News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಬೋರಲಾಗಿ ಮಲಗುವುದು ನಿಜಕ್ಕೂ ಕೆಟ್ಟದ್ದೇ..?ತಿಳಿಯಲು ಈ ಲೇಖನ ಓದಿ..

812

ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.

ಯರಂತೂ ತಮ್ಮ ನಿದ್ರಿಸುವ ಭಂಗಿಯ ಬಗ್ಗೆ ಹೆಚ್ಚಿನ ಎಚ್ಚರಿಕೆಯನ್ನು ವಹಿಸಬೇಕಾಗುತ್ತದೆ. ಬೋರಲಾಗಿ ನಿದ್ರಿಸುವ ಹೆಚ್ಚಿನವರು ಏನಾದರೊಂದು ನೋವನ್ನು ಅನುಭವಿಸುತ್ತಿರುತ್ತಾರೆ. ಅದು ಕುತ್ತಿಗೆ,ಬೆನ್ನು ಅಥವಾ ಕೀಲುಗಳಾಗಿರಲಿ….ಈ ನೋವು ನೀವು ನಿದ್ರಿಸುವ ಭಂಗಿ ಸರಿಯಿಲ್ಲ ಎನ್ನುವುದನ್ನು ಸೂಚಿಸುತ್ತದೆ. ಹೆಚ್ಚಿನ ನೋವು ನೀವು ಮಧ್ಯರಾತ್ರಿಯಲ್ಲಿ ಏಳುವಂತೆ ಮಾಡುವ ಸಾಧ್ಯತೆಯಿರುತ್ತದೆ ಮತ್ತು ನಿದ್ರೆ ಹಾಳಾಗುವುದರಿಂದ ಬೆಳಿಗ್ಗೆ ನಿಮ್ಮಲ್ಲಿ ಉಲ್ಲಾಸವಿರುವುದಿಲ್ಲ.

ಬೋರಲಾಗಿ ಮಲಗುವುದರಿಂದ ನಿಮ್ಮ ಬೆನ್ನು ಮತ್ತು ಬೆನ್ನುಮೂಳೆಯ ಮೇಲೆ ಹೆಚ್ಚಿನ ಒತ್ತಡ ಬೀಳುತ್ತದೆ. ನಿಮ್ಮ ಹೆಚ್ಚಿನ ಭಾರ ಕುತ್ತಿಗೆಯ ಮಧ್ಯಭಾಗದಲ್ಲಿರುವುದು ಇದಕ್ಕೆ ಕಾರಣವಾಗಿದೆ. ಇದರಿಂದಾಗಿ ನೀವು ನಿದ್ರಿಸಿದ್ದಾಗ ನಿಮ್ಮ ಬೆನ್ನುಮೂಳೆಯು ತಟಸ್ಥ ಭಂಗಿಯನ್ನು ಕಾಯ್ದುಕೊಳ್ಳುವುದು ಕಷ್ಟವಾಗುತ್ತದೆ. ಬೆನ್ನುಮೂಳೆಯ ಮೇಲಿನ ಒತ್ತಡ ಶರೀರದ ಇತರ ಭಾಗಗಳ ಮೇಲಿನ ಒತ್ತಡವನ್ನು ಹೆಚ್ಚಿಸುತ್ತದೆ.

ಬೆನ್ನುಮೂಳೆಯು ಶರೀರದಲ್ಲಿನ ನರಗಳು ಹಾದು ಹೋಗುವ ಪ್ರಮುಖ ಮಾರ್ಗವಾಗಿರುವುದರಿಂದ ಅದರ ಮೇಲಿನ ಒತ್ತಡವು ಶರೀರದ ಯಾವುದೇ ಭಾಗದಲ್ಲಿ ನೋವನ್ನುಂಟು ಮಾಡಬಲ್ಲುದು. ನಿಮ್ಮ ಶರೀರದ ಭಾಗಗಳು ನಿದ್ರೆಯಲ್ಲಿವೆಯೋ ಎಂಬಂತೆ ಜುಮುಗುಟ್ಟುವಿಕೆ ಮತ್ತು ಮರಗಟ್ಟುವಿಕೆಯೂ ಅನುಭವವಾಗಬಹುದು.

ಬೋರಲಾಗಿ ನಿದ್ರಿಸುವುದು ಕುತ್ತಿಗೆಯ ಮೇಲೂ ಪ್ರತಿಕೂಲ ಪರಿಣಾಮವನ್ನು ಬೀರುತ್ತದೆ. ಬೋರಲಾಗಿ ಮಲಗಿದಾಗ ನೀವು ಕುತ್ತಿಗೆಯನ್ನು ಓರೆಯಾಗಿಸುವುದರಿಂದ ತಲೆ ಮತ್ತು ಬೆನ್ನುಮೂಳೆ ಸಮರೇಖೆಯಲ್ಲಿರುವುದಿಲ್ಲ. ಇದರಿಂದಾಗಿ ಕಾಲಕ್ರಮೇಣ ಕುತ್ತಿಗೆಯ ಸಮಸ್ಯೆ ಎದುರಾಗಬಹುದು.

ಸುದೀರ್ಘ ಅವಧಿಗೆ ಬೋರಲಾಗಿ ನಿದ್ರಿಸುವುದು ‘ಹರ್ನಿಯೇಟೆಡ್ ಡಿಸ್ಕ್’ಗೆ ಕಾರಣವಾಗಬಹುದು. ಇದರಿಂದಾಗಿ ಬೆನ್ನುಮೂಲೆಯ ಕಶೇರುಗಳ ನಡುವಿನ ತೆಳ್ಳಗಿನ ಬಿಲ್ಲೆಯಲ್ಲಿ ರಂಧ್ರವುಂಟಾಗುತ್ತದೆ. ಅದರೊಳಗಿನ ಜೆಲ್ ಹೊರಗೆ ಬಂದಾಗ ಅದು ನರಗಳನ್ನು ಕೆರಳಿಸುತ್ತದೆ ಮತ್ತು ನೋವನ್ನುಂಟು ಮಾಡುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ, ಸ್ಪೂರ್ತಿ

    3 ಕೋಟಿ ರೂಪಾಯಿ ಬೆಲೆ ಬಾಳುವ ಕಾರನ್ನ ಸಮಾಧಿ ಮಾಡಿದ, ಕಾರಣ ಮಾತ್ರ ಶಾಕಿಂಗ್.

    ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…

  • ದೇಶ-ವಿದೇಶ

    ಇದು ಜಗತ್ತಿನ ಏಕೈಕ ಗಂಡುಗಲಿ ರಾಷ್ಟ್ರ! ಈ ಲೇಖನಿ ಓದಿ ಶಾಕ್ ಆಗ್ತೀರಾ…

    ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ

  • Cinema

    ಟ್ರೋಲ್ ಪೇಜ್ ವಿರುದ್ಧ ಗರಂ ; ಹೀಯಾಳಿಸಿದವರಿಗೆ ಮುಟ್ಟಿ ನೋಡಿಕೊಳ್ಳುವಂತೆ ಉತ್ತರ ನೀಡಿದ ರಶ್ಮಿಕಾ ಮಂದಣ್ಣ..!

     ಕಿರಿಕ್ ಪಾರ್ಟಿ ಸಿನಿಮಾದ ಸಕ್ಸ್​ಸ್​ ಹುಡುಗಿ ರಶ್ಮಿಕಾ ಮಂದಣ್ಣ ಅವರು ತನಗೆ ಸೋಷಿಯಲ್ ಮೀಡಿಯಾದಲ್ಲಿ ಕಿರುಕುಳ ಆಗುತ್ತಿದೆ ಎಂದು ಭಾವನಾತ್ಮಕವಾಗಿ ಇನ್​ ಸ್ಟಾಗ್ರಾಮ್​ನಲ್ಲಿ ಅಳಲು ತೋಡಿಕೊಂಡಿದ್ದಾಳೆ. ಕೆಲ ಕಿಡಿಗೇಡಿಗಳು ನನ್ನ ವಿರುದ್ಧ ಕೆಟ್ಟ, ಕೆಟ್ಟದಾಗಿ ಪೊಸ್ಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ. ಇದೇ ರೀತಿಯ ಇಂದು ಪೋಸ್ಟ್ ನ್ನು ಮಾಡಿ ಉದಾಹರಿಸಿ ರಶ್ಮಿಕಾ ಅವರು, ಇನ್​ ಸ್ಟಾಗ್ರಾಮ್​ನಲ್ಲಿ ಪೊಸ್ಟ್​ ಮಾಡಿದ್ದಾರೆ. ಸೇನೋಟು ಸೋಷಿಯಲ್ ಮೀಡಿಯಾ ಅರಾಸ್ಮೆಂಟ್ ಎನ್ನುವ ಹ್ಯಾಷ್ ಟ್ಯಾಗ್​ನಲ್ಲಿ ನಟಿ ಪೋಸ್ಟ್ ಮಾಡಿದ್ದು, ಸೆಲೆಬ್ರಿಟಿಗಳು ಅಂದರೆ ನಿಮ್ಮ…

  • ಸುದ್ದಿ

    ದಾರಿ ಮಧ್ಯೆ ಕಾರು ನಿಲ್ಲಿಸಿ ವೃದ್ಧನಿಗೆ ಹಣ ನೀಡಿದ ಕನ್ನಡದ ಟಾಪ್ ನಟ,.!ಯಾರು ಗೊತ್ತೇ

    ಇತ್ತೀಚೆಗೆ ಶಿವರಾಜ್‍ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ  ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್‍ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….

  • ಸುದ್ದಿ

    ‘ಪ್ರವಾಸೋದ್ಯಮ ಇಲಾಖೆಯಲ್ಲಿ 243 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ’…!

    ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು. ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು. ಇದೇ ವಿಷಯಕ್ಕೆ…

  • ಸುದ್ದಿ

    ಶಾಕಿಂಗ್ ನ್ಯೂಸ್ ಪೀಣ್ಯದ 10 ಸಾವಿರ ಕೈಗಾರಿಕೆಗಳು ಕ್ಲೋಸ್, 15 ಲಕ್ಷ ಕಾರ್ಮಿಕರು ಬೀದಿಗೆ,..ಇದಕ್ಕೆ ಕಾರಣವಾದರು ಏನು..?

    ಬೆಂಗಳೂರು: ಸಿಲಿಕಾನ್ ಸಿಟಿ ಉದ್ಯೋಗಿಗಳಿಗೆ ಇದು ನಿಜಕ್ಕೂ ಶಾಕಿಂಗ್ ನ್ಯೂಸ್. ಏಷ್ಯಾದಲ್ಲೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ ಎಂದು ಪ್ರಸಿದ್ಧಿ ಪಡೆದಿದ್ದ ಪೀಣ್ಯ ಕೈಗಾರಿಕಾ ಪ್ರದೇಶದ 10 ಸಾವಿರ ಕೈಗಾರಿಕೆಗಳು ಮುಚ್ಚುವ ಸ್ಥಿತಿ ನಿರ್ಮಾಣವಾಗಿದ್ದು, 15 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಬೀದಿಗೆ ಬೀಳುವ ಸಾಧ್ಯತೆಯಿದೆ. ಮಾಹಿತಿ ತಂತ್ರಜ್ಞಾನ ಆಗಮಿಸದ 80,90ರ ದಶಕದಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲದೆ, ದೇಶದ ವಿವಿಧ ಭಾಗಗಳಿಂದ ಉದ್ಯೋಗ ಆರಿಸಿ ಬೆಂಗಳೂರಿಗೆ ಬರುತ್ತಿದ್ದರು. ಅವರೆಲ್ಲರಿಗೂ ಪೀಣ್ಯ ಕೈಗಾರಿಕಾ ಪ್ರದೇಶ ಆಸರೆಯಾಗಿತ್ತು. ಆರ್ಥಿಕ ಹಿಂಜರಿತದ ಎಫೆಕ್ಟ್​…