ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .
ಇತ್ತ ಕಾಶಿಯಲ್ಲಿ ಬ್ರಹ್ಮದತ್ತನಿಗೆ ಸಕಲರೂ ತನ್ನ ಸದ್ಗುಣಗಳನ್ನೇ ಹಾಡಿ ಹೋಗಳತ್ತಿರುವುದನ್ನು ಕೇಳಿ ಕೇಳಿ ಒಂದು ಸಂದೇಹ ಬಂತು. ‘’ಪ್ರತಿಯೊಬ್ಬರೂ ನನ್ನನ್ನೂ ಹೊಗಳುತ್ತಾರೆ, ಕೀರ್ತಿಸುತ್ತಾರೆ. ಅಂದರೆ ನಾನು ಸರ್ವಗುಣ ಸಂಪನನ್ನೇ?ನನ್ನಲ್ಲಿ ಯಾವ ದೋಷವು ಇಲ್ಲವೇ?ಇದ್ದರೂ, ಕಂಡರೂ, ಯಾರೂ ಅದನ್ನು ನನ್ನ ದಾಕ್ಷೀಣ್ಯದಿಂದ ಹೇಳುತ್ತಿಲ್ಲವೇ?’’ ಎಂದುಕೊಂಡ.
ಯಾರಾದರೊಬ್ಬರಿಗೆ ತನ್ನಲ್ಲಿರುವ ದೋಷ ಕಾಣಿಸಬಹುದು, ಯಾರಾದರೊಬ್ಬರಿಗೆ ತನ್ನ ಕೊರತೆಯನ್ನು ಧೈರ್ಯವಾಗಿ ಆಡಿ ತೋರಿಸಬಹುದು, ಎಂದು ಅವನು ಹುಡುಕತೊಡಗಿದ. ಮೊದಲು ಅವನು ತನ್ನ ಪರಿವಾರದಲ್ಲಿ ಹುಡುಕಿದ.
ಆದರೆ ಅವರಲ್ಲಿ ಯಾರೂ ರಾಜನಲ್ಲಿ ದೋಷವಿದೆಯೆಂದು ಹೇಳಲಿಲ್ಲ ಅರಮನೆಯ ಪರಿವಾರದವರು ದೋಷ ಕಂಡವರು ಯಾರೂ ಇರಲಿಲ್ಲ. ನಗರದ ಹೊರಗೆ ವೇಷ ಮರೆಸಿಕೊಂಡು ಸಂಚಾರ ಮಾಡಿದ ಅಲ್ಲೂ ಕೂಡ ಎಲ್ಲ ಅವನ ಗುಣಗಾನ ಮಾಡಿದರೇ ಹೊರತು, ಒಬ್ಬನಾದರೂ ರಾಜನ ನಡತೆಯಲ್ಲಿ ಈ ತಪ್ಪಿದೆ ಎಂದು ಹೇಳಲಿಲ್ಲ.
ಕಡೆಗೆ ಅವನು ಹಿಮಾಲಯಕ್ಕೆ ಹೋದ. ಆ ಗುಡ್ಡ ಗಾಡಿನ ತುಂಬಾ ಸಂಚರಿಸಿದ. ಕಡೆಗೆ ಬೋಧಿಸತ್ವನ ಪರ್ಣಕುಟೀರ ಕಣ್ಣಿಗೆ ಬಿತ್ತು. ರಾಜ ಅಲ್ಲಿಗೆ ಹೋಗಿ ಅವನಿಗೆ ನಮಸ್ಕರಿಸಿ ಕುಳಿತುಕೊಂಡ. ಬೋಧಿಸತ್ವ ಅವನ ಯೋಗಕ್ಷೇಮವನ್ನು ವಿಚಾರಿಸಿಕೊಂಡ.
ಬೋಧಿಸತ್ವ ಆಗ ಕಾಡಿನಿಂದ ತಂದಿದ್ದ ಅರಳಿ ಹಣ್ಣುಗಳನ್ನು ತಿನ್ನುತ್ತಿದ್ದ. ಅವನ್ನೇ ರಾಜನಿಗೆ ನೀಡಿ, ‘’ಅಯ್ಯಾ, ಹಸಿದಿರುವಂತಿದೆ, ಈ ಅರಳಿ ಹಣ್ಣುಗಳನ್ನು ತಿಂದು ನೀರು ಕುಡಿ’’ ಎಂದ.
ರಾಜ ಹಾಗೇ ಮಾಡಿದ. ಆ ಅರಳಿ ಹಣ್ಣುಗಳು ಅಮೃತದಂತಿದ್ದವು. ‘’ಪೂಜ್ಯರೆ, ಈ ಹಣ್ಣುಗಳು ಇಷ್ಟೊಂದು ಮಧುರವಾಗಿರಲು ಕಾರಣವೇನು?’’ ಎಂದು ಕೇಳಿದ.
ಬೋಧಿಸತ್ವ ಹೇಳಿದ, ‘’ಈ ಪ್ರಾಂತ್ಯವನ್ನು ಆಳುತ್ತಿರುವ ರಾಜ ಧರ್ಮವನ್ನು ಮೀರದೆ, ನ್ಯಾಯದಿಂದ ನಡೆದುಕೊಳ್ಳುತ್ತಿದ್ದಾನೆ. ಅದಕ್ಕೇ ಈ ಹಣ್ಣುಗಳು ಇಷ್ಟು ಸಿಹಿಯಾಗಿವೆ.’’
‘’ಪೂಜ್ಯರೆ’’ ಬೋಧಿಸತ್ವ ಹೇಳಿದ, ‘’ಸಿಹಿ ಕೊಡುವ ಪದಾರ್ಥಗಳು ತಮ್ಮ ಸಿಹಿಯನ್ನು ಕಳೆದುಕೊಳ್ಳುವುದು ಮಾತ್ರವಲ್ಲ, ಇಡೀ ದೇಶವೇ ಸತ್ವವನ್ನು ಕಳೆದುಕೊಂಡು ನಾಶವಾಗುತ್ತದೆ.’’
ರಾಜ ತನ್ನ ಪರಿಚಯವನ್ನು ಹೇಳಿಕೊಳ್ಳದೆ ನಮಸ್ಕರಿಸಿ ಅಲ್ಲಿಂದ ಹೊರಟು ಬಂದ.
ಬೋಧಿಸತ್ವನ ಹೇಳಿದ ಮಾತುಗಳನ್ನು ಪರೀಕ್ಷಿಸುವ ಮನಸ್ಸಾಯಿತು. ರಾಜ ಅಂದಿನಿಂದ ಅಧರ್ಮದಿಂದ ರಾಜ್ಯಭಾರ ಮಾಡುತ್ತ ಅನ್ಯಾಯದಿಂದ ನಡೆದುಕೊಳ್ಳತೊಡಗಿದ.
ಕೆಲವು ಕಾಲದ ನಂತರ ಮತ್ತೆ ಅವನು ಬೋಧಿಸತ್ವನ ಬಳಿಗೆ ಬಂದು ನಮಸ್ಕರಿಸಿ ಕುಳಿತುಕೊಂಡ. ಆ ದಿನವೂ ಬೋಧಿಸತ್ವ ಅವನಿಗೆ ಅರಳಿ ಹಣ್ಣುಗಳನ್ನು ಕೊಟ್ಟ ಅದನ್ನು ಬಾಯಿಗಿಟ್ಟುಕೊಂಡ ಕೂಡಲೇ ಕಹಿಯಾಗಿ ರಾಜ ತಿನ್ನಲಾರದೆ ಉಗಿದುಬಿಟ್ಟ. ‘’ಪೂಜ್ಯರೇ, ಈ ಹಣ್ಣುಗಳನ್ನು ತಿನ್ನಲಾರದಷ್ಟು ಕಹಿಯಗಿವೆ’’ ಎಂದ.
ಬೋಧಿಸತ್ವ ಹೇಳಿದ, ‘’ಹಾಗಾದರೆ ರಾಜ ನಿಜವಾಗಲೂ ಅಧರ್ಮಿಯಗಿರಬೇಕು. ಅದರಿಂದಲೇ ಹಣ್ಣುಗಳನ್ನು ತಮ್ಮ ಸಿಹಿ ಕಳೆದುಕೊಂಡಿದೆ. ರಾಜ ಅಧಾರ್ಮಿಕನಾದರೆ ಇಡೀ ಪ್ರಜಸಮೂಹಂ ಅಧರ್ಮಚರಣೆ ಮಾಡುತ್ತ ದೇಶವೇ ದುಃಖಕ್ಕೆ ಒಳಗಾಗುತ್ತದೆ,’’
ರಾಜ ತನ್ನ ಪರಿಚಯವನ್ನು ಬಹಿರಂಗಪಡಿಸಿದ. ‘’ಪೂಜ್ಯರೇ, ನಾನೇ ಅರಳಿ ಹಣ್ಣನ್ನು ಸಿಹಿ ಮಾಡಿದೆ. ಅನಂತರ ನಾನೇ ಅದನ್ನು ಕಹಿ ಮಾಡಿದೆ. ಈಗ ಮತ್ತೆ ಸಿಹಿ ಮಾಡುತ್ತೇನೆ’’ ಎಂದು ನಮಸ್ಕರಿಸಿದ.
ಹಿಂದಿರುಗಿ ಕಾಶಿಗೆ ಹೋಗಿ ಧರ್ಮದಿಂದ ರಾಜ್ಯಭಾರ ಮಾಡಿದ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಹಾಗೂ ಮಕ್ಕಳು ಭೇಟಿ ನೀಡಿದರು. ಈ ವೇಳೆ ಪ್ರತಾಪ್ ಅವರ ಪತ್ನಿ ಸರಿತಾ ಸ್ಪರ್ಧಿ ಪ್ರಿಯಾಂಕಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸೋಮವಾರ ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಸರಿತಾ ಆಗಮಿಸಿದ್ದರು. ಈ ವೇಳೆ ಸರಿತಾ ಅವರು ಮನೆ ಮಂದಿ ಜೊತೆ ಆತ್ಮೀಯವಾಗಿ ಮಾತನಾಡಿಸಿ ತಾವು ತಂದಿದ್ದ ತಿಂಡಿಯನ್ನು ಪ್ರತಾಪ್ ಅವರಿಗೆ ನೀಡದೇ ವಾಸುಕಿ ಅವರಿಗೆ ಕೊಟ್ಟಿದ್ದಾರೆ. ಸರಿತಾ, ಪ್ರತಾಪ್ ಜೊತೆ ಮಾತನಾಡಿದ ಬಳಿಕ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ(18 ಫೆಬ್ರವರಿ, 2019) ನಿಮ್ಮ ಕುಟುಂಬದ ಸದಸ್ಯರ ಭಾವನೆಗಳನ್ನು ನೋಯಿಸುವುದನ್ನು ತಪ್ಪಿಸುವ ಮೂಲಕ ನಿಮ್ಮ…
ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…
ನಮ್ಮ ಹಳ್ಳಿ ಹೈದ,ಬಿಗ್ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ. ಇತ್ತೀಚೆಗಷ್ಟೇ ತಮ್ಮ ಬಿಗ್ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.
ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ. ಅವು ಯಾವುವೆಂದರೆ ಕೋಲ್ಕತ್ತಾ ಬೆಂಗಳೂರು ಚೆನ್ನೈ ಅಹಮದಾಬಾದ್ ಮುಂಬೈ ತಿರುವನಂತಪುರಂ
ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ. ವೃಷಭ:- ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು…