ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.

ಈ ಪವಾಡ ಸದೃಶ ಗುಣವುಳ್ಳ ಬೆಳ್ಳುಳ್ಳಿಯನ್ನು ಬಹಳ ಹಿಂದಿನಿಂದಲೂ ಹಲವು ಕಾಯಿಲೆಗಳನ್ನು ತಡೆಗಟ್ಟಲು ಮತ್ತು ಗುಣಪಡಿಸಲು ಬಳಸುತ್ತಿದ್ದಾರೆ. ಬೆಳ್ಳುಳ್ಳಿಯಲ್ಲಿ ಪ್ರಬಲವಾದ ಗಂಧಕದ ಸಂಯುಕ್ತಗಳಿರುವುದರಿಂದ ಇದಕ್ಕೆ ಘಾಟಿನ ವಾಸನೆಯಿದೆ. ಇದರಲ್ಲಿ ಅಲ್ಲಿಸಿನ್ ಎನ್ನುವ ಸಂಯುಕ್ತದಲ್ಲಿ ಆ್ಯಂಟಿ-ಬ್ಯಾಕ್ಟಿರಿಯಲ್, ಆ್ಯಂಟಿ-ವೈರಲ್, ಆ್ಯಂಟಿ-ಫಂಗಲ್ ಮತ್ತು ಆ್ಯಂಟಿ-ಆ್ಯಕ್ಸಿಡೆಂಟ್ ಗುಣಗಳಿವೆ. ಬೆಳ್ಳುಳ್ಳಿಯನ್ನು ಚೆನ್ನಾಗಿ ತುರಿದು ಅಥವಾ ಕತ್ತರಿಸಿ ಸ್ವಲ್ಪ ಹೊತ್ತು ಇಟ್ಟು ನಂತರ ಬಳಸಿದರೆ ಹೆಚ್ಚು ಉಪಯೋಗಗಳನ್ನು ಪಡೆಯಬಹುದು. ಬೆಳ್ಳುಳ್ಳಿಯಲ್ಲಿ ಸೆಲೆನಿಯಂನ ಅಂಶವಿರುತ್ತದೆ. ಇದು ಅಲ್ಲಿಸಿನ್ ಅಜೊಯೆನೆ, ಅಲ್ಲಿನ್ ಇತ್ಯಾದಿ ಸಂಯುಕ್ತಗಳೊಂದಿಗೆ ಸೇರಿ ನಮ್ಮ ದೇಹದ ರಕ್ತಪರಿಚಲನೆ, ಜೀರ್ಣಾಂಗಗಳು ಮತ್ತು ರೋಗನಿರೋಧಕ ವ್ಯವಸ್ಥೆಗಳ ಮೇಲೆ ಪರಿಣಾಮ ಬೀರುವುದರಿಂದ ಅನೇಕ ಆರೋಗ್ಯ ಲಾಭ ಪಡೆಯಬಹುದು.
ಬೆಳ್ಳುಳ್ಳಿಯು ತನ್ನ ಆ್ಯಂಟಿಬ್ಯಾಕ್ಟೀರಿಯಲ್ ಮತ್ತು ಆ್ಯಂಟಿವೈರಲ್ ಗುಣಗಳಿಗಾಗಿ ಪ್ರಸಿದ್ಧವಾಗಿದೆ. ಇದು ಬ್ಯಾಕ್ಟೀರಿಯಲ್, ವೈರಲ್, ಫಂಗಲ್, ಈಸ್ಟ್ ಮತ್ತು ಹುಳಗಳ ಸೋಂಕನ್ನು ನಿಯಂತ್ರಿಸಲು ನೆರವು ನೀಡುತ್ತದೆ.

ತಾಜಾ ಬೆಳ್ಳುಳ್ಳಿಯು ಬ್ಯಾಕ್ಟಿರಿಯಾ E, ಕೊಲಿ, ಸಲ್ಮೊನೆಲ್ಲ, ಎಂಟೆರಿಟಿಡಿಸ್ ಇತ್ಯಾದಿಯನ್ನು ಕೊಲ್ಲುವ ಮೂಲಕ ಆಹಾರದ ವಿಷವನ್ನು ತಡೆಗಟ್ಟುತ್ತದೆ.
ಬೆಳ್ಳುಳ್ಳಿಯಲ್ಲಿರುವ ಕೆಮಿಕಲ್ ಅಜೊಯೆನೆಯು ಉಗುರು ಸುತ್ತು ಮತ್ತು ಅಥ್ಲೆಟ್ಸ್ ಫೂಟ್ ನಂತಹ ಫಂಗಲ್ ಸೋಂಕನ್ನು ತಡೆಗಟ್ಟುತ್ತದೆ.

ಆ್ಯಂಜಿಯೊಟೆನ್ಸಿನ್ II ಎನ್ನುವ ಪ್ರೋಟೀನ್ ನಮ್ಮ ರಕ್ತನಾಳಗಳು ಸಂಕುಚಿತಗೊಳಿಸಿ ರಕ್ತದೊತ್ತಡವನ್ನುಂಟುಮಾಡುವಲ್ಲಿ ನೆರವಾಗುತ್ತದೆ. ಬೆಳ್ಳುಳ್ಳಿಯಲ್ಲಿರುವ ಅಲ್ಲಿಸಿನ್ ಈ ಚಟುವಟಿಕೆಯನ್ನು ನಿಯಂತ್ರಿಸುವ ಮೂಲಕ ರಕ್ತದೊತ್ತಡವನ್ನು ಕಡಿಮೆಮಾಡುತ್ತದೆ.

ಬೆಳ್ಳುಳ್ಳಿಯಲ್ಲಿರುವ ಪಾಲೊಸಲ್ಫೈಡ್ಸ್ ಹೈಡ್ರೋಜಿನ್ ಸಲ್ಫೈಡ್ ಎನ್ನುವ ಅನಿಲವಾಗಿ ಕೆಂಪು ರಕ್ತ ಕಣಗಳಿಂದ ಪರಿವರ್ತಿತಗೊಳ್ಳುತ್ತದೆ. ಹೈಡ್ರೋಜಿನ್ ಸಲ್ಫೈಡ್ ರಕ್ತನಾಳಗಳನ್ನು ಸಡಿಲಗೊಳಿಸುವ ಮೂಲಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.
ಬೆಳ್ಳುಳ್ಳಿಯು ಹೃದಯವನ್ನು ಹೃದಯ ಸಂಬಂಧಿ ತೊಂದರೆಗಳಾದ ಹೃದಯಾಘಾತ ಮತ್ತು ಅಥೆರೊಸ್ಕಲೆರೊಸ್ (atherosclerosis)ನಿಂದ ರಕ್ಷಿಸುತ್ತದೆ. ಬೆಳ್ಳುಳ್ಳಿಯ ಈ ಹೃದಯವನ್ನು ಕಾಪಾಡುವ ಗುಣಗಳಿಗೆ ಹಲವು ಕಾರಣಗಳಿವೆ. ವಯಸ್ಸಿನ ಕಾರಣದಿಂದಾಗಿ ಅಪಧಮನಿಗಳಿಗೆ ಹಿಗ್ಗುವ ಸಾಮರ್ಥ್ಯ ಕಡಿಮೆಯಾಗುತ್ತದೆ.

ಬೆಳ್ಳುಳ್ಳಿಯು ಇದನ್ನು ಕಡಿಮೆಗೊಳಿಸುತ್ತದೆ ಮತ್ತು ಹೃದಯಕ್ಕೆ ಆಕ್ಸಿಜನ್ ಕಣಗಳಿಂದುಂಟಾಗುವ ತೊಂದರೆಯನ್ನು ತಪ್ಪಿಸುತ್ತದೆ. ಬೆಳ್ಳುಳ್ಳಿಯಲ್ಲಿರುವ ಸಲ್ಫರ್ಯುಕ್ತ ಸಂಯುಕ್ತಗಳು ರಕ್ತನಾಳಗಳು ಕಟ್ಟಿಕೊಳ್ಳುವುದನ್ನು ಮತ್ತು ಅಥೆರೊಸ್ಕಲೆರೊಸಿಸ್ನ ನಿಧಾನ ಬೆಳವಣಿಗೆಯನ್ನು ತಪ್ಪಿಸುತ್ತದೆ. ರಕ್ತ ನಾಳಗಳು ಕಟ್ಟಿಕೊಳ್ಳುವುದನ್ನು ಬೆಳ್ಳುಳ್ಳಿ ತಪ್ಪಿಸುತ್ತದೆ.
ಬೆಳ್ಳುಳ್ಳಿಯನ್ನು ನಿತ್ಯವೂ ಬಳಸುವುದರಿಂದ ಹಲವು ಶೀತದ ಸಮಸ್ಯೆಗಳನ್ನು ಕಡಿಮೆಗೊಳಿಸಬಹುದು. ಇದರ ಆ್ಯಂಟಿಬ್ಯಾಕ್ಟಿರಿಯಲ್ ಗುಣವು ಗಂಟಲುರಿ ತಡೆಗಟ್ಟುತ್ತದೆ.

ಇದರ ಪಯೋಗವನ್ನು ಶ್ವಾಸನಾಳಗಳ ತೊಂದರೆಗಳಾದ ಅಸ್ತಮ, ಉಸಿರಾಟದ ತೊಂದರೆ ಇತ್ಯಾದಿಗಳನ್ನು ನಿವಾರಿಸುತ್ತದೆ. ದೀರ್ಘಕಾಲದ ಕೆಮ್ಮನ್ನು ಇದು ನಿವಾರಿಸುತ್ತ.
ಫೆರ್ರೊಪೊರ್ಟಿನ್ ಎನ್ನುವ ಪ್ರೊಟೀನ್ ಕಬ್ಬಿಣವನ್ನು ಹೀರಿಕೊಳ್ಳಲು ಮತ್ತು ಬಿಡುಗಡೆಗೊಳಿಸಲು ಸಹಾಯ ಮಾಡುತ್ತದೆ. ಡಿಯಲೈಲ್ ಸಲ್ಫೈಡ್ಸ್ ಪೆರ್ರೊಪೊರ್ಟಿ ನ್ ನ ಉತ್ಪಾದನೆಯನ್ನು ಹೆಚ್ಚಿಸುತ್ತದೆ ಮತ್ತು ಮೆಟಬಾಲಿಸಂ ಹೆಚ್ಚಿಸುತ್ತದೆ.
ಬೆಳ್ಳುಳ್ಳಿಯಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯಲ್ ಗುಣಗಳಿಂದಾಗಿ ಹಲ್ಲುನೋವಿಗೆ ಇದು ಪರಿಣಾಮಕಾರಿ.

ಬೆಳ್ಳುಳ್ಳಿಯ ಎಸಳನ್ನು ಜಜ್ಜಿ ನೋವಿರುವ ಜಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುತ್ತದೆ. ಆದರೆ ಇದರಿಂದ ಒಸಡಿನಲ್ಲಿ ಉರಿಯುಂಟಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ವರ್ಷ ಹೊಸ ಕಾರು ಖರೀದಿಸಲು ಯೋಜನೆ ರೂಪಿಸಿರುವಿರಾ ? ಹಾಗಾದ್ರೆ, ಟಾಟಾ ಮೋಟಾರ್ಸ್ ಕಂಪನಿಯು ಭಾರತದ ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ನೀಡಲು ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ತನ್ನ ‘ಮೆಗಾ ಆಫರ್ ಮ್ಯಾಕ್ಸ್ ಸೆಲೆಬ್ರೇಷನ್ ಕ್ಯಾಂಪೇನ್’ ಅಡಿಯಲ್ಲಿ, ಖರೀದಿದಾರರು ಕೇವಲ ರೂ.1 ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಹೌದು, ಕೇವಲ ಒಂದು ರೂಪಾಯಿ ಡೌನ್ಪೇಮೆಂಟ್ ಮಾಡುವ ಮೂಲಕ ಟಾಟಾ ಕಾರಿನ ಮೇಲೆ ರೂ.1 ಲಕ್ಷ ಉಳಿತಾಯ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ. ಕಿವಿ ನೋವಿಗೆ…
2019ರ ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾಗ್ತಿದ್ದಂತೆ ನೀತಿ ಸಂಹಿತೆ ಜಾರಿಗೆ ಬಂದಿದೆ. ನೀತಿ ಸಂಹಿತೆ ಜಾರಿಯಾದ ಕಾರಣ ದೇಶದಾದ್ಯಂತ ಅನೇಕ ನಿಯಮಾವಳಿಗಳು ಜಾರಿಗೆ ಬರುತ್ತವೆ. ಚುನಾವಣಾ ಆಯೋಗ ಹೊಸ ನಿಯಮಗಳನ್ನು ಕೂಡ ಜಾರಿಗೆ ತಂದಿದೆ. ಸಾಮಾನ್ಯವಾಗಿ ಏಪ್ರಿಲ್-ಮೇ ತಿಂಗಳಿನಲ್ಲಿ ಮದುವೆಗಳು ನಡೆಯುವುದು ಹೆಚ್ಚು. ಆದ್ರೆ ಚುನಾವಣೆ ಹಿನ್ನೆಲೆಯಲ್ಲಿ ಮದುವೆ ವಾದ್ಯಗಳು ಈ ಬಾರಿ ಕಡಿಮೆ ಪ್ರಮಾಣದಲ್ಲಿ ಕೇಳಿ ಬರಲಿವೆ. ಮದುವೆ ಸಂದರ್ಭದಲ್ಲಿ ವಾದ್ಯಗಳ ಬಳಕೆಗೆ ಒಪ್ಪಿಗೆ ಪಡೆಯಬೇಕಾಗುತ್ತದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಎಸ್ಡಿಎಂ ಒಪ್ಪಿಗೆ ಪಡೆದು…
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಾರ್ವಜನಿಕ ಜೀವನದ ಹೊಸ ಚೈತನ್ಯವು ಪ್ರಶಂಸೆ ಗಿಟ್ಟಿಸುತ್ತದೆ. ಇದರಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಹೊಸ ನೆಲೆ ಕಂಡುಕೊಳ್ಳುವಿರಿ. ಇದಕ್ಕಾಗಿ ಅಧಿಕ ಹಣ ಕೈಬಿಡುವ ಸಾಧ್ಯತೆ ಇದೆ. .ನಿಮ್ಮ ಸಮಸ್ಯೆ.ಏನೇ…
ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್ಗಳನ್ನು…