ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ ಬಿದ್ದಿದ್ದಾನೆ.

ಸರಿಸುಮಾರು 7 ಇಂಚು ಅಗಲವಿರುವ ಈ ಕೊಳವೆ ಬಾವಿಯನ್ನು ಬಟ್ಟೆಯಿಂದ ಮುಚ್ಚಲಾಗಿತ್ತು. ಇದನ್ನು ಗಮನಿಸದ ಬಾಲಕ ಆಟವಾಡುತ್ತಾ ಅದರ ಒಳಗಡೆ ಬಿದ್ದಿದ್ದಾನೆ. ಇದನ್ನು ಗಮನಿಸಿದ ತಾಯಿ ಬಾಲಕನನ್ನು ರಕ್ಷಿಸಲು ಮುಂದಾದ್ರೂ ವಿಫಲರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಆ ಬಳಿಕ ಬಾಲಕನ ರಕ್ಷಣೆಗೆ ಕಾರ್ಯಾಚರಣೆ ನಡೆಸಲಾಗಿತ್ತು. ಸುಮಾರು 5 ದಿನಗಳಿಂದ ರಕ್ಷಣಾ ಕಾರ್ಯ ನಡೆದಿದ್ದು, ಇಂದು ಬಾಲಕನನ್ನು ಬೋರ್ ವೆಲ್ ಒಳಗಡೆಯಿಂದ ರಕ್ಷಿಸಲಾಯಿತು. ಕೂಡಲೇ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆತ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಆ ರಾಜ್ಯದಲ್ಲಿ ಚಾಪರ್ ನಿಲುಗಡೆ ಮಾಡಲು ಸಾಧ್ಯವಿಲ್ಲವಾಯಿತು. ಹೀಗಾಗಿ ಬಾಲಕನನ್ನು ರಸ್ತೆ ಮಾರ್ಗವಾಗಿ 140 ಕೀ.ಮಿ ತೆರಳಿ ಆಸ್ಪತ್ರೆಗೆ ದಾಖಲಿಸಲಾಯಿತು. ಘಟನೆ ಸಂಬಂಧ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಟ್ವೀಟ್ ಮಾಡಿ, ಸಂತಾಪ ಸೂಚಿಸಿದ್ದಾರೆ. ದೇವರು ಆತನ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಬರೆದುಕೊಂಡಿದ್ದಾರೆ.

ಕಳೆದ ರಾತ್ರಿ ಬಾಲಕನ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದ್ದಂತೆಯೇ ಸ್ಥಳೀಯರು ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು. ಇದೇ ವೇಳೆ ಅಲ್ಲಿನ ಮುಖ್ಯಮಂತ್ರಿಗಳು ಕೂಡ ವಿರೋಧ ಪಕ್ಷಗಳು ಕಾರ್ಯಾಚರಣೆಯನ್ನು ತಡಮಾಡುತ್ತವೆ ಎಂದು ಆರೋಪಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗಷ್ಟೇ ಜೂನಿಯರ್ ಇಂಜಿನಿಯರ್ ಲಿಸ್ಟ್ ನಲ್ಲಿ ಟಾಪರ್ ಆಗಿ ಆಯ್ಕೆ ಆಗಿದ್ದ ಸನ್ನಿ ಲಿಯೋನ್ ವಿರುದ್ಧ ಈಗ ಎಫ್ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ಸನ್ನಿ ಲಿಯೋನ್ ಅಭಿಮಾನಿಗಳು ಬೇಸರಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಕೇಸ್ ದಾಖಲಾಗಿರುವುದು “ಸನ್ನಿ ಲಿಯೋನ್” ಹೆಸರಿನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಆಗಿರುವ ಅಭ್ಯರ್ಥಿ ಮೇಲೆ. ಬಿಹಾರದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ಡಿಪಾರ್ಟ್ಮೆಂಟ್ (ಪಿಎಚ್ಇಡಿ)ನ ಜೂನಿಯರ್ ಇಂಜಿನಿಯರ್ ಮೆರಿಟ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಟಾಪರ್ ಸ್ಥಾನದಲ್ಲಿತ್ತು. ಆಕೆ ಶೇ. 98.50…
ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು. ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ…
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.
ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.
ಯೆಮೆನ್ ನಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ವಿಶ್ವದಾದ್ಯಂತ ಮಹಿಳಾ ಸಂಘಟನೆಗಳು ಇದರ ವಿರುದ್ಧ ತಿರುಗಿ ಬಿದ್ದಿವೆ. ಯೆಮೆನ್ ಕೆಟ್ಟ ಪದ್ಧತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ.
‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು. ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು. ‘ವರ್ತೂರು ಪ್ರಕಾಶ್ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ…