ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ
ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ.
ಕೋರ್ಸ್ ಗಳ ವಿವರ :

Science and Maths
Complete Package @ Rs1100/-



ಮುಖ್ಯ ಅಂಶಗಳು / ಪ್ರಮುಖ ಲಕ್ಷಣಗಳು
ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ :
Mayoon N / Director of DRM Career Build Center Kolar – 563101
9148471021 / 9113893472
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
OneADನಿಮಗೆ ಎರಡು ಪ್ರಯೋಜನವನ್ನು ನೀಡುತ್ತದೆ – ಹಣ ಸಂಪಾದಿಸಿ ಮತ್ತು ಉಳಿತಾಯ ಮಾಡಿ.!ನಿಮ್ಮ ಸ್ನೇಹಿತರಿಗೆ ಅಪ್ಲಿಕೇಶನ್ ಅನ್ನು ಉಲ್ಲೇಖಿಸಿ ನೀವು ಹಣವನ್ನು ಮಾಡಬಹುದು.
‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ…
ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…
ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…
ಭಾರತದಲ್ಲಿ ಜನಸಂಖ್ಯೆಯಂತೆಯೇ ವಾಟ್ಸಾಪ್ ಬಳಕೆದಾರರ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ನ ದುರ್ಬಳಕೆ ಹೆಚ್ಚಾಗುತ್ತಿದ್ದು, ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ಹರಡುವ ಪ್ರಬಲ ಜಾಲ ತಾಣವಾಗಿ ಮಾರ್ಪಟ್ಟಿದೆ. ಅಷ್ಟೇ ಅಲ್ಲದೆ ಚೈಲ್ಡ್ ಪೋರ್ನೋಗ್ರಫಿಯೂ ಶೇರ್ ಆಗುತ್ತಿದೆ. ಇಂತಹ ದುಷ್ಕೃತ್ಯಗಳ ಮೂಲ ಪತ್ತೆ ಹಚ್ಚುವಲ್ಲಿ ವಾಟ್ಸಾಪ್ ಕಂಪನಿಯೂ ಹರ ಸಾಹಸ ಮಾಡುತ್ತಿದೆ.ಇದೀಗ ವಾಟ್ಸಾಪ್ ಬಳಕೆದಾರರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾವ ಖಾತೆಯಿಂದ ತಪ್ಪು ಮಾಹಿತಿ, ಸುಳ್ಳು ಸುದ್ದಿ, ಕಾನೂನು ಬಾಹಿರ ಪೋರ್ನ್ ಸಂದೇಶಗಳು ರವಾನೆಯಾಗುವುದೋ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಮಾರ್ಚ್, 2019) ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ – ಆದರೆ ಅದು ನಿಮ್ಮ ಕೈಯಿಂದ…