ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ.

ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ.

ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ.

ಭಾದ್ರಪದ ಚತುರ್ಥಿಯಂದು ಮಹಾ ಭೋಗವನ್ನು ಅರ್ಪಿಸಲಾಗುತ್ತದೆ. ನಂಬಿಕೆಯ ಪ್ರಕಾರ ಅರ್ಪಣೆಗಳಲ್ಲಿ ದೇವರ ಬೆರಳುಗಳ ನೆರಳನ್ನು ನೋಡಬಹುದು. ಈ ಪವಾಡಕ್ಕೆ ಸಾಕ್ಷಿಯಾಗಲು ಈ ದಿನ ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸುತ್ತಾರೆ. ಪಂಚಮಿಯಂದು ದಹಿಕಲಾ ಮತ್ತು ಅನ್ನ ಸಂತರ್ಪಣೆ ನಡೆಸಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕೊರಿಯ ತಾನು ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ನಲುಗಿರುವಂತೆಯೇ ಇಂದು ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು.
ಹಿಂದೂ ಧರ್ಮದಲ್ಲಿ ದೇವರ ಪೂಜೆ ವೇಳೆ ತೆಂಗಿನ ಕಾಯಿ ಒಡೆಯುವ ಪದ್ಧತಿಯಿದೆ. ಅನೇಕ ಬಾರಿ ಒಡೆದ ತೆಂಗಿನಕಾಯಿ ಹಾಳಾಗಿರುತ್ತದೆ. ಪೂಜೆ ನಂತ್ರ ಹಾಳಾದ ತೆಂಗಿನಕಾಯಿ ನೀಡಿದ ಅಂಗಡಿ ಮಾಲೀಕನಿಗೆ ಕೆಲವರು ಬೈದ್ರೆ ಮತ್ತೆ ಕೆಲವರು ಭಯಪಟ್ಟುಕೊಳ್ತಾರೆ. ತೆಂಗಿನಕಾಯಿ ಹಾಳಾಗಲು ಕಾರಣವೇನು? ಇದು ಅಶುಭ ಫಲ ನೀಡುತ್ತಾ? ಇದು ಮುಂದೆ ಬರಲಿರುವ ಕಷ್ಟದ ಮುನ್ಸೂಚನೆಯಾ? ಹೀಗೆ ಅನೇಕ ಪ್ರಶ್ನೆಗಳು ಏಳುತ್ತವೆ. ನಿಮಗೂ ಈ ಸಮಸ್ಯೆ ಕಾಡಿದ್ದರೆ ಅವಶ್ಯವಾಗಿ ಈ ಸುದ್ದಿ ಓದಿ. ಪೂಜೆ ವೇಳೆ ಒಡೆದ ತೆಂಗಿನಕಾಯಿ ಹಾಳಾಗಿದ್ರೆ…
ಬ್ರಹ್ಮಾವರ ತಾಲೂಕಿನೆಲ್ಲೆಡೆ ಕುಂಭ ದ್ರೋಣ ಮಳೆಯ ಅಬ್ಬರ ಜೋರಾಗಿದ್ದು, ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಯಿಂದಾಗಿ ಹಲವೆಡೆಗಳಲ್ಲಿ ನೆರೆ ಆವರಿಸಿದೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದರೆ, ಅನೇಕ ಕಡೆಗಳಲ್ಲಿ ಗದ್ದೆ, ಅಡಿಕೆ, ತೆಂಗಿನ ತೋಟ ಸಹಿತ ಕೃಷಿ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಪರಿಸರದ ಮಟಪಾಡಿ, ನೀಲಾವರ, ನಂದನಕುದ್ರು, ರಾಮನಕುದ್ರು, ಬಲ್ಜಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು ಇದರಿಂದಾಗಿ ವಾಹನ ಸವಾರರು ಕೂಡ ಸಮಸ್ಯೆಯನ್ನು ಅನುಭವಿಸಿದರು. ಅನೇಕ ಕಡೆಗಳಲ್ಲಿ ಭತ್ತದ ಕೃಷಿ ಬೆಳೆದಿರುವ ಗದ್ದೆ ಜಲಾವೃತಗೊಂಡಿದ್ದರೆ, ಅಡಿಕೆ ತೋಟಗಳಲ್ಲಿ ನೀರು ನಿಂತಿದೆ….
72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ…
ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ ಬಳಿ ಇರಬೇಕು, ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದ್ರೆ ಈ ಸುಲಭ ಉಪಾಯ ಅನುಸರಿಸಿ. ಏಲಕ್ಕಿಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸ್ತಾರೆ. ವಾಸ್ತು ಶಾಸ್ತ್ರದಲ್ಲೂ ಏಲಕ್ಕಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸದಾ ಆರ್ಥಿಕ ಸಂಕಷ್ಟದಿಂದ ಬಳಲುವ ವ್ಯಕ್ತಿ ಪರ್ಸ್ ನಲ್ಲಿ ಐದರಿಂದ ಏಳು ಏಲಕ್ಕಿಯನ್ನು ಇಟ್ಟುಕೊಳ್ಳಬೇಕು. ಏಲಕ್ಕಿ ಪರ್ಸ್ ನಲ್ಲಿದ್ದರೆ ಹಣದ ಅಭಾವ…
ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ. ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ. ವೃಷಭ:- ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು…