ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.

ಯರಂತೂ ತಮ್ಮ ನಿದ್ರಿಸುವ ಭಂಗಿಯ ಬಗ್ಗೆ ಹೆಚ್ಚಿನ ಎಚ್ಚರಿಕೆಯನ್ನು ವಹಿಸಬೇಕಾಗುತ್ತದೆ. ಬೋರಲಾಗಿ ನಿದ್ರಿಸುವ ಹೆಚ್ಚಿನವರು ಏನಾದರೊಂದು ನೋವನ್ನು ಅನುಭವಿಸುತ್ತಿರುತ್ತಾರೆ. ಅದು ಕುತ್ತಿಗೆ,ಬೆನ್ನು ಅಥವಾ ಕೀಲುಗಳಾಗಿರಲಿ….ಈ ನೋವು ನೀವು ನಿದ್ರಿಸುವ ಭಂಗಿ ಸರಿಯಿಲ್ಲ ಎನ್ನುವುದನ್ನು ಸೂಚಿಸುತ್ತದೆ. ಹೆಚ್ಚಿನ ನೋವು ನೀವು ಮಧ್ಯರಾತ್ರಿಯಲ್ಲಿ ಏಳುವಂತೆ ಮಾಡುವ ಸಾಧ್ಯತೆಯಿರುತ್ತದೆ ಮತ್ತು ನಿದ್ರೆ ಹಾಳಾಗುವುದರಿಂದ ಬೆಳಿಗ್ಗೆ ನಿಮ್ಮಲ್ಲಿ ಉಲ್ಲಾಸವಿರುವುದಿಲ್ಲ.

ಬೋರಲಾಗಿ ಮಲಗುವುದರಿಂದ ನಿಮ್ಮ ಬೆನ್ನು ಮತ್ತು ಬೆನ್ನುಮೂಳೆಯ ಮೇಲೆ ಹೆಚ್ಚಿನ ಒತ್ತಡ ಬೀಳುತ್ತದೆ. ನಿಮ್ಮ ಹೆಚ್ಚಿನ ಭಾರ ಕುತ್ತಿಗೆಯ ಮಧ್ಯಭಾಗದಲ್ಲಿರುವುದು ಇದಕ್ಕೆ ಕಾರಣವಾಗಿದೆ. ಇದರಿಂದಾಗಿ ನೀವು ನಿದ್ರಿಸಿದ್ದಾಗ ನಿಮ್ಮ ಬೆನ್ನುಮೂಳೆಯು ತಟಸ್ಥ ಭಂಗಿಯನ್ನು ಕಾಯ್ದುಕೊಳ್ಳುವುದು ಕಷ್ಟವಾಗುತ್ತದೆ. ಬೆನ್ನುಮೂಳೆಯ ಮೇಲಿನ ಒತ್ತಡ ಶರೀರದ ಇತರ ಭಾಗಗಳ ಮೇಲಿನ ಒತ್ತಡವನ್ನು ಹೆಚ್ಚಿಸುತ್ತದೆ.

ಬೆನ್ನುಮೂಳೆಯು ಶರೀರದಲ್ಲಿನ ನರಗಳು ಹಾದು ಹೋಗುವ ಪ್ರಮುಖ ಮಾರ್ಗವಾಗಿರುವುದರಿಂದ ಅದರ ಮೇಲಿನ ಒತ್ತಡವು ಶರೀರದ ಯಾವುದೇ ಭಾಗದಲ್ಲಿ ನೋವನ್ನುಂಟು ಮಾಡಬಲ್ಲುದು. ನಿಮ್ಮ ಶರೀರದ ಭಾಗಗಳು ನಿದ್ರೆಯಲ್ಲಿವೆಯೋ ಎಂಬಂತೆ ಜುಮುಗುಟ್ಟುವಿಕೆ ಮತ್ತು ಮರಗಟ್ಟುವಿಕೆಯೂ ಅನುಭವವಾಗಬಹುದು.

ಬೋರಲಾಗಿ ನಿದ್ರಿಸುವುದು ಕುತ್ತಿಗೆಯ ಮೇಲೂ ಪ್ರತಿಕೂಲ ಪರಿಣಾಮವನ್ನು ಬೀರುತ್ತದೆ. ಬೋರಲಾಗಿ ಮಲಗಿದಾಗ ನೀವು ಕುತ್ತಿಗೆಯನ್ನು ಓರೆಯಾಗಿಸುವುದರಿಂದ ತಲೆ ಮತ್ತು ಬೆನ್ನುಮೂಳೆ ಸಮರೇಖೆಯಲ್ಲಿರುವುದಿಲ್ಲ. ಇದರಿಂದಾಗಿ ಕಾಲಕ್ರಮೇಣ ಕುತ್ತಿಗೆಯ ಸಮಸ್ಯೆ ಎದುರಾಗಬಹುದು.

ಸುದೀರ್ಘ ಅವಧಿಗೆ ಬೋರಲಾಗಿ ನಿದ್ರಿಸುವುದು ‘ಹರ್ನಿಯೇಟೆಡ್ ಡಿಸ್ಕ್’ಗೆ ಕಾರಣವಾಗಬಹುದು. ಇದರಿಂದಾಗಿ ಬೆನ್ನುಮೂಲೆಯ ಕಶೇರುಗಳ ನಡುವಿನ ತೆಳ್ಳಗಿನ ಬಿಲ್ಲೆಯಲ್ಲಿ ರಂಧ್ರವುಂಟಾಗುತ್ತದೆ. ಅದರೊಳಗಿನ ಜೆಲ್ ಹೊರಗೆ ಬಂದಾಗ ಅದು ನರಗಳನ್ನು ಕೆರಳಿಸುತ್ತದೆ ಮತ್ತು ನೋವನ್ನುಂಟು ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.
ಈಗಿನ ಕಾಲದಲ್ಲಿ ಹಾಲನ್ನ ಕುಡಿಯದೆ ಇರುವ ಜನರ ಹುಡುಕುವುದು ಬಹಳ ಕಷ್ಟ, ಹೌದು ಹಾಲು ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದ ಔಷದಿಯ ಅಂಶಗಳನ್ನ ಒದಗಿಸುವುದರಿಂದ ಹೆಚ್ಚಿನ ಜನರು ಹಾಲನ್ನ ಕುಡಿಯುತ್ತಾರೆ. ಇನ್ನು ಬಳಸುವ ನಾವು ಗೋಮಾತೆಯ ಹಾಲನ್ನ ವಿವಿಧ ಉಪಯೋಗಗಳಿಗಾಗಿ ಬಳಸುತ್ತೇವೆ, ಹೌದು ಚಹಾ ಮಾಡಲು ಮತ್ತು ಸಿಹಿ ತಿಂಡಿಗಳನ್ನ ಮಾಡಲು ಮತ್ತು ದೇವರ ಪೂಜೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಬಳಸಲಾಗುತ್ತದೆ. ಇನ್ನು ದಿನದಿಂದ ದಿನಕ್ಕೆ ಜನಸಂಖ್ಯೆ ಜಾಸ್ತಿ ಆಗುತ್ತಾ ಹೋದಂತೆ ಹಸುವಿನ ಹಾಲಿನ ಬೆಲೆ ಕೂಡ…
ಹುಡುಗಿಯರ ಎದೆಗೆ ಕನ್ನ ಹಾಕಿದ ಚಾಕ್ಲೇಟ್ ಹೀರೋ. ತನ್ನ ಮುದ್ದು ಮುಖದ ಚೆಲುವಿನಿಂದ ಹುಡುಗಿಯರ ನಿದ್ದೆ ಕದ್ದ ಚೋರನೀತ. ಹುಡುಗ ಅಂದ್ರೆ ಇವನ ತರ ಸುಂದರವಾಗಿರಬೇಕು ಅಂತ ಹುಡುಗಿಯರ ಮನದಲ್ಲಿ ಆಸೆ ಹುಟ್ಟಿಸಿದವ. ಅವನೇ ಸುನಿಲ್. ಬೆಳ್ಳಿಕಾಲುಂಗುರ ಸುನಿಲ್ ಅಂತಾನೆ ಇವತ್ತಿಗೂ ಫೇಮಸ್. ಮಂಗಳೂರು ಮೂಲದವರಾದ ಸುನೀಲ್ 1991 ರಲ್ಲಿ ಚಿತ್ರರಂಗಕ್ಕೆ ದ್ವಾರಕೀಶ್ ಅವರ ನಿರ್ದೇಶನದ ಶ್ರುತಿ ಚಿತ್ರದ ಮೂಲಕ ಎಂಟ್ರಿ ಕೊಡ್ತಾರೆ. ನಂತರ ಕನಸಿನ ರಾಣಿ ಮಾಲಾಶ್ರಿ ಜೊತೆ ಅನೇಕ ಚಿತ್ರಗಳಲ್ಲಿ ನಟಿಸುತ್ತಾರೆ. ತೊಂಬತ್ತರ ದಶಕದಲ್ಲಿ…
ಮಂಡ್ಯ ಚುನಾವಣೆ ಮುಗಿದಿದೆ. ಸುಮಲತಾ ಅಂಬರೀಶ್ ಮಂಡ್ಯದ ನೂತನ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಜೋಡೆತ್ತುಗಳಾಗಿ ಸುಮಲತಾ ಅವರ ‘ವಿಜಯದ ಬಂಡಿ’ ಎಳೆದ ದರ್ಶನ್ ಮತ್ತು ಯಶ್ ಮಂಡ್ಯದ ಜನರಿಗೆ ಹೃದಯಪೂರ್ವಕವಾಗಿ ಧನ್ಯವಾದ ಹೇಳಿದರು. ಫಲಿತಾಂಶದ ನಂತರ ಮಂಡ್ಯದಲ್ಲಿ ಆಯೋಜಿಸಿದ್ದ ‘ಸ್ವಾಭಿಮಾನದ ವಿಜಯೋತ್ಸವ’ ಸಮಾರಂಭದಲ್ಲಿ ಸುಮಲತಾ, ದರ್ಶನ್, ಯಶ್ ಎಲ್ಲರೂ ಪಾಲ್ಗೊಂಡು ತಲೆ ಬಾಗಿ ನಮಸ್ಕರಿಸಿದರು. ಇದಾದ ಬಳಿಕವೂ ಜೋಡೆತ್ತುಗಳು ಮಂಡ್ಯದಲ್ಲಿ ಕಾಣಿಸಿಕೊಳ್ತಾರಾ ಎಂಬ ಅನುಮಾನಗಳು, ಪ್ರಶ್ನೆಗಳು ಕೇಳುತ್ತಲೇ ಇದೆ. 200 ಹಳ್ಳಿಗಳಿಗೂ ದರ್ಶನ್-ಯಶ್ ಭೇಟಿ ಸುಮಲತಾ ಪರ ಪ್ರಚಾರ…
ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ…
ಆಸ್ತಿ ವಹಿವಾಟಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವವೂ ಸದ್ಯಕ್ಕೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.