ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು. ಸ್ಯಾಂಡಲ್ವುಡ್ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ ತಮ್ಮ ಮಗಳ ಬಗ್ಗೆಅಪ್ಡೇಟ್ಸ್ ನೀಡುತ್ತಿರುತ್ತಾರೆ. ಈಗಮತ್ತೊಂದು ಸುದ್ದಿ ನೀಡಿದ್ದಾರೆ ರಾಧಿಕಾ.

ಕೃಷ್ಣನ ಜನ್ಮಾಷ್ಟಮಿಯಂದು ಕೃಷ್ಣನ ವೇಷಧಾರಿಯಾಗಿ ಆಯ್ರಾ ಮಿಂಚಿದ್ದಳು. ಅಮ್ಮನ ಗರ್ಭದಲ್ಲಿ ಇದ್ದಾಗಲೇ ಸದ್ದು ಮಾಡುತ್ತಿದ್ದ ಸ್ಟಾರ್ ಕಿಡ್ ಆಯ್ರಾ ಕಂಡರೆ ಅಭಿಮಾನಿಗಳಿಗೂ ಕೂಡ ಇಷ್ಟ. ಮಗಳು ಹುಟ್ಟಿ ಸುಮಾರು ತಿಂಗಳುಗಳ ಕಾಲ ಯಶ್ ದಂಪತಿ ಅವಳ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರಲಿಲ್ಲ. ಕಳೆದ ಅಕ್ಷಯತೃತೀಯ ದಿನದಂದು ಎಲ್ಲರಿಗೂ ತಮ್ಮ ಮನೆಯ ಪುಟ್ಟ ಲಕ್ಷ್ಮೀಯ ದರ್ಶನ ಮಾಡಿಸಿದ್ದರು. ಆಯ್ರಾ ಹೇಳಿಕೇಳಿ ಇಬ್ಬರು ಸ್ಟಾರ್ ಕಲಾವಿದರ ಮಗಳು. ಹುಟ್ಟಿದಾಗಿನಿಂದಲೂ ಕ್ಯಾಮೆರಾ ನೋಡಿ ಚೆನ್ನಾಗಿ ಪೋಸ್ ನೀಡುತ್ತಾಳೆ ಎಂದು ತಾಯಿ ರಾಧಿಕಾ ಪಂಡಿತ್ ಹೇಳಿಕೊಂಡಿದ್ದರು.

ಮಗಳಿಗಾಗಿ ಯಶ್ ದಂಪತಿ ಮಾಲ್ಗೆ ತೆರಳಿ ಭರ್ಜರಿ ಶಾಪಿಂಗ್ ಮಾಡುತ್ತಿದ್ದಾರೆ. ಆಯ್ರಾಳಿಗೆ ಆಟಿಕೆ ಖರೀದಿ ಮಾಡುತ್ತಿದ್ದಾರೆ ಅವರು. ಇದಕ್ಕೆ ಸಂಬಂಧಪಟ್ಟ ಫೋಟೋಗಳನ್ನು ರಾಧಿಕಾ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ನಮಗಾಗಿ ಶಾಪಿಂಗ್ಗೆ ತೆರಳಿ ಒಂದು ವರ್ಷವಾಯಿತು. ಈಗ ಮಗಳಿಗೆ ಆಟಿಕೆ ಕೊಳ್ಳಲು ಮಾಲ್ಗೆ ಬಂದಿದ್ದೇವೆ. ಹೇಗೆ ಜೀವನ ಬದಲಾಗುತ್ತದೆ ಅಲ್ವಾ! ಆಟಿಕೆ ಮಳಿಗೆಯಲ್ಲಿದ್ದದ್ದು ಖುಷಿ ನೀಡಿತು” ಅಂತ ರಾಧಿಕಾ ಪೋಸ್ಟ್ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ರಾಧಿಕಾ ತಂದೆ ಆಯ್ರಾಳಿಗೆ ಭಕ್ತಿ ಗೀತೆ ಹೇಳಿ ಮಲಗಿಸುತ್ತಿದ್ದ ವಿಡಿಯೋವನ್ನು ರಾಧಿಕಾ ಶೇರ್ ಮಾಡಿದ್ದರು. ಈ ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿತ್ತು.

ರಾಧಿಕಾಸದ್ಯ ಆಯ್ರಾ ಮತ್ತು ಮುಂಬರುವಕಂದನ ನಿರೀಕ್ಷೆಯಲ್ಲಿದ್ದಾರೆ. ಯಶ್ ಕೈಯಲ್ಲಿ ‘ಕಿರಾತಕ2’ ಸಿನಿಮಾ ಇದೆ. ಹೀಗಾಗಿ ‘ಕೆಜಿಎಫ್2’ ನಂತರದಲ್ಲಿ ಯಶ್ ಮುಂದಿನ ಸಿನಿಮಾಗಳಿಗೆಗಮನ ಕೊಡಬಹುದು. ‘ಕೆಜಿಎಫ್ 2’ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈಚಿತ್ರಕ್ಕೆ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ಹೇಳಿದ್ದರು. ವಿಜಯ್ ಕಿರಗಂದೂರು ಬಂಡವಾಳಹೂಡಿದ್ದರು. ‘ಕೆಜಿಎಫ್’ ಭಾಗ 1 ಚಿತ್ರ ಕನ್ನಡಇತಿಹಾಸದಲ್ಲಿ ದಾಖಲೆ ಬರೆದ ಚಿತ್ರವಾಗಿತ್ತು.

ಈ ಚಿತ್ರದ ಮೂಲಕಪರಭಾಷೆಗಳಿಗೆ ಕಾಲಿಟ್ಟ ಯಶ್ ನ್ಯಾಶನಲ್ಸ್ಟಾರ್ ಆದರು. ಬೇರೆ ಭಾಷೆಯಜನರು ಕೂಡ ನಮ್ಮ ಕನ್ನಡಚಿತ್ರಗಳ ಬಗ್ಗೆ ಲಕ್ಷ್ಯ ಕೊಡುವಂತಾಯಿತು.ಈಗ ‘ಕೆಜಿಎಫ್ 2’ಚಿತ್ರದ ಮೇಲೂ ನಿರೀಕ್ಷೆಸಾಕಷ್ಟಿದೆ. ಅದ್ದೂರಿ ಮೇಕಿಂಗ್, ಕಥೆ,ಸಾಹಸದ ಮೂಲಕ ಈ ಚಿತ್ರಕೋಟಿ ಕೋಟಿ ರೂಪಾಯಿ ಗಳಿಸಿತ್ತು.’ಕೆಜಿಎಫ್ 2’ ಸಿನಿಮಾ ನೋಡಲು ಅಭಿಮಾನಿಗಳುನಿಜಕ್ಕೂ ಕಾಯುತ್ತಿದ್ದಾರೆ. ‘ಕೆಜಿಎಫ್ 2’ ಕೂಡ ಬಹು ಭಾಷೆಗಳಲ್ಲಿತೆರೆಗೆ ಅಪ್ಪಳಿಸಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ಆರೋಗ್ಯ ಚೆನ್ನಾಗಿರುತ್ತದೆ….
ಕಿತ್ತಳೆ ಒಂದು ರೀತಿಯ ಕಡಿಮೆ ಕ್ಯಾಲೋರಿ, ಹೆಚ್ಚು ಪೌಷ್ಟಿಕ ಸಿಟ್ರಸ್ ಹಣ್ಣು. ಆರೋಗ್ಯಕರ ಮತ್ತು ವೈವಿಧ್ಯಮಯ ಆಹಾರದ ಭಾಗವಾಗಿ, ಕಿತ್ತಳೆ ಹಣ್ಣುಗಳು ಬಲವಾದ, ಸ್ಪಷ್ಟವಾದ ಚರ್ಮಕ್ಕೆ ಕೊಡುಗೆ ನೀಡುತ್ತವೆ ಮತ್ತು ವ್ಯಕ್ತಿಯ ಅನೇಕ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಿತ್ತಳೆ ಹಣ್ಣುಗಳು ಅವುಗಳ ನೈಸರ್ಗಿಕ ಮಾಧುರ್ಯ, ಲಭ್ಯವಿರುವ ಹಲವು ವಿಧಗಳು ಮತ್ತು ಬಳಕೆಯ ವೈವಿಧ್ಯತೆಯಿಂದಾಗಿ ಜನಪ್ರಿಯವಾಗಿವೆ. ಉದಾಹರಣೆಗೆ, ಒಬ್ಬ ವ್ಯಕ್ತಿಯು ಅವುಗಳನ್ನು ರಸ ಮತ್ತು ಮಾರ್ಮಲೇಡ್ಗಳಲ್ಲಿ ಸೇವಿಸಬಹುದು, ಅವುಗಳನ್ನು ಸಂಪೂರ್ಣವಾಗಿ ತಿನ್ನಬಹುದು, ಅಥವಾ ಕೇಕ್…
ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…
ಕನ್ನಡ ಸಿನಿಮಾ ತಾರೆ ಮತ್ತು ಕಾಂಗ್ರೆಸ್ ಯುವ ನಾಯಕಿ ರಮ್ಯಾರವರು ತಮ್ಮ ಟ್ವಿಟ್ಟರ್’ನ ಟ್ವಿಟ್’ಗಳ ಮೂಲಕ ಪೇಚಿಗೆ ಸಿಲುಕುವುದು ಸಾಮಾನ್ಯ.
ಬೆಂಗಳೂರು, ಜುಲೈ 29 ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. 2017-18, 2018-19 ಸಾಲಿನಲ್ಲಿ ಕರಾವಳಿಯ 3 ಜಿಲ್ಲೆಗಳಲ್ಲಿ ಒಟ್ಟು 23507 ಮೀನುಗಾರರು ವಾಣಿಜ್ಯ ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್…