ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.

ಯರಂತೂ ತಮ್ಮ ನಿದ್ರಿಸುವ ಭಂಗಿಯ ಬಗ್ಗೆ ಹೆಚ್ಚಿನ ಎಚ್ಚರಿಕೆಯನ್ನು ವಹಿಸಬೇಕಾಗುತ್ತದೆ. ಬೋರಲಾಗಿ ನಿದ್ರಿಸುವ ಹೆಚ್ಚಿನವರು ಏನಾದರೊಂದು ನೋವನ್ನು ಅನುಭವಿಸುತ್ತಿರುತ್ತಾರೆ. ಅದು ಕುತ್ತಿಗೆ,ಬೆನ್ನು ಅಥವಾ ಕೀಲುಗಳಾಗಿರಲಿ….ಈ ನೋವು ನೀವು ನಿದ್ರಿಸುವ ಭಂಗಿ ಸರಿಯಿಲ್ಲ ಎನ್ನುವುದನ್ನು ಸೂಚಿಸುತ್ತದೆ. ಹೆಚ್ಚಿನ ನೋವು ನೀವು ಮಧ್ಯರಾತ್ರಿಯಲ್ಲಿ ಏಳುವಂತೆ ಮಾಡುವ ಸಾಧ್ಯತೆಯಿರುತ್ತದೆ ಮತ್ತು ನಿದ್ರೆ ಹಾಳಾಗುವುದರಿಂದ ಬೆಳಿಗ್ಗೆ ನಿಮ್ಮಲ್ಲಿ ಉಲ್ಲಾಸವಿರುವುದಿಲ್ಲ.

ಬೋರಲಾಗಿ ಮಲಗುವುದರಿಂದ ನಿಮ್ಮ ಬೆನ್ನು ಮತ್ತು ಬೆನ್ನುಮೂಳೆಯ ಮೇಲೆ ಹೆಚ್ಚಿನ ಒತ್ತಡ ಬೀಳುತ್ತದೆ. ನಿಮ್ಮ ಹೆಚ್ಚಿನ ಭಾರ ಕುತ್ತಿಗೆಯ ಮಧ್ಯಭಾಗದಲ್ಲಿರುವುದು ಇದಕ್ಕೆ ಕಾರಣವಾಗಿದೆ. ಇದರಿಂದಾಗಿ ನೀವು ನಿದ್ರಿಸಿದ್ದಾಗ ನಿಮ್ಮ ಬೆನ್ನುಮೂಳೆಯು ತಟಸ್ಥ ಭಂಗಿಯನ್ನು ಕಾಯ್ದುಕೊಳ್ಳುವುದು ಕಷ್ಟವಾಗುತ್ತದೆ. ಬೆನ್ನುಮೂಳೆಯ ಮೇಲಿನ ಒತ್ತಡ ಶರೀರದ ಇತರ ಭಾಗಗಳ ಮೇಲಿನ ಒತ್ತಡವನ್ನು ಹೆಚ್ಚಿಸುತ್ತದೆ.

ಬೆನ್ನುಮೂಳೆಯು ಶರೀರದಲ್ಲಿನ ನರಗಳು ಹಾದು ಹೋಗುವ ಪ್ರಮುಖ ಮಾರ್ಗವಾಗಿರುವುದರಿಂದ ಅದರ ಮೇಲಿನ ಒತ್ತಡವು ಶರೀರದ ಯಾವುದೇ ಭಾಗದಲ್ಲಿ ನೋವನ್ನುಂಟು ಮಾಡಬಲ್ಲುದು. ನಿಮ್ಮ ಶರೀರದ ಭಾಗಗಳು ನಿದ್ರೆಯಲ್ಲಿವೆಯೋ ಎಂಬಂತೆ ಜುಮುಗುಟ್ಟುವಿಕೆ ಮತ್ತು ಮರಗಟ್ಟುವಿಕೆಯೂ ಅನುಭವವಾಗಬಹುದು.

ಬೋರಲಾಗಿ ನಿದ್ರಿಸುವುದು ಕುತ್ತಿಗೆಯ ಮೇಲೂ ಪ್ರತಿಕೂಲ ಪರಿಣಾಮವನ್ನು ಬೀರುತ್ತದೆ. ಬೋರಲಾಗಿ ಮಲಗಿದಾಗ ನೀವು ಕುತ್ತಿಗೆಯನ್ನು ಓರೆಯಾಗಿಸುವುದರಿಂದ ತಲೆ ಮತ್ತು ಬೆನ್ನುಮೂಳೆ ಸಮರೇಖೆಯಲ್ಲಿರುವುದಿಲ್ಲ. ಇದರಿಂದಾಗಿ ಕಾಲಕ್ರಮೇಣ ಕುತ್ತಿಗೆಯ ಸಮಸ್ಯೆ ಎದುರಾಗಬಹುದು.

ಸುದೀರ್ಘ ಅವಧಿಗೆ ಬೋರಲಾಗಿ ನಿದ್ರಿಸುವುದು ‘ಹರ್ನಿಯೇಟೆಡ್ ಡಿಸ್ಕ್’ಗೆ ಕಾರಣವಾಗಬಹುದು. ಇದರಿಂದಾಗಿ ಬೆನ್ನುಮೂಲೆಯ ಕಶೇರುಗಳ ನಡುವಿನ ತೆಳ್ಳಗಿನ ಬಿಲ್ಲೆಯಲ್ಲಿ ರಂಧ್ರವುಂಟಾಗುತ್ತದೆ. ಅದರೊಳಗಿನ ಜೆಲ್ ಹೊರಗೆ ಬಂದಾಗ ಅದು ನರಗಳನ್ನು ಕೆರಳಿಸುತ್ತದೆ ಮತ್ತು ನೋವನ್ನುಂಟು ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೆಲುಗಿನ ‘ಆರುಂಧತಿ’, ‘ಭಾಗಮತಿ’ ಚಿತ್ರಗಳ ಹಾಗೆಯೇ ಮಹಿಳಾ ಪ್ರಧಾನ ಚಿತ್ರವಾದ ‘ದಮಯಂತಿ’ ಸೂಪರ್ ಹಿಟ್ ಆಗುವುದರಲ್ಲಿ ಅನುಮಾನವೇ ಇಲ್ಲ. ಇದೊಂದು ಎಂಭತ್ತರ ದಶಕದ ಕಥೆ ಎಂದು ಟೀಸರ್ ನೋಡಿದರೆ ಗೊತ್ತಾಗುತ್ತದೆ. ವಿಭಿನ್ನ, ವಿಶೇಷ ವೇಷ ಭೂಷಣದಲ್ಲಿಯೇ ರಾಧಿಕಾ ತೆರೆ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ದಮಯಂತಿ ಟೀಸರ್ ರಿಲೀಸ್ ಆಗಿದ್ದು YouTubeನಲ್ಲಿ ಟ್ರೆಂಡ್ ಆಗಿತ್ತು. ಅದರಲ್ಲಿರುವ ಪ್ರತಿಯೊಂದೂ ಡೈಲಾಗ್ ಈಗಾಗಲೇ ಸಾಕಷ್ಟು ಫೇಮಸ್ ಆಗಿದ್ದು, ಟಿಕ್ಟಾಕ್ನಲ್ಲಿ ಬಳಸುವವರಿಗೆ ರಾಧಿಕಾ ಸೂಪರ್ ಅವಕಾಶವೊಂದನ್ನು ಕೊಡುತ್ತಿದ್ದಾರೆ. ರಾಧಿಕಾ…
ಸಿನಿಮಾದಲ್ಲಿ ಸೂಪರ್ ಸ್ಟಾರ್ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್ಗೆ ಬಾಲಿವುಡ್ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.
ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ…
ಮತ್ಸ್ಯಕನ್ಯೆ ಸಿಕ್ಕಿದ್ದಾಳೆ ಎನ್ನುವ ಫೋಟೋಗಳು, ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇರುತ್ತದೆ. ಇದನ್ನು ನಂಬುವುದು ತುಂಬಾ ಕಷ್ಟದ ಕೆಲಸ. ಆದರೆ ಕೆಲವೊಮ್ಮೆ ಇಂತಹ ಘಟನೆಗಳನ್ನು ನಂಬಲೇಬೇಕಾಗುವುದು. ಯಾಕೆಂದರೆ ಮಹಿಳೆಯೊಬ್ಬಳು ಮತ್ಸ್ಯಶಿಶುವಿಗೆ ಜನ್ಮ ನೀಡಿದ ಸುದ್ದಿಯಿದು. ಇದನ್ನು ನೀವು ಕೂಡ ಕೇಳಿರಬಹುದು.
ಬಾಯಿ ಹುಣ್ಣು ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರಲ್ಲೂ ಕಂಡು ಬರುತ್ತದೆ. ಬಾಯಿ ಹುಣ್ಣು ಆದರೆ ಊಟಮಾಡುವುದು, ನೀರು ಕುಡಿಯುವುದು ಎಲ್ಲವೂ ಕಷ್ಟವಾಗುತ್ತದೆ. ಇದಕ್ಕೆ ಹಲವು ಬಗೆಯ ಮಾತ್ರೆಗಳನ್ನ ತೆಗೆದು ಕೊಂಡರು ಇದು ಕಡಿಮೆಯಾಗುವುದಿಲ್ಲ. ಈ ಬಾಯಿ ಹುಣ್ಣು ಕಾಣಿಸಿಕೊಳ್ಳಲು ಕಾರಣವೇನು…? ಈ ಬಾಯಿ ಹುಣ್ಣನ್ನ ಕಡಿಮೆ ಮಾಡುವುದು ಹೇಗೆ…? ಎಂಬುದಕ್ಕೆ ಇಲ್ಲಿದೆ ಮಾಹಿತಿ ಓದಿ ತಿಳಿಯಿರಿ… ಬಾಯಿ ಹುಣ್ಣಿಗೆ ಮುಖ್ಯ ಕಾರಣಗಳು:- ಬಾಯಿ ಸ್ವಚ್ಛವಾಗಿ ಇಲ್ಲದೆ ಇರುವುದು, ಬಿ ಕಾಂಪ್ಲೆಕ್ಸ್ ಕೊರತೆ ಇರುವುದು, ವೈರಸ್ ಬ್ಯಾಕ್ಟೀರಿಯಾ , ಫಂಗಲ್…
ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ. ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ…