ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.

ಯರಂತೂ ತಮ್ಮ ನಿದ್ರಿಸುವ ಭಂಗಿಯ ಬಗ್ಗೆ ಹೆಚ್ಚಿನ ಎಚ್ಚರಿಕೆಯನ್ನು ವಹಿಸಬೇಕಾಗುತ್ತದೆ. ಬೋರಲಾಗಿ ನಿದ್ರಿಸುವ ಹೆಚ್ಚಿನವರು ಏನಾದರೊಂದು ನೋವನ್ನು ಅನುಭವಿಸುತ್ತಿರುತ್ತಾರೆ. ಅದು ಕುತ್ತಿಗೆ,ಬೆನ್ನು ಅಥವಾ ಕೀಲುಗಳಾಗಿರಲಿ….ಈ ನೋವು ನೀವು ನಿದ್ರಿಸುವ ಭಂಗಿ ಸರಿಯಿಲ್ಲ ಎನ್ನುವುದನ್ನು ಸೂಚಿಸುತ್ತದೆ. ಹೆಚ್ಚಿನ ನೋವು ನೀವು ಮಧ್ಯರಾತ್ರಿಯಲ್ಲಿ ಏಳುವಂತೆ ಮಾಡುವ ಸಾಧ್ಯತೆಯಿರುತ್ತದೆ ಮತ್ತು ನಿದ್ರೆ ಹಾಳಾಗುವುದರಿಂದ ಬೆಳಿಗ್ಗೆ ನಿಮ್ಮಲ್ಲಿ ಉಲ್ಲಾಸವಿರುವುದಿಲ್ಲ.

ಬೋರಲಾಗಿ ಮಲಗುವುದರಿಂದ ನಿಮ್ಮ ಬೆನ್ನು ಮತ್ತು ಬೆನ್ನುಮೂಳೆಯ ಮೇಲೆ ಹೆಚ್ಚಿನ ಒತ್ತಡ ಬೀಳುತ್ತದೆ. ನಿಮ್ಮ ಹೆಚ್ಚಿನ ಭಾರ ಕುತ್ತಿಗೆಯ ಮಧ್ಯಭಾಗದಲ್ಲಿರುವುದು ಇದಕ್ಕೆ ಕಾರಣವಾಗಿದೆ. ಇದರಿಂದಾಗಿ ನೀವು ನಿದ್ರಿಸಿದ್ದಾಗ ನಿಮ್ಮ ಬೆನ್ನುಮೂಳೆಯು ತಟಸ್ಥ ಭಂಗಿಯನ್ನು ಕಾಯ್ದುಕೊಳ್ಳುವುದು ಕಷ್ಟವಾಗುತ್ತದೆ. ಬೆನ್ನುಮೂಳೆಯ ಮೇಲಿನ ಒತ್ತಡ ಶರೀರದ ಇತರ ಭಾಗಗಳ ಮೇಲಿನ ಒತ್ತಡವನ್ನು ಹೆಚ್ಚಿಸುತ್ತದೆ.

ಬೆನ್ನುಮೂಳೆಯು ಶರೀರದಲ್ಲಿನ ನರಗಳು ಹಾದು ಹೋಗುವ ಪ್ರಮುಖ ಮಾರ್ಗವಾಗಿರುವುದರಿಂದ ಅದರ ಮೇಲಿನ ಒತ್ತಡವು ಶರೀರದ ಯಾವುದೇ ಭಾಗದಲ್ಲಿ ನೋವನ್ನುಂಟು ಮಾಡಬಲ್ಲುದು. ನಿಮ್ಮ ಶರೀರದ ಭಾಗಗಳು ನಿದ್ರೆಯಲ್ಲಿವೆಯೋ ಎಂಬಂತೆ ಜುಮುಗುಟ್ಟುವಿಕೆ ಮತ್ತು ಮರಗಟ್ಟುವಿಕೆಯೂ ಅನುಭವವಾಗಬಹುದು.

ಬೋರಲಾಗಿ ನಿದ್ರಿಸುವುದು ಕುತ್ತಿಗೆಯ ಮೇಲೂ ಪ್ರತಿಕೂಲ ಪರಿಣಾಮವನ್ನು ಬೀರುತ್ತದೆ. ಬೋರಲಾಗಿ ಮಲಗಿದಾಗ ನೀವು ಕುತ್ತಿಗೆಯನ್ನು ಓರೆಯಾಗಿಸುವುದರಿಂದ ತಲೆ ಮತ್ತು ಬೆನ್ನುಮೂಳೆ ಸಮರೇಖೆಯಲ್ಲಿರುವುದಿಲ್ಲ. ಇದರಿಂದಾಗಿ ಕಾಲಕ್ರಮೇಣ ಕುತ್ತಿಗೆಯ ಸಮಸ್ಯೆ ಎದುರಾಗಬಹುದು.

ಸುದೀರ್ಘ ಅವಧಿಗೆ ಬೋರಲಾಗಿ ನಿದ್ರಿಸುವುದು ‘ಹರ್ನಿಯೇಟೆಡ್ ಡಿಸ್ಕ್’ಗೆ ಕಾರಣವಾಗಬಹುದು. ಇದರಿಂದಾಗಿ ಬೆನ್ನುಮೂಲೆಯ ಕಶೇರುಗಳ ನಡುವಿನ ತೆಳ್ಳಗಿನ ಬಿಲ್ಲೆಯಲ್ಲಿ ರಂಧ್ರವುಂಟಾಗುತ್ತದೆ. ಅದರೊಳಗಿನ ಜೆಲ್ ಹೊರಗೆ ಬಂದಾಗ ಅದು ನರಗಳನ್ನು ಕೆರಳಿಸುತ್ತದೆ ಮತ್ತು ನೋವನ್ನುಂಟು ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಕ್ಷಿಣ ಭಾರತದ ಪ್ರಮುಖ ಬ್ರೇಕ್ಫಾಸ್ಟ್ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.
ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.
ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…
ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…
ಚಿತ್ರ ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ ಮತ್ತು ಚಿತ್ರರಂಗ ವಲಯದಿಂದ ಸಹ ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ…
ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ…