ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ
ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ.
ಕೋರ್ಸ್ ಗಳ ವಿವರ :

Science and Maths
Complete Package @ Rs1100/-



ಮುಖ್ಯ ಅಂಶಗಳು / ಪ್ರಮುಖ ಲಕ್ಷಣಗಳು
ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ :
Mayoon N / Director of DRM Career Build Center Kolar – 563101
9148471021 / 9113893472
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಪೂರ್ವ ಜನ್ಮದಲ್ಲಿ ಏನ್ಮಾಡಿದಿರಾ ನಿಮಗೆ ಗೊತ್ತಿದಿಯ ? ಅದೇನಂದ್ರೆ ಯಾರಿಗಾದ್ರು ಪೂರ್ವ ಜನ್ಮದ ಜ್ಞಾನ ಇರುತ್ತಾ? ಎಂದು ಕೆಳುತ್ತಿದ್ದೀರಿ . ನಿಜವಾಗಿಯೂ ಇರುವುದಿಲ್ಲ ಏಕೆಂದರೆ ಚಿಕ್ಕ ವಯಸ್ಸಿನಲ್ಲಿ ನಡೆದಿರುವ ಘಟನೆಗಳೇ ನೆನಪು ಇರುವುದಿಲ್ಲ.. ಇನ್ನು ಪೂರ್ವ ಜನ್ಮದ ವಿಷಯಗಳು ಹೇಗೆ ನೆನಪಿರುತ್ತವೆ ..
ಹಣ ಸಂಪಾದನೆಗೆ ಅನೇಕ ವಿಧಾನಗಳಿವೆ. ಆದ್ರೆ ಕೆಲವರು ಹಣ ಗಳಿಸುವ ವಿಧಾನ ವಿಚಿತ್ರ ಹಾಗೂ ಆಶ್ಚರ್ಯಕ್ಕೆ ಕಾರಣವಾಗುತ್ತದೆ. ಈ ಯುವಕ ಹಣ ಸಂಪಾದನೆ ಮಾಡುವ ವಿಧಾನ ದಂಗಾಗಿಸುತ್ತದೆ. ಆತ ಯಾವುದೇ ಸೆಲೆಬ್ರಿಟಿಯಲ್ಲ. ಆದ್ರೆ ಸಿನಿಮಾ ತಾರೆಯರಿಗಿಂತ ಹೆಚ್ಚು ಪ್ರಸಿದ್ಧಿ ಪಡೆದಿದ್ದಾನೆ. ನಟರು ಸಿನಿಮಾದಲ್ಲಿ ನೀಡುವ ಮುತ್ತಿಗಿಂತ ದುಪ್ಪಟ್ಟು ಮುತ್ತನ್ನು ಹುಡುಗಿಯರಿಗೆ ನೀಡಿದ್ದಾನೆ. ಮುತ್ತು ಕೊಟ್ಟು ಹಣ ಗಳಿಸುವುದು ಇವ್ನ ಕೆಲಸ. ಈತನ ಹೆಸ್ರು ಕ್ರಿಸ್ ಮೆನ್ರೋ. ಈತ ಪ್ರಾಂಕ್ ಸ್ಟಾರ್. ದಾರಿಯಲ್ಲಿ ಹೋಗುವ ಹುಡುಗಿಯರಿಗೆ ಮುತ್ತು ನೀಡಿ…
ಬಿಗ್ಬಾಸ್ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್ಬಾಸ್ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್ನಾಗ್ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್ನಾಗ್ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್ ನಟ ತನ್ನ ಮಾರ್ಕೆಟ್ ಬಿದ್ದಾಗ ವ್ಯಾನ್ ಒಳಗೆ ಕ್ಯಾಂಟೀನ್ ಇಟ್ಟುಕೊಂಡು ಓಡಾಡುತ್ತಿದ್ದರು….
ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ರೈಲು ಅಂದರೆ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಜನಸಾಮಾನ್ಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ಅತೀ ದೂರ ಪ್ರಯಾಣ ಮಾಡಲು ನೆರವಾಗುತ್ತಿರುವ ಸಾರಿಗೆ ಅಂದರೆ ಅದೂ ರೈಲು ಸಾರಿಗೆ ಮಾತ್ರ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಒಂದು ರೈಲು ಇಂಜಿನ್ ಬೆಲೆ ಸುಮಾರು 14 ರಿಂದ 17 ಕೋಟಿ ಇರುತ್ತದೆ, ಇನ್ನು ರೈಲುಗಳನ್ನ ಯಾರಿಗೂ ಕೂಡ ಖರೀದಿ ಮಾಡಲು ಸಾಧ್ಯವಿಲ್ಲ, ಹೌದು ರೈಲುಗಳು ಚಲಿಸಲು ಪ್ರಮುಖವಾಗಿ ಬೇಕಾಗಿರುವುದು ರೈಲುಗಳು ಹಳಿಗಳು ಮತ್ತು ಎಲ್ಲಾ ರೈಲುಗಳು ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿರುತ್ತದೆ….
ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್ನ ಪ್ರತಿ ಕಂಪಾರ್ಟ್ಮೆಂಟ್ನ ಮೇಲೆ ಐದು ಡಿಜಿಟ್ ಹೊಂದಿರುವ ಒಂದು ನಂಬರ್ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್ ನಂಬರ್ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್ ಏನು..? ಯಾಕೆ ಈ ನಂಬರ್ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ ಐದು ಡಿಜಿಟ್ನ ಈ ನಂಬರ್ ಇರುವುದು ಏಕೆ ಗೊತ್ತಾ..? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ…