ದಿನಕ್ಕೊಂದು ನೀತಿ ಕಥೆ

ಬ್ರಹ್ಮದತ್ತನ ಗುಣ ಮತ್ತು ದೋಷ…..ಓದಿ ದಿನಕ್ಕೊಂದು ನೀತಿ ಕಥೆ…..

427

 ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .

ಇತ್ತ ಕಾಶಿಯಲ್ಲಿ ಬ್ರಹ್ಮದತ್ತನಿಗೆ ಸಕಲರೂ ತನ್ನ ಸದ್ಗುಣಗಳನ್ನೇ ಹಾಡಿ ಹೋಗಳತ್ತಿರುವುದನ್ನು ಕೇಳಿ ಕೇಳಿ ಒಂದು ಸಂದೇಹ ಬಂತು. ‘’ಪ್ರತಿಯೊಬ್ಬರೂ ನನ್ನನ್ನೂ ಹೊಗಳುತ್ತಾರೆ, ಕೀರ್ತಿಸುತ್ತಾರೆ. ಅಂದರೆ ನಾನು ಸರ್ವಗುಣ ಸಂಪನನ್ನೇ?ನನ್ನಲ್ಲಿ ಯಾವ ದೋಷವು ಇಲ್ಲವೇ?ಇದ್ದರೂ, ಕಂಡರೂ, ಯಾರೂ ಅದನ್ನು ನನ್ನ ದಾಕ್ಷೀಣ್ಯದಿಂದ ಹೇಳುತ್ತಿಲ್ಲವೇ?’’ ಎಂದುಕೊಂಡ.

ಯಾರಾದರೊಬ್ಬರಿಗೆ ತನ್ನಲ್ಲಿರುವ ದೋಷ ಕಾಣಿಸಬಹುದು, ಯಾರಾದರೊಬ್ಬರಿಗೆ ತನ್ನ ಕೊರತೆಯನ್ನು ಧೈರ್ಯವಾಗಿ ಆಡಿ ತೋರಿಸಬಹುದು, ಎಂದು ಅವನು ಹುಡುಕತೊಡಗಿದ. ಮೊದಲು ಅವನು ತನ್ನ ಪರಿವಾರದಲ್ಲಿ ಹುಡುಕಿದ.

ಆದರೆ ಅವರಲ್ಲಿ ಯಾರೂ ರಾಜನಲ್ಲಿ ದೋಷವಿದೆಯೆಂದು ಹೇಳಲಿಲ್ಲ ಅರಮನೆಯ ಪರಿವಾರದವರು ದೋಷ ಕಂಡವರು ಯಾರೂ ಇರಲಿಲ್ಲ. ನಗರದ ಹೊರಗೆ ವೇಷ ಮರೆಸಿಕೊಂಡು ಸಂಚಾರ ಮಾಡಿದ ಅಲ್ಲೂ ಕೂಡ ಎಲ್ಲ ಅವನ ಗುಣಗಾನ ಮಾಡಿದರೇ  ಹೊರತು, ಒಬ್ಬನಾದರೂ ರಾಜನ ನಡತೆಯಲ್ಲಿ ಈ ತಪ್ಪಿದೆ ಎಂದು ಹೇಳಲಿಲ್ಲ.

ಕಡೆಗೆ ಅವನು ಹಿಮಾಲಯಕ್ಕೆ ಹೋದ. ಆ ಗುಡ್ಡ ಗಾಡಿನ ತುಂಬಾ  ಸಂಚರಿಸಿದ. ಕಡೆಗೆ ಬೋಧಿಸತ್ವನ ಪರ್ಣಕುಟೀರ ಕಣ್ಣಿಗೆ ಬಿತ್ತು. ರಾಜ ಅಲ್ಲಿಗೆ ಹೋಗಿ ಅವನಿಗೆ ನಮಸ್ಕರಿಸಿ ಕುಳಿತುಕೊಂಡ. ಬೋಧಿಸತ್ವ ಅವನ ಯೋಗಕ್ಷೇಮವನ್ನು ವಿಚಾರಿಸಿಕೊಂಡ.

ಬೋಧಿಸತ್ವ ಆಗ ಕಾಡಿನಿಂದ ತಂದಿದ್ದ ಅರಳಿ ಹಣ್ಣುಗಳನ್ನು ತಿನ್ನುತ್ತಿದ್ದ. ಅವನ್ನೇ ರಾಜನಿಗೆ ನೀಡಿ, ‘’ಅಯ್ಯಾ, ಹಸಿದಿರುವಂತಿದೆ, ಈ ಅರಳಿ ಹಣ್ಣುಗಳನ್ನು ತಿಂದು ನೀರು ಕುಡಿ’’ ಎಂದ.

ರಾಜ ಹಾಗೇ ಮಾಡಿದ. ಆ ಅರಳಿ ಹಣ್ಣುಗಳು ಅಮೃತದಂತಿದ್ದವು. ‘’ಪೂಜ್ಯರೆ, ಈ ಹಣ್ಣುಗಳು ಇಷ್ಟೊಂದು ಮಧುರವಾಗಿರಲು ಕಾರಣವೇನು?’’ ಎಂದು ಕೇಳಿದ.

ಬೋಧಿಸತ್ವ ಹೇಳಿದ, ‘’ಈ ಪ್ರಾಂತ್ಯವನ್ನು ಆಳುತ್ತಿರುವ ರಾಜ ಧರ್ಮವನ್ನು ಮೀರದೆ, ನ್ಯಾಯದಿಂದ ನಡೆದುಕೊಳ್ಳುತ್ತಿದ್ದಾನೆ. ಅದಕ್ಕೇ ಈ ಹಣ್ಣುಗಳು ಇಷ್ಟು ಸಿಹಿಯಾಗಿವೆ.’’

‘’ಪೂಜ್ಯರೆ’’ ಬೋಧಿಸತ್ವ ಹೇಳಿದ, ‘’ಸಿಹಿ ಕೊಡುವ ಪದಾರ್ಥಗಳು ತಮ್ಮ ಸಿಹಿಯನ್ನು ಕಳೆದುಕೊಳ್ಳುವುದು ಮಾತ್ರವಲ್ಲ, ಇಡೀ ದೇಶವೇ ಸತ್ವವನ್ನು ಕಳೆದುಕೊಂಡು ನಾಶವಾಗುತ್ತದೆ.’’

ರಾಜ ತನ್ನ ಪರಿಚಯವನ್ನು ಹೇಳಿಕೊಳ್ಳದೆ ನಮಸ್ಕರಿಸಿ ಅಲ್ಲಿಂದ ಹೊರಟು ಬಂದ.

ಬೋಧಿಸತ್ವನ ಹೇಳಿದ ಮಾತುಗಳನ್ನು ಪರೀಕ್ಷಿಸುವ ಮನಸ್ಸಾಯಿತು. ರಾಜ ಅಂದಿನಿಂದ ಅಧರ್ಮದಿಂದ ರಾಜ್ಯಭಾರ ಮಾಡುತ್ತ ಅನ್ಯಾಯದಿಂದ ನಡೆದುಕೊಳ್ಳತೊಡಗಿದ.

ಕೆಲವು ಕಾಲದ ನಂತರ ಮತ್ತೆ ಅವನು ಬೋಧಿಸತ್ವನ ಬಳಿಗೆ ಬಂದು ನಮಸ್ಕರಿಸಿ ಕುಳಿತುಕೊಂಡ. ಆ ದಿನವೂ ಬೋಧಿಸತ್ವ ಅವನಿಗೆ ಅರಳಿ ಹಣ್ಣುಗಳನ್ನು ಕೊಟ್ಟ ಅದನ್ನು ಬಾಯಿಗಿಟ್ಟುಕೊಂಡ ಕೂಡಲೇ ಕಹಿಯಾಗಿ ರಾಜ ತಿನ್ನಲಾರದೆ ಉಗಿದುಬಿಟ್ಟ. ‘’ಪೂಜ್ಯರೇ, ಈ ಹಣ್ಣುಗಳನ್ನು ತಿನ್ನಲಾರದಷ್ಟು ಕಹಿಯಗಿವೆ’’ ಎಂದ.

ಬೋಧಿಸತ್ವ ಹೇಳಿದ, ‘’ಹಾಗಾದರೆ ರಾಜ ನಿಜವಾಗಲೂ ಅಧರ್ಮಿಯಗಿರಬೇಕು. ಅದರಿಂದಲೇ ಹಣ್ಣುಗಳನ್ನು ತಮ್ಮ ಸಿಹಿ ಕಳೆದುಕೊಂಡಿದೆ. ರಾಜ ಅಧಾರ್ಮಿಕನಾದರೆ ಇಡೀ ಪ್ರಜಸಮೂಹಂ ಅಧರ್ಮಚರಣೆ ಮಾಡುತ್ತ ದೇಶವೇ ದುಃಖಕ್ಕೆ ಒಳಗಾಗುತ್ತದೆ,’’

ರಾಜ ತನ್ನ ಪರಿಚಯವನ್ನು ಬಹಿರಂಗಪಡಿಸಿದ. ‘’ಪೂಜ್ಯರೇ, ನಾನೇ ಅರಳಿ ಹಣ್ಣನ್ನು ಸಿಹಿ ಮಾಡಿದೆ. ಅನಂತರ ನಾನೇ ಅದನ್ನು ಕಹಿ ಮಾಡಿದೆ. ಈಗ ಮತ್ತೆ ಸಿಹಿ ಮಾಡುತ್ತೇನೆ’’ ಎಂದು ನಮಸ್ಕರಿಸಿದ.

ಹಿಂದಿರುಗಿ ಕಾಶಿಗೆ ಹೋಗಿ ಧರ್ಮದಿಂದ ರಾಜ್ಯಭಾರ ಮಾಡಿದ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಗೊಮಟೇಶ್ವರಕ್ಕೆ ಬಟ್ಟೆ ಹಾಕುವಂತೆ ಸಿ.ಎಂ ಗೆ ಪತ್ರ ಬರೆದ ಪತ್ರಕರ್ತ..!ತಿಳಿಯಲು ಈ ಲೇಖನ ಓದಿ…

    ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.

  • ಸುದ್ದಿ

    ಒಂದು ಮೀನಿಗೆ 5 ಲಕ್ಷ ರೂ ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಿಲ್ಲ ಯಾಕೆ ಗೊತ್ತಾ,? ಇಷ್ಟಕ್ಕೂ ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ,.!!

    ಬರಿ  ಒಂದು ಮೀನಿಗೆ ಗ್ರಾಹಕರೊಬ್ಬರು 5 ಲಕ್ಷ ರೂ. ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಲ್ಲ ಎಂದು ಹೇಳಿದ ಯಾಕೆ ಗೊತ್ತಾ,.! ಈ ವಿಶೇಷ ಮೀನಿನ ಮೇಲೆ ಉರ್ದುವಿನಲ್ಲಿ ‘ಅಲ್ಲಾಹ’ ಎಂದು ಬರೆಯಲಾಗಿದ್ದು, ಕೆಲವರು ಜಲಚರಕ್ಕಾಗಿ ಲಕ್ಷಾಂತರ ರೂಪಾಯಿ ನೀಡಲು ಮುಂದಾಗುತ್ತಿದ್ದಾರೆ. ಇಷ್ಟಕ್ಕೂ  ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ. ಉತ್ತರ ಪ್ರದೇಶದ ಶಾಮಲಿ ಜಿಲ್ಲೆಯ ಕೈರಾನಾದಲ್ಲಿರುವ ಈ ವಿಶೇಷ ಮೀನು ನೋಡಲು ಜನರು ದೂರದಿಂದ ಆಗಮಿಸುತ್ತಿದ್ದಾರೆ. ಶಬಾಬ್…

  • ಗ್ಯಾಜೆಟ್

    ಹಣದ ಬದಲು ಎಟಿಎಂನಲ್ಲಿ ಬಂತು ಪೇಪರ್…! ತಿಳಿಯಲು ಈ ಲೇಖನವನ್ನು ಓದಿ …

    ಬಳ್ಳಾರಿ ಜಿಲ್ಲೆಯ ಎಸ್‍ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣದ ಬದಲು ಪೇಪರ್ ಬಂದ ಪ್ರಕರಣಕ್ಕೆ ಸಂಭಂದಿಸಿದಂತೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದಾರೆ. ಇಲ್ಲಿನ ಟ್ಯಾಂಕ್‌ 1 ರಸ್ತೆಯಲ್ಲಿರುವ ಎಸ್‌ಬಿಐ ಎಟಿಎಂನಲ್ಲಿ ನೋಟಿನ ಬದಲು ಪೇಪರ್‌ ಬಂದ ಘಟನೆ ನಡೆದಿದೆ. ರಮೇಶ್‌ ಎನ್ನುವವರು 8000 ರೂಪಾಯಿ ಡ್ರಾ ಮಾಡಿದ್ದು 500 ರೂಪಾಯಿ ಮುಖಬೆಲೆಯ 15 ನೋಟುಗಳ ನಡುವೆ ಅದೇ ಗಾತ್ರದ ಚಲನ್‌ ಮಾದರಿಯ ಪೇಪರ್‌ವೊಂದು ಬಂದಿದೆ. ಹಣವನ್ನು ಎಣಿಸಿ ನೋಡುವಾಗ ಪೇಪರ್‌ ಕಂಡಿದ್ದು  ಬ್ಯಾಂಕ್‌ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಒಂದೋ ಹಣದ…

  • ಸುದ್ದಿ

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಮನೆ ಖರೀದಿಸುವವರಿಗೆ ಬಂಪರ್ ಕೊಡುಗೆ..!ಇದನ್ನೊಮ್ಮೆ ಓದಿ..

    ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ  ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು. ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ…

  • ದೇವರು-ಧರ್ಮ

    ದತ್ತಾತ್ರೇಯ ನೆಲೆಸಿರುವ ಶ್ರೀಕ್ಷೇತ್ರ ಗಾಣಗಾಪುರದ ಮಾಹಿತಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಗುರುಗಳಿಗೆ ಗುರುವಾದ ಶ್ರೀ…

  • ಸುದ್ದಿ

    ಮಾರಕ ಕಾಯಿಲೆಯಾದ ಏಡ್ಸ್ ಮತ್ತು ಕ್ಯಾನ್ಸರ್‌ಗೆ ಔಷಧಿಯನ್ನು ಕಂಡುಹಿಡಿದು ಎಲ್ಲರ ಮೆಚ್ಚುಗೆ ಪಡೆದ ರೈತ…!

    ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್‌ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ. ಎಷ್ಟೋ ಮಂದಿ ಮಾರಣಾಂತಿಕ…