ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ
ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ.
ಕೋರ್ಸ್ ಗಳ ವಿವರ :

Science and Maths
Complete Package @ Rs1100/-



ಮುಖ್ಯ ಅಂಶಗಳು / ಪ್ರಮುಖ ಲಕ್ಷಣಗಳು
ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ :
Mayoon N / Director of DRM Career Build Center Kolar – 563101
9148471021 / 9113893472
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ರತ್ನಗಿರಿ ತಾವ್ರೆ ಆಣೆಕಟ್ಟು ಮುರಿದು ಬಿದ್ದಿದೆ. ಆಣೆಕಟ್ಟಿನ ಕೆಳಗಿರುವ 7 ಹಳ್ಳಿಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಈವರೆಗೆ 6 ಶವವನ್ನು ಹೊರ ತೆಗೆಯಲಾಗಿದೆ. 17 ಮಂದಿ ನಾಪತ್ತೆಯಾಗಿದ್ದಾರೆ. ಎನ್ಡಿಆರ್ಎಫ್ ತಂಡ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಆಣೆಕಟ್ಟೆಯ ಪಕ್ಕದಲ್ಲಿಯೇ ಇದ್ದ 12 ಮನೆಗಳು ಸಂಪೂರ್ಣ ನೆಲಸಮಗೊಂಡಿವೆ. 12 ಮನೆಗಳಲ್ಲಿ ಎಷ್ಟು ಮಂದಿ ವಾಸವಾಗಿದ್ದರು ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗ್ತಿಲ್ಲ. ಘಟನೆ ಬಗ್ಗೆ ಮಾಹಿತಿ ಸಿಗ್ತಿದ್ದಂತೆ ಜಿಲ್ಲಾಡಳಿತ ರಕ್ಷಣಾ ಕಾರ್ಯ…
ಈ ಸರ್ಕಾರದಲ್ಲಿ ನಾನು ಆರೋಗ್ಯ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡೋಕ್ಕೆ ನಿಮಗೆ ಆಗಲ್ಲ ಎಂದ್ರೆ ಇಲ್ಲಿಂದ ತೊಲಗಿ ಎಂದು ಕೊಡಗು ಜಿಲ್ಲೆಯ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯರಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾತ್ರಿ ವೇಳೆಯಲ್ಲಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ, ಆಸ್ಪತ್ರೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಹಾಗೂ ವಾಸ್ತವ್ಯ ಹೂಡಲು ಭೇಟಿ ನೀಡಿದ ಆರೋಗ್ಯ ಮಂತ್ರಿ ಶ್ರೀರಾಮುಲುರವರು, ಆಸ್ಪತ್ರೆಯ ಒಳಗೆ ಪರಿಶೀಲನೆ ನಡೆಸಿ ಆಸ್ಪತ್ರೆಯಲ್ಲಿ ಇದ್ದಂತಹ ರೋಗಿಗಳನ್ನು…
ಜಗತ್ತಿನಲ್ಲಿ ಬಿಸಿ ನೀರು ಕುಡಿಯುವರ ಸಂಖ್ಯೆ ಬಹಳ ಕಮ್ಮಿ ಹೇಳಿದರೆ ತಪ್ಪಾಗಲ್ಲ, ವೈದ್ಯರು ಸಲಹೆಯನ್ನ ನೀಡಿದರು ಕೂಡ ಜನರು ಬಿಸಿ ನೀರನ್ನ ಕುಡಿಯಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನು ಒಬ್ಬ ಮನುಷ್ಯ ಆಹಾರವಿಲ್ಲದೆ ಬಹಳ ಕಾಲ ಬದುಕಬಹುದು ಆದರೆ ನೀರಿಲ್ಲದೆ ಬಹಳ ಕಾಲ ಬದುಕಲು ಸಾಧ್ಯವಿಲ್ಲ, ನಮ್ಮ ದೇಹದಲ್ಲಿ ಎಷ್ಟು ನೀರು ಇರುತ್ತದೆಯೋ ನಮ್ಮ ಆರೋಗ್ಯ ಕೂಡ ಅಷ್ಟೇ ಬಲವಾಗಿರುತ್ತದೆ. ಇನ್ನು ಬಿಸಿ ನೀರನ್ನ ದಿನಾಲೂ ಸೇವನೆ ಮಾಡಿದರೆ ನಿಮ್ಮ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿದರೆ ಒಮ್ಮೆ…
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್. ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.
ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.
ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ.