News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಆರೋಗ್ಯ

ಬೋರಲಾಗಿ ಮಲಗುವುದು ನಿಜಕ್ಕೂ ಕೆಟ್ಟದ್ದೇ..?ತಿಳಿಯಲು ಈ ಲೇಖನ ಓದಿ..

809

ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.

ಯರಂತೂ ತಮ್ಮ ನಿದ್ರಿಸುವ ಭಂಗಿಯ ಬಗ್ಗೆ ಹೆಚ್ಚಿನ ಎಚ್ಚರಿಕೆಯನ್ನು ವಹಿಸಬೇಕಾಗುತ್ತದೆ. ಬೋರಲಾಗಿ ನಿದ್ರಿಸುವ ಹೆಚ್ಚಿನವರು ಏನಾದರೊಂದು ನೋವನ್ನು ಅನುಭವಿಸುತ್ತಿರುತ್ತಾರೆ. ಅದು ಕುತ್ತಿಗೆ,ಬೆನ್ನು ಅಥವಾ ಕೀಲುಗಳಾಗಿರಲಿ….ಈ ನೋವು ನೀವು ನಿದ್ರಿಸುವ ಭಂಗಿ ಸರಿಯಿಲ್ಲ ಎನ್ನುವುದನ್ನು ಸೂಚಿಸುತ್ತದೆ. ಹೆಚ್ಚಿನ ನೋವು ನೀವು ಮಧ್ಯರಾತ್ರಿಯಲ್ಲಿ ಏಳುವಂತೆ ಮಾಡುವ ಸಾಧ್ಯತೆಯಿರುತ್ತದೆ ಮತ್ತು ನಿದ್ರೆ ಹಾಳಾಗುವುದರಿಂದ ಬೆಳಿಗ್ಗೆ ನಿಮ್ಮಲ್ಲಿ ಉಲ್ಲಾಸವಿರುವುದಿಲ್ಲ.

ಬೋರಲಾಗಿ ಮಲಗುವುದರಿಂದ ನಿಮ್ಮ ಬೆನ್ನು ಮತ್ತು ಬೆನ್ನುಮೂಳೆಯ ಮೇಲೆ ಹೆಚ್ಚಿನ ಒತ್ತಡ ಬೀಳುತ್ತದೆ. ನಿಮ್ಮ ಹೆಚ್ಚಿನ ಭಾರ ಕುತ್ತಿಗೆಯ ಮಧ್ಯಭಾಗದಲ್ಲಿರುವುದು ಇದಕ್ಕೆ ಕಾರಣವಾಗಿದೆ. ಇದರಿಂದಾಗಿ ನೀವು ನಿದ್ರಿಸಿದ್ದಾಗ ನಿಮ್ಮ ಬೆನ್ನುಮೂಳೆಯು ತಟಸ್ಥ ಭಂಗಿಯನ್ನು ಕಾಯ್ದುಕೊಳ್ಳುವುದು ಕಷ್ಟವಾಗುತ್ತದೆ. ಬೆನ್ನುಮೂಳೆಯ ಮೇಲಿನ ಒತ್ತಡ ಶರೀರದ ಇತರ ಭಾಗಗಳ ಮೇಲಿನ ಒತ್ತಡವನ್ನು ಹೆಚ್ಚಿಸುತ್ತದೆ.

ಬೆನ್ನುಮೂಳೆಯು ಶರೀರದಲ್ಲಿನ ನರಗಳು ಹಾದು ಹೋಗುವ ಪ್ರಮುಖ ಮಾರ್ಗವಾಗಿರುವುದರಿಂದ ಅದರ ಮೇಲಿನ ಒತ್ತಡವು ಶರೀರದ ಯಾವುದೇ ಭಾಗದಲ್ಲಿ ನೋವನ್ನುಂಟು ಮಾಡಬಲ್ಲುದು. ನಿಮ್ಮ ಶರೀರದ ಭಾಗಗಳು ನಿದ್ರೆಯಲ್ಲಿವೆಯೋ ಎಂಬಂತೆ ಜುಮುಗುಟ್ಟುವಿಕೆ ಮತ್ತು ಮರಗಟ್ಟುವಿಕೆಯೂ ಅನುಭವವಾಗಬಹುದು.

ಬೋರಲಾಗಿ ನಿದ್ರಿಸುವುದು ಕುತ್ತಿಗೆಯ ಮೇಲೂ ಪ್ರತಿಕೂಲ ಪರಿಣಾಮವನ್ನು ಬೀರುತ್ತದೆ. ಬೋರಲಾಗಿ ಮಲಗಿದಾಗ ನೀವು ಕುತ್ತಿಗೆಯನ್ನು ಓರೆಯಾಗಿಸುವುದರಿಂದ ತಲೆ ಮತ್ತು ಬೆನ್ನುಮೂಳೆ ಸಮರೇಖೆಯಲ್ಲಿರುವುದಿಲ್ಲ. ಇದರಿಂದಾಗಿ ಕಾಲಕ್ರಮೇಣ ಕುತ್ತಿಗೆಯ ಸಮಸ್ಯೆ ಎದುರಾಗಬಹುದು.

ಸುದೀರ್ಘ ಅವಧಿಗೆ ಬೋರಲಾಗಿ ನಿದ್ರಿಸುವುದು ‘ಹರ್ನಿಯೇಟೆಡ್ ಡಿಸ್ಕ್’ಗೆ ಕಾರಣವಾಗಬಹುದು. ಇದರಿಂದಾಗಿ ಬೆನ್ನುಮೂಲೆಯ ಕಶೇರುಗಳ ನಡುವಿನ ತೆಳ್ಳಗಿನ ಬಿಲ್ಲೆಯಲ್ಲಿ ರಂಧ್ರವುಂಟಾಗುತ್ತದೆ. ಅದರೊಳಗಿನ ಜೆಲ್ ಹೊರಗೆ ಬಂದಾಗ ಅದು ನರಗಳನ್ನು ಕೆರಳಿಸುತ್ತದೆ ಮತ್ತು ನೋವನ್ನುಂಟು ಮಾಡುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    36 ಗಂಟೆಯಲ್ಲಿ ದುಬೈ ತೋರಿಸುವ ಹೊಸ ಸ್ಟಾಪ್‍ಓವರ್ ಪಾಸ್…!

    ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್‍ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ. ದುಬೈ ಸ್ಟಾಪ್‍ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಜನವರಿ, 2019) ನಿಮ್ಮ ಒರಟು ವರ್ತನೆ ನಿಮ್ಮ ಪತ್ನಿಯೊಂದಿಗಿನ ಸಂಬಂಧವನ್ನು ಹಾಳು ಮಾಡಬಹುದು. ಏನಾದರೂ ಬಾಲಿಶವಾದದ್ದನ್ನುಮಾಡುವ ಮೊದಲು ನಿಮ್ಮ ವರ್ತನೆಯ…

  • ಜ್ಯೋತಿಷ್ಯ

    ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ. ವೃಷಭ:- ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು. ಮಿಥುನ:– ವ್ಯಾಪಾರದಲ್ಲಿ…

  • ಸುದ್ದಿ

    ಹಣಕಾಸಿನ ಅವಶ್ಯಕತೆ ಇದ್ದವರು ಈ ಕೂಡಲೆ ನೋಡಿ ಸ್ವಂತ ಮನೆ ,ಮದುವೆ,ಕಷ್ಟಗಳಿಗೆ ಹಣ ಆಧಾರ್ ಕಾರ್ಡ್ ಇದ್ದರೆ ಸಾಕು,.!

    ನಿಮ್ಮ ಹತ್ತಿರ ಕೂಡ ಆಧಾರ್ ಕಾರ್ಡ್ ಇದ್ದರೆ 7 ಲಕ್ಷದವರೆಗೆ ಹಣ ಪಡೆದುಕೊಳ್ಳಬಹುದು ಅದು ಕೂಡ ಕೇಂದ್ರ ಸರ್ಕಾರದಿಂದ ಸಿಗಲಿದೆ ಈ ಒಂದು ಹಣ ಪಡೆಯುವ ವಿಧಾನವನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಹಣಪಡೆಯಲು ಬೇಕಾದ ದಾಖಲಾತಿಗಳು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು ಆಧಾರ್ ಕಾರ್ಡ್ ಬ್ಯಾಂಕಿನ ಖಾತೆಗೆ ಲಿಂಕ್ ಆಗಿರಬೇಕು ಮೊಬೈಲ್ ನಂಬರ್ ಕೂಡ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು ಸ್ಯಾಲರಿ ರೆಸಿಪ್ಟ್ ಅಥವಾ ಶೀಟ್ ಕೂಡ ಹೊಂದಿರಬೇಕು ಸ್ಯಾಲರಿ ರೆಸಿಪ್ಟ್ ಇಲ್ಲ ಅಂದ್ರೆ ಬ್ಯಾಂಕ್ ಪಾಸ್…

  • ಆರೋಗ್ಯ, ಉಪಯುಕ್ತ ಮಾಹಿತಿ

    ಬಾಳೆಯಲ್ಲಿ ಊಟ ಮಾಡುವುದರಿಂದ ಏನೆಲ್ಲಾ ಉಪಯೋಗವಿದೆ ಗೊತ್ತಾ.! ಹಲವು ಜನರಿಗೆ ತಿಳಿದಿಲ್ಲ. ಈ ಮಾಹಿತಿ ನೋಡಿ.

    ನಮ್ಮ ಭಾರತೀಯ ಸಂಸ್ಕ್ರತಿಯಲ್ಲಿ ನಮ್ಮ ಪೂರ್ವಜರು ಏನೇ ಮಾಡಿದರೂ ಕೂಡ ಅದರ ಹಿಂದೆ ವೈಜ್ಞಾನಿಕ ಸತ್ಯ ಇದೆ ಎನ್ನುವ ವಿಷಯವನ್ನು ಹಲವು ಸಂಶೋಧನೆಗಳು ಕೂಡ ಒಪ್ಪಿಕೊಂಡಿವೆ. ಪ್ರಕೃತಿಯನ್ನು ದೇವರ ರೀತಿಯಲ್ಲಿ ಪೂಜಿಸುವ ನಮ್ಮ ಸಂಸ್ಕ್ರತಿ ಸಂಪ್ರದಾಯಗಳಲ್ಲಿರುವ ಪತಿ ಆಚರಣೆಯ ಹಿಂದೆ ಒಂದೊಂದು ಸೊಗಸಾದ ಆರೋಗ್ಯದ ಗುಟ್ಟುಗಳಿವೆ. ಹೌದು ಇಂದು ಇದೆ ವಿಷಯದ ಕುರಿತು ನಾವು ನಿಮಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ. ನಮ್ಮ ದೇಶದಲ್ಲಿ ಹಸಿರು ಹಸಿರಾದ ಬಾಳೆ ಎಲೆಯ ಊಟ ಇಂದು ನಿನ್ನೆಯದಲ್ಲ, ನಮ್ಮ ಪೂರ್ವಿಕರು ಇದರಲ್ಲಿರುವ ರೋಗ…

  • ಆರೋಗ್ಯ

    ಜಾಸ್ತಿ ಟೆನ್ಶನ್‌ ತಗೊಂಡ್ರೆ ಆಗುವ ಅನಾಹುತಗಳ ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ ..

    ನೀವು ಒಂದು ವೇಳೆ ಟೆನ್ಶನ್‌ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್‌ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.