ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೈಕ್ಗಳ ರಾಜ ರಾಯಲ್ ಎನ್ಫೀಲ್ಡ್ ಬೈಕ್, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.
ಆದ್ರೆ ಈಗ ಆಗಿಲ್ಲ. ಎಲ್ಲಿ ನೋಡಿದ್ರು ನಮಗೆ ಬೈಕ್ಗಳ ರಾಜ ರಾಯಲ್ ಎನ್ಫೀಲ್ಡ್ ಬೈಕ್ ನಮ್ಗೆ ಕಣ್ಣಿಗೆ ಕಾಣಲು ಸಿಗುತ್ತದೆ.
ಭಾರತೀಯ ದ್ವಿಚಕ್ರ ವಾಹನ ವಿಭಾಗದಲ್ಲಿ ಅತಿ ಹೆಚ್ಚು ಬೇಡಿಕೆಯ ಬ್ರಾಂಡ್ಗಳಲ್ಲಿ ರಾಯಲ್ ಎನ್ಫೀಲ್ಡ್ ಒಂದಾಗಿದೆ.
ರಾಯಲ್ ಎನ್ಫೀಲ್ಡ್ ಬೈಕ್’ನ್ನು ಗೇಲಿ ಮಾಡಿದ ಬಜಾಜ್ ಆಟೋ:-
ಆದ್ರೆ ಅಂತಹ ಬೈಕ್ಗಳ ರಾಜ, ರಾಯಲ್ ಎನ್ಫೀಲ್ಡ್ ಬೈಕ್’ನ್ನು ಗೇಲಿ ಮಾಡಿ ಭಾರತದ ಮತ್ತೊಂದು ಮುಂಚೂಣಿಯ ದ್ವಿಚಕ್ರ ವಾಹನ ನಿರ್ಮಾಣ ಸಂಸ್ಥೆ ಬಜಾಜ್ ಆಟೋ ಅತಿ ನೂತನ ಡೊಮಿನರ್ ಜಾಹೀರಾತನ್ನು ಹೊರಗೆಡವಿದೆ.
ನೂತನ ಬಜಾಜ್ ಡೊಮಿನರ್ 400 ಸಿಸಿ ಬೈಕ್ ಹೊರಬಂದಂತೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರತಿಕ್ರಿಯೆಗಳು, ವಾದ ವಿವಾದಗಳು ಎದುರಾಗುತ್ತಿದೆ. ಐಕಾನಿಕ್ ಎನ್ಫೀಲ್ಡ್ ಬೈಕ್ಗಳಿಗೆ ಸೆಡ್ಡು ನೀಡುವಷ್ಟು ಬಜಾಜ್ ಬೆಳೆದಿದೆಯೇ ಎಂಬುದು ಕಟ್ಟಾ ಎನ್ಫೀಲ್ಡ್ ಬೈಕ್ ಪ್ರೇಮಿಗಳ ಅಭಿಪ್ರಾಯವಾಗಿದೆ.

‘ಹೈಪರ್ ರೈಡಿಂಗ್’ ಎಂಬ ಥೀಮ್ ಇಟ್ಟುಕೊಂಡು ಘಾಟಿ ಪ್ರದೇಶದ ರಸ್ತೆಯಲ್ಲಿ ಇಕ್ಕಟ್ಟಾದ ತಿರುವುಗಳಲ್ಲೂ ಡೊಮಿನರ್ ಸ್ಥಿರತೆಯನ್ನು ಪ್ರಮುಖವಾಗಿಯೂ ಉಲ್ಲೇಖಿಸಲಾಗಿದೆ.
ಬಜಾಜ್ ಆಟೋದಿಂದ ರಾಯಲ್ ಎನ್ಫೀಲ್ಡ್ ಬೈಕ್’ನ ವ್ಯಂಗ್ಯ :-
ಬಹು ದೀರ್ಘ ಕಾಲದ ಇತಿಹಾಸವನ್ನು ಹೊಂದಿರುವ ರಾಯಲ್ ಎನ್ಫೀಲ್ಡ್ ಬೈಕ್ ಶಬ್ದವನ್ನು ಇಲ್ಲಿ ವ್ಯಂಗ್ಯ ಮಾಡಲಾಗಿದೆ. ಇಲ್ಲಿ ಎನ್ಫೀಲ್ಡ್ ಬೈಕ್ಗಳನ್ನು ನಿಧಾನವಾಗಿ ಚಲಿಸುವ ಆನೆಗಳ ಹಿಂಡಿನ ಜೊತೆ ಹೋಲಿಸಲಾಗಿದೆ.
ಹಾಗೆಯೇ ಸಿಂಹವನ್ನು ಹೋಲುವ ಡೊಮಿನರ್ಗಳ ಮುಂದೆ ಇವೆಲ್ಲವೂ ಲೆಕ್ಕಕ್ಕಿಲ್ಲ ಎಂಬುದನ್ನು ಬಿಂಬಿಸಲಾಗಿದೆ.
ಡೊಮಿನರ್ನಿಂದ ಅಪಹಾಸ್ಯ :-
ರಾಯಲ್ ಎನ್ಫೀಲ್ಡ್ ಬೈಕ್ ಓಡಿಸುವ ಸವಾರರು ಗಡ್ಡ ಬಿಟ್ಟುಕೊಂಡು ವಿಶೇಷ ರೈಡಿಂಗ್ ಗೇರ್ನೊಂದಿಗೆ ಮಿಂಚುತ್ತಾರೆ. ಇವೆಲ್ಲವೂ ಡೊಮಿನರ್ನಿಂದ ಅಪಹಾಸ್ಯಕ್ಕೊಳಕ್ಕಾಗಿದೆ.
ಅಷ್ಟಕ್ಕೂ ಆಧುನಿಕ ದೀರ್ಘ ದೂರದ ಪ್ರಯಾಣವನ್ನು ಪರಿಷ್ಕರಿಸಲು ಡೊಮಿನರ್ನಿಂದ ಸಾಧ್ಯವೇ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಈ ಸಂಬಂಧ ನಿಮ್ಮ ಅನಿಸಿಕೆಗಳನ್ನು ನಮ್ಮ ಜೊತೆ ಹಂಚಿಕೊಳ್ಳಿರಿ. ಸದ್ಯಕ್ಕೆ ಡೊಮಿನರ್ ಬೈಕ್ನಲ್ಲಿ ಅಂತದ್ದೇನಿದೆ ಎಂಬುದನ್ನು ತಿಳಿದುಕೊಳ್ಳೋಣವೇ…
ಎನ್ಫೀಲ್ಡ್ ಬೈಕ್’ನ್ನು ಇಷ್ಟೆಲ್ಲಾ ಅಪಹಾಸ್ಯ ಮಾಡುತ್ತಿರುವ ಡೊಮಿನರ್ ಬೈಕ್ನಲ್ಲಿ ಅಂತದ್ದೇನಿದೆ ಗೊತ್ತಾ? (ಫೀಚರ್)
ಡೊಮಿನೇಟಿಂಗ್ ಸಾನಿಧ್ಯ (ಪ್ರಾಬಲ್ಯ):
ಸಿಂಹ ಸಾನಿಧ್ಯವೇ ಪ್ರೇರಣೆ,
43ಎಂಎಂ ಟೆಲಿಸ್ಕಾಪಿಕ್ ಫ್ರಂಟ್ ಫಾರ್ಕ್,
ಹ್ಯಾಂಡ್ಲಿಂಗ್ ಮತ್ತು ಕಂಟ್ರೋಲ್:
ವೈಡ್ ಮತ್ತು ತಳಮಟ್ಟದ ರೇಡಿಯಲ್ ಚಕ್ರಗಳು,
ಗರಿಷ್ಠ ವೇಗದಲ್ಲೂ ಸೂಪರ್ ಗ್ರಿಪ್,
ಸ್ಟ್ಯಾಂಪ್ಡ್ ಮೆಟಲ್ ಸ್ವಿಂಗ್ ಆರ್ಮ್,
ಬೀಮ್ ವಿಧದ ಪೆರಿಮೀಟರ್ ಫ್ರೇಮ್,
ಎಂಜಿನ್: 373 ಸಿಸಿ ಫ್ಲ್ಯೂಯಲ್ ಇಂಜೆಕ್ಟಡ್ ಟ್ರಿಪಲ್ ಸ್ಪಾರ್ಕ್ 4 ವಾಲ್ವ್ ಡಿಟಿಎಸ್-ಐ ಎಂಜಿನ್,
ಪವರ್: 35PS, 35Nm torque,
ವೇಗತೆ: 8.23 ಸೆಕೆಂಡುಗಳಲ್ಲೇ ಗಂಟೆಗೆ 0-100 ಕೀ.ಮೀ. ವೇಗ
ಗೇರ್ ಬಾಕ್ಸ್: 6 ಸ್ಪೀಡ್, ಸ್ಲಿಪರ್ ಕ್ಲಚ್
ಇಂಧನ ಟ್ಯಾಂಕ್: 13 ಲೀಟರ್,
ಭಾರ: 182 ಕೆ.ಜಿ
ಚಂಕ್ರಾಂತರ: 1453 ಎಂಎಂ
ಗ್ರೌಂಡ್ ಕ್ಲಿಯರನ್ಸ್: 157 ಎಂಎಂ
ಉಬೆರ್ ರೆಸ್ಪಾನ್ಸಿವ್ ಬ್ರೇಕಿಂಗ್:
ಟ್ವಿನ್ ಚಾನೆಲ್ ಎಬಿಎಸ್,
ದೊಡ್ಡದಾದ 320ಎಂಎಂ ಫ್ರಂಟ್ ಡಿಸ್ಕ್ ಬ್ರೇಕ್,
ಸಂಪೂರ್ಣ ಎಲ್ಇಡಿ ಹೆಡ್ಲ್ಯಾಂಪ್,
ಆಟೋ ಹೆಡ್ಲ್ಯಾಂಪ್ ಆನ್,
ವಿಭಜಿತ ರಿವೆರ್ಸ್ ಎಲ್ಸಿಡಿ ಡಿಸ್ಪ್ಲೇ,
ಬಣ್ಣಗಳು: ಮಿಡ್ ನೈಟ್ ಬ್ಲೂ, ಟ್ವಿಲೈಟ್ ಪ್ಲಮ್, ಮೂನ್ ವೈಟ್.
ಮೂಲ:ಮಾಹಿತಿ ಸಂಗ್ರಹ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.
ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್ಪುರ ಆಸ್ಪತ್ರೆಗೆ ತೆರಳಿದ್ದರು. ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾನಿಂಗ್ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್ ಇನ್ವರ್ಸಸ್’ ಎಂದು ಕರೆಯಲಾಗುವ ಇದೊಂದು…
ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…
ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.
ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.
ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ. ಈ ಡೈರೆಕ್ಟ್ ಲಿಂಕ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.! ಈ ಲಿಂಕ್ ಕ್ಲಿಕ್ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಿಮ್ಮ ಸ್ಕ್ರೀನ್ ಮೇಲೆ ಡಿಸ್ಪ್ಲೇ ಆಗಲಿದೆ. ಇದನ್ನು ಜಾಗರೂಕರಾಗಿ ಓದಿ ಅರ್ಜಿ ತುಂಬಿರಿ. https://drive.google.com/file/d/1-14JW0nJ2hfXT-TAHsIykVdha9D9_eZC/view ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ…