ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ
ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ.
ಕೋರ್ಸ್ ಗಳ ವಿವರ :

Science and Maths
Complete Package @ Rs1100/-



ಮುಖ್ಯ ಅಂಶಗಳು / ಪ್ರಮುಖ ಲಕ್ಷಣಗಳು
ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ :
Mayoon N / Director of DRM Career Build Center Kolar – 563101
9148471021 / 9113893472
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಚುನಾವಣಾ ಕಣ ಸ್ಟಾರ್ ನಟರ ಎಂಟ್ರಿಯಿಂದ ರಂಗೇರಿದೆ. ಸ್ವತಂತ್ರ ಅಭ್ಯರ್ಥಿ ಸುಮಲತಾ ಪರ ದರ್ಶನ್ ಮತ್ತು ಯಶ್ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸ್ಟಾರ್ ಗಳ ಕ್ಯಾಂಪೇನ್ನಿಂದ ಮಂಡ್ಯದಲ್ಲಿ ಸುಮಲತಾ ಪರ ಮತ ಗಳಿಕೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಅಂತಾ ಕಾಂಗ್ರೆಸ್ ಶಾಸಕ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಇದೇ ವೇಳೆ ಚಿತ್ರನಟರ ಪ್ರಚಾರದಿಂದ ಅಭ್ಯರ್ಥಿಗೆ ಮತ ಸಿಗಲ್ಲ ಎಂಬ ಸಿಎಂ ಕುಮಾರಸ್ವಾಮಿ ಮತ್ತು ಸಚಿವ ಜಿ.ಟಿ. ದೇವೇಗೌಡರ ಹೇಳಿಕೆಯನ್ನು ಬಿ.ಸಿ. ಪಾಟೀಲ್ ಅಲ್ಲಗೆಳೆದಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ…
ಇಂದು ಬುಧವಾರ, 21/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ರಾಕೆಟ್ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು. ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್…
ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು ವಿರೋಧಿಸಿ ಸಾವಿರಾರು ವೈದ್ಯರುಗಳು ತಮ್ಮ ಕರ್ತವ್ಯ ನಿಷ್ಟೆಯನ್ನು ಮರೆತು ಆಸ್ಪತ್ರೆ ಓಪಿಡಿ ಸೇವೆಗಳನ್ನು ನಿಲ್ಲಿಸಿದ ಪರಿಣಾಮ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.
ನಿಮ್ಮನ್ನು ನಂಬಿ ಎಷ್ಟು ದಿನ ನಾವೂ ಹೀಗೆ ಶಾಲೆಗೆ ಬರಬೇಕು. ಅದೇಗೆ ಕಲಿತು ತಂದೆ ತಾಯಿಗೆ ಒಳ್ಳೆಯ ಹೆಸರು ತರೊಕಾಗುತ್ತದೆ? ಎಂದು ಶಾಸಕನ ಮುಂದೆ ವಿದ್ಯಾರ್ಥಿನಿ ಪೋನ್ ಮಾಡಿ ಬಿಇಓ ವೆಂಕಟೇಶ ಗುಡಿಯಾಳಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಈ ಮೊದಲು ವಿದ್ಯಾರ್ಥಿಗಳು ಶಾಸಕರಿಗೆ ನಮ್ಮ ಶಾಲೆಗೆ ಭೇಟಿ ಕೊಡಿ ಎಂದಿದ್ದರು. ವಿದ್ಯಾರ್ಥಿಗಳ ಕರೆಗೆ ಶಾಲೆಗೆ ಭೇಟಿ ನೀಡಿದ ಮಾನವಿ ಶಾಸಕ ರಾಜಾ…