ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು. ಸ್ಯಾಂಡಲ್ವುಡ್ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ ತಮ್ಮ ಮಗಳ ಬಗ್ಗೆಅಪ್ಡೇಟ್ಸ್ ನೀಡುತ್ತಿರುತ್ತಾರೆ. ಈಗಮತ್ತೊಂದು ಸುದ್ದಿ ನೀಡಿದ್ದಾರೆ ರಾಧಿಕಾ.

ಕೃಷ್ಣನ ಜನ್ಮಾಷ್ಟಮಿಯಂದು ಕೃಷ್ಣನ ವೇಷಧಾರಿಯಾಗಿ ಆಯ್ರಾ ಮಿಂಚಿದ್ದಳು. ಅಮ್ಮನ ಗರ್ಭದಲ್ಲಿ ಇದ್ದಾಗಲೇ ಸದ್ದು ಮಾಡುತ್ತಿದ್ದ ಸ್ಟಾರ್ ಕಿಡ್ ಆಯ್ರಾ ಕಂಡರೆ ಅಭಿಮಾನಿಗಳಿಗೂ ಕೂಡ ಇಷ್ಟ. ಮಗಳು ಹುಟ್ಟಿ ಸುಮಾರು ತಿಂಗಳುಗಳ ಕಾಲ ಯಶ್ ದಂಪತಿ ಅವಳ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರಲಿಲ್ಲ. ಕಳೆದ ಅಕ್ಷಯತೃತೀಯ ದಿನದಂದು ಎಲ್ಲರಿಗೂ ತಮ್ಮ ಮನೆಯ ಪುಟ್ಟ ಲಕ್ಷ್ಮೀಯ ದರ್ಶನ ಮಾಡಿಸಿದ್ದರು. ಆಯ್ರಾ ಹೇಳಿಕೇಳಿ ಇಬ್ಬರು ಸ್ಟಾರ್ ಕಲಾವಿದರ ಮಗಳು. ಹುಟ್ಟಿದಾಗಿನಿಂದಲೂ ಕ್ಯಾಮೆರಾ ನೋಡಿ ಚೆನ್ನಾಗಿ ಪೋಸ್ ನೀಡುತ್ತಾಳೆ ಎಂದು ತಾಯಿ ರಾಧಿಕಾ ಪಂಡಿತ್ ಹೇಳಿಕೊಂಡಿದ್ದರು.

ಮಗಳಿಗಾಗಿ ಯಶ್ ದಂಪತಿ ಮಾಲ್ಗೆ ತೆರಳಿ ಭರ್ಜರಿ ಶಾಪಿಂಗ್ ಮಾಡುತ್ತಿದ್ದಾರೆ. ಆಯ್ರಾಳಿಗೆ ಆಟಿಕೆ ಖರೀದಿ ಮಾಡುತ್ತಿದ್ದಾರೆ ಅವರು. ಇದಕ್ಕೆ ಸಂಬಂಧಪಟ್ಟ ಫೋಟೋಗಳನ್ನು ರಾಧಿಕಾ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ನಮಗಾಗಿ ಶಾಪಿಂಗ್ಗೆ ತೆರಳಿ ಒಂದು ವರ್ಷವಾಯಿತು. ಈಗ ಮಗಳಿಗೆ ಆಟಿಕೆ ಕೊಳ್ಳಲು ಮಾಲ್ಗೆ ಬಂದಿದ್ದೇವೆ. ಹೇಗೆ ಜೀವನ ಬದಲಾಗುತ್ತದೆ ಅಲ್ವಾ! ಆಟಿಕೆ ಮಳಿಗೆಯಲ್ಲಿದ್ದದ್ದು ಖುಷಿ ನೀಡಿತು” ಅಂತ ರಾಧಿಕಾ ಪೋಸ್ಟ್ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ರಾಧಿಕಾ ತಂದೆ ಆಯ್ರಾಳಿಗೆ ಭಕ್ತಿ ಗೀತೆ ಹೇಳಿ ಮಲಗಿಸುತ್ತಿದ್ದ ವಿಡಿಯೋವನ್ನು ರಾಧಿಕಾ ಶೇರ್ ಮಾಡಿದ್ದರು. ಈ ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿತ್ತು.

ರಾಧಿಕಾಸದ್ಯ ಆಯ್ರಾ ಮತ್ತು ಮುಂಬರುವಕಂದನ ನಿರೀಕ್ಷೆಯಲ್ಲಿದ್ದಾರೆ. ಯಶ್ ಕೈಯಲ್ಲಿ ‘ಕಿರಾತಕ2’ ಸಿನಿಮಾ ಇದೆ. ಹೀಗಾಗಿ ‘ಕೆಜಿಎಫ್2’ ನಂತರದಲ್ಲಿ ಯಶ್ ಮುಂದಿನ ಸಿನಿಮಾಗಳಿಗೆಗಮನ ಕೊಡಬಹುದು. ‘ಕೆಜಿಎಫ್ 2’ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈಚಿತ್ರಕ್ಕೆ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ಹೇಳಿದ್ದರು. ವಿಜಯ್ ಕಿರಗಂದೂರು ಬಂಡವಾಳಹೂಡಿದ್ದರು. ‘ಕೆಜಿಎಫ್’ ಭಾಗ 1 ಚಿತ್ರ ಕನ್ನಡಇತಿಹಾಸದಲ್ಲಿ ದಾಖಲೆ ಬರೆದ ಚಿತ್ರವಾಗಿತ್ತು.

ಈ ಚಿತ್ರದ ಮೂಲಕಪರಭಾಷೆಗಳಿಗೆ ಕಾಲಿಟ್ಟ ಯಶ್ ನ್ಯಾಶನಲ್ಸ್ಟಾರ್ ಆದರು. ಬೇರೆ ಭಾಷೆಯಜನರು ಕೂಡ ನಮ್ಮ ಕನ್ನಡಚಿತ್ರಗಳ ಬಗ್ಗೆ ಲಕ್ಷ್ಯ ಕೊಡುವಂತಾಯಿತು.ಈಗ ‘ಕೆಜಿಎಫ್ 2’ಚಿತ್ರದ ಮೇಲೂ ನಿರೀಕ್ಷೆಸಾಕಷ್ಟಿದೆ. ಅದ್ದೂರಿ ಮೇಕಿಂಗ್, ಕಥೆ,ಸಾಹಸದ ಮೂಲಕ ಈ ಚಿತ್ರಕೋಟಿ ಕೋಟಿ ರೂಪಾಯಿ ಗಳಿಸಿತ್ತು.’ಕೆಜಿಎಫ್ 2’ ಸಿನಿಮಾ ನೋಡಲು ಅಭಿಮಾನಿಗಳುನಿಜಕ್ಕೂ ಕಾಯುತ್ತಿದ್ದಾರೆ. ‘ಕೆಜಿಎಫ್ 2’ ಕೂಡ ಬಹು ಭಾಷೆಗಳಲ್ಲಿತೆರೆಗೆ ಅಪ್ಪಳಿಸಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು
ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ… ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಹಾಗಾದ್ರೆ 48 ದಿನ ಪೂಜೆ ಮಾಡಿ,…
ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಹುತೇಕ ದ್ವಿಚಕ್ರ ವಾಹನಗಳು ಪೆಟ್ರೋಲ್ ಎಂಜಿನ್ ಸಹಾಯದಿಂದ ಚಲಿಸುತ್ತಿರುವುದು ಎಂದು ನಮಗೆಲ್ಲಾ ತಿಳಿದೇ ಇದೆ. ಜೊತೆಗೆ ದೇಶದೆಲ್ಲೆಡೆ ಎಲೆಕ್ಟ್ರಿಕ್ ವಾಹನಗಳು ಕೂಡಾ ಬಿಡುಗಡೆಯಾಗುತ್ತಿದ್ದು, ಪೆಟ್ರೋಲ್ ಎಂಜಿನ್ ಬೈಕ್ಗಳಿಗೆ ಟಕ್ಕರ್ ನೀಡುವುದಕ್ಕೆ ಸಜ್ಜಾಗುತ್ತಿವೆ. ಹೀಗಿರುವಾಗ ಇಲ್ಲೊಬ್ಬ ಅಸಾಮಿ ಕೋಕಾಕೋಲಾದಿಂದ ಬೈಕ್ ಚಾಲನೆ ಮಾಡುವ ಹೊಸ ಪ್ರಯತ್ನಕ್ಕೆ ಕೈಹಾಕಿದ್ದಾನೆ. ವಾಹನಗಳ ಇಂಧನಗಳ ಬೆಲೆ ಕಡಿತಗೊಳಿಸುವುದಕ್ಕೆ ಜಗತ್ತಿನಾದ್ಯಂತ ಹಲವು ಹೊಸ ಇಂಧನ ಮಾದರಿಗಳನ್ನು ಪತ್ತೆಹಚ್ಚಲು ಹತ್ತಾರು ಸಂಶೋಧನೆಗಳು ನಡೆಯುತ್ತಿದ್ದು, ಇಲ್ಲೊಬ್ಬ ಯುವಕ ಮಾತ್ರ ಒಂದು ಸಾಧಾರಣ ಕೂಲ್…
ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಪ್ರಸಂಗ ನಡೆದಿದೆ.
ಹಲ್ಲು ನೋವು ಅಂತ ಕೇಳಿದ ಕೂಡಲೇ ನಮಗೆ ಅದು ಭಯ ಬೀಳಿಸುತ್ತದೆ.ಹಲ್ಲು ನೋವು ಬಂದಾಗ ಜನರು ಅವುಗಳನ್ನು ಪರಿಹರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಹುಡುಕುತ್ತಾರೆ. ಇದರಿಂದ ಅವರ ನೋವು ಕಡಿಮೆಯಾಗುವ ಬದಲು ಮತ್ತಷ್ಟು ಹೆಚ್ಚಾಗುತ್ತದೆ. ಹಲ್ಲು ಹಾಗೂ ವಸಡುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದಿದ್ದರೆ ನಾನಾ ಸಮಸ್ಯೆಗಳನ್ನು ಎದುರಿಸಲೇಬೇಕಾಗುತ್ತೆ. ಸಾಮಾನ್ಯವಾಗಿ ಕಾಡುವ ಹಲ್ಲು ನೋವು ಹಾಗೂ ವಸಡುಗಳ ರಕ್ತಸ್ರಾವದ ಕೆಲವು ಸಮಸ್ಯೆಗಳು ಕಾಣಿಸಿಕೊಂಡಾಗ ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಹಲವಾರು ಮದ್ದುಗಳಿಂದ ನಿಮ್ಮ ಹಲ್ಲು ನೋವಿಗೆ ಅಗತ್ಯವಾದ…