ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .
ಇತ್ತ ಕಾಶಿಯಲ್ಲಿ ಬ್ರಹ್ಮದತ್ತನಿಗೆ ಸಕಲರೂ ತನ್ನ ಸದ್ಗುಣಗಳನ್ನೇ ಹಾಡಿ ಹೋಗಳತ್ತಿರುವುದನ್ನು ಕೇಳಿ ಕೇಳಿ ಒಂದು ಸಂದೇಹ ಬಂತು. ‘’ಪ್ರತಿಯೊಬ್ಬರೂ ನನ್ನನ್ನೂ ಹೊಗಳುತ್ತಾರೆ, ಕೀರ್ತಿಸುತ್ತಾರೆ. ಅಂದರೆ ನಾನು ಸರ್ವಗುಣ ಸಂಪನನ್ನೇ?ನನ್ನಲ್ಲಿ ಯಾವ ದೋಷವು ಇಲ್ಲವೇ?ಇದ್ದರೂ, ಕಂಡರೂ, ಯಾರೂ ಅದನ್ನು ನನ್ನ ದಾಕ್ಷೀಣ್ಯದಿಂದ ಹೇಳುತ್ತಿಲ್ಲವೇ?’’ ಎಂದುಕೊಂಡ.
ಯಾರಾದರೊಬ್ಬರಿಗೆ ತನ್ನಲ್ಲಿರುವ ದೋಷ ಕಾಣಿಸಬಹುದು, ಯಾರಾದರೊಬ್ಬರಿಗೆ ತನ್ನ ಕೊರತೆಯನ್ನು ಧೈರ್ಯವಾಗಿ ಆಡಿ ತೋರಿಸಬಹುದು, ಎಂದು ಅವನು ಹುಡುಕತೊಡಗಿದ. ಮೊದಲು ಅವನು ತನ್ನ ಪರಿವಾರದಲ್ಲಿ ಹುಡುಕಿದ.
ಆದರೆ ಅವರಲ್ಲಿ ಯಾರೂ ರಾಜನಲ್ಲಿ ದೋಷವಿದೆಯೆಂದು ಹೇಳಲಿಲ್ಲ ಅರಮನೆಯ ಪರಿವಾರದವರು ದೋಷ ಕಂಡವರು ಯಾರೂ ಇರಲಿಲ್ಲ. ನಗರದ ಹೊರಗೆ ವೇಷ ಮರೆಸಿಕೊಂಡು ಸಂಚಾರ ಮಾಡಿದ ಅಲ್ಲೂ ಕೂಡ ಎಲ್ಲ ಅವನ ಗುಣಗಾನ ಮಾಡಿದರೇ ಹೊರತು, ಒಬ್ಬನಾದರೂ ರಾಜನ ನಡತೆಯಲ್ಲಿ ಈ ತಪ್ಪಿದೆ ಎಂದು ಹೇಳಲಿಲ್ಲ.
ಕಡೆಗೆ ಅವನು ಹಿಮಾಲಯಕ್ಕೆ ಹೋದ. ಆ ಗುಡ್ಡ ಗಾಡಿನ ತುಂಬಾ ಸಂಚರಿಸಿದ. ಕಡೆಗೆ ಬೋಧಿಸತ್ವನ ಪರ್ಣಕುಟೀರ ಕಣ್ಣಿಗೆ ಬಿತ್ತು. ರಾಜ ಅಲ್ಲಿಗೆ ಹೋಗಿ ಅವನಿಗೆ ನಮಸ್ಕರಿಸಿ ಕುಳಿತುಕೊಂಡ. ಬೋಧಿಸತ್ವ ಅವನ ಯೋಗಕ್ಷೇಮವನ್ನು ವಿಚಾರಿಸಿಕೊಂಡ.
ಬೋಧಿಸತ್ವ ಆಗ ಕಾಡಿನಿಂದ ತಂದಿದ್ದ ಅರಳಿ ಹಣ್ಣುಗಳನ್ನು ತಿನ್ನುತ್ತಿದ್ದ. ಅವನ್ನೇ ರಾಜನಿಗೆ ನೀಡಿ, ‘’ಅಯ್ಯಾ, ಹಸಿದಿರುವಂತಿದೆ, ಈ ಅರಳಿ ಹಣ್ಣುಗಳನ್ನು ತಿಂದು ನೀರು ಕುಡಿ’’ ಎಂದ.
ರಾಜ ಹಾಗೇ ಮಾಡಿದ. ಆ ಅರಳಿ ಹಣ್ಣುಗಳು ಅಮೃತದಂತಿದ್ದವು. ‘’ಪೂಜ್ಯರೆ, ಈ ಹಣ್ಣುಗಳು ಇಷ್ಟೊಂದು ಮಧುರವಾಗಿರಲು ಕಾರಣವೇನು?’’ ಎಂದು ಕೇಳಿದ.
ಬೋಧಿಸತ್ವ ಹೇಳಿದ, ‘’ಈ ಪ್ರಾಂತ್ಯವನ್ನು ಆಳುತ್ತಿರುವ ರಾಜ ಧರ್ಮವನ್ನು ಮೀರದೆ, ನ್ಯಾಯದಿಂದ ನಡೆದುಕೊಳ್ಳುತ್ತಿದ್ದಾನೆ. ಅದಕ್ಕೇ ಈ ಹಣ್ಣುಗಳು ಇಷ್ಟು ಸಿಹಿಯಾಗಿವೆ.’’
‘’ಪೂಜ್ಯರೆ’’ ಬೋಧಿಸತ್ವ ಹೇಳಿದ, ‘’ಸಿಹಿ ಕೊಡುವ ಪದಾರ್ಥಗಳು ತಮ್ಮ ಸಿಹಿಯನ್ನು ಕಳೆದುಕೊಳ್ಳುವುದು ಮಾತ್ರವಲ್ಲ, ಇಡೀ ದೇಶವೇ ಸತ್ವವನ್ನು ಕಳೆದುಕೊಂಡು ನಾಶವಾಗುತ್ತದೆ.’’
ರಾಜ ತನ್ನ ಪರಿಚಯವನ್ನು ಹೇಳಿಕೊಳ್ಳದೆ ನಮಸ್ಕರಿಸಿ ಅಲ್ಲಿಂದ ಹೊರಟು ಬಂದ.
ಬೋಧಿಸತ್ವನ ಹೇಳಿದ ಮಾತುಗಳನ್ನು ಪರೀಕ್ಷಿಸುವ ಮನಸ್ಸಾಯಿತು. ರಾಜ ಅಂದಿನಿಂದ ಅಧರ್ಮದಿಂದ ರಾಜ್ಯಭಾರ ಮಾಡುತ್ತ ಅನ್ಯಾಯದಿಂದ ನಡೆದುಕೊಳ್ಳತೊಡಗಿದ.
ಕೆಲವು ಕಾಲದ ನಂತರ ಮತ್ತೆ ಅವನು ಬೋಧಿಸತ್ವನ ಬಳಿಗೆ ಬಂದು ನಮಸ್ಕರಿಸಿ ಕುಳಿತುಕೊಂಡ. ಆ ದಿನವೂ ಬೋಧಿಸತ್ವ ಅವನಿಗೆ ಅರಳಿ ಹಣ್ಣುಗಳನ್ನು ಕೊಟ್ಟ ಅದನ್ನು ಬಾಯಿಗಿಟ್ಟುಕೊಂಡ ಕೂಡಲೇ ಕಹಿಯಾಗಿ ರಾಜ ತಿನ್ನಲಾರದೆ ಉಗಿದುಬಿಟ್ಟ. ‘’ಪೂಜ್ಯರೇ, ಈ ಹಣ್ಣುಗಳನ್ನು ತಿನ್ನಲಾರದಷ್ಟು ಕಹಿಯಗಿವೆ’’ ಎಂದ.
ಬೋಧಿಸತ್ವ ಹೇಳಿದ, ‘’ಹಾಗಾದರೆ ರಾಜ ನಿಜವಾಗಲೂ ಅಧರ್ಮಿಯಗಿರಬೇಕು. ಅದರಿಂದಲೇ ಹಣ್ಣುಗಳನ್ನು ತಮ್ಮ ಸಿಹಿ ಕಳೆದುಕೊಂಡಿದೆ. ರಾಜ ಅಧಾರ್ಮಿಕನಾದರೆ ಇಡೀ ಪ್ರಜಸಮೂಹಂ ಅಧರ್ಮಚರಣೆ ಮಾಡುತ್ತ ದೇಶವೇ ದುಃಖಕ್ಕೆ ಒಳಗಾಗುತ್ತದೆ,’’
ರಾಜ ತನ್ನ ಪರಿಚಯವನ್ನು ಬಹಿರಂಗಪಡಿಸಿದ. ‘’ಪೂಜ್ಯರೇ, ನಾನೇ ಅರಳಿ ಹಣ್ಣನ್ನು ಸಿಹಿ ಮಾಡಿದೆ. ಅನಂತರ ನಾನೇ ಅದನ್ನು ಕಹಿ ಮಾಡಿದೆ. ಈಗ ಮತ್ತೆ ಸಿಹಿ ಮಾಡುತ್ತೇನೆ’’ ಎಂದು ನಮಸ್ಕರಿಸಿದ.
ಹಿಂದಿರುಗಿ ಕಾಶಿಗೆ ಹೋಗಿ ಧರ್ಮದಿಂದ ರಾಜ್ಯಭಾರ ಮಾಡಿದ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ ನೀವು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಿದಲ್ಲಿ ಖಿನ್ನತೆಗೊಳಗಾಗಬೇಡಿ. ಆಹಾರದ ಸ್ವಾದಕ್ಕೆ ಉಪ್ಪು ಬೇಕಾದ ಹಾಗೆ ಅತೃಪ್ತಿಯಿಂದ ಮಾತ್ರ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಕೆಲವು ಸಾಮಾಜಿಕ ಸಮಾರಂಭಗಳಿಗೆ ಹಾಜರಾಗಿ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಅತಿಥಿಗಳು…
ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ನಿಮ್ಮ ಖರ್ಚುಗಳಲ್ಲಿ…
ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು? …
ಮನೆಯಲ್ಲಿ ಸುಖ ಸಮೃದ್ಧಿ ನೆಲೆಸಲು ಹಳೆ ಕಾಲದ ಕೆಲವೊಂದು ಪರಂಪರೆಗಳನ್ನು ಪಾಲನೆ ಮಾಡುವುದು ಉತ್ತಮ. ಆ ಸಂಪ್ರದಾಯಗಳನ್ನು ನೀವು ಇಂದು ಪಾಲಿಸಿಕೊಂಡು ಬಂದರೆ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹರಿದಾಡುತ್ತಿರುತ್ತದೆ.