ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ.

ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ.

ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ.

ಭಾದ್ರಪದ ಚತುರ್ಥಿಯಂದು ಮಹಾ ಭೋಗವನ್ನು ಅರ್ಪಿಸಲಾಗುತ್ತದೆ. ನಂಬಿಕೆಯ ಪ್ರಕಾರ ಅರ್ಪಣೆಗಳಲ್ಲಿ ದೇವರ ಬೆರಳುಗಳ ನೆರಳನ್ನು ನೋಡಬಹುದು. ಈ ಪವಾಡಕ್ಕೆ ಸಾಕ್ಷಿಯಾಗಲು ಈ ದಿನ ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸುತ್ತಾರೆ. ಪಂಚಮಿಯಂದು ದಹಿಕಲಾ ಮತ್ತು ಅನ್ನ ಸಂತರ್ಪಣೆ ನಡೆಸಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ. ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು. ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ. ಮಾಡುವ ವಿಧಾನ. ಒಂದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಮಾರ್ಚ್, 2019) ಬಾಕಿಯಿರುವ ಮನೆಯ ಕೆಲಸ ಮುಗಿಸಲು ನಿಮ್ಮ ಸಂಗಾತಿಯ ಜೊತೆ ಏರ್ಪಾಡುಗಳನ್ನು ಮಾಡಿ. ನಾಳೆ…
ಮಧ್ಯ ಪ್ರದೇಶದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವುದು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳು ಚರಂಡಿ ನೀರಿನಲ್ಲಿ ತಮ್ಮ ತಟ್ಟೆಗಳನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ತಲೆ ತಗ್ಗಿಸುವಂತಹ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಮಾಕ್ರೋನಿಯಾ ಪ್ರದೇಶದಲ್ಲಿ ನಡೆದಿದೆ. ಮಕ್ಕಳಿಗೆ ಬಿಸಿಯೂಟವನ್ನು ಪೂರೈಕೆ ಮಾಡುವ ಸ್ವಯಂ ಸೇವಾ ಸಂಸ್ಥೆಗಳೇ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಎಲ್ಲಾ ನೈರ್ಮಲ್ಯ ಕ್ರಮಗಳ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು….
ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್ನ ಮಸ್ಕತ್ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ. LLC ಎರಡು ಸುತ್ತುಗಳು ಮತ್ತು ಫೈನಲ್ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…
![]()
ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ. ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ…
ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ…