ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.

ಯರಂತೂ ತಮ್ಮ ನಿದ್ರಿಸುವ ಭಂಗಿಯ ಬಗ್ಗೆ ಹೆಚ್ಚಿನ ಎಚ್ಚರಿಕೆಯನ್ನು ವಹಿಸಬೇಕಾಗುತ್ತದೆ. ಬೋರಲಾಗಿ ನಿದ್ರಿಸುವ ಹೆಚ್ಚಿನವರು ಏನಾದರೊಂದು ನೋವನ್ನು ಅನುಭವಿಸುತ್ತಿರುತ್ತಾರೆ. ಅದು ಕುತ್ತಿಗೆ,ಬೆನ್ನು ಅಥವಾ ಕೀಲುಗಳಾಗಿರಲಿ….ಈ ನೋವು ನೀವು ನಿದ್ರಿಸುವ ಭಂಗಿ ಸರಿಯಿಲ್ಲ ಎನ್ನುವುದನ್ನು ಸೂಚಿಸುತ್ತದೆ. ಹೆಚ್ಚಿನ ನೋವು ನೀವು ಮಧ್ಯರಾತ್ರಿಯಲ್ಲಿ ಏಳುವಂತೆ ಮಾಡುವ ಸಾಧ್ಯತೆಯಿರುತ್ತದೆ ಮತ್ತು ನಿದ್ರೆ ಹಾಳಾಗುವುದರಿಂದ ಬೆಳಿಗ್ಗೆ ನಿಮ್ಮಲ್ಲಿ ಉಲ್ಲಾಸವಿರುವುದಿಲ್ಲ.

ಬೋರಲಾಗಿ ಮಲಗುವುದರಿಂದ ನಿಮ್ಮ ಬೆನ್ನು ಮತ್ತು ಬೆನ್ನುಮೂಳೆಯ ಮೇಲೆ ಹೆಚ್ಚಿನ ಒತ್ತಡ ಬೀಳುತ್ತದೆ. ನಿಮ್ಮ ಹೆಚ್ಚಿನ ಭಾರ ಕುತ್ತಿಗೆಯ ಮಧ್ಯಭಾಗದಲ್ಲಿರುವುದು ಇದಕ್ಕೆ ಕಾರಣವಾಗಿದೆ. ಇದರಿಂದಾಗಿ ನೀವು ನಿದ್ರಿಸಿದ್ದಾಗ ನಿಮ್ಮ ಬೆನ್ನುಮೂಳೆಯು ತಟಸ್ಥ ಭಂಗಿಯನ್ನು ಕಾಯ್ದುಕೊಳ್ಳುವುದು ಕಷ್ಟವಾಗುತ್ತದೆ. ಬೆನ್ನುಮೂಳೆಯ ಮೇಲಿನ ಒತ್ತಡ ಶರೀರದ ಇತರ ಭಾಗಗಳ ಮೇಲಿನ ಒತ್ತಡವನ್ನು ಹೆಚ್ಚಿಸುತ್ತದೆ.

ಬೆನ್ನುಮೂಳೆಯು ಶರೀರದಲ್ಲಿನ ನರಗಳು ಹಾದು ಹೋಗುವ ಪ್ರಮುಖ ಮಾರ್ಗವಾಗಿರುವುದರಿಂದ ಅದರ ಮೇಲಿನ ಒತ್ತಡವು ಶರೀರದ ಯಾವುದೇ ಭಾಗದಲ್ಲಿ ನೋವನ್ನುಂಟು ಮಾಡಬಲ್ಲುದು. ನಿಮ್ಮ ಶರೀರದ ಭಾಗಗಳು ನಿದ್ರೆಯಲ್ಲಿವೆಯೋ ಎಂಬಂತೆ ಜುಮುಗುಟ್ಟುವಿಕೆ ಮತ್ತು ಮರಗಟ್ಟುವಿಕೆಯೂ ಅನುಭವವಾಗಬಹುದು.

ಬೋರಲಾಗಿ ನಿದ್ರಿಸುವುದು ಕುತ್ತಿಗೆಯ ಮೇಲೂ ಪ್ರತಿಕೂಲ ಪರಿಣಾಮವನ್ನು ಬೀರುತ್ತದೆ. ಬೋರಲಾಗಿ ಮಲಗಿದಾಗ ನೀವು ಕುತ್ತಿಗೆಯನ್ನು ಓರೆಯಾಗಿಸುವುದರಿಂದ ತಲೆ ಮತ್ತು ಬೆನ್ನುಮೂಳೆ ಸಮರೇಖೆಯಲ್ಲಿರುವುದಿಲ್ಲ. ಇದರಿಂದಾಗಿ ಕಾಲಕ್ರಮೇಣ ಕುತ್ತಿಗೆಯ ಸಮಸ್ಯೆ ಎದುರಾಗಬಹುದು.

ಸುದೀರ್ಘ ಅವಧಿಗೆ ಬೋರಲಾಗಿ ನಿದ್ರಿಸುವುದು ‘ಹರ್ನಿಯೇಟೆಡ್ ಡಿಸ್ಕ್’ಗೆ ಕಾರಣವಾಗಬಹುದು. ಇದರಿಂದಾಗಿ ಬೆನ್ನುಮೂಲೆಯ ಕಶೇರುಗಳ ನಡುವಿನ ತೆಳ್ಳಗಿನ ಬಿಲ್ಲೆಯಲ್ಲಿ ರಂಧ್ರವುಂಟಾಗುತ್ತದೆ. ಅದರೊಳಗಿನ ಜೆಲ್ ಹೊರಗೆ ಬಂದಾಗ ಅದು ನರಗಳನ್ನು ಕೆರಳಿಸುತ್ತದೆ ಮತ್ತು ನೋವನ್ನುಂಟು ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷಸ್ನೇಹಿತರು ವ್ಯಾಪಾರ ಪಾಲುದಾರರು…
ಒಂದೇ ಸ್ಟ್ರೆಚರ್ನಲ್ಲಿ ಪುರುಷ ರೋಗಿ ಜೊತೆ ಎಕ್ಸ್ ರೇ ರೂಮಿಗೆ ಹೋಗುವಂತೆ ಮಹಿಳೆಗೆ ಒತ್ತಾಯಿಸಿದ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ಇರುವ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ನಡೆದಿದೆ.ಸಂಗೀತಾ ಪುರುಷ ರೋಗಿ ಜೊತೆ ಸ್ಟ್ರೆಚರ್ ಹಂಚಿಕೊಂಡ ಮಹಿಳೆ. ಸಂಗೀತಾ ಕಳೆದ 12 ದಿನಗಳ ಹಿಂದೆ ಬಲಗಾಲು ಫ್ರ್ಯಾಕ್ಚರ್ ಆಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಎಕ್ಸ್ ರೇ ರೂಮಿಗೆ ಕರೆದುಕೊಂಡು ಹೋಗಬೇಕಾದರೆ ಸ್ಟ್ರೆಚರ್ ಇಲ್ಲವೆಂದು ಪುರುಷ ರೋಗಿಯಿದ್ದ ಸ್ಟ್ರೆಚರ್ನಲ್ಲಿ ಹೋಗುವಂತೆ ಸಿಬ್ಬಂದಿ ಒತ್ತಾಯ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ….
ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
ಕನ್ನಡ ಬಿಗ್ಬಾಸ್ ಇನ್ನೇನು ಮೂರೂ ವಾರಗಳ ಕಾಲ ನಡೆಯಲ್ಲಿದ್ದು ಮುಕ್ತಾಯಗೊಳ್ಳಲಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಗಲಭೆ ಸೃಷ್ಟಿಯಾಗಿದೆ. ಹೌದು ಅಡುಗೆ ಮನೆಯಲ್ಲಿ ವಾಂಗಿಬಾತ್ ಮತ್ತು ಚಿತ್ರಾನ್ನಕ್ಕಾಗಿ ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ನಡುವೆ ಮಾತಿನ ಚಕಮುಕಿ ನಡೆದಿದೆ. ಅಡುಗೆ ಮನೆಯಲ್ಲಿ ಎಲ್ಲರೂ ಸೇರಿ ಅಡುಗೆ ಮಾಡುತ್ತಿದ್ದಾಗ, ದೀಪಿಕಾ ಮತ್ತು ಚಂದನ್ ನಡುವೆ ಅಡುಗೆ ಮಾಡುವ ವಿಚಾರಕ್ಕೆ ವಾಗ್ವಾದ ಸೃಷ್ಠಿಯಾಗಿದೆ. ದೀಪಿಕಾ ದಾಸ್ ಅವರು ಚಂದನ್ ಗೆ ನಾಳೆ ನೀವು ಅಡುಗೆ ಮಾಡಿ, ನಾಳಿದ್ದು…
ಸಿನಿ ಲೋಕದಲ್ಲಿ ನೋಡಲು ಸುಂದರವಾಗಿದ್ದರೆ ಗ್ಲಾಮರಸ್ ಆಗಿದ್ದರೆ ಮಾತ್ರ ಬೆಳೆಯಲು ಸಾದ್ಯ! ಆಗ ಮಾತ್ರ ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರೆ ಎಂದು ಮಾತನಾಡಿಕೊಳ್ಳುವ ಸಮಯದಲ್ಲಿ, ಕಪ್ಪಗಿದ್ದರೆ ವ್ಯಕ್ತಿಗೆ ಅದು ಮೈನಸ್ ಅಲ್ಲ ಪ್ಲಸ್ ಎಂದು ತೋರಿಸಿಕೊಟ್ಟವರು ನಟಿ ಸರಿತಾ.! ಆಕೆಯ ಕಣ್ಣುಗಳನ್ನು ನೋಡಿ ಸೋತವರೆಷ್ಟೋ, ಅವರ ಅಭಿನಯ ಮತ್ತು ವ್ಯಕ್ತಿತ್ವವವನ್ನು ನೋಡಿ ಈ ರೀತಿಯಾದ ಹುಡುಗಿ ನಮಗೆ ಸಿಗಬೇಕು ಎಂದು ಅದೆಷ್ಟೋ ಜನ ಕನಸು ಕಂಡಿದ್ದರು. ಕನ್ನಡ, ತೆಲುಗು, ತಮಿಳು, ಮಲೆಯಾಳ ಮುಚ್ಚಿಗೆ ಮರಗಳಲ್ಲಿ ವಿಜೃಂಭಿಸಿದ ಅವರಿಗೆ ವೈವಾಹಿಕ ಜೀವನ…
ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ. ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ…