ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ.

ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ.

ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ.

ಭಾದ್ರಪದ ಚತುರ್ಥಿಯಂದು ಮಹಾ ಭೋಗವನ್ನು ಅರ್ಪಿಸಲಾಗುತ್ತದೆ. ನಂಬಿಕೆಯ ಪ್ರಕಾರ ಅರ್ಪಣೆಗಳಲ್ಲಿ ದೇವರ ಬೆರಳುಗಳ ನೆರಳನ್ನು ನೋಡಬಹುದು. ಈ ಪವಾಡಕ್ಕೆ ಸಾಕ್ಷಿಯಾಗಲು ಈ ದಿನ ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸುತ್ತಾರೆ. ಪಂಚಮಿಯಂದು ದಹಿಕಲಾ ಮತ್ತು ಅನ್ನ ಸಂತರ್ಪಣೆ ನಡೆಸಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹದಿಹರೆಯದಲ್ಲಿ ಮೊಡವೆ ಏಳುವುದು ಸಾಮಾನ್ಯ. ಆದ್ರೆ ಪಾರ್ಟಿಗೆ ಹೋಗಬೇಕೆಂದಾಗ, ಯಾವುದೋ ಬಹುಮುಖ್ಯ ಸಮಾರಂಭವಿದ್ದಾಗಲೇ ಮುಖದ ಮೇಲೆ ಮೊಡವೆ ಎದ್ದು ಬಿಡುತ್ತದೆ. ಇದು ನಮ್ಮ ಸಂತೋಷಕ್ಕೆ ಕಪ್ಪು ಚುಕ್ಕಿಯಾಗ್ಬಿಡುತ್ತದೆ. ಮೊಡವೆ ಹೋಗಲಾಡಿಸಲು ಕೆಲವೊಂದು ಮನೆ ಮದ್ದುಗಳಿವೆ. 24 ಗಂಟೆಯೊಳಗೆ ನಿಮ್ಮ ಮುಖದ ಮೇಲಿದ್ದ ಮೊಡವೆಗಳು ಮಾಯವಾಗ್ಬಿಡ್ತವೆ. ಅಂತ ಔಷಧಿಗಳನ್ನು ನಾವು ಹೇಳ್ತೇವೆ ಕೇಳಿ. ಜೇನು ತುಪ್ಪ : ಸಾಕಷ್ಟು ಸೌಂದರ್ಯದ ಗುಣಹೊಂದಿರುವ ಜೇನು ತುಪ್ಪ ಮೊಡವೆ ಹೋಗಲಾಡಿಸಲು ಸಹಕಾರಿ. ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಗುಣವಿರುತ್ತದೆ. ರಾತ್ರಿ ಮೊಡವೆಯಾದ ಜಾಗಕ್ಕೆ ಸ್ವಲ್ಪ…
ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಇಬ್ಬರೂ ಕನಸುಗಳನ್ನು ಕಾಣುತ್ತಾರೆ. ಆದರೆ…ತಮ್ಮ ಇಚ್ಚೆಗೆ ವಿರುದ್ಧವಾಗಿ ಮದುವೆಯಾದಲ್ಲಿ ಜೀವನ ಪರ್ಯಂತ ಚಿಂತಿಸುತ್ತಾರೆ.
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.
‘ಬಿಗ್ ಬಾಸ್ ಕನ್ನಡ ಸೀಸನ್ 7’ ನಿನ್ನೆ (ಅಕ್ಟೋಬರ್ 13) ಅದ್ದೂರಿಯಾಗಿ ಶುಭಾರಂಭವಾಗಿದೆ. ಒಟ್ಟು 18 ಜನ ಸ್ಪರ್ಧಿಗಳು ಕಾಲಿಟ್ಟಿದ್ದಾರೆ. ಬಿಗ್ ಬಾಸ್ ಮನೆ ಪ್ರವೇಶ ಮಾಡಿದ ಸ್ಪರ್ಧಿಗಳ ಯಾರ್ಯಾರು ಒಂದು ಕಿರು ನೋಟ ಇಲ್ಲಿದೆ. ಕಿರುತೆರೆ ಕಲಾವಿದರು, ಗಾಯಕರು, ಲೇಖಕರು ಈ ಬಾರಿ ಪ್ರವೇಶ ಪಡೆದುಕೊಂಡಿದ್ದಾರೆ.ಹಾಸ್ಯ ನಟ ಕುರಿ ಪ್ರತಾಪ್ ರಿಂದ ಶುರುವಾದ ಬಿಗ್ ಬಾಸ್ ಮನೆ ಪ್ರವೇಶ ನಟ ಹರೀಶ್ ರಾಜ್ ಮೂಲಕ ಅಂತ್ಯವಾಯಿತು. ಹಿರಿಯ ಪತ್ರಕರ್ತ ರವಿ ಬೆಳಗೆರೆ,.. ಹಿರಿಯ ನಟ ಜೈಜಗದೀಶ್, ಹಾಸ್ಯ ನಟ ರಾಜು ತಾಳಿಕೋಟೆ, ಅಗ್ನಿಸಾಕ್ಷಿ ನಟಿ…
ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.
ಶ್ರದ್ಧೆ ಹಾಗೂ ಬದ್ಧತೆಗೆ ಹೆಸರಾಗಿರುವ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್ ಲೋಕದ ಹಲವು ಶ್ರೇಷ್ಠ ಆಟಗಾರರಿಂದ ‘ಕಿಂಗ್ ಕೊಹ್ಲಿ’ ಎಂದು ಕರೆಸಿಕೊಳ್ಳುತ್ತಿರುವ ವಿರಾಟ್ ಕೊಹ್ಲಿ, ಸಚಿನ್ ನಿರ್ವಿುಸಿದ್ದ ದಾಖಲೆಗಳನ್ನು ಒಂದೊಂದಾಗಿ ಹಿಮ್ಮೆಟ್ಟಿಸುತ್ತ ಸಾಗುತ್ತಿದ್ದಾರೆ. ಕ್ರಿಕೆಟ್ ಲೋಕವೇ ನಿಬ್ಬೆರಗಾಗುವಂತೆ ಮಾಡಿರುವ ಕಿಂಗ್ ಕೊಹ್ಲಿ ಇಂದು ಬರ್ತಡೇ ಸಂಭ್ರಮದಲ್ಲಿದ್ದಾರೆ. ಟೆಸ್ಟ್ ನಾಯಕತ್ವ ಮತ್ತು ಬ್ಯಾಟಿಂಗ್ನಲ್ಲಿ ಯಶಸ್ಸು ಕಂಡಿರುವ ವಿರಾಟ್ ಕೊಹ್ಲಿ, ಸದ್ಯ ಕ್ರಿಕೆಟ್ನಿಂದ ಬಿಡುವು ಪಡೆದಿದ್ದು, ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇಂದು 31ನೇ ವರ್ಷದ ಜನ್ಮ…