News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದಿನಕ್ಕೊಂದು ನೀತಿ ಕಥೆ

ಬ್ರಹ್ಮದತ್ತನ ಗುಣ ಮತ್ತು ದೋಷ…..ಓದಿ ದಿನಕ್ಕೊಂದು ನೀತಿ ಕಥೆ…..

429

 ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .

ಇತ್ತ ಕಾಶಿಯಲ್ಲಿ ಬ್ರಹ್ಮದತ್ತನಿಗೆ ಸಕಲರೂ ತನ್ನ ಸದ್ಗುಣಗಳನ್ನೇ ಹಾಡಿ ಹೋಗಳತ್ತಿರುವುದನ್ನು ಕೇಳಿ ಕೇಳಿ ಒಂದು ಸಂದೇಹ ಬಂತು. ‘’ಪ್ರತಿಯೊಬ್ಬರೂ ನನ್ನನ್ನೂ ಹೊಗಳುತ್ತಾರೆ, ಕೀರ್ತಿಸುತ್ತಾರೆ. ಅಂದರೆ ನಾನು ಸರ್ವಗುಣ ಸಂಪನನ್ನೇ?ನನ್ನಲ್ಲಿ ಯಾವ ದೋಷವು ಇಲ್ಲವೇ?ಇದ್ದರೂ, ಕಂಡರೂ, ಯಾರೂ ಅದನ್ನು ನನ್ನ ದಾಕ್ಷೀಣ್ಯದಿಂದ ಹೇಳುತ್ತಿಲ್ಲವೇ?’’ ಎಂದುಕೊಂಡ.

ಯಾರಾದರೊಬ್ಬರಿಗೆ ತನ್ನಲ್ಲಿರುವ ದೋಷ ಕಾಣಿಸಬಹುದು, ಯಾರಾದರೊಬ್ಬರಿಗೆ ತನ್ನ ಕೊರತೆಯನ್ನು ಧೈರ್ಯವಾಗಿ ಆಡಿ ತೋರಿಸಬಹುದು, ಎಂದು ಅವನು ಹುಡುಕತೊಡಗಿದ. ಮೊದಲು ಅವನು ತನ್ನ ಪರಿವಾರದಲ್ಲಿ ಹುಡುಕಿದ.

ಆದರೆ ಅವರಲ್ಲಿ ಯಾರೂ ರಾಜನಲ್ಲಿ ದೋಷವಿದೆಯೆಂದು ಹೇಳಲಿಲ್ಲ ಅರಮನೆಯ ಪರಿವಾರದವರು ದೋಷ ಕಂಡವರು ಯಾರೂ ಇರಲಿಲ್ಲ. ನಗರದ ಹೊರಗೆ ವೇಷ ಮರೆಸಿಕೊಂಡು ಸಂಚಾರ ಮಾಡಿದ ಅಲ್ಲೂ ಕೂಡ ಎಲ್ಲ ಅವನ ಗುಣಗಾನ ಮಾಡಿದರೇ  ಹೊರತು, ಒಬ್ಬನಾದರೂ ರಾಜನ ನಡತೆಯಲ್ಲಿ ಈ ತಪ್ಪಿದೆ ಎಂದು ಹೇಳಲಿಲ್ಲ.

ಕಡೆಗೆ ಅವನು ಹಿಮಾಲಯಕ್ಕೆ ಹೋದ. ಆ ಗುಡ್ಡ ಗಾಡಿನ ತುಂಬಾ  ಸಂಚರಿಸಿದ. ಕಡೆಗೆ ಬೋಧಿಸತ್ವನ ಪರ್ಣಕುಟೀರ ಕಣ್ಣಿಗೆ ಬಿತ್ತು. ರಾಜ ಅಲ್ಲಿಗೆ ಹೋಗಿ ಅವನಿಗೆ ನಮಸ್ಕರಿಸಿ ಕುಳಿತುಕೊಂಡ. ಬೋಧಿಸತ್ವ ಅವನ ಯೋಗಕ್ಷೇಮವನ್ನು ವಿಚಾರಿಸಿಕೊಂಡ.

ಬೋಧಿಸತ್ವ ಆಗ ಕಾಡಿನಿಂದ ತಂದಿದ್ದ ಅರಳಿ ಹಣ್ಣುಗಳನ್ನು ತಿನ್ನುತ್ತಿದ್ದ. ಅವನ್ನೇ ರಾಜನಿಗೆ ನೀಡಿ, ‘’ಅಯ್ಯಾ, ಹಸಿದಿರುವಂತಿದೆ, ಈ ಅರಳಿ ಹಣ್ಣುಗಳನ್ನು ತಿಂದು ನೀರು ಕುಡಿ’’ ಎಂದ.

ರಾಜ ಹಾಗೇ ಮಾಡಿದ. ಆ ಅರಳಿ ಹಣ್ಣುಗಳು ಅಮೃತದಂತಿದ್ದವು. ‘’ಪೂಜ್ಯರೆ, ಈ ಹಣ್ಣುಗಳು ಇಷ್ಟೊಂದು ಮಧುರವಾಗಿರಲು ಕಾರಣವೇನು?’’ ಎಂದು ಕೇಳಿದ.

ಬೋಧಿಸತ್ವ ಹೇಳಿದ, ‘’ಈ ಪ್ರಾಂತ್ಯವನ್ನು ಆಳುತ್ತಿರುವ ರಾಜ ಧರ್ಮವನ್ನು ಮೀರದೆ, ನ್ಯಾಯದಿಂದ ನಡೆದುಕೊಳ್ಳುತ್ತಿದ್ದಾನೆ. ಅದಕ್ಕೇ ಈ ಹಣ್ಣುಗಳು ಇಷ್ಟು ಸಿಹಿಯಾಗಿವೆ.’’

‘’ಪೂಜ್ಯರೆ’’ ಬೋಧಿಸತ್ವ ಹೇಳಿದ, ‘’ಸಿಹಿ ಕೊಡುವ ಪದಾರ್ಥಗಳು ತಮ್ಮ ಸಿಹಿಯನ್ನು ಕಳೆದುಕೊಳ್ಳುವುದು ಮಾತ್ರವಲ್ಲ, ಇಡೀ ದೇಶವೇ ಸತ್ವವನ್ನು ಕಳೆದುಕೊಂಡು ನಾಶವಾಗುತ್ತದೆ.’’

ರಾಜ ತನ್ನ ಪರಿಚಯವನ್ನು ಹೇಳಿಕೊಳ್ಳದೆ ನಮಸ್ಕರಿಸಿ ಅಲ್ಲಿಂದ ಹೊರಟು ಬಂದ.

ಬೋಧಿಸತ್ವನ ಹೇಳಿದ ಮಾತುಗಳನ್ನು ಪರೀಕ್ಷಿಸುವ ಮನಸ್ಸಾಯಿತು. ರಾಜ ಅಂದಿನಿಂದ ಅಧರ್ಮದಿಂದ ರಾಜ್ಯಭಾರ ಮಾಡುತ್ತ ಅನ್ಯಾಯದಿಂದ ನಡೆದುಕೊಳ್ಳತೊಡಗಿದ.

ಕೆಲವು ಕಾಲದ ನಂತರ ಮತ್ತೆ ಅವನು ಬೋಧಿಸತ್ವನ ಬಳಿಗೆ ಬಂದು ನಮಸ್ಕರಿಸಿ ಕುಳಿತುಕೊಂಡ. ಆ ದಿನವೂ ಬೋಧಿಸತ್ವ ಅವನಿಗೆ ಅರಳಿ ಹಣ್ಣುಗಳನ್ನು ಕೊಟ್ಟ ಅದನ್ನು ಬಾಯಿಗಿಟ್ಟುಕೊಂಡ ಕೂಡಲೇ ಕಹಿಯಾಗಿ ರಾಜ ತಿನ್ನಲಾರದೆ ಉಗಿದುಬಿಟ್ಟ. ‘’ಪೂಜ್ಯರೇ, ಈ ಹಣ್ಣುಗಳನ್ನು ತಿನ್ನಲಾರದಷ್ಟು ಕಹಿಯಗಿವೆ’’ ಎಂದ.

ಬೋಧಿಸತ್ವ ಹೇಳಿದ, ‘’ಹಾಗಾದರೆ ರಾಜ ನಿಜವಾಗಲೂ ಅಧರ್ಮಿಯಗಿರಬೇಕು. ಅದರಿಂದಲೇ ಹಣ್ಣುಗಳನ್ನು ತಮ್ಮ ಸಿಹಿ ಕಳೆದುಕೊಂಡಿದೆ. ರಾಜ ಅಧಾರ್ಮಿಕನಾದರೆ ಇಡೀ ಪ್ರಜಸಮೂಹಂ ಅಧರ್ಮಚರಣೆ ಮಾಡುತ್ತ ದೇಶವೇ ದುಃಖಕ್ಕೆ ಒಳಗಾಗುತ್ತದೆ,’’

ರಾಜ ತನ್ನ ಪರಿಚಯವನ್ನು ಬಹಿರಂಗಪಡಿಸಿದ. ‘’ಪೂಜ್ಯರೇ, ನಾನೇ ಅರಳಿ ಹಣ್ಣನ್ನು ಸಿಹಿ ಮಾಡಿದೆ. ಅನಂತರ ನಾನೇ ಅದನ್ನು ಕಹಿ ಮಾಡಿದೆ. ಈಗ ಮತ್ತೆ ಸಿಹಿ ಮಾಡುತ್ತೇನೆ’’ ಎಂದು ನಮಸ್ಕರಿಸಿದ.

ಹಿಂದಿರುಗಿ ಕಾಶಿಗೆ ಹೋಗಿ ಧರ್ಮದಿಂದ ರಾಜ್ಯಭಾರ ಮಾಡಿದ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಜ್ಯೋತಿಷ್ಯ

    ಹಣದ ಸಮಸ್ಯೆ ಇದೆಯೇ, ಆರ್ಥಿಕವಾಗಿ ತೊಂದರೆ ಆಗುತ್ತಿದೆಯೇ ಇದನ್ನು ನಿಮ್ಮ ಮನೆಯಲ್ಲಿ ಮಾಡಿ…

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಬೇಕಾಗುವ ಸಾಮಾಗ್ರಿಗಳು ಒಂದು…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 17 ಜನವರಿ, 2019 ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ ಜೀವನದಲ್ಲಿ…

  • ಜ್ಯೋತಿಷ್ಯ

    ವೈಕುಂಠ ಏಕಾದಶಿಯ ಈ ಶುಭದಿನದಂದು ನಿಮ್ಮ ರಾಶಿಗಳ ಮೇಲೆ ತಿರುಪತಿ ತಿಮ್ಮಪ್ಪನ ಆಶೀರ್ವಾದ ಇದೆಯೇ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(18 ಡಿಸೆಂಬರ್, 2018) ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ…

  • ಸುದ್ದಿ

    ಟೀ ಪ್ರಿಯರಿಗೋಂದು ಸಿಹಿ ಸುದ್ದಿ, ಬೆಂಗಳೂರಿಗೆ ಬಂತು ಬಬಲ್ ಟೀ..!

    ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್‌ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ ….

  • ಕ್ರೀಡೆ

    4 ಬಾಲ್‍ಗಳಿಗೆ ಬರೋಬ್ಬರಿ 92 ರನ್ ನೀಡಿದ್ದ ಬೌಲರ್‍ಗೆ 10 ವರ್ಷ ನಿಷೇಧ..!ಇದು ಹೇಗಾಯ್ತು ಗೊತ್ತಾ..?

    ಅಂದು ನಡೆದ ಮ್ಯಾಚ್‍ನ ಕ್ಯಾಪ್ಟನ್, ತಂಡದ ನಾಯಕ ಮತ್ತು ಮ್ಯಾನೇಜರ್ ಅವರನ್ನು 5 ವರ್ಷಗಳ ಕಾಲ ಢಾಕಾ ಡಿವಿಜನ್ ಲೀಗ್ ನಿಂದ ನಿಷೇಧಿಸಲಾಗಿದೆ.

  • ಸುದ್ದಿ

    ಮದುವೆಯಾದ ಕೇವಲ ಮೂರೇ ನಿಮಿಷಕ್ಕೆ ಡಿವೋರ್ಸ್..!ಶಾಕ್ ಆಗ್ತೀರಾ ಕರಣ ಕೇಳಿದ್ರೆ..?

    ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್‍ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…