ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವೆಲ್ಲಾ ಬ್ಯಾಟರಿ ಚಾಲಿತ ಬೈಕ್ಗಳನ್ನು ಹಾಗೂ ಕಾರುಗಳನ್ನು ನೋಡಿದ್ದೇವೆ. ಆದ್ರೆ, ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಹೌದು ಇದು ನಿಜಕ್ಕೂ ಹೌಹಾರುವಂತಹ ವಿಷಯ. 4 ವರ್ಷದ ಬಾಲಕನಿಗೆ ಬ್ಯಾಟರಿ ಮೂಲಕ ಹೃದಯದ ಬಡಿತ ನಡೆಯುತ್ತಿರುವ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ.

ನಿಜಕ್ಕೂ ಇದೊಂದು ರೀತಿಯಲ್ಲಿ ವಿಚಿತ್ರ ಅನಿಸಿದ್ರೂ ಸತ್ಯ. ದಾಂಡೇಲಿ ಮೂಲದ ಪ್ರಕಾಶ ಹಾಗೂ ಅಶ್ವಿನಿ ದಂಪತಿಯ 4 ವರ್ಷದ ಬಾಲಕನಿಗೆ ಇಂತಹದೊಂದು ಆಪರೇಷನ್ ಮಾಡಲಾಗಿದೆ. ನಾಲ್ಕು ವರ್ಷದ ಈ ಬಾಲಕ ಹೃದಯ ಸಂಬಂದಿ ಕಾಯಿಲೆಯಿಂದ ಬಳಲುತ್ತಿದ್ದ. ಧಾರವಾಡದ ಎಸ್ಡಿಎಂ ನಾರಾಯಣ ಹೃದಯಾಲಯದ ವೈದ್ಯರು ಯಶಸ್ವಿ ಚಿಕಿತ್ಸೆ ಮಾಡಿದ್ದು, ಬ್ಯಾಟರಿ ಮೂಲಕ ಬಾಲಕನ ಹೃದಯಕ್ಕೆ ಚಾಲನೆ ನೀಡಿದ್ದಾರೆ. ಹೃದಯಕ್ಕೆ ಅಳವಡಿಸಿರುವ ಬ್ಯಾಟರಿಯಿಂದ ಬಾಲಕನ ಹೃದಯ ಚಾಲನೆಯಲ್ಲಿದೆ. ವೈದ್ಯ ಅರುಣ ಬಬಲೇಶ್ವರ ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ..

ಹೃದಯ ಬಡಿತ ನಿಮಿಷಕ್ಕೆ 100ಕ್ಕಿಂತ ಅಧಿಕ ಇರುವಲ್ಲಿ ಈ ಬಾಲಕನ ಹೃದಯ ಬಡಿತ ಕೆವಲ 39 ಇತ್ತು. ಹೀಗಾಗಿ ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ಹೋದಾಗ ಪೋಷಕರಿಗೆ ಬೆಂಗಳೂರಿನಲ್ಲಿ ತೋರಿಸಿ ಎಂದು ಹೇಳಿದ್ದರು ವೈದ್ಯರು. ಖುದ್ದು ಎಸ್ಡಿಎಂ ನಾರಾಯಾಣ ಹೃದಯಾಲಯದ ವೈದ್ಯರ ಬಳಿ ಬಂದಾಗ, ಬಿಪಿಎಲ್ ಕಾರ್ಡ್ ಮೇಲೆ ಉಚಿತವಾಗಿ 4 ವರ್ಷದ ಬಾಲಕ ಅಮೊಘನಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

ಬಾಲಕ ಎಲ್ಲರಂತೆ ಈಗ ಆರೋಗ್ಯವಾಗಿದ್ದಾನೆ. ಇನ್ನು ಈ ರೀತಿಯಾಗಿ ಶಸ್ತ್ರ ಚಿಕೆತ್ಸೆ ಮಾಡಿದ ಬಳಿಕ ಸುಮಾರು 10 ವರ್ಷಕ್ಕೊಮ್ಮೆ ಈ ರೀತಿಯಾಗಿ ಹೃದಯಕ್ಕೆ ಅಳವಡಿಸಿರುವ ಬ್ಯಾಟರಿಯನ್ನು ಬದಲಾಯಿಸಬೇಕಾಗಿದೆ. ಅದಕ್ಕೆ ಬಾಲಕನ ಪೋಷಕರು ಕೂಡ ತಯಾರಾಗಿದ್ದಾರೆ. ವೃತ್ತಿಯಲ್ಲಿ ಗೌಂಡಿ ಕೆಲಸ ಮಾಡಿಕೊಂಡಿರುವ ದಾಂಡೇಲಿ ಮೂಲದ ಪ್ರಕಾಶ ವೈದ್ಯರಿಗೆ ಧನ್ಯವಾದ ಹೇಳಿದ್ದಾರೆ.

ಬಾಲಕ ಸದ್ಯಕ್ಕೆ ಆರೋಗ್ಯವಾಗಿದ್ದು, ಎಲ್ಲರಂತೆ ಓಡಾಡಿಕೊಂಡು ಇದ್ದಾನೆ. ಬಡ ದಂಪತಿಗಳು ಹಣದ ಖರ್ಚು ಜಾಸ್ತಿ ಆಗುತ್ತೆ ಎಂದು ಹಾಗೆ ಬಿಟ್ಟಿದ್ದರೆ, ಮುಂದಿನ ದಿನಗಳಲ್ಲಿ ಬಾಲಕನ ಆರೋಗ್ಯಕ್ಕೆ ಸಮಸ್ಯೆಯಾಗುತ್ತಿತ್ತು. ಆದ್ರೆ ಅವೆಲ್ಲಾ ಸಮಸ್ಯೆಗಳನ್ನು ನಾರಾಯಾಣ ಹೃದಯಾಲಯದ ವೈದ್ಯರು ದೂರ ಮಾಡಿ, ಬಾಲಕನಿಗೆ ಮತ್ತೊಮ್ಮೆ ಮರುಜೀವ ಕೊಟ್ಟಂತೆ ಆಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಸಾಮಾನ್ಯವಾಗಿ ಹೊಣಗಿದ ಅಥವಾ ಬೇಯಿಸಿದ ಶೇಂಗಾ ತಿನ್ನುವುದೇ ಜಾಸ್ತಿ ಆದರೆ ಅದೇ ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯಕಾರಿ ಲಾಭಗಳಿವೆ. ಕ್ಯಾನ್ಸರ್ ಸೆಲ್ ದೊಡ್ಡದಾಗುವುದಕ್ಕೆ ತಡೆ :ನೀರಿನಲ್ಲಿ ನೆನೆಸಿದ ಶೇಂಗಾ ಸೇವನೆ ಮಾಡೋದರಿಂದ ಕ್ಯಾನ್ಸರ್ ಸೆಲ್ಸ್ ದೊಡ್ಡದಾಗೋದನ್ನು ತಡೆಯಬಹುದು. ಜೊತೆಗೆ ಬ್ಲಡ್ ಸರ್ಕ್ಯುಲೇಶನ್ ಚೆನ್ನಾಗಿ ಆಗುವಂತೆ ಮಾಡುತ್ತದೆ. ನಿಮ್ಮ ಮಸಲ್ಸ್ ಆಕರ್ಷಕವಾಗುತ್ತದೆ :ಕೆಲವೊಮ್ಮೆ ಶರೀರದಲ್ಲಿ ಹೇಗೇಗೊ ಮಸಲ್ಸ್ ಬರುತ್ತದೆ. ಇದರಿಂದ ನಿಮ್ಮ ಲುಕ್ ಹಾಳಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ನೀವು ಪ್ರತಿದಿನ ಶೇಂಗಾವನ್ನು ನೀರಿನಲ್ಲಿ…
ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್ ಮಿಯಾಂವ್ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು. ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ…
ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಹುತೇಕ ದ್ವಿಚಕ್ರ ವಾಹನಗಳು ಪೆಟ್ರೋಲ್ ಎಂಜಿನ್ ಸಹಾಯದಿಂದ ಚಲಿಸುತ್ತಿರುವುದು ಎಂದು ನಮಗೆಲ್ಲಾ ತಿಳಿದೇ ಇದೆ. ಜೊತೆಗೆ ದೇಶದೆಲ್ಲೆಡೆ ಎಲೆಕ್ಟ್ರಿಕ್ ವಾಹನಗಳು ಕೂಡಾ ಬಿಡುಗಡೆಯಾಗುತ್ತಿದ್ದು, ಪೆಟ್ರೋಲ್ ಎಂಜಿನ್ ಬೈಕ್ಗಳಿಗೆ ಟಕ್ಕರ್ ನೀಡುವುದಕ್ಕೆ ಸಜ್ಜಾಗುತ್ತಿವೆ. ಹೀಗಿರುವಾಗ ಇಲ್ಲೊಬ್ಬ ಅಸಾಮಿ ಕೋಕಾಕೋಲಾದಿಂದ ಬೈಕ್ ಚಾಲನೆ ಮಾಡುವ ಹೊಸ ಪ್ರಯತ್ನಕ್ಕೆ ಕೈಹಾಕಿದ್ದಾನೆ. ವಾಹನಗಳ ಇಂಧನಗಳ ಬೆಲೆ ಕಡಿತಗೊಳಿಸುವುದಕ್ಕೆ ಜಗತ್ತಿನಾದ್ಯಂತ ಹಲವು ಹೊಸ ಇಂಧನ ಮಾದರಿಗಳನ್ನು ಪತ್ತೆಹಚ್ಚಲು ಹತ್ತಾರು ಸಂಶೋಧನೆಗಳು ನಡೆಯುತ್ತಿದ್ದು, ಇಲ್ಲೊಬ್ಬ ಯುವಕ ಮಾತ್ರ ಒಂದು ಸಾಧಾರಣ ಕೂಲ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(15 ನವೆಂಬರ್, 2018) ದೊಡ್ಡ ಗುಂಪಿನಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳುವುದು ಅತ್ಯಂತ ಮನರಂಜನಾತ್ಮಕವಾಗಿರುತ್ತದೆ- ಆದರೆ ನಿಮ್ಮ ವೆಚ್ಚಗಳು ಹಚ್ಚಾಗುತ್ತವೆ. ಯುವಕರು ಶಾಲಾ ಯೋಜನೆಗಳಲ್ಲಿ ಕೆಲವುಸಲಹೆ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
ಕೇಂದ್ರ ಸಚಿವ ಬಿಜೆಪಿಯ ಹಿರಿಯ ಮುಖಂಡ ಅನಂತಕುಮಾರ್ ರವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಫಲಕಾರಿಯಾಗದ ಕಾರಣ ಬೆಳಗಿನ ಜಾವ ಮೂರು ಗಂಟೆಗೆ ವಿಧಿವಶವರಾಗಿದ್ದಾರೆ. ಅಗಲಿದ ರಾಜಕೀಯ ನಾಯಕನಿಗೆ ಎಲ್ಲಾ ಪಕ್ಷದ ನಾಯಕರು ಸಂತಾಪ ಸೂಚಿಸಿದ್ದಾರೆ.ಹಾಗೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದ ಎಚ್.ಎನ್. ಅನಂತಕುಮಾರ್ ರವರಿಗೆ ಸಂತಾಪ ಸೂಚಿಸಿದ್ದಾರೆ. ಎಚ್.ಎನ್. ಅನಂತಕುಮಾರ್ ರವರು ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೆಲವು ದಿನಗಳಿಂದ ಚಿಕಿತ್ಸೆ ಪೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ, ೫೯ ವರ್ಷದ ಅನಂತಕುಮಾರ್…