News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಟೋಮೊಬೈಲ್ಸ್

ಬೈಕ್‌ಗಳ ಮಹಾರಾಜ ರಾಯಲ್ ಎನ್‌ಫೀಲ್ಡ್’ಗೆ ಗೇಲಿ ಮಾಡಿ ಟಾಂಗ್ ಕೊಟ್ಟ, ಬಜಾಜ್ ಡೊಮಿನರ್!

1310

ಬೈಕ್‌ಗಳ ರಾಜ ರಾಯಲ್ ಎನ್‌ಫೀಲ್ಡ್ ಬೈಕ್‌, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.

ಆದ್ರೆ ಈಗ ಆಗಿಲ್ಲ. ಎಲ್ಲಿ ನೋಡಿದ್ರು ನಮಗೆ ಬೈಕ್‌ಗಳ ರಾಜ ರಾಯಲ್ ಎನ್‌ಫೀಲ್ಡ್ ಬೈಕ್‌ ನಮ್ಗೆ ಕಣ್ಣಿಗೆ ಕಾಣಲು ಸಿಗುತ್ತದೆ.
ಭಾರತೀಯ ದ್ವಿಚಕ್ರ ವಾಹನ ವಿಭಾಗದಲ್ಲಿ ಅತಿ ಹೆಚ್ಚು ಬೇಡಿಕೆಯ ಬ್ರಾಂಡ್‌ಗಳಲ್ಲಿ ರಾಯಲ್ ಎನ್‌ಫೀಲ್ಡ್ ಒಂದಾಗಿದೆ.

ರಾಯಲ್ ಎನ್‌ಫೀಲ್ಡ್ ಬೈಕ್’ನ್ನು ಗೇಲಿ ಮಾಡಿದ ಬಜಾಜ್ ಆಟೋ:-

ಆದ್ರೆ ಅಂತಹ ಬೈಕ್‌ಗಳ ರಾಜ, ರಾಯಲ್ ಎನ್‌ಫೀಲ್ಡ್ ಬೈಕ್’ನ್ನು ಗೇಲಿ ಮಾಡಿ ಭಾರತದ ಮತ್ತೊಂದು ಮುಂಚೂಣಿಯ ದ್ವಿಚಕ್ರ ವಾಹನ ನಿರ್ಮಾಣ ಸಂಸ್ಥೆ ಬಜಾಜ್ ಆಟೋ ಅತಿ ನೂತನ ಡೊಮಿನರ್ ಜಾಹೀರಾತನ್ನು ಹೊರಗೆಡವಿದೆ.

ನೂತನ ಬಜಾಜ್ ಡೊಮಿನರ್ 400 ಸಿಸಿ ಬೈಕ್ ಹೊರಬಂದಂತೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರತಿಕ್ರಿಯೆಗಳು, ವಾದ ವಿವಾದಗಳು ಎದುರಾಗುತ್ತಿದೆ. ಐಕಾನಿಕ್ ಎನ್‌ಫೀಲ್ಡ್ ಬೈಕ್‌ಗಳಿಗೆ ಸೆಡ್ಡು ನೀಡುವಷ್ಟು ಬಜಾಜ್ ಬೆಳೆದಿದೆಯೇ ಎಂಬುದು ಕಟ್ಟಾ ಎನ್‌ಫೀಲ್ಡ್ ಬೈಕ್ ಪ್ರೇಮಿಗಳ ಅಭಿಪ್ರಾಯವಾಗಿದೆ.

‘ಹೈಪರ್ ರೈಡಿಂಗ್’ ಎಂಬ ಥೀಮ್ ಇಟ್ಟುಕೊಂಡು ಘಾಟಿ ಪ್ರದೇಶದ ರಸ್ತೆಯಲ್ಲಿ ಇಕ್ಕಟ್ಟಾದ ತಿರುವುಗಳಲ್ಲೂ ಡೊಮಿನರ್ ಸ್ಥಿರತೆಯನ್ನು ಪ್ರಮುಖವಾಗಿಯೂ ಉಲ್ಲೇಖಿಸಲಾಗಿದೆ.

ಬಜಾಜ್ ಆಟೋದಿಂದ ರಾಯಲ್ ಎನ್‌ಫೀಲ್ಡ್ ಬೈಕ್’ನ ವ್ಯಂಗ್ಯ :-

ಬಹು ದೀರ್ಘ ಕಾಲದ ಇತಿಹಾಸವನ್ನು ಹೊಂದಿರುವ ರಾಯಲ್ ಎನ್‌ಫೀಲ್ಡ್ ಬೈಕ್ ಶಬ್ದವನ್ನು ಇಲ್ಲಿ ವ್ಯಂಗ್ಯ ಮಾಡಲಾಗಿದೆ. ಇಲ್ಲಿ ಎನ್‌ಫೀಲ್ಡ್ ಬೈಕ್‌ಗಳನ್ನು ನಿಧಾನವಾಗಿ ಚಲಿಸುವ ಆನೆಗಳ ಹಿಂಡಿನ ಜೊತೆ ಹೋಲಿಸಲಾಗಿದೆ.

ಹಾಗೆಯೇ ಸಿಂಹವನ್ನು ಹೋಲುವ ಡೊಮಿನರ್‌ಗಳ ಮುಂದೆ ಇವೆಲ್ಲವೂ ಲೆಕ್ಕಕ್ಕಿಲ್ಲ ಎಂಬುದನ್ನು ಬಿಂಬಿಸಲಾಗಿದೆ.

ಡೊಮಿನರ್‌ನಿಂದ ಅಪಹಾಸ್ಯ :-

ರಾಯಲ್ ಎನ್‌ಫೀಲ್ಡ್ ಬೈಕ್ ಓಡಿಸುವ ಸವಾರರು ಗಡ್ಡ ಬಿಟ್ಟುಕೊಂಡು ವಿಶೇಷ ರೈಡಿಂಗ್ ಗೇರ್‌ನೊಂದಿಗೆ ಮಿಂಚುತ್ತಾರೆ. ಇವೆಲ್ಲವೂ ಡೊಮಿನರ್‌ನಿಂದ ಅಪಹಾಸ್ಯಕ್ಕೊಳಕ್ಕಾಗಿದೆ.

ಅಷ್ಟಕ್ಕೂ ಆಧುನಿಕ ದೀರ್ಘ ದೂರದ ಪ್ರಯಾಣವನ್ನು ಪರಿಷ್ಕರಿಸಲು ಡೊಮಿನರ್‌ನಿಂದ ಸಾಧ್ಯವೇ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಈ ಸಂಬಂಧ ನಿಮ್ಮ ಅನಿಸಿಕೆಗಳನ್ನು ನಮ್ಮ ಜೊತೆ ಹಂಚಿಕೊಳ್ಳಿರಿ. ಸದ್ಯಕ್ಕೆ ಡೊಮಿನರ್ ಬೈಕ್‌ನಲ್ಲಿ ಅಂತದ್ದೇನಿದೆ ಎಂಬುದನ್ನು ತಿಳಿದುಕೊಳ್ಳೋಣವೇ…

ಎನ್‌ಫೀಲ್ಡ್ ಬೈಕ್’ನ್ನು  ಇಷ್ಟೆಲ್ಲಾ ಅಪಹಾಸ್ಯ ಮಾಡುತ್ತಿರುವ ಡೊಮಿನರ್ ಬೈಕ್‌ನಲ್ಲಿ ಅಂತದ್ದೇನಿದೆ ಗೊತ್ತಾ?  (ಫೀಚರ್)

ಡೊಮಿನೇಟಿಂಗ್ ಸಾನಿಧ್ಯ (ಪ್ರಾಬಲ್ಯ):
ಸಿಂಹ ಸಾನಿಧ್ಯವೇ ಪ್ರೇರಣೆ,
43ಎಂಎಂ ಟೆಲಿಸ್ಕಾಪಿಕ್ ಫ್ರಂಟ್ ಫಾರ್ಕ್,

ಹ್ಯಾಂಡ್ಲಿಂಗ್ ಮತ್ತು ಕಂಟ್ರೋಲ್:
ವೈಡ್ ಮತ್ತು ತಳಮಟ್ಟದ ರೇಡಿಯಲ್ ಚಕ್ರಗಳು,
ಗರಿಷ್ಠ ವೇಗದಲ್ಲೂ ಸೂಪರ್ ಗ್ರಿಪ್,
ಸ್ಟ್ಯಾಂಪ್ಡ್ ಮೆಟಲ್ ಸ್ವಿಂಗ್ ಆರ್ಮ್,
ಬೀಮ್ ವಿಧದ ಪೆರಿಮೀಟರ್ ಫ್ರೇಮ್,

ಎಂಜಿನ್: 373 ಸಿಸಿ ಫ್ಲ್ಯೂಯಲ್ ಇಂಜೆಕ್ಟಡ್ ಟ್ರಿಪಲ್ ಸ್ಪಾರ್ಕ್ 4 ವಾಲ್ವ್ ಡಿಟಿಎಸ್-ಐ ಎಂಜಿನ್,
ಪವರ್: 35PS, 35Nm torque,
ವೇಗತೆ: 8.23 ಸೆಕೆಂಡುಗಳಲ್ಲೇ ಗಂಟೆಗೆ 0-100 ಕೀ.ಮೀ. ವೇಗ
ಗೇರ್ ಬಾಕ್ಸ್: 6 ಸ್ಪೀಡ್, ಸ್ಲಿಪರ್ ಕ್ಲಚ್
ಇಂಧನ ಟ್ಯಾಂಕ್: 13 ಲೀಟರ್,
ಭಾರ: 182 ಕೆ.ಜಿ
ಚಂಕ್ರಾಂತರ: 1453 ಎಂಎಂ
ಗ್ರೌಂಡ್ ಕ್ಲಿಯರನ್ಸ್: 157 ಎಂಎಂ

ಉಬೆರ್ ರೆಸ್ಪಾನ್ಸಿವ್ ಬ್ರೇಕಿಂಗ್:
ಟ್ವಿನ್ ಚಾನೆಲ್ ಎಬಿಎಸ್,
ದೊಡ್ಡದಾದ 320ಎಂಎಂ ಫ್ರಂಟ್ ಡಿಸ್ಕ್ ಬ್ರೇಕ್,

ಸಂಪೂರ್ಣ ಎಲ್‌ಇಡಿ ಹೆಡ್‌ಲ್ಯಾಂಪ್,
ಆಟೋ ಹೆಡ್‌ಲ್ಯಾಂಪ್ ಆನ್,
ವಿಭಜಿತ ರಿವೆರ್ಸ್ ಎಲ್‌ಸಿಡಿ ಡಿಸ್‌ಪ್ಲೇ,

ಬಣ್ಣಗಳು: ಮಿಡ್ ನೈಟ್ ಬ್ಲೂ, ಟ್ವಿಲೈಟ್ ಪ್ಲಮ್, ಮೂನ್ ವೈಟ್.

ಮೂಲ:ಮಾಹಿತಿ ಸಂಗ್ರಹ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸುದ್ದಿ

    ಗಾಂಧಿಜಿ ಪ್ರತಿಮೆಯ ಮುಂದೆ ಧರಣಿಗೆ ಕುಳಿತ ಕಾಂಗ್ರೆಸ್ ಶಾಸಕರು….!

    ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್‌ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ‌ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….

  • ವಿಚಿತ್ರ ಆದರೂ ಸತ್ಯ

    34 ಬಾರಿ ಹಾವು ಕಚ್ಚಿದರೂ ಬದುಕುಳಿದ 18ರ ಯುವತಿ ..!ತಿಳಿಯಲು ಈ ಲೇಖನ ಓದಿ..

    ಒಂದು ಸಲ ಹಾವು ಕಚ್ಚಿದರೂ ಇಹ ಲೋಕ ಸೇರುವವರ ಮಧ್ಯೆ ಇಲ್ಲೊಬ್ಬಳು ಹುಡುಗಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಅದೆಷ್ಟು ಬಾರಿ ಹಾವು ಕಚ್ಚಿದ್ದರೂ ಈಕೆ ಸಾವನ್ನಪ್ಪಿಲ್ಲ. ಹಿಮಾಚಲ ಪ್ರದೇಶದ 18ರ ಕಿಶೋರಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಈಕೆಗೆ ಏನೂ ಆಗಿಲ್ಲ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಎನ್ನುತ್ತಾರೆ.

  • ಸ್ಪೂರ್ತಿ

    ಹೆಣ್ಮಕ್ಕಳು ತಂದೆಯನ್ನೇ ಅತಿ ಹೆಚ್ಚು ಇಷ್ಟ ಪಡುತ್ತಾರೆ ಯಾಕೆ ಗೊತ್ತಾ.? ಈ ಕಾರಣಕ್ಕೆ.!

    ಪ್ರತಿ ತಂದೆ ತಾಯಿಗಳಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ, ಮಕ್ಕಳು ಕೂಡ ಅಷ್ಟೇ ತಂದೆ ತಾಯಿಯನ್ನು ಹೆಚ್ಚು ಇಷ್ಟಪಡುತ್ತಾರೆ. ವಿಶೇಷವೇನೆಂದರೆ ಹೆಣ್ಮಕ್ಕಳು ತಂದೆಯನ್ನು ಅತಿ ಹೆಚ್ಚು ಇಷ್ಟ ಪಡುತ್ತಾರೆ ಯಾಕೆ ಗೊತ್ತಾ.? ಈ ಕಾರಣಕ್ಕೆ ತಂದೆಯನ್ನು ಹೆಣ್ಮಕ್ಕಳು ಹೆಚ್ಚು ಇಷ್ಟ ಪಡೋದು. ಪ್ರತಿ ತಂದೆಗಳು ತನ್ನ ಹೆಂಡತಿಗಿಂತ ಮಗಳಿಗೆ ಹೆಚ್ಚು ಅಧ್ಯಾತೆ ಕೊಡುತ್ತಾರೆ, ಹಾಗು ಹೆಚ್ಚು ಪ್ರೀತಿಸುತ್ತಾರೆ, ತನ್ನ ತಂದೆಗೆ ಮಗಳೇ ಸರ್ವಸ್ವ ಆಗಿರುತ್ತಾಳೆ. ಅಷ್ಟೇ ಅಲ್ಲದೆ ಈ ಕಾರಣಗಳು ಕೂಡ ತಂದೆಯನ್ನು ಹೆಚ್ಚು ಇಷ್ಟಪಡುವಂತೆ ಮಾಡುತ್ತವೆ. ಪ್ರತಿ…

  • ಕ್ರೀಡೆ

    ಭಾರತ ಅಂಡರ್ 19 ವಿಶ್ವಕಪ್ ಚಾಂಪಿಯನ್:ಬಗ್ಗುಬಡಿದ ದ್ರಾವಿಡ್ ಯುವ ಪಡೆ..!ತಿಳಿಯಲು ಈ ಲೇಖನ ಓದಿ..

    ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಟೀಮ್ ಇಂಡಿಯಾ ನಾಲ್ಕನೇ ಬಾರಿಗೆ ಕಿರಿಯರ ವಿಶ್ವಕಪ್ ಎತ್ತಿ ಹಿಡಿದಿದೆ.

  • ಉಪಯುಕ್ತ ಮಾಹಿತಿ

    ATMನಲ್ಲಿ ಹಣ ಡ್ರಾ ಮಾಡುವ ವೇಳೆ ಎಚ್ಚರಿಕೆಯಿಂದಿರಿ!ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ…

    ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…

  • ಉಪಯುಕ್ತ ಮಾಹಿತಿ

    ಈ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ತಿಂಗಳಿಗೆ 2.5 ಲಕ್ಷ ರೂಪಾಯಿಗಳ ಹಣ ಸಂಪಾದಿಸಿ..!ಹೇಗೆ ಎಂದು ತಿಳಿಯಲು ಈ ಲೇಖನ ಓದಿ..

    OneADನಿಮಗೆ ಎರಡು ಪ್ರಯೋಜನವನ್ನು ನೀಡುತ್ತದೆ – ಹಣ ಸಂಪಾದಿಸಿ ಮತ್ತು ಉಳಿತಾಯ ಮಾಡಿ.!ನಿಮ್ಮ ಸ್ನೇಹಿತರಿಗೆ ಅಪ್ಲಿಕೇಶನ್ ಅನ್ನು ಉಲ್ಲೇಖಿಸಿ ನೀವು ಹಣವನ್ನು ಮಾಡಬಹುದು.