ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೈಕ್ಗಳ ರಾಜ ರಾಯಲ್ ಎನ್ಫೀಲ್ಡ್ ಬೈಕ್, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.
ಆದ್ರೆ ಈಗ ಆಗಿಲ್ಲ. ಎಲ್ಲಿ ನೋಡಿದ್ರು ನಮಗೆ ಬೈಕ್ಗಳ ರಾಜ ರಾಯಲ್ ಎನ್ಫೀಲ್ಡ್ ಬೈಕ್ ನಮ್ಗೆ ಕಣ್ಣಿಗೆ ಕಾಣಲು ಸಿಗುತ್ತದೆ.
ಭಾರತೀಯ ದ್ವಿಚಕ್ರ ವಾಹನ ವಿಭಾಗದಲ್ಲಿ ಅತಿ ಹೆಚ್ಚು ಬೇಡಿಕೆಯ ಬ್ರಾಂಡ್ಗಳಲ್ಲಿ ರಾಯಲ್ ಎನ್ಫೀಲ್ಡ್ ಒಂದಾಗಿದೆ.
ರಾಯಲ್ ಎನ್ಫೀಲ್ಡ್ ಬೈಕ್’ನ್ನು ಗೇಲಿ ಮಾಡಿದ ಬಜಾಜ್ ಆಟೋ:-
ಆದ್ರೆ ಅಂತಹ ಬೈಕ್ಗಳ ರಾಜ, ರಾಯಲ್ ಎನ್ಫೀಲ್ಡ್ ಬೈಕ್’ನ್ನು ಗೇಲಿ ಮಾಡಿ ಭಾರತದ ಮತ್ತೊಂದು ಮುಂಚೂಣಿಯ ದ್ವಿಚಕ್ರ ವಾಹನ ನಿರ್ಮಾಣ ಸಂಸ್ಥೆ ಬಜಾಜ್ ಆಟೋ ಅತಿ ನೂತನ ಡೊಮಿನರ್ ಜಾಹೀರಾತನ್ನು ಹೊರಗೆಡವಿದೆ.
ನೂತನ ಬಜಾಜ್ ಡೊಮಿನರ್ 400 ಸಿಸಿ ಬೈಕ್ ಹೊರಬಂದಂತೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರತಿಕ್ರಿಯೆಗಳು, ವಾದ ವಿವಾದಗಳು ಎದುರಾಗುತ್ತಿದೆ. ಐಕಾನಿಕ್ ಎನ್ಫೀಲ್ಡ್ ಬೈಕ್ಗಳಿಗೆ ಸೆಡ್ಡು ನೀಡುವಷ್ಟು ಬಜಾಜ್ ಬೆಳೆದಿದೆಯೇ ಎಂಬುದು ಕಟ್ಟಾ ಎನ್ಫೀಲ್ಡ್ ಬೈಕ್ ಪ್ರೇಮಿಗಳ ಅಭಿಪ್ರಾಯವಾಗಿದೆ.

‘ಹೈಪರ್ ರೈಡಿಂಗ್’ ಎಂಬ ಥೀಮ್ ಇಟ್ಟುಕೊಂಡು ಘಾಟಿ ಪ್ರದೇಶದ ರಸ್ತೆಯಲ್ಲಿ ಇಕ್ಕಟ್ಟಾದ ತಿರುವುಗಳಲ್ಲೂ ಡೊಮಿನರ್ ಸ್ಥಿರತೆಯನ್ನು ಪ್ರಮುಖವಾಗಿಯೂ ಉಲ್ಲೇಖಿಸಲಾಗಿದೆ.
ಬಜಾಜ್ ಆಟೋದಿಂದ ರಾಯಲ್ ಎನ್ಫೀಲ್ಡ್ ಬೈಕ್’ನ ವ್ಯಂಗ್ಯ :-
ಬಹು ದೀರ್ಘ ಕಾಲದ ಇತಿಹಾಸವನ್ನು ಹೊಂದಿರುವ ರಾಯಲ್ ಎನ್ಫೀಲ್ಡ್ ಬೈಕ್ ಶಬ್ದವನ್ನು ಇಲ್ಲಿ ವ್ಯಂಗ್ಯ ಮಾಡಲಾಗಿದೆ. ಇಲ್ಲಿ ಎನ್ಫೀಲ್ಡ್ ಬೈಕ್ಗಳನ್ನು ನಿಧಾನವಾಗಿ ಚಲಿಸುವ ಆನೆಗಳ ಹಿಂಡಿನ ಜೊತೆ ಹೋಲಿಸಲಾಗಿದೆ.
ಹಾಗೆಯೇ ಸಿಂಹವನ್ನು ಹೋಲುವ ಡೊಮಿನರ್ಗಳ ಮುಂದೆ ಇವೆಲ್ಲವೂ ಲೆಕ್ಕಕ್ಕಿಲ್ಲ ಎಂಬುದನ್ನು ಬಿಂಬಿಸಲಾಗಿದೆ.
ಡೊಮಿನರ್ನಿಂದ ಅಪಹಾಸ್ಯ :-
ರಾಯಲ್ ಎನ್ಫೀಲ್ಡ್ ಬೈಕ್ ಓಡಿಸುವ ಸವಾರರು ಗಡ್ಡ ಬಿಟ್ಟುಕೊಂಡು ವಿಶೇಷ ರೈಡಿಂಗ್ ಗೇರ್ನೊಂದಿಗೆ ಮಿಂಚುತ್ತಾರೆ. ಇವೆಲ್ಲವೂ ಡೊಮಿನರ್ನಿಂದ ಅಪಹಾಸ್ಯಕ್ಕೊಳಕ್ಕಾಗಿದೆ.
ಅಷ್ಟಕ್ಕೂ ಆಧುನಿಕ ದೀರ್ಘ ದೂರದ ಪ್ರಯಾಣವನ್ನು ಪರಿಷ್ಕರಿಸಲು ಡೊಮಿನರ್ನಿಂದ ಸಾಧ್ಯವೇ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಈ ಸಂಬಂಧ ನಿಮ್ಮ ಅನಿಸಿಕೆಗಳನ್ನು ನಮ್ಮ ಜೊತೆ ಹಂಚಿಕೊಳ್ಳಿರಿ. ಸದ್ಯಕ್ಕೆ ಡೊಮಿನರ್ ಬೈಕ್ನಲ್ಲಿ ಅಂತದ್ದೇನಿದೆ ಎಂಬುದನ್ನು ತಿಳಿದುಕೊಳ್ಳೋಣವೇ…
ಎನ್ಫೀಲ್ಡ್ ಬೈಕ್’ನ್ನು ಇಷ್ಟೆಲ್ಲಾ ಅಪಹಾಸ್ಯ ಮಾಡುತ್ತಿರುವ ಡೊಮಿನರ್ ಬೈಕ್ನಲ್ಲಿ ಅಂತದ್ದೇನಿದೆ ಗೊತ್ತಾ? (ಫೀಚರ್)
ಡೊಮಿನೇಟಿಂಗ್ ಸಾನಿಧ್ಯ (ಪ್ರಾಬಲ್ಯ):
ಸಿಂಹ ಸಾನಿಧ್ಯವೇ ಪ್ರೇರಣೆ,
43ಎಂಎಂ ಟೆಲಿಸ್ಕಾಪಿಕ್ ಫ್ರಂಟ್ ಫಾರ್ಕ್,
ಹ್ಯಾಂಡ್ಲಿಂಗ್ ಮತ್ತು ಕಂಟ್ರೋಲ್:
ವೈಡ್ ಮತ್ತು ತಳಮಟ್ಟದ ರೇಡಿಯಲ್ ಚಕ್ರಗಳು,
ಗರಿಷ್ಠ ವೇಗದಲ್ಲೂ ಸೂಪರ್ ಗ್ರಿಪ್,
ಸ್ಟ್ಯಾಂಪ್ಡ್ ಮೆಟಲ್ ಸ್ವಿಂಗ್ ಆರ್ಮ್,
ಬೀಮ್ ವಿಧದ ಪೆರಿಮೀಟರ್ ಫ್ರೇಮ್,
ಎಂಜಿನ್: 373 ಸಿಸಿ ಫ್ಲ್ಯೂಯಲ್ ಇಂಜೆಕ್ಟಡ್ ಟ್ರಿಪಲ್ ಸ್ಪಾರ್ಕ್ 4 ವಾಲ್ವ್ ಡಿಟಿಎಸ್-ಐ ಎಂಜಿನ್,
ಪವರ್: 35PS, 35Nm torque,
ವೇಗತೆ: 8.23 ಸೆಕೆಂಡುಗಳಲ್ಲೇ ಗಂಟೆಗೆ 0-100 ಕೀ.ಮೀ. ವೇಗ
ಗೇರ್ ಬಾಕ್ಸ್: 6 ಸ್ಪೀಡ್, ಸ್ಲಿಪರ್ ಕ್ಲಚ್
ಇಂಧನ ಟ್ಯಾಂಕ್: 13 ಲೀಟರ್,
ಭಾರ: 182 ಕೆ.ಜಿ
ಚಂಕ್ರಾಂತರ: 1453 ಎಂಎಂ
ಗ್ರೌಂಡ್ ಕ್ಲಿಯರನ್ಸ್: 157 ಎಂಎಂ
ಉಬೆರ್ ರೆಸ್ಪಾನ್ಸಿವ್ ಬ್ರೇಕಿಂಗ್:
ಟ್ವಿನ್ ಚಾನೆಲ್ ಎಬಿಎಸ್,
ದೊಡ್ಡದಾದ 320ಎಂಎಂ ಫ್ರಂಟ್ ಡಿಸ್ಕ್ ಬ್ರೇಕ್,
ಸಂಪೂರ್ಣ ಎಲ್ಇಡಿ ಹೆಡ್ಲ್ಯಾಂಪ್,
ಆಟೋ ಹೆಡ್ಲ್ಯಾಂಪ್ ಆನ್,
ವಿಭಜಿತ ರಿವೆರ್ಸ್ ಎಲ್ಸಿಡಿ ಡಿಸ್ಪ್ಲೇ,
ಬಣ್ಣಗಳು: ಮಿಡ್ ನೈಟ್ ಬ್ಲೂ, ಟ್ವಿಲೈಟ್ ಪ್ಲಮ್, ಮೂನ್ ವೈಟ್.
ಮೂಲ:ಮಾಹಿತಿ ಸಂಗ್ರಹ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…
ಪ್ರಧಾನಿ ನರೇಂದ್ರ ಮೋದಿ ಅವರು ‘ಮೇಕ್ ಇನ್ ಇಂಡಿಯಾ’ ಮಂತ್ರ ಜಪಿಸುತ್ತಿರುವಾಗಲೇ ಬಂಗಾಳಿ ವಿಜ್ಞಾನಿಯೊಬ್ಬರು ಕಡಿಮೆ ಬೆಲೆಯ, ಅತ್ಯಂತ ಕಡಿಮೆ ತೂಕದ
ಮೈಸೂರು ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾದ ರೈತರ ಬ್ಯಾಂಕಿನ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ. ಪ್ರವಾಹದಿಂದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಟಿ. ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು, ಹುಣಸೂರು ತಾಲ್ಲೂಕಿನ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಇದರಿಂದ ಸಕಾಲಕ್ಕೆ ಬ್ಯಾಂಕ್ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿಲ್ಲ. ಭಾರತೀಯ ರಿಸರ್ವ್ ಬ್ಯಾಂಕಿಗೆ ರಾಜ್ಯ ಸರ್ಕಾರ ಈ ಕುರಿತಾಗಿ ಮನವಿ ಸಲ್ಲಿಸಿದ್ದು, ಸರ್ಕಾರದ ಮನವಿ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷದ…
ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಜಿಯೋ ಸೆಟ್ ಟಾಪ್ ಬಾಕ್ಸ್ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್ ಸೇವೆಯು 50ಕ್ಕೂ ಹೆಚ್ಚು ಎಚ್ಡಿ ಚ್ಯಾನಲ್ಗಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್ಗಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.