News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಆರೋಗ್ಯ

ಬೆಳ್ಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವಿಸಿದರೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

587

ಒಂದು ನಿಮಿಷ ಸುಮ್ಮನೆ ಕುಳಿತುಕೊಳ್ಳಿ. ಜೊತೆಗೆ ಮುಂಜಾನೆ ಎದ್ದ ತಕ್ಷಣ ಏನು ಮಾಡುತ್ತೀರಾ? ಎನ್ನುವುದನ್ನು ಮೆಲುಕುಹಾಕಿ. ಸಾಮಾನ್ಯವಾಗಿ ಎಲ್ಲರ ಉತ್ತರ ಒಂದೇ ಆಗಿರಬಹುದು. ನೀರು ಕುಡಿಯುತ್ತೇವೆ, ಹಲ್ಲುಜ್ಜುತ್ತೇವೆ, ವ್ಯಾಯಾಮ ಮಾಡುತ್ತೇವೆ ಎನ್ನುವುದಾಗಿರಬಹುದು. ಅದೇ ಯಾರಾದರೂ ತುಪ್ಪವನ್ನು ತಿನ್ನುತ್ತೇವೆ ಎಂದರೆ ನಿಮ್ಮ ಪ್ರತಿಕ್ರಿಯೆ ಹೇಗಿರಬಹುದು? ತುಪ್ಪ ಎಂದರೆ ಸಾಮಾನ್ಯವಾಗಿ ಎಲ್ಲರ ಮನಸ್ಸಿಗೆ ಬರುವುದು. ಜಿಡ್ಡಿನ ಪದಾರ್ಥ, ಅತಿಯಾದ ಕೊಬ್ಬನ್ನು ಹೊಂದಿರುತ್ತದೆ, ಅದನ್ನು ಮಿತವಾಗಿ ಸೇವಿಸಬೇಕು, ಅತಿಯಾಗಿ ತಿಂದರೆ ಆರೋಗ್ಯ ಹಾಳಾಗುವುದು, ತೂಕ ಹೆಚ್ಚುವುದು ಸೇರಿದಂತೆ ಇನ್ನಿತರ ವಿಚಾರ ಮನಸ್ಸಿಗೆ ಬರಬಹುದು ಅಲ್ಲವೇ?

ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.

ಜೀವಕೋಶದ ಕಾರ್ಯ  ಹೆಚ್ಚುವುದು:-

ಆಯುರ್ವೇದದ ಪ್ರಕಾರ ಖಾಳಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವಿಸಿದರೆ ದೇಹದ ಎಲ್ಲಾ ಜೀವಕೋಶಗಳಿಗೂ ಪೋಷಕಾಂಶ ದೊರೆಯುವುದು.

ಜೀವಕೋಶವನ್ನು ಪುನಃ ಶ್ಚೇತನಗೊಳಿಸಬೇಕು ಎಂದಾದರೆ ತುಪ್ಪವನ್ನು ಸೇವಿಸಬೇಕು.

ಚರ್ಮದ ಕಾಂತಿ ಹೆಚ್ಚುವುದು:-

ತುಪ್ಪ ಜೀವಕೋಶಗಳ ಪೋಷಣೆ ಮತ್ತು ಪುನರುಜ್ಜೀವನ ಗೊಳಿಸುವುದರಿಂದ ಚರ್ಮವು ನೈಸರ್ಗಿಕವಾಗಿಯೇ ಆರೋಗ್ಯವನ್ನು ಪಡೆದುಕೊಳ್ಳುತ್ತದೆ.

ತ್ವಚೆಯಲ್ಲಿರುವ ಶುಷ್ಕತೆಯನ್ನು ಹೋಗಲಾಡಿಸಿ, ಸದಾ ಕಾಂತಿ ಹಾಗೂ ತೇವಾಂಶದಿಂದ ಕೂಡಿರುವಂತೆ ಮಾಡುತ್ತದೆ.

ಸಂಧಿವಾತವನ್ನು ತಡೆಯುತ್ತದೆ:-

ತುಪ್ಪ ನೈಸರ್ಗಿಕವಾದ ಲುಬ್ರಿಕೆಂಟ್ ಮತ್ತು ಓಮೆಗಾ-3 ಕೊಬ್ಬಿನಾಮ್ಲವನ್ನು ಒಳಗೊಂಡಿದೆ. ಹಾಗಾಗಿ ಇದನ್ನು ಕೀಲುಗಳಿಗೆ ಉತ್ತಮ ಆರೈಕೆ ಮಾಡುವುದು.

ಸಂಧುಗಳ ನೋವಿಗೆ ಹಾಗೂ ಇನ್ನಿತರ ಮೂಳೆ ಸಂಬಂಧಿತ ಅನಾರೋಗ್ಯಕ್ಕೆ ತುಪ್ಪದ ಲೇಪನವನ್ನು ಮಾಡಬಹುದು.

ಮಿದುಳಿನ ಕಾರ್ಯ ಚಟುವಟಿಕೆಯನ್ನು ಹೆಚ್ಚಿಸುತ್ತದೆ:-

ಖಾಲಿ ಹೊಟ್ಟೆಯಲ್ಲಿ ತುಪ್ಪದ ಸೇವನೆ ಮಾಡುವುದರಿಂದ ಮೆದುಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ನಿವಾರಣೆ ಹೊಂದುತ್ತವೆ. ಜೊತೆಗೆ ನೆನಪಿನ ಶಕ್ತಿ, ಕಲಿಕೆ, ಜ್ಞಾನ ಗ್ರಹಣ, ಕಾರ್ಯಚಟುವಟಿಕೆಗಳನ್ನು ಸುಧಾರಿಸುತ್ತದೆ.

ಅಲ್ಲದೆ ಬುದ್ಧಿಮಾಂಧ್ಯತೆ ಅಲ್ಝಮೈರ್ ನಂತಹ ಕಾಯಿಲೆ ಬರದಂತೆ ತಡೆಯುವುದು.

ತೂಕ ಇಳಿಸುವುದು:-

ಸಾಮಾನ್ಯವಾಗಿ ತೂಕ ಹೆಚ್ಚಿಸಲು ತುಪ್ಪ ಸೇವಿಸಬೇಕು ಎನ್ನುವುದನ್ನು ಕೇಳಿರುತ್ತೀರಿ. ಅದೇ ನೀವು ಮುಂಜಾನೆ ಖಾಲಿ ಹೊಟ್ಟೆಯಲ್ಲಿ 5-10 ಮಿಲಿಯಷ್ಟು ತುಪ್ಪವನ್ನು ಸೇವಿಸಿದರೆ ನಿಮ್ಮ ಚಯಾಪಚಯ ಕ್ರಿಯೆ ಸುಧಾರಣೆ ಕಾಣುತ್ತದೆ.

ಕೂದಲು ಉದುರುವಿಕೆಯನ್ನು ತಡೆಯುತ್ತದೆ:-

ಮುಂಜಾನೆ ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವಿಸುವುದರಿಂದ ಅದು ಕೇಶರಾಶಿಯ ಸಂರಕ್ಷಣೆಗೆ ಸಹಾಯವಾಗುತ್ತದೆ.

ಕೂದಲಿನ ಫೋಲಿಸೆಲ್ಸ್ ಗಳು ಆರೋಗ್ಯವಾಗಿರುವಂತೆ ಮಾಡುತ್ತದೆ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Animals

    ಕೋಲಾರದಲ್ಲಿಆನೆಗಳ ಆರೈಕೆ ಕೇಂದ್ರ ಸ್ಥಾಪನೆ!

    ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…

  • ಸುದ್ದಿ

    ಬೆಳಗ್ಗೆ ಎದ್ದ ಕೂಡಲೇ ಬಿಸಿ ನೀರು ಕುಡಿದರೆ ಏನು ಪ್ರಯೋಜನಗಳು ಗೊತ್ತಾ…?

    ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. ಬಿಸಿ ನೀರು ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು ಅನ್ನೋದನ್ನು ವೈದ್ಯಕೀಯ ಲೋಕ ಕೂಡ ಒಪ್ಪಿಕೊಂಡಿದೆ. ಊಟದ ಜೊತೆಗೆ ಒಂದು ಲೋಟ ಬಿಸಿ ನೀರು ಸೇವನೆ ಒಳ್ಳೆಯದು ಅನ್ನೋದು ಆಯುರ್ವೇದ ವೈದ್ಯರ ಸಲಹೆ. ಚೀನಾ ಮತ್ತು ಜಪಾನ್ ನಲ್ಲಿ ಊಟದ ಜೊತೆ ಬಿಸಿಬಿಸಿ ಚಹಾ ಕುಡಿಯುವ ಪದ್ಧತಿಯಿದೆ. ಹಾಗಂತ ಅದೇನು…

  • ಜ್ಯೋತಿಷ್ಯ

    ರಾಘವೇಂದ್ರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಮಾರ್ಚ್, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ನಿಮ್ಮ ಮನೆಯ ಕರ್ತವ್ಯಗಳನ್ನು ನೀವು…

  • ಆಧ್ಯಾತ್ಮ

    ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಮತ್ತು ಪೂಜಿಸುವ ರೀತಿ ನೀತಿಗಳ ಸಂಪೂರ್ಣ ಮಾಹಿತಿಗೆ ಈ ಲೇಖನಿ ಓದಿ…

    ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ…

  • ವಿಚಿತ್ರ ಆದರೂ ಸತ್ಯ

    ವಿಚಿತ್ರ ಆದರೂ ಸತ್ಯ.!ಈ ತರ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ.ಮುಂದೆ ನೋಡಿ ಶಾಕ್ ಆಗ್ತೀರಾ..ಇಷ್ಟ ಆದ್ರೆ ಶೇರ್ ಮಾಡಿ…

    ಇದೆಲ್ಲಾ ಕೇವಲ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ. ಇದನ್ನೆಲ್ಲಾ ಓದಿದರೆ ನಾವು ಮಾಡುತ್ತಿರುವುದೆಲ್ಲ ನಿಜವೆನಿಸುತ್ತದೆ!!!