ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ
ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ.
ಕೋರ್ಸ್ ಗಳ ವಿವರ :

Science and Maths
Complete Package @ Rs1100/-



ಮುಖ್ಯ ಅಂಶಗಳು / ಪ್ರಮುಖ ಲಕ್ಷಣಗಳು
ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ :
Mayoon N / Director of DRM Career Build Center Kolar – 563101
9148471021 / 9113893472
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ…
ದಶಕಗಳ ಕಾಲ ಕೋರ್ಟ್ ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯಾ ಭೂ ವಿವಾದ ಪ್ರಕರಣ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಮಾನದ ನಂತರ ಭೂ ವಿವಾದ ಕೊನೆಗೊಂಡಿದೆ. ಈ ಪ್ರಕರಣದ ಕುರಿತಾಗಿ ಅಂದರೆ ಅಯೋಧ್ಯೆಯಲ್ಲಿ ರಾಮಮಂದಿರ ಇತ್ತು ಎಂದು ಕೋರ್ಟ್ ನಲ್ಲಿ ವಾದ ಮಾಡಿ ಸಾಬೀತು ಪಡಿಸಿ ಇಗಿನ ಈ ತೀರ್ಪಿಗೆ ಪೂರಕವಾದ ವಾದ ಮಂಡನೆ ಮಾಡಿದ ಆ ವಕೀಲರು ಯಾರು ಎನ್ನುವುದನ್ನು ನಾವು ತಿಳಿಯಲೇಬೇಕು. ಅಯೋಧ್ಯಾ ಭೂ ವಿವಾದ ಪ್ರಕರಣ ಕುರಿತಾಗಿ ವಾದ ಮಂಡಿಸಿದ ವಕೀಲರ ಪ್ರಸ್ತುತ ವಯಸ್ಸು…
ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…
ಬೇಸಿಗೆ ದಿನಗಳಲ್ಲಿ ಧೂಳು ಹೆಚ್ಚಾಗಿ ಅಲರ್ಜಿ ಯಾದಂತೆ ಆಗುತ್ತದೆ ಆಗ ಮೂಗಿನಲ್ಲಿ ಸೋರುವಿಕೆ ಹೆಚ್ಚಾಗಿರುತ್ತದೆ ಅಥವಾ ಸೀನುವುದು ಕೂಡ ಹೆಚ್ಚಿರುತ್ತದೆ ಮತ್ತು ಮಳೆಗಾಲದಲ್ಲಿ ಮತ್ತು ಚಳಿಗಾಲದಲ್ಲಿ ಪ್ರಕೃತಿಯಲ್ಲಿ ತಣ್ಣನೆ ವಾತಾವರಣ ಇರುವ ಕಾರಣದಿಂದಾಗಿಯೂ ಕೂಡ ಹೆಚ್ಚಿನ ಜನಕ್ಕೆ ಶೀತವಾಗುತ್ತದೆ ಹೀಗೆ ಆಗುವುದರಿಂದ ಜನರು ಬೇಗನೆ ಶಾಪ್ಗಳಿಗೆ ಹೋಗಿ ಮಾತ್ರೆಗಳನ್ನು ತೆಗೆದುಕೊಂಡು ಬಂದು ಅದನ್ನು ನುಂಗಿ ಬಿಡುತ್ತಾರೆ ಆದರೆ ಅದರಿಂದ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಮತ್ತು ಹೆಚ್ಚಾಗಿ ಮಾತ್ರೆಗಳನ್ನು ನುಂಗುವುದರಿಂದ ನಮ್ಮ ದೇಹದ ಇಮ್ಯೂನಿಟಿ ಪವರ್ ಅಂದರೆ…
ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ. ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ ಕೆಲವು ದಿನಗಳ ಹಿಂದೆ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಪ್ರೀತಿಯ ವಿಚಾರವಾಗಿ ಯುವತಿಯ ತಂದೆ ಪ್ರಕಾಶ್ ಹಾಗೂ ದೇವರಾಜ್ ನಡುವೆ ವಾಗ್ವಾದ ನಡೆದಿದೆ. ಜಗಳದಲ್ಲಿ ಕೋಪಗೊಂಡ ದೇವರಾಜ್, ಯುವತಿಯ ತಂದೆ ಪ್ರಕಾಶ್ ಮೇಲೆ…
ನೆನಪಿನಲ್ಲಿಟ್ಟುಕೊಳ್ಳಬೇಕಾದ ಪ್ರಮುಖ ವಿಷಯಗಳು: ನಮ್ಮ ಆರೋಗ್ಯ ಉತ್ತಮ ವಾಗಿರಲು ಇವು ಮುಖ್ಯ 1. ಬಿಪಿ: 120/80 2. ನಾಡಿ: 70 – 100 3. ತಾಪಮಾನ: 36.8 – 37 4. ಉಸಿರು: 12-16 5. ಹಿಮೋಗ್ಲೋಬಿನ್: ಪುರುಷ -13.50-18 ಹೆಣ್ಣು – 11.50 – 16 6. ಕೊಲೆಸ್ಟ್ರಾಲ್: 130 – 200 7. ಪೊಟ್ಯಾಸಿಯಮ್: 3.50 – 5 8. ಸೋಡಿಯಂ: 135 – 145 9. ಟ್ರೈಗ್ಲಿಸರೈಡ್ಗಳು: 220 10. ದೇಹದಲ್ಲಿನ ರಕ್ತದ…