ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .
ಇತ್ತ ಕಾಶಿಯಲ್ಲಿ ಬ್ರಹ್ಮದತ್ತನಿಗೆ ಸಕಲರೂ ತನ್ನ ಸದ್ಗುಣಗಳನ್ನೇ ಹಾಡಿ ಹೋಗಳತ್ತಿರುವುದನ್ನು ಕೇಳಿ ಕೇಳಿ ಒಂದು ಸಂದೇಹ ಬಂತು. ‘’ಪ್ರತಿಯೊಬ್ಬರೂ ನನ್ನನ್ನೂ ಹೊಗಳುತ್ತಾರೆ, ಕೀರ್ತಿಸುತ್ತಾರೆ. ಅಂದರೆ ನಾನು ಸರ್ವಗುಣ ಸಂಪನನ್ನೇ?ನನ್ನಲ್ಲಿ ಯಾವ ದೋಷವು ಇಲ್ಲವೇ?ಇದ್ದರೂ, ಕಂಡರೂ, ಯಾರೂ ಅದನ್ನು ನನ್ನ ದಾಕ್ಷೀಣ್ಯದಿಂದ ಹೇಳುತ್ತಿಲ್ಲವೇ?’’ ಎಂದುಕೊಂಡ.
ಯಾರಾದರೊಬ್ಬರಿಗೆ ತನ್ನಲ್ಲಿರುವ ದೋಷ ಕಾಣಿಸಬಹುದು, ಯಾರಾದರೊಬ್ಬರಿಗೆ ತನ್ನ ಕೊರತೆಯನ್ನು ಧೈರ್ಯವಾಗಿ ಆಡಿ ತೋರಿಸಬಹುದು, ಎಂದು ಅವನು ಹುಡುಕತೊಡಗಿದ. ಮೊದಲು ಅವನು ತನ್ನ ಪರಿವಾರದಲ್ಲಿ ಹುಡುಕಿದ.
ಆದರೆ ಅವರಲ್ಲಿ ಯಾರೂ ರಾಜನಲ್ಲಿ ದೋಷವಿದೆಯೆಂದು ಹೇಳಲಿಲ್ಲ ಅರಮನೆಯ ಪರಿವಾರದವರು ದೋಷ ಕಂಡವರು ಯಾರೂ ಇರಲಿಲ್ಲ. ನಗರದ ಹೊರಗೆ ವೇಷ ಮರೆಸಿಕೊಂಡು ಸಂಚಾರ ಮಾಡಿದ ಅಲ್ಲೂ ಕೂಡ ಎಲ್ಲ ಅವನ ಗುಣಗಾನ ಮಾಡಿದರೇ ಹೊರತು, ಒಬ್ಬನಾದರೂ ರಾಜನ ನಡತೆಯಲ್ಲಿ ಈ ತಪ್ಪಿದೆ ಎಂದು ಹೇಳಲಿಲ್ಲ.
ಕಡೆಗೆ ಅವನು ಹಿಮಾಲಯಕ್ಕೆ ಹೋದ. ಆ ಗುಡ್ಡ ಗಾಡಿನ ತುಂಬಾ ಸಂಚರಿಸಿದ. ಕಡೆಗೆ ಬೋಧಿಸತ್ವನ ಪರ್ಣಕುಟೀರ ಕಣ್ಣಿಗೆ ಬಿತ್ತು. ರಾಜ ಅಲ್ಲಿಗೆ ಹೋಗಿ ಅವನಿಗೆ ನಮಸ್ಕರಿಸಿ ಕುಳಿತುಕೊಂಡ. ಬೋಧಿಸತ್ವ ಅವನ ಯೋಗಕ್ಷೇಮವನ್ನು ವಿಚಾರಿಸಿಕೊಂಡ.
ಬೋಧಿಸತ್ವ ಆಗ ಕಾಡಿನಿಂದ ತಂದಿದ್ದ ಅರಳಿ ಹಣ್ಣುಗಳನ್ನು ತಿನ್ನುತ್ತಿದ್ದ. ಅವನ್ನೇ ರಾಜನಿಗೆ ನೀಡಿ, ‘’ಅಯ್ಯಾ, ಹಸಿದಿರುವಂತಿದೆ, ಈ ಅರಳಿ ಹಣ್ಣುಗಳನ್ನು ತಿಂದು ನೀರು ಕುಡಿ’’ ಎಂದ.
ರಾಜ ಹಾಗೇ ಮಾಡಿದ. ಆ ಅರಳಿ ಹಣ್ಣುಗಳು ಅಮೃತದಂತಿದ್ದವು. ‘’ಪೂಜ್ಯರೆ, ಈ ಹಣ್ಣುಗಳು ಇಷ್ಟೊಂದು ಮಧುರವಾಗಿರಲು ಕಾರಣವೇನು?’’ ಎಂದು ಕೇಳಿದ.
ಬೋಧಿಸತ್ವ ಹೇಳಿದ, ‘’ಈ ಪ್ರಾಂತ್ಯವನ್ನು ಆಳುತ್ತಿರುವ ರಾಜ ಧರ್ಮವನ್ನು ಮೀರದೆ, ನ್ಯಾಯದಿಂದ ನಡೆದುಕೊಳ್ಳುತ್ತಿದ್ದಾನೆ. ಅದಕ್ಕೇ ಈ ಹಣ್ಣುಗಳು ಇಷ್ಟು ಸಿಹಿಯಾಗಿವೆ.’’
‘’ಪೂಜ್ಯರೆ’’ ಬೋಧಿಸತ್ವ ಹೇಳಿದ, ‘’ಸಿಹಿ ಕೊಡುವ ಪದಾರ್ಥಗಳು ತಮ್ಮ ಸಿಹಿಯನ್ನು ಕಳೆದುಕೊಳ್ಳುವುದು ಮಾತ್ರವಲ್ಲ, ಇಡೀ ದೇಶವೇ ಸತ್ವವನ್ನು ಕಳೆದುಕೊಂಡು ನಾಶವಾಗುತ್ತದೆ.’’
ರಾಜ ತನ್ನ ಪರಿಚಯವನ್ನು ಹೇಳಿಕೊಳ್ಳದೆ ನಮಸ್ಕರಿಸಿ ಅಲ್ಲಿಂದ ಹೊರಟು ಬಂದ.
ಬೋಧಿಸತ್ವನ ಹೇಳಿದ ಮಾತುಗಳನ್ನು ಪರೀಕ್ಷಿಸುವ ಮನಸ್ಸಾಯಿತು. ರಾಜ ಅಂದಿನಿಂದ ಅಧರ್ಮದಿಂದ ರಾಜ್ಯಭಾರ ಮಾಡುತ್ತ ಅನ್ಯಾಯದಿಂದ ನಡೆದುಕೊಳ್ಳತೊಡಗಿದ.
ಕೆಲವು ಕಾಲದ ನಂತರ ಮತ್ತೆ ಅವನು ಬೋಧಿಸತ್ವನ ಬಳಿಗೆ ಬಂದು ನಮಸ್ಕರಿಸಿ ಕುಳಿತುಕೊಂಡ. ಆ ದಿನವೂ ಬೋಧಿಸತ್ವ ಅವನಿಗೆ ಅರಳಿ ಹಣ್ಣುಗಳನ್ನು ಕೊಟ್ಟ ಅದನ್ನು ಬಾಯಿಗಿಟ್ಟುಕೊಂಡ ಕೂಡಲೇ ಕಹಿಯಾಗಿ ರಾಜ ತಿನ್ನಲಾರದೆ ಉಗಿದುಬಿಟ್ಟ. ‘’ಪೂಜ್ಯರೇ, ಈ ಹಣ್ಣುಗಳನ್ನು ತಿನ್ನಲಾರದಷ್ಟು ಕಹಿಯಗಿವೆ’’ ಎಂದ.
ಬೋಧಿಸತ್ವ ಹೇಳಿದ, ‘’ಹಾಗಾದರೆ ರಾಜ ನಿಜವಾಗಲೂ ಅಧರ್ಮಿಯಗಿರಬೇಕು. ಅದರಿಂದಲೇ ಹಣ್ಣುಗಳನ್ನು ತಮ್ಮ ಸಿಹಿ ಕಳೆದುಕೊಂಡಿದೆ. ರಾಜ ಅಧಾರ್ಮಿಕನಾದರೆ ಇಡೀ ಪ್ರಜಸಮೂಹಂ ಅಧರ್ಮಚರಣೆ ಮಾಡುತ್ತ ದೇಶವೇ ದುಃಖಕ್ಕೆ ಒಳಗಾಗುತ್ತದೆ,’’
ರಾಜ ತನ್ನ ಪರಿಚಯವನ್ನು ಬಹಿರಂಗಪಡಿಸಿದ. ‘’ಪೂಜ್ಯರೇ, ನಾನೇ ಅರಳಿ ಹಣ್ಣನ್ನು ಸಿಹಿ ಮಾಡಿದೆ. ಅನಂತರ ನಾನೇ ಅದನ್ನು ಕಹಿ ಮಾಡಿದೆ. ಈಗ ಮತ್ತೆ ಸಿಹಿ ಮಾಡುತ್ತೇನೆ’’ ಎಂದು ನಮಸ್ಕರಿಸಿದ.
ಹಿಂದಿರುಗಿ ಕಾಶಿಗೆ ಹೋಗಿ ಧರ್ಮದಿಂದ ರಾಜ್ಯಭಾರ ಮಾಡಿದ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಬಜೆಟ್ ಮಂಡಿಸಿದ್ದು, ಈ ಬಜೆಟ್’ನಲ್ಲಿ ಬಡವರಿಗೆ ಬಿಪಿಎಲ್ ಕಾರ್ಡುದಾರರಿಗೆ ಆರೋಗ್ಯದ ವಿಚಾರವಾಗಿ ಬಂಪರ್ ಕೊಡುಗೆಯನ್ನು ಘೋಷಿಸಿದ್ದರು. ಹೌದು, ಕೇಂದ್ರಸರ್ಕಾರದ ಮಹತ್ವದ ಯೋಜೆನೆಯಾದ ‘ಆಯುಷ್ಮಾನ್ ಭಾರತ್’ ವಿಮೆ ಯೋಜನೆ ಈಗಾಗಲೇ ಜಾರಿಯಾಗಿದ್ದು, ಈ ಯೋಜನೆಯಿಂದ ಬಡವರು ಮತ್ತು ಬಿಪಿಎಲ್ ಕಾರ್ಡುದಾರರು ಸೇರಿದಂತೆ ಭಾರತದ ಸುಮಾರು 10 ಕೋಟಿ ಕುಟುಂಬಗಳಿಗೆ ಈ ಯೋಜನೆಯಿಂದ ಉಪಯೋಗವಾಗಲಿದೆ.ಈ ಕುಟುಂಬಗಳು ವಾರ್ಷಿಕವಾಗಿ 5 ಲಕ್ಷ ರೂಪಾಯಿಗಳನ್ನು ಆಸ್ಪತ್ರೆ ವೈದ್ಯಕೀಯ ಖರ್ಚಿಗಾಗಿ, ಈ ವಿಮಾ ಯೋಜನೆ ಅಡಿಯಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಮಾರ್ಚ್, 2019) ಇಂದು ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳ ಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆ…
ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ. ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್ ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ. ಎರಡು ತಿಂಗಳು ಆದ ಮೇಲೆ ನಾನೊಂದು…
ಚಂದನವನಕ್ಕೆ ರಾಧಿಕಾ ಮತ್ತೆ ಬ್ಯಾಕಪ್ ಆಗಿದ್ದಾರೆ.ಈಗ ದಮಯಂತಿ’ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಈ ಚಿತ್ರದಲ್ಲಿನ ವಿಭಿನ್ನ ಪಾತ್ರಕ್ಕಾಗಿ ರಾಧಿಕಾ ಕುಮಾರಸ್ವಾಮಿ ಬರೋಬ್ಬರಿ 10 ಕೆ.ಜಿ. ತೂಕ ಕಡಿಮೆ ಮಾಡಿಕೊಂಡಿದ್ದಾರಂತೆ. ಈಗಾಗಲೇ ಚಿತ್ರದ ಶೇಕಡ 80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ.ತಾವು ನಟಿಸುತ್ತಿರುವ ದಮಯಂತಿ ಚಿತ್ರಕ್ಕಾಗಿ 80 ದಿನಗಳ ಕಾಲ ಕಾಲ್ ಶೀಟ್ ಕೊಟ್ಟಿದ್ದು, ಇದಕ್ಕಾಗಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಸಂಭಾವನೆ ತೆಗೆದುಕೊಂಡಿದ್ದಾರಂತೆ. ಈಗಾಗಲೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ…
ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.