ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೈಕ್ಗಳ ರಾಜ ರಾಯಲ್ ಎನ್ಫೀಲ್ಡ್ ಬೈಕ್, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.
ಆದ್ರೆ ಈಗ ಆಗಿಲ್ಲ. ಎಲ್ಲಿ ನೋಡಿದ್ರು ನಮಗೆ ಬೈಕ್ಗಳ ರಾಜ ರಾಯಲ್ ಎನ್ಫೀಲ್ಡ್ ಬೈಕ್ ನಮ್ಗೆ ಕಣ್ಣಿಗೆ ಕಾಣಲು ಸಿಗುತ್ತದೆ.
ಭಾರತೀಯ ದ್ವಿಚಕ್ರ ವಾಹನ ವಿಭಾಗದಲ್ಲಿ ಅತಿ ಹೆಚ್ಚು ಬೇಡಿಕೆಯ ಬ್ರಾಂಡ್ಗಳಲ್ಲಿ ರಾಯಲ್ ಎನ್ಫೀಲ್ಡ್ ಒಂದಾಗಿದೆ.
ರಾಯಲ್ ಎನ್ಫೀಲ್ಡ್ ಬೈಕ್’ನ್ನು ಗೇಲಿ ಮಾಡಿದ ಬಜಾಜ್ ಆಟೋ:-
ಆದ್ರೆ ಅಂತಹ ಬೈಕ್ಗಳ ರಾಜ, ರಾಯಲ್ ಎನ್ಫೀಲ್ಡ್ ಬೈಕ್’ನ್ನು ಗೇಲಿ ಮಾಡಿ ಭಾರತದ ಮತ್ತೊಂದು ಮುಂಚೂಣಿಯ ದ್ವಿಚಕ್ರ ವಾಹನ ನಿರ್ಮಾಣ ಸಂಸ್ಥೆ ಬಜಾಜ್ ಆಟೋ ಅತಿ ನೂತನ ಡೊಮಿನರ್ ಜಾಹೀರಾತನ್ನು ಹೊರಗೆಡವಿದೆ.
ನೂತನ ಬಜಾಜ್ ಡೊಮಿನರ್ 400 ಸಿಸಿ ಬೈಕ್ ಹೊರಬಂದಂತೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರತಿಕ್ರಿಯೆಗಳು, ವಾದ ವಿವಾದಗಳು ಎದುರಾಗುತ್ತಿದೆ. ಐಕಾನಿಕ್ ಎನ್ಫೀಲ್ಡ್ ಬೈಕ್ಗಳಿಗೆ ಸೆಡ್ಡು ನೀಡುವಷ್ಟು ಬಜಾಜ್ ಬೆಳೆದಿದೆಯೇ ಎಂಬುದು ಕಟ್ಟಾ ಎನ್ಫೀಲ್ಡ್ ಬೈಕ್ ಪ್ರೇಮಿಗಳ ಅಭಿಪ್ರಾಯವಾಗಿದೆ.

‘ಹೈಪರ್ ರೈಡಿಂಗ್’ ಎಂಬ ಥೀಮ್ ಇಟ್ಟುಕೊಂಡು ಘಾಟಿ ಪ್ರದೇಶದ ರಸ್ತೆಯಲ್ಲಿ ಇಕ್ಕಟ್ಟಾದ ತಿರುವುಗಳಲ್ಲೂ ಡೊಮಿನರ್ ಸ್ಥಿರತೆಯನ್ನು ಪ್ರಮುಖವಾಗಿಯೂ ಉಲ್ಲೇಖಿಸಲಾಗಿದೆ.
ಬಜಾಜ್ ಆಟೋದಿಂದ ರಾಯಲ್ ಎನ್ಫೀಲ್ಡ್ ಬೈಕ್’ನ ವ್ಯಂಗ್ಯ :-
ಬಹು ದೀರ್ಘ ಕಾಲದ ಇತಿಹಾಸವನ್ನು ಹೊಂದಿರುವ ರಾಯಲ್ ಎನ್ಫೀಲ್ಡ್ ಬೈಕ್ ಶಬ್ದವನ್ನು ಇಲ್ಲಿ ವ್ಯಂಗ್ಯ ಮಾಡಲಾಗಿದೆ. ಇಲ್ಲಿ ಎನ್ಫೀಲ್ಡ್ ಬೈಕ್ಗಳನ್ನು ನಿಧಾನವಾಗಿ ಚಲಿಸುವ ಆನೆಗಳ ಹಿಂಡಿನ ಜೊತೆ ಹೋಲಿಸಲಾಗಿದೆ.
ಹಾಗೆಯೇ ಸಿಂಹವನ್ನು ಹೋಲುವ ಡೊಮಿನರ್ಗಳ ಮುಂದೆ ಇವೆಲ್ಲವೂ ಲೆಕ್ಕಕ್ಕಿಲ್ಲ ಎಂಬುದನ್ನು ಬಿಂಬಿಸಲಾಗಿದೆ.
ಡೊಮಿನರ್ನಿಂದ ಅಪಹಾಸ್ಯ :-
ರಾಯಲ್ ಎನ್ಫೀಲ್ಡ್ ಬೈಕ್ ಓಡಿಸುವ ಸವಾರರು ಗಡ್ಡ ಬಿಟ್ಟುಕೊಂಡು ವಿಶೇಷ ರೈಡಿಂಗ್ ಗೇರ್ನೊಂದಿಗೆ ಮಿಂಚುತ್ತಾರೆ. ಇವೆಲ್ಲವೂ ಡೊಮಿನರ್ನಿಂದ ಅಪಹಾಸ್ಯಕ್ಕೊಳಕ್ಕಾಗಿದೆ.
ಅಷ್ಟಕ್ಕೂ ಆಧುನಿಕ ದೀರ್ಘ ದೂರದ ಪ್ರಯಾಣವನ್ನು ಪರಿಷ್ಕರಿಸಲು ಡೊಮಿನರ್ನಿಂದ ಸಾಧ್ಯವೇ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಈ ಸಂಬಂಧ ನಿಮ್ಮ ಅನಿಸಿಕೆಗಳನ್ನು ನಮ್ಮ ಜೊತೆ ಹಂಚಿಕೊಳ್ಳಿರಿ. ಸದ್ಯಕ್ಕೆ ಡೊಮಿನರ್ ಬೈಕ್ನಲ್ಲಿ ಅಂತದ್ದೇನಿದೆ ಎಂಬುದನ್ನು ತಿಳಿದುಕೊಳ್ಳೋಣವೇ…
ಎನ್ಫೀಲ್ಡ್ ಬೈಕ್’ನ್ನು ಇಷ್ಟೆಲ್ಲಾ ಅಪಹಾಸ್ಯ ಮಾಡುತ್ತಿರುವ ಡೊಮಿನರ್ ಬೈಕ್ನಲ್ಲಿ ಅಂತದ್ದೇನಿದೆ ಗೊತ್ತಾ? (ಫೀಚರ್)
ಡೊಮಿನೇಟಿಂಗ್ ಸಾನಿಧ್ಯ (ಪ್ರಾಬಲ್ಯ):
ಸಿಂಹ ಸಾನಿಧ್ಯವೇ ಪ್ರೇರಣೆ,
43ಎಂಎಂ ಟೆಲಿಸ್ಕಾಪಿಕ್ ಫ್ರಂಟ್ ಫಾರ್ಕ್,
ಹ್ಯಾಂಡ್ಲಿಂಗ್ ಮತ್ತು ಕಂಟ್ರೋಲ್:
ವೈಡ್ ಮತ್ತು ತಳಮಟ್ಟದ ರೇಡಿಯಲ್ ಚಕ್ರಗಳು,
ಗರಿಷ್ಠ ವೇಗದಲ್ಲೂ ಸೂಪರ್ ಗ್ರಿಪ್,
ಸ್ಟ್ಯಾಂಪ್ಡ್ ಮೆಟಲ್ ಸ್ವಿಂಗ್ ಆರ್ಮ್,
ಬೀಮ್ ವಿಧದ ಪೆರಿಮೀಟರ್ ಫ್ರೇಮ್,
ಎಂಜಿನ್: 373 ಸಿಸಿ ಫ್ಲ್ಯೂಯಲ್ ಇಂಜೆಕ್ಟಡ್ ಟ್ರಿಪಲ್ ಸ್ಪಾರ್ಕ್ 4 ವಾಲ್ವ್ ಡಿಟಿಎಸ್-ಐ ಎಂಜಿನ್,
ಪವರ್: 35PS, 35Nm torque,
ವೇಗತೆ: 8.23 ಸೆಕೆಂಡುಗಳಲ್ಲೇ ಗಂಟೆಗೆ 0-100 ಕೀ.ಮೀ. ವೇಗ
ಗೇರ್ ಬಾಕ್ಸ್: 6 ಸ್ಪೀಡ್, ಸ್ಲಿಪರ್ ಕ್ಲಚ್
ಇಂಧನ ಟ್ಯಾಂಕ್: 13 ಲೀಟರ್,
ಭಾರ: 182 ಕೆ.ಜಿ
ಚಂಕ್ರಾಂತರ: 1453 ಎಂಎಂ
ಗ್ರೌಂಡ್ ಕ್ಲಿಯರನ್ಸ್: 157 ಎಂಎಂ
ಉಬೆರ್ ರೆಸ್ಪಾನ್ಸಿವ್ ಬ್ರೇಕಿಂಗ್:
ಟ್ವಿನ್ ಚಾನೆಲ್ ಎಬಿಎಸ್,
ದೊಡ್ಡದಾದ 320ಎಂಎಂ ಫ್ರಂಟ್ ಡಿಸ್ಕ್ ಬ್ರೇಕ್,
ಸಂಪೂರ್ಣ ಎಲ್ಇಡಿ ಹೆಡ್ಲ್ಯಾಂಪ್,
ಆಟೋ ಹೆಡ್ಲ್ಯಾಂಪ್ ಆನ್,
ವಿಭಜಿತ ರಿವೆರ್ಸ್ ಎಲ್ಸಿಡಿ ಡಿಸ್ಪ್ಲೇ,
ಬಣ್ಣಗಳು: ಮಿಡ್ ನೈಟ್ ಬ್ಲೂ, ಟ್ವಿಲೈಟ್ ಪ್ಲಮ್, ಮೂನ್ ವೈಟ್.
ಮೂಲ:ಮಾಹಿತಿ ಸಂಗ್ರಹ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ. ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ…
ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು….
ಗುರುವಾರ, 29/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ತೆರಿಗೆ ಅಧಿಕಾರಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ಕೆಲಸದಲ್ಲಿ ಶ್ರದ್ಧೆ, ಪ್ರಾಮಾಣಿಕತೆಯಿಂದ ಮುನ್ನಡೆ ಇರುತ್ತದೆ. ಮನೆಯಲ್ಲಿ ಪಕ್ಕದವರ ಕಿರಿಕಿರಿಗಳಿಗೆ ತಲೆ ಕೆಟ್ಟು ಹೋಗುತ್ತದೆ. ಸಮಾಧಾನವಿರಲಿ. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ವೃಷಭ:- ಮನೆ ಮಾರಾಟ, ಫ್ಲಾಟ್ ಖರೀದಿಗಳಿಗೆ ಅವಸರಿಸದಿರಿ. ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ…
ಪ್ರಸ್ತುತ ದಿನಗಳಲ್ಲಿ ಎಲ್ಲರನ್ನು ಆಕರ್ಷಿಸುತ್ತಿರುವ ಮೊಬೈಲ್ ಫೋನ್ ಒಂದು ಕ್ಷಣ ಇಲ್ಲ ಅಂದರೆ ಇರಲು ಸಾಧ್ಯವಿಲ್ಲವೇನೋ ಅನ್ನೋ ರೀತಿಯಲ್ಲಿ ಜನ ಅದಕ್ಕೆ ಅವಲಂಬಿತರಾಗಿದ್ದಾರೆ. ಹೀಗುರುವಾಗ ಇದರ ಮೇಲೆ ಒಂದು ಸಮೀಕ್ಷೆ ನಡೆಸಿದಾಗ ಭಾರತೀಯರು ಮೊಬೈಲ್ ಮೇಲೆ ಎಷ್ಟು ಅವಲಂಬಿತರಾಗಿದ್ದಾರೆ ಅನ್ನೋದನ್ನ ತಿಳಿಯಲಾಗಿದೆ. ಭಾರತೀಯರು ತಮ್ಮ ಬೇಸರವನ್ನು ನಿವಾರಿಸಿಕೊಳ್ಳಲು ಏನು ಮಾಡುತ್ತಾರೆ ಗೊತ್ತಾ..? ಒಂದು ಸಮೀಕ್ಷೆ ಹೇಳುವ ಪ್ರಕಾರ ಭಾರತದ ಶೇ.72ರಷ್ಟು ಮಂದಿ ತಮ್ಮ ಬೇಸರ ನಿವಾರಿಸಿಕೊಳ್ಳುವುದಕ್ಕಾಗಿಯೇ ಸಂದೇಶ, ಕರೆ ಮತ್ತು ಯಾವುದೇ ಸಕಾರಣವಿಲ್ಲದೆಯೇ ತಮ್ಮ ಮೊಬೈಲ್ ನೋಡುತ್ತಾರಂತೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(12 ನವೆಂಬರ್, 2018) ಅನಿಯಂತ್ರಿತ ಕೋಪಸಾಮಾನ್ಯವಾಗಿ ಎಲ್ಲರನ್ನೂ, ಹಾಗೂ ವಿಶೇಷವಾಗಿ ಕೋಪಗೊಂಡವರನ್ನು ಹೆಚ್ಚು ಘಾಸಿಗೊಳಿಸುತ್ತದೆ….
ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.