News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಟೋಮೊಬೈಲ್ಸ್

ಬೈಕ್‌ಗಳ ಮಹಾರಾಜ ರಾಯಲ್ ಎನ್‌ಫೀಲ್ಡ್’ಗೆ ಗೇಲಿ ಮಾಡಿ ಟಾಂಗ್ ಕೊಟ್ಟ, ಬಜಾಜ್ ಡೊಮಿನರ್!

1308

ಬೈಕ್‌ಗಳ ರಾಜ ರಾಯಲ್ ಎನ್‌ಫೀಲ್ಡ್ ಬೈಕ್‌, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.

ಆದ್ರೆ ಈಗ ಆಗಿಲ್ಲ. ಎಲ್ಲಿ ನೋಡಿದ್ರು ನಮಗೆ ಬೈಕ್‌ಗಳ ರಾಜ ರಾಯಲ್ ಎನ್‌ಫೀಲ್ಡ್ ಬೈಕ್‌ ನಮ್ಗೆ ಕಣ್ಣಿಗೆ ಕಾಣಲು ಸಿಗುತ್ತದೆ.
ಭಾರತೀಯ ದ್ವಿಚಕ್ರ ವಾಹನ ವಿಭಾಗದಲ್ಲಿ ಅತಿ ಹೆಚ್ಚು ಬೇಡಿಕೆಯ ಬ್ರಾಂಡ್‌ಗಳಲ್ಲಿ ರಾಯಲ್ ಎನ್‌ಫೀಲ್ಡ್ ಒಂದಾಗಿದೆ.

ರಾಯಲ್ ಎನ್‌ಫೀಲ್ಡ್ ಬೈಕ್’ನ್ನು ಗೇಲಿ ಮಾಡಿದ ಬಜಾಜ್ ಆಟೋ:-

ಆದ್ರೆ ಅಂತಹ ಬೈಕ್‌ಗಳ ರಾಜ, ರಾಯಲ್ ಎನ್‌ಫೀಲ್ಡ್ ಬೈಕ್’ನ್ನು ಗೇಲಿ ಮಾಡಿ ಭಾರತದ ಮತ್ತೊಂದು ಮುಂಚೂಣಿಯ ದ್ವಿಚಕ್ರ ವಾಹನ ನಿರ್ಮಾಣ ಸಂಸ್ಥೆ ಬಜಾಜ್ ಆಟೋ ಅತಿ ನೂತನ ಡೊಮಿನರ್ ಜಾಹೀರಾತನ್ನು ಹೊರಗೆಡವಿದೆ.

ನೂತನ ಬಜಾಜ್ ಡೊಮಿನರ್ 400 ಸಿಸಿ ಬೈಕ್ ಹೊರಬಂದಂತೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರತಿಕ್ರಿಯೆಗಳು, ವಾದ ವಿವಾದಗಳು ಎದುರಾಗುತ್ತಿದೆ. ಐಕಾನಿಕ್ ಎನ್‌ಫೀಲ್ಡ್ ಬೈಕ್‌ಗಳಿಗೆ ಸೆಡ್ಡು ನೀಡುವಷ್ಟು ಬಜಾಜ್ ಬೆಳೆದಿದೆಯೇ ಎಂಬುದು ಕಟ್ಟಾ ಎನ್‌ಫೀಲ್ಡ್ ಬೈಕ್ ಪ್ರೇಮಿಗಳ ಅಭಿಪ್ರಾಯವಾಗಿದೆ.

‘ಹೈಪರ್ ರೈಡಿಂಗ್’ ಎಂಬ ಥೀಮ್ ಇಟ್ಟುಕೊಂಡು ಘಾಟಿ ಪ್ರದೇಶದ ರಸ್ತೆಯಲ್ಲಿ ಇಕ್ಕಟ್ಟಾದ ತಿರುವುಗಳಲ್ಲೂ ಡೊಮಿನರ್ ಸ್ಥಿರತೆಯನ್ನು ಪ್ರಮುಖವಾಗಿಯೂ ಉಲ್ಲೇಖಿಸಲಾಗಿದೆ.

ಬಜಾಜ್ ಆಟೋದಿಂದ ರಾಯಲ್ ಎನ್‌ಫೀಲ್ಡ್ ಬೈಕ್’ನ ವ್ಯಂಗ್ಯ :-

ಬಹು ದೀರ್ಘ ಕಾಲದ ಇತಿಹಾಸವನ್ನು ಹೊಂದಿರುವ ರಾಯಲ್ ಎನ್‌ಫೀಲ್ಡ್ ಬೈಕ್ ಶಬ್ದವನ್ನು ಇಲ್ಲಿ ವ್ಯಂಗ್ಯ ಮಾಡಲಾಗಿದೆ. ಇಲ್ಲಿ ಎನ್‌ಫೀಲ್ಡ್ ಬೈಕ್‌ಗಳನ್ನು ನಿಧಾನವಾಗಿ ಚಲಿಸುವ ಆನೆಗಳ ಹಿಂಡಿನ ಜೊತೆ ಹೋಲಿಸಲಾಗಿದೆ.

ಹಾಗೆಯೇ ಸಿಂಹವನ್ನು ಹೋಲುವ ಡೊಮಿನರ್‌ಗಳ ಮುಂದೆ ಇವೆಲ್ಲವೂ ಲೆಕ್ಕಕ್ಕಿಲ್ಲ ಎಂಬುದನ್ನು ಬಿಂಬಿಸಲಾಗಿದೆ.

ಡೊಮಿನರ್‌ನಿಂದ ಅಪಹಾಸ್ಯ :-

ರಾಯಲ್ ಎನ್‌ಫೀಲ್ಡ್ ಬೈಕ್ ಓಡಿಸುವ ಸವಾರರು ಗಡ್ಡ ಬಿಟ್ಟುಕೊಂಡು ವಿಶೇಷ ರೈಡಿಂಗ್ ಗೇರ್‌ನೊಂದಿಗೆ ಮಿಂಚುತ್ತಾರೆ. ಇವೆಲ್ಲವೂ ಡೊಮಿನರ್‌ನಿಂದ ಅಪಹಾಸ್ಯಕ್ಕೊಳಕ್ಕಾಗಿದೆ.

ಅಷ್ಟಕ್ಕೂ ಆಧುನಿಕ ದೀರ್ಘ ದೂರದ ಪ್ರಯಾಣವನ್ನು ಪರಿಷ್ಕರಿಸಲು ಡೊಮಿನರ್‌ನಿಂದ ಸಾಧ್ಯವೇ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಈ ಸಂಬಂಧ ನಿಮ್ಮ ಅನಿಸಿಕೆಗಳನ್ನು ನಮ್ಮ ಜೊತೆ ಹಂಚಿಕೊಳ್ಳಿರಿ. ಸದ್ಯಕ್ಕೆ ಡೊಮಿನರ್ ಬೈಕ್‌ನಲ್ಲಿ ಅಂತದ್ದೇನಿದೆ ಎಂಬುದನ್ನು ತಿಳಿದುಕೊಳ್ಳೋಣವೇ…

ಎನ್‌ಫೀಲ್ಡ್ ಬೈಕ್’ನ್ನು  ಇಷ್ಟೆಲ್ಲಾ ಅಪಹಾಸ್ಯ ಮಾಡುತ್ತಿರುವ ಡೊಮಿನರ್ ಬೈಕ್‌ನಲ್ಲಿ ಅಂತದ್ದೇನಿದೆ ಗೊತ್ತಾ?  (ಫೀಚರ್)

ಡೊಮಿನೇಟಿಂಗ್ ಸಾನಿಧ್ಯ (ಪ್ರಾಬಲ್ಯ):
ಸಿಂಹ ಸಾನಿಧ್ಯವೇ ಪ್ರೇರಣೆ,
43ಎಂಎಂ ಟೆಲಿಸ್ಕಾಪಿಕ್ ಫ್ರಂಟ್ ಫಾರ್ಕ್,

ಹ್ಯಾಂಡ್ಲಿಂಗ್ ಮತ್ತು ಕಂಟ್ರೋಲ್:
ವೈಡ್ ಮತ್ತು ತಳಮಟ್ಟದ ರೇಡಿಯಲ್ ಚಕ್ರಗಳು,
ಗರಿಷ್ಠ ವೇಗದಲ್ಲೂ ಸೂಪರ್ ಗ್ರಿಪ್,
ಸ್ಟ್ಯಾಂಪ್ಡ್ ಮೆಟಲ್ ಸ್ವಿಂಗ್ ಆರ್ಮ್,
ಬೀಮ್ ವಿಧದ ಪೆರಿಮೀಟರ್ ಫ್ರೇಮ್,

ಎಂಜಿನ್: 373 ಸಿಸಿ ಫ್ಲ್ಯೂಯಲ್ ಇಂಜೆಕ್ಟಡ್ ಟ್ರಿಪಲ್ ಸ್ಪಾರ್ಕ್ 4 ವಾಲ್ವ್ ಡಿಟಿಎಸ್-ಐ ಎಂಜಿನ್,
ಪವರ್: 35PS, 35Nm torque,
ವೇಗತೆ: 8.23 ಸೆಕೆಂಡುಗಳಲ್ಲೇ ಗಂಟೆಗೆ 0-100 ಕೀ.ಮೀ. ವೇಗ
ಗೇರ್ ಬಾಕ್ಸ್: 6 ಸ್ಪೀಡ್, ಸ್ಲಿಪರ್ ಕ್ಲಚ್
ಇಂಧನ ಟ್ಯಾಂಕ್: 13 ಲೀಟರ್,
ಭಾರ: 182 ಕೆ.ಜಿ
ಚಂಕ್ರಾಂತರ: 1453 ಎಂಎಂ
ಗ್ರೌಂಡ್ ಕ್ಲಿಯರನ್ಸ್: 157 ಎಂಎಂ

ಉಬೆರ್ ರೆಸ್ಪಾನ್ಸಿವ್ ಬ್ರೇಕಿಂಗ್:
ಟ್ವಿನ್ ಚಾನೆಲ್ ಎಬಿಎಸ್,
ದೊಡ್ಡದಾದ 320ಎಂಎಂ ಫ್ರಂಟ್ ಡಿಸ್ಕ್ ಬ್ರೇಕ್,

ಸಂಪೂರ್ಣ ಎಲ್‌ಇಡಿ ಹೆಡ್‌ಲ್ಯಾಂಪ್,
ಆಟೋ ಹೆಡ್‌ಲ್ಯಾಂಪ್ ಆನ್,
ವಿಭಜಿತ ರಿವೆರ್ಸ್ ಎಲ್‌ಸಿಡಿ ಡಿಸ್‌ಪ್ಲೇ,

ಬಣ್ಣಗಳು: ಮಿಡ್ ನೈಟ್ ಬ್ಲೂ, ಟ್ವಿಲೈಟ್ ಪ್ಲಮ್, ಮೂನ್ ವೈಟ್.

ಮೂಲ:ಮಾಹಿತಿ ಸಂಗ್ರಹ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಈ ಜ್ಯೂಸ್‌ ಅನ್ನು ಕುಡಿದರೆ ಸಾಕು ಕೆಮ್ಮು ಮಂಗಮಾಯ! ಈ ಉಪಯುಕ್ತ ಮಾಹಿತಿ ನೋಡಿ.

    ಈಗ ಚಳಿಗಾಲ. ಅಂದರೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಆಹ್ವಾನ ಕೊಡುವ ಕಾಲ. ನೀವು ಬೇಡ ಎಂದರೂ ಅವುಗಳು ಮಾತ್ರ ನಿಮ್ಮನ್ನು ಬಿಡುವುದಿಲ್ಲ. ವರ್ಷ ಪೂರ್ತಿ ಈ ಸಮಯಕ್ಕಾಗಿಯೇ ಹೊಂಚು ಹಾಕಿ ಕಾದು ಕುಳಿತಿರುತ್ತವೆ. ಅಕ್ಟೋಬರ್, ನವೆಂಬರ್ ತಿಂಗಳು ಪ್ರಾರಂಭವಾಗುತ್ತಿದ್ದ ಹಾಗೆ ಮೈಯಲ್ಲಿ ಬೆವರು ಕಡಿಮೆಯಾಗಿ ಮೂಗಿನಲ್ಲಿ ಶೀತ ದ್ರವ ಹರಿಯಲು ಪ್ರಾರಂಭವಾಗುತ್ತದೆ. ಇದನ್ನು ಹಾಗೇ ಬಿಟ್ಟರೆ ಒಂದರ ಹಿಂದೆ ಒಂದು ಕೊಂಡಿಯಂತೆ ಶೀತ, ಕೆಮ್ಮು, ಜ್ವರ ಹೀಗೆ ಒಂದೊಂದಾಗಿ ಬಂದು ಅಂಟಿಕೊಳ್ಳುತ್ತವೆ. ಅಷ್ಟು ದಿನಗಳವರೆಗೆ ಬೆಳಗ್ಗೆ ಎದ್ದು…

  • ಸುದ್ದಿ

    ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಪತ್ತೆ, ಓರ್ವ ಆಸ್ಪತ್ರೆಗೆ ದಾಖಲು…….!

    ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್‌ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್‌ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ. ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್‌ಸ್ಟಿಟ್ಯೂಟ್‌ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು…

  • ಸುದ್ದಿ

    ಅಲಿಯಾ ಅಂಡರ್‌ವಾಟರ್ ಫೋಟೋಶೂಟ್ ; ಹೇಗಿದೆ ಗೊತ್ತಾ,?

    ಬಾಲಿವುಡ್ ನಟಿ  ಅಲಿಯಾ ಭಟ್ ಇದೀಗ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳಲ್ಲಿ ಮಿಂಚುತ್ತಿರುವ ಅಲಿಯಾ ಭಟ್  ಈಗ  ವೈರಲ್ ಆಗುತ್ತಿದ್ದಾರೆ. ಇತ್ತೀಚೆಗೆ ಅಲಿಯಾ ವೋಗ್ ಮ್ಯಾಗಜೀನ್‌ಗಾಗಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅಲಿಯಾ ಹಾಗೂ ವೋಗ್ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಫೋಟೋದಲ್ಲಿ ಅಲಿಯಾ ಚಿಕ್ ಮೊನೊಕಿನಿ ಧರಿಸಿದ್ದಾರೆ. ಅಲಿಯಾ ಫೋಟೋಶೂಟ್‌ನಲ್ಲಿ ನಿಯಾನ್ ಗ್ರೀನ್, ಶಿಮರಿ ಬ್ಲೂ ಹಾಗೂ ಗುಲಾಬಿ ಬಣ್ಣದ ಮೊನೊಕಿನಿಯನ್ನು ಧರಿಸಿದ್ದಾರೆ. ಅಂಡರ್‌ವಾಟರ್‌ನಲ್ಲಿ ಫೋಟೋಗಳಿಗೆ ಬೇರೆ ಬೇರೆ ರೀತಿ ಪೋಸ್‌ಗಳನ್ನು ನೀಡುವ ಮೂಲಕ ಹಾಟ್ ಆಗಿ…

  • ಮನರಂಜನೆ

    ಬಿಗ್‍ಬಾಸ್ ಸೀಸನ್ 7 ಟಿಕೆಟ್ ಟು ರಲ್ಲಿ ಫಿನಾಲೆ ಗೆದ್ದ ವಾಸುಕಿ ವೈಭವ್.

    ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್‍ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್‍ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್‍ಬಾಸ್ ನೀಡಿದ್ದರು. ಇದೀಗ ‘ಬಿಗ್‍ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ. ಈ ವಾರ ಟಿಕೆಟ್…

  • ಸುದ್ದಿ

    ತರಕಾರಿ ವ್ಯಾಪಾರಿಯಾ ಮುನ್ನೆಚ್ಚರಿಕೆಯಿಂದ ತಪ್ಪಿದ ಭಾರಿ ದುರಂತ….!

    ಈ ತರಕಾರಿ ವ್ಯಾಪಾರಿಯ ಸಮಯೋಚಿತ ನಿರ್ಧಾರದಿಂದ ಆಗಬಹುದಾದ ಭಾರೀ ಅನಾಹುತ ತಪ್ಪಿದೆ. ಕಂಜೂರ್ ಮಾರ್ಗ್ ಮತ್ತು ಭಂದೂಪ್ ರೈಲು ನಿಲ್ದಾಣಗಳ ನಡುವೆ ಸುಮಾರು ಒಂದೂವರೆ ಅಡಿಗಳಷ್ಟು ರೈಲು ಹಳಿ ಕಾಣಿಸದಿರುವುದನ್ನು ಈ ವ್ಯಾಪಾರಿ ಗಮನಿಸಿದ್ದಾರೆ. ಅದೇ ವೇಳೆಗೆ ರೈಲೊಂದು ಬರುತ್ತಿರುವುದನ್ನೂ ನೋಡಿದ್ದಾರೆ. ರೈಲು ಇಲ್ಲಿಗೆ ಬಂದರೆ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂಬುದನ್ನು ಅರಿತ ಆತ ತಡ ಮಾಡದೇ ತನ್ನ ಕೈಲಿದ್ದ ಛತ್ರಿಯನ್ನು ಓಪನ್ ಮಾಡಿ ರೈಲು ಹಳಿಗಳ ಮಧ್ಯೆ ನಿಂತು ರೈಲು ನಿಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನು…

  • inspirational

    ರೈತರ ಬೆಳೆ‌ ಸಮಿಕ್ಷೆ ನೊಂದಣಿ ದಿನಾಂಕ ವಿಸ್ತರಣೆ

    ಬೆಂಗಳೂರು: ಅಗಷ್ಟ್  ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24  ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ. ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು .  .ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ…