ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಸಹೋದ್ಯೋಗಿಗಳೊಂದಿಗೆ ವಿನಾಕಾರಣ ಮನಸ್ತಾಪ. ಕೃಷಿಯಲ್ಲಿ ಅಲ್ಪ ಲಾಭ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ,ನಿಮ್ಮ ಆರೋಗ್ಯದ ಮೇಲೆ ನೀವು ಮೊದಲ ಆದ್ಯತೆ ನೀಡಬೇಕು. ಅನ್ಯರಿಂದ ಸಹಾಯ ಪ್ರಾಪ್ತಿ, ಕಾರ್ಯಗಳಲ್ಲಿ ಯಶಸ್ಸು, ಮಹಿಳೆಯರಿಂದ ಸಂಪೂರ್ಣ ಸಹಕಾರ. ವಿಶೇಷ ವಸ್ತುಗಳ ಖರೀದಿಯ ಸಾಧ್ಯತೆ. ವೃತ್ತಿಯಲ್ಲಿನ ಸಮಸ್ಯೆಗಳನ್ನು ಸೂಕ್ತ ರೀತಿಯಲ್ಲಿ ಬಗೆಹರಿಸಿಕೊಳ್ಳುವಿರಿ. ಗುರು ಹಿರಿಯರಲ್ಲಿ ಭಕ್ತಿ.ನಿಮ್ಮ ಹೆತ್ತವರ ಆರೋಗ್ಯದ ಬಗೆಗೆ ಹೆಚ್ಚುವರಿ ಗಮನ ಮತ್ತು ಎಚ್ಚರಿಕೆ ಅಗತ್ಯವಿದೆ. ಇಂದು ನಿಮ್ಮ ಪ್ರೇಮಿಯನ್ನು ನಿರಾಸೆಗೊಳಿಸಬೇಡಿ

ನಿಮ್ಮ ಕುಟುಂಬ ಸದಸ್ಯರು ಹೇಳಿದ್ದೆಲ್ಲವಕ್ಕೂ ನೀವು ಒಪ್ಪದಿರಬಹುದು – ಆದರೆ ನೀವು ಅವರ ಅನುಭವದಿಂದ ಕಲಿಯಲು ಪ್ರಯತ್ನಿಸಬೇಕು. ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಾಣಲಿದ್ದೀರಿ. ನೀವು ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಕಂಡುಕೊಳ್ಳುತ್ತೀರಿ. ವಿವಾಹ ಯೋಗ, ವ್ಯಾಪಾರ ವ್ಯವಹಾರದಲ್ಲಿ ಲಾಭ. ರಾಜಕೀಯದಿಂದ ದೂರವಿರುವುದು ಸೂಕ್ತ. ಕೆಲಸ ಕಾರ್ಯಗಳಲ್ಲಿ ಸಹೋದರರಿಂದ ಸಹಕಾರ. ವಸ್ತ್ರಾಭರಣ ಖರೀದಿ ಮಾಡಲಿದ್ದೀರಿ. ಆರೋಗ್ಯದ ಬಗ್ಗೆ ನಿಗಾ ಇರಲಿ.

ಶ್ರದ್ಧೆಯಿಂದಾಗಿ ಕೆಲಸ ಕಾರ್ಯಗಳಲ್ಲಿ ಯಶಸ್ಸು.ನಿಮ್ಮ ಧನಾತ್ಮಕ ಚಿಂತನೆ ನಿಮಗೆ ಅಪಾರ ಸಹಾಯವನ್ನೂ ಮಾಡುತ್ತದೆ. ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ಅನಿರೀಕ್ಷಿತ ಬಿಲ್ಗಳು ಹಣಕಾಸಿನ ಹೊರೆಯನ್ನು ಹೆಚ್ಚಿಸುತ್ತದೆ. ಅನಿರೀಕ್ಷಿತ ಜವಾಬ್ದಾರಿಗಳು ನಿಮ್ಮ ದಿನದ ಯೋಜನೆಗಳಿಗೆ ಅಡ್ಡಿಪಡಿಸುತ್ತವೆ – ನೀವು ಇತರರಿಗೆ ಹೆಚ್ಚು ಮತ್ತು ನಿಮಗಾಗಿ ಕಡಿಮೆ ಮಾಡಿಕೊಳ್ಳುತ್ತೀರಿ. ಪ್ರೇಮ ವೈಫಲ್ಯದ ನೋವಿಗೆ ಇವತ್ತು ನಿದ್ರಿಸಲು ಸಾಧ್ಯವಾಗುವುದಿಲ್ಲ. ರಾಜಕಾರಣಿಗಳಿಗೆ ಉತ್ತಮ, ಆರೋಗ್ಯದಲ್ಲಿ ಏರುಪೇರು, ಬಹುಕಾಲದ ಬಯಕೆಗಳು ಈಡೇರುವ ಸಾಧ್ಯತೆ ಕಂಡುಬರುತ್ತಿದೆ. ದೂರದ ಪ್ರಯಾಣವೊಂದಕ್ಕೆ ಸಂಕಲ್ಪ ಮಾಡಲಿದ್ದೀರಿ.

ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ.ಮನೆಯಲ್ಲಿ ಸಂತಸ, ತಾಳ್ಮೆ ಅತ್ಯಗತ್ಯ, ದುಷ್ಟರಿಂದ ದೂರವಿರಿ, ಶತ್ರುಗಳ ಬಾಧೆ, ಮಾನಸಿಕ ವ್ಯಥೆ. ಆಸ್ತಿ ಖರೀದಿ ವ್ಯವಹಾರ ಮುಂದೂಡಿ. ನಿಮಗೆ ಸ್ವಲ್ಪ ಮನಸ್ಸು ಸರಿಯಿಲ್ಲದೇ ಹೋಗಬಹುದು – ಕಳೆದ ಕೆಲವು ದಿನಗಳಲ್ಲಿನ ಒತ್ತಡದ ಕೆಲಸದಿಂದ ನೀವು ದಣಿದಿದ್ದೀರಿ ಹಾಗೂ ಬೇಸತ್ತಿದ್ದೀರಿ. ವೃತ್ತಿಯಲ್ಲಿ ಅಮಿತವಾದ ಒತ್ತಡ ಉಂಟಾಗಲಿದ್ದು ತಾಳ್ಮೆಯಿಂದ ವ್ಯವಹರಿಸುವುದು ಸೂಕ್ತ. ಬಂಧುಗಳಿಂದ ಸಕಾಲಿಕ ಸಲಹೆ ನೆರವು.

ಸಾಮಾಜಿಕ ಸೇವೆಯಿಂದಾಗಿ ಸಮಾಜದ ಋಣ ತೀರಿಸಲಿದ್ದೀರಿ. ಅಪರಿಚಿತರ ವಿಷಯದಲ್ಲಿ ಜಾಗ್ರತೆ, ವ್ಯವಹಾರದಲ್ಲಿ ಸೋದರರಿಂದ ಸಹಕಾರ. ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಈ ದಿನ ನಿಮ್ಮ ಪ್ರೀತಿ ಜೀವನದ ವಿಚಾರದಲ್ಲಿ ಅಸಾಧಾರಣವಾಗಿದೆ. ಪ್ರೀತಿ ಮಾಡುತ್ತಿರಿ. ದಾಂಪತ್ಯ ಜೀವನವು ಸುಖಮಯ. ಆಕಸ್ಮಿಕ ಪ್ರಯಾಣವೊಂದು ನಿರ್ಧರಿಸಲ್ಪಡಬಹುದು. ಮನೆಯಲ್ಲಿ ಸಂತಸ. ಶ್ರಮಕ್ಕೆ ತಕ್ಕ ಫಲ, ವಿಪರೀತ ಕೋಪ, ಮಿತ್ರರಿಂದ ಬೆಂಬಲ. ಹತ್ತಿರದ ಸಹಯೋಗಿಗಳ ಜೊತೆ ಹಲವಾರು ಭಿನ್ನಾಭಿಪ್ರಾಯಗಳು ಉದ್ಭವಿಸಬಹುದಾದ ಒತ್ತಡ ತುಂಬಿದ ದಿನ.

ಆಸ್ತಿ ವಿಚಾರವಾಗಿ ದಾಯಾದಿಗಳೊಂದಿಗೆ ಚರ್ಚೆ ಸಾಧ್ಯತೆ. ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಯಂತ್ರೋಪಕರಣಗಳ ಖರೀದಿ, ರಿಪೇರಿಗಾಗಿ ಹೆಚ್ಚಿನ ವೆಚ್ಚ ಭರಿಸಬೇಕಾದೀತು. ಅಕಾಲ ಭೋಜನ, ಸ್ತ್ರೀಯರಿಗೆ ಅನುಕೂಲ, ನಿಮ್ಮ ಪ್ರೀತಿಪಾತ್ರರನ್ನು ಸಂತೋಷಪಡಿಸುವುದು ಕಷ್ಟವಾಗುತ್ತದೆ. ಆತ್ಮೀಯರ ಆಗಮನ. ಪ್ರತಿಭಾವಂತ ಮಹಿಳೆಯರಿಗೆ ಪ್ರೋತ್ಸಾಹ ದೊರಕಲಿದೆ. ದಾಯಾದಿಗಳ ಕಲಹ, ಒಳ್ಳೆಯ ದಿನ ಕಾನೂನು ಸಲಹೆ ಪಡೆಯಲು ವಕೀಲರನ್ನು ಭೇಟಿ ಮಾಡಿ. ನಂಬಿದ ಜನರಿಂದ ಮೋಸ,

ಇಂದು ಕೈಗೊಂಡ ನಿರ್ಮಾಣ ಕಾರ್ಯ ನಿಮಗೆ ತೃಪ್ತಿಯಾಗುವ ಹಾಗೆ ಪೂರ್ಣಗೊಳ್ಳುತ್ತದೆ.ಕುಟುಂಬದವರೊಂದಿಗೆ ಧಾರ್ಮಿಕ ಕ್ಷೇತ್ರ ದರ್ಶನ.ಹೊಸ ಯೋಜನೆಗಳ ಮಾತುಕತೆ, ವಿದ್ಯಾರ್ಥಿಗಳಲ್ಲಿ ಪ್ರಶಂಸೆ, ನಿಮ್ಮ ಮಕ್ಕಳ ಸಮಸ್ಯೆಗಳನ್ನು ನಿಭಾಯಿಸಲು ಸ್ವಲ್ಪ ಸಮಯ ತೆಗೆದುಕೊಳ್ಳಿ.ವ್ಯವಹಾರಗಳಲ್ಲಿ ಮೋಸ, ಮಹಿಳೆಯರಿಗೆ ಮಾನಸಿಕ ಇಷ್ಟಾರ್ಥಗಳು ನೆರವೇರಲಿವೆ. ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಕಾಣಲಿದ್ದೀರಿ. ನಿರೀಕ್ಷಿತ ಮೂಲಗಳಿಂದ ಧನಾಗಮನವಾಗಲಿದೆ. ನಿಮ್ಮ ಸಂಗಾತಿಯ ಕುಟುಂಬದ ಸದಸ್ಯರ ಅಡ್ಡಿಯ ಕಾರಣದಿಂದ ನಿಮ್ಮ ದಿನ ಸ್ವಲ್ಪ ಏರುಪೇರಾಗಬಹುದು.

ಆರ್ಥಿಕ ಸಂಪನ್ಮೂಲಗಳು ಅಭಿವೃದ್ಧಿಯಾಗುವವು. ತೆರಿಗೆ ಮತ್ತು ವಿಮೆ ವಿಷಯಗಳ ಬಗ್ಗೆ ಗಮನ ನೀಡುವ ಅಗತ್ಯವಿದೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಲಿದೆ ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ,. ವ್ಯಾಪಾರೋದ್ಯಮದಲ್ಲಿ ಎಚ್ಚರಿಕೆ ಅಗತ್ಯ. ಗೃಹ ನಿರ್ಮಾಣ ಕಾರ್ಯಗಳಲ್ಲಿ ಯಶಸ್ಸನ್ನು ಹೊಂದುವಿರಿ. ನಿಮ್ಮ ಅಹಾರ ಕ್ರಮದ ಬಗ್ಗೆ, ವಿಶೇಷವಾಗಿ ಮೈಗ್ರೇನ್ ರೋಗಿಗಳು ಸೂಕ್ತ ಎಚ್ಚರ ತೆಗೆದುಕೊಳ್ಳಬೇಕು.ಗುಪ್ತ ವಿದ್ಯೆಗಳಲ್ಲಿ ಆಸಕ್ತಿ, ಮಹಿಳೆಯರಿಗೆ ಶುಭ

ಇದು ಒಂದು ಅನುಕೂಲಕರವಾದ ದಿನ, ಕೆಲಸದಲ್ಲಿ ಇದನ್ನು ಸೂಕ್ತವಾಗಿ ಬಳಸಿಕೊಳ್ಳಿ. ಕೆಲಸದ ಒತ್ತಡದಿಂದಾಗಿ ಮಾನಸಿಕ ಹಿಡಿತ ತಪ್ಪದಂತೆ ತಾಳ್ಮೆ ಅಗತ್ಯ.ನಿಮ್ಮ ವರ್ತನೆ ಕೇವಲ ನಿಮ್ಮ ಕುಟುಂಬಕ್ಕೆ ಮಾತ್ರವೇ ಅಸಮಾಧಾನ ತರದೇ ಸಂಬಂಧಗಳಲ್ಲೂ ಶೂನ್ಯತೆಯನ್ನು ತರಬಹುದು. ಹೊಸ ಯೋಜನೆಗಳು ಕಾರ್ಯರೂಪಕ್ಕೆ ಬರಲಿದೆ. ರಾಜಕೀಯದಲ್ಲಿ ಯಶಸ್ಸು. ನಿಮ್ಮ ಪ್ರೀತಿಪಾತ್ರರ ತೋಳುಗಳಲ್ಲಿ ಆರಾಮ- ಆನಂದ ಮತ್ತು ಭಾವಪರವಶತೆಯನ್ನು ನೀವು ಕಾಣುವುದರಿಂದ ನಿಮ್ಮ ಕೆಲಸ ಹಿಂದೆ ಬೀಳುತ್ತದೆ. ಒಳ್ಳೆಯ ದಿನ ಕಾನೂನು ಸಲಹೆ ಪಡೆಯಲು ವಕೀಲರನ್ನು ಭೇಟಿ ಮಾಡಿ. ನ್ಯಾಯಾಲಯದಲ್ಲಿನ ಕಟ್ಲೆಗಳು ಅನುಕೂಲಕರವಾಗಲಿದೆ.

ಬಹುದಿನಗಳ ಬೇಡಿಕೆಗಳು ಈಡೇರುವ ಸಾಧ್ಯತೆ ಇದೆ.ಸ್ತ್ರೀಯರಿಗೆ ಲಾಭ, ಬಂಧುಗಳಲ್ಲಿ ವಿಶ್ವಾಸ, ಸಂಶಯಾಸ್ಪದ ಹಣಕಾಸಿನ ಸಾಹಸಗಳಲ್ಲಿ-ಹೂಡಿಕೆ ಮಾಡಬೇಡಿ – ಹೂಡಿಕೆಯನ್ನು ತೀವ್ರ ಎಚ್ಚರಿಕೆಯಿಂದ ನಿರ್ವಹಿಸಬೇಕು. ಅಕಾಲ ಭೋಜನ, ದಾಂಪತ್ಯದಲ್ಲಿ ಕಲಹ, ವಿಶ್ರಾಂತಿ ಪಡೆಯುವಿರಿ, ಹಿರಿಯರಿಂದ ಬೆಂಬಲ. ಹತ್ತಿರದ ಸಹಯೋಗಿಗಳ ಜೊತೆ ಹಲವಾರು ಭಿನ್ನಾಭಿಪ್ರಾಯಗಳು ಉದ್ಭವಿಸಬಹುದಾದ ಒತ್ತಡ ತುಂಬಿದ ದಿನ. ಸೋದರರಿಂದ ಸಹಕಾರ ದೊರೆಯುವುದರ ಜೊತೆಗೆ ಸಾಮಾಜಿಕ ಗೌರವಾದರಗಳು.ಚುಂಬನ, ಅಪ್ಪುಗೆ, ಪ್ರೀತಿ, ಮತ್ತು ಮೋಜು, ಈ ದಿನ ನಿಮ್ಮ ಅರ್ಧಾಂಗಿಯ ಜೊತೆಗಿನ ಪ್ರಣಯದ ಬಗೆಗಾಗಿದೆ.

ಕುಟುಂಬ ಸದಸ್ಯರಿಗೆ ಸಹಾಯ ಮಾಡಲು ಮುಕ್ತ ಸಮಯದ ಲಾಭ ತೆಗೆದುಕೊಳ್ಳಿ.ಉದ್ಯೋಗದಲ್ಲಿರುವವರಿಗೆ ವರ್ಗಾವಣೆ, ಬಡ್ತಿಯ ಸಾಧ್ಯತೆ. ಆರೋಗ್ಯದಲ್ಲಿ ಏರುಪೇರಾಗುವ ಲಕ್ಷಣ. ಮಹಿಳೆಯರಿಗೆ ಬೆಂಕಿ ಮತ್ತು ಆಯುಧಗಳ ವಿಷಯದಲ್ಲಿ ಎಚ್ಚರಿಕೆ ಅಗತ್ಯ. ಬರವಣಿಗೆಯಿಂದ ಕೀರ್ತಿಲಾಭ. ಇಂದು ನಿಮ್ಮ ವೈವಾಹಿಕ ಜೀವನದ ಆಕರ್ಷಣೆ ಕಳೆದುಹೋಗಿದೆ ಎಂದು ನೀವು ಭಾವಿಸಬಹುದು; ಆದರೂ ಎಲ್ಲವೂ ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತವೆ. ವ್ಯಾಪಾರದಲ್ಲಿ ನಿರೀಕ್ಷಿತ ಆದಾಯ, ಅಪವಾದಗಳು ದೂರವಾಗುತ್ತದೆ.

ಮಕ್ಕಳು ಅವರ ವೃತ್ತಿಯನ್ನು ಯೋಜಿಸುವುದಕ್ಕಿಂತ ಹೆಚ್ಚಾಗಿ ಹೊರಾಂಗಣ ಚಟುವಟಿಕೆಗಳಲ್ಲೇ ಸಮಯ ಕಳೆಯುವುದರಿಂದ ಅವರು ನಿರಾಸೆ ಉಂಟುಮಾಡಬಹುದು ಅಪರೂಪದ ವ್ಯಕ್ತಿಯ ಭೇಟಿ,.ನಿರೀಕ್ಷಿತ ಮೂಲಗಳಿಂದ ಧನಾಗಮನ. ಹಿರಿಯರ ಮಾತುಗಳಿಂದ ವ್ಯವಹಾರಗಳಲ್ಲಿ ಅನುಕೂಲವಾಗಲಿದೆ. ವಿಶೇಷ ವ್ಯಕ್ತಿಯೊಬ್ಬರ ದರ್ಶನ ಭಾಗ್ಯ, ಅನಿರೀಕ್ಷಿತ ಪ್ರಯಾಣದಿಂದಾಗಿ ಖರ್ಚು. ಶುಭ ಸಮಾರಂಭಗಳಲ್ಲಿ ಭಾಗಿ. ವೆಚ್ಚದ ಏರಿದರೂ ಆದಾಯದಲ್ಲಿನ ಹೆಚ್ಚಳ ನಿಮ್ಮ ಖರ್ಚುಗಳನ್ನು ನೋಡಿಕೊಳ್ಳುತ್ತದೆ. ನಿಮ್ಮ ಸಂಗಾತಿಯ ಕೆಟ್ಟ ಆರೋಗ್ಯದಿಂದಾಗಿ ಇಂದು ಪ್ರಣಯಕ್ಕೆ ಧಕ್ಕೆಯಾಗುತ್ತದೆ. ಉದ್ಯೋಗ ಪ್ರಾಪ್ತಿ, ಮನೆಯಲ್ಲಿ ಸಂತಸ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.
ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ ದಾಖಲೆ ಇಲ್ಲದ ಆದಾಯವನ್ನು…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(11 ನವೆಂಬರ್, 2019) : ಧ್ಯಾನ ಮತ್ತು ಯೋಗ ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳೆರಡಕ್ಕೂ ಪ್ರಯೋಜನಕಾರಿಯಾಗುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ನಿಮ್ಮ ಅಸಡ್ಡೆಯ ವರ್ತನೆ ಪೋಷಕರನ್ನು ಚಿಂತೆಗೀಡು ಮಾಡಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ಆರಂಭಿಸುವ ಮೊದಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬಹುದು. ಪ್ರೇಮಪ್ರಯಾಣ ಮಧುರವಾಗಿದ್ದರೂ ಅಲ್ಪಾವಧಿಯದ್ದಾಗಿರುತ್ತದೆ. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ…
ನವದೆಹಲಿ: ರೈಲ್ವೆ ಸೇವೆಯನ್ನು ಇನ್ನಷ್ಟು ದಕ್ಷ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ. ಯೋಜನೆಯ ಪ್ರಕಾರ, ಈ ಬಗ್ಗೆ ಮುಂದಿನ 100 ದಿನಗಳಲ್ಲಿ ಟೆಂಡರ್ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ. ಐಆರ್ಸಿಟಿಸಿ ಜೊತೆಗೆ ಪ್ರಯೋಗ: ರೈಲುಗಳನ್ನು ಖಾಸಗಿಗೆ ನಿರ್ವಹಣೆಗಾಗಿ ನೀಡುವುದಕ್ಕೂ ಮುನ್ನ…
ಜಮ್ಮು-ಕಾಶ್ಮೀರದ ಪ್ರದೇಶಗಳಲ್ಲಿ ಅಟ್ಟಹಾಸ ಮೆರೆಯುತ್ತಿರುವ ಉಗ್ರರ ಮೇಲೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದ ಪಂಜ್ಗಾಮ್ ಗ್ರಾಮದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅವಂತಿಪುರದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ದಾಳಿ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ನೆಲಸಮ ಮಾಡಿದೆ. ಸಿಆರ್ಪಿಎಫ್ ನ 130ನೇ ಬೆಟಾಲಿನ್ನ 55 ರಾಷ್ಟ್ರೀಯ ರೈಫಲ್(ಆರ್ಆರ್) ಹಾಗೂ ವಿಶೇಷ ಕಾರ್ಯಾಚರಣೆ ಗುಂಪಿನ(ಎಸ್ಓಜಿ) ಜಂಟಿ…
ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…