸತ್ಯ. ಬೆಳಿಗ್ಗೆ ನಮ್ಮ ಮೂಡ್ ಹಾಳಾದ್ರೆ ಇಡೀ ದಿನ ಮನಸ್ಸು ಅಶಾಂತವಾಗಿರುತ್ತೆ. ಹಾಗಾಗಿ ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು ಅನ್ನೋದನ್ನು ವಾಸ್ತು ಶಾಸ್ತ್ರದಲ್ಲಿ ವಿಸ್ತಾರವಾಗಿ ಹೇಳಲಾಗಿದೆ. ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು, ಬೆಳಿಗ್ಗೆ ತಕ್ಷಣ ಏನು ಮಾಡಬಾರದು ಎಂಬುದನ್ನು ಹೇಳಲಾಗಿದೆ.

ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಎದ್ದ ತಕ್ಷಣ ಕನ್ನಡಿಯನ್ನು ಮಾತ್ರ ನೋಡಬೇಡಿ. ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡೋದು ಅಶುಭ. ಇದು ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ.

ಬೆಳಿಗ್ಗೆ ಎದ್ದ ತಕ್ಷಣ ಬೇರೆಯವರ ಮುಖವನ್ನು ಮಾತ್ರ ನೋಡಬಾರದು. ಬೇರೆಯವರ ಮುಖ ನೋಡಿದ್ರೆ ಅವರ ಪ್ರಭಾವಕ್ಕೆ ನೀವು ಒಳಗಾಗ್ತೀರಾ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ.

ನಿಮ್ಮ ತಂದೆ-ತಾಯಿ ನಿಮ್ಮ ಜೊತೆ ವಾಸವಾಗಿದ್ದಲ್ಲಿ ಬೆಳಿಗ್ಗೆ ಎದ್ದ ತಕ್ಷಣ ಅವರ ಪಾದ ಮುಟ್ಟಿ ನಮಸ್ಕಾರ ಮಾಡಬೇಕು.

ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ಕೈನಲ್ಲಿರುವ ರೇಖೆಗಳನ್ನು ನೋಡಿಕೊಳ್ಳಿ. ಇದ್ರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಲಿದೆ. ನಮ್ಮ ಕೈನಲ್ಲಿ ಲಕ್ಷ್ಮಿ ನೆಲೆಸಿದ್ದು ಬೆಳಗ್ಗೆ ಎದ್ದ ತಕ್ಷಣ ಲಕ್ಷ್ಮಿ ದರ್ಶನ ಪಡೆಯಬೇಕೆಂದು ಶಾಸ್ತ್ರ ಹೇಳುತ್ತದೆ.

ಬೆಳಿಗ್ಗೆ ಎದ್ದ ತಕ್ಷಣ ಮಕ್ಕಳೊಂದಿಗೆ ಕಾಲ ಕಳೆಯಬೇಕು. ಇದು ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ. ವ್ಯಾಯಾಮ ಮಾಡಿದಲ್ಲಿ ಆರೋಗ್ಯ ವೃದ್ಧಿಯಾಗುತ್ತದೆ.

ಎದ್ದ ತಕ್ಷಣ ಕಾಲನ್ನು ನೆಲಕ್ಕೆ ಇಡಬೇಡಿ. ಮೊದಲು ಭೂತಾಯಿಗೆ ನಮಸ್ಕಾರ ಮಾಡಿ ಕಾಲನ್ನು ಕೆಳಗಿಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹೊಸ ಕೆಲಸಗಳನ್ನು ಹುಡುಕುವವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ಉಂಟಾಗುವುದು. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸುದ್ದಿ

    ಭಾರತದೊಂದಿಗೆ ಪಾಕ್ ವ್ಯಾಪಾರ ಬಂದ್…..!

    ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…

  • ಸಿನಿಮಾ

    3 ತಿಂಗಳೊಳಗೆ ಮನೆ ಖಾಲಿ ಮಾಡುವಂತೆ, ನಟ ಯಶ್’ಗೆ ಕೋರ್ಟ್ ಆದೇಶ.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ. ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ. ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ…

  • inspirational

    ಮದುವೆಯಾದ ಎರಡು ವಾರದಲ್ಲೇ ಗಂಡ ಬಿಟ್ಟು ಹೋದ್ರು, ದೃತಿಗೆಡದೆ ಐಎಎಸ್ ಅಧಿಕಾರಿಯಾದ ಮಹಿಳೆ!

    ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…

  • ಸುದ್ದಿ

    ಪೊಲೀಸರ ನಿರ್ಲಕ್ಷ್ಯ. ಪಾಕ್ ಪರ ಘೋಷಣೆ ಕೂಗಿದ್ದ ದೇಶದ್ರೋಹಿ ವಿದ್ಯಾರ್ಥಿಗಳ ಬಿಡುಗಡೆ!ಕಿಡಿಕಾರಿದ ವಕೀಲರು.

    ಪಾಕ್ ಪರವಾಗಿ ಘೋಷಣೆಯನ್ನು ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಇಂದು ಜಾಮೀನು ನೀಡಿದೆ. ಹೌದು ಹುಬ್ಬಳಿಯ ನ್ಯಾಯಾಲಯ ಜೆಎಂಎಫ್‍ಸಿ-2 ಇಂದು ಜಾಮೀನಿನ ಮೇಲೆ ದೇಶದ್ರೋಹಿಗಳನ್ನು ಬಿಡುಗಡೆ ಮಾಡಿದೆ. ಇದು ಪೋಲೀಸರ ನಿರ್ಲ್ಯಕ್ಷ ಹಾಗೂ ಇವರ ಸೋಮಾರಿತನದಿಂದ ದೇಶದ್ರೋಹಿ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ನ್ಯಾಯಾಲಯದಲ್ಲಿ ಜಾಮೀನಿನ ಮುಖಾಂತರ ಹೊರಗಡೆ ಬಂದಿದ್ದಾರೆ ಇದರ ವಿರುದ್ಧ ವಕೀಲ ಸಂಘದ ಅಧ್ಯಕ್ಷ ಅಶೋಕ್ ಕಿಡಿಕಾರಿದ್ದಾರೆ. ಹುಬ್ಬಳಿ ಗ್ರಾಮೀಣದ ಪೊಲೀಸರು ಸರಿಯಾದ ಸಮಯಕ್ಕೆ ಚಾರ್ಜ್ ಶೀಟ್ ಸಲ್ಲಿಸದೇ ಇರುವ ಕಾರಣ ನ್ಯಾಯಾಲಯ ದೇಶ…