ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ, 04/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವುದು. ವೆಚ್ಚಗಳ ಮೇಲೆ ನಿಯಂತ್ರಣ ಇರಲಿ. ಗೃಹ ನಿರ್ಮಾಣ ಕಾರ್ಯಗಳಿಗೆ ಶುಭ. ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸು. ಸಂಗಾತಿಯ ಜೊತೆಗೆ ವಾದ.ಕಾರ್ಯಗಳಲ್ಲಿ ಶುಭ. ದೂರದಿಂದ ಶುಭ ವಾರ್ತೆ. ಆರ್ಥಿಕವಾಗಿ ಖರ್ಚುವೆಚ್ಚ.

ಮಕ್ಕಳಿಗೆ ಆರೋಗ್ಯ ಸಮಸ್ಯ. ಬೆಲೆಬಾಳುವ ವಸ್ತು ಖರೀದಿ ಮಾಡುವ ಯೋಗ. ಆರೋಗ್ಯದಲ್ಲಿ ಸುಧಾರಣೆ. ಬಂಧುಗಳ ಆಗಮನ. ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಬಡ್ತಿ ಸಿಗುವ ಸಾಧ್ಯತೆ.

ಹಣಕಾಸಿನ ಪರಿಸ್ಥಿತಿ ಉತ್ತಮ. ವ್ಯಾಪಾರ ವ್ಯವಹಾರಗಳ ಬಗ್ಗೆ ಜಾಗ್ರತೆ. ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ಮಕ್ಕಳಿಂದ ಖರ್ಚುವೆಚ್ಚ. ಆಪ್ತರ ಜತೆ ವಾಗ್ವಾದ ಬೇಡ.

ವ್ಯವಹಾರದಲ್ಲಿ ನಿಮ್ಮ ಪಾಲಿನ ಲಾಭ ಕಡಿಮೆಯಾಗಬಹುದು. ಕಾನೂನಿನ ಭಯಭೀತಿ. ಸಂಗಾತಿಯಿಂದ ನಿಮಗೆ ಸಾಕಷ್ಟು ಸಹಕಾರ. ವ್ಯಾಪಾರವನ್ನು ವೃದ್ಧಿಸುವ ಅವಕಾಶ. ಸರಕಾರಿ ಅಧಿಕಾರಿಗಳಿಗೆ ಬದಲಾವಣೆ. ಆದಾಯದ ಮೂಲಹೆಚ್ಚು.

ಸಂಗಾತಿಯ ಸಲಹೆಯಿಂದ, ನಿಮ್ಮ ವ್ಯವಹಾರದಲ್ಲಿ ಲಾಭ. ದಾಂಪತ್ಯ ಹೊಂದಾಣಿಕೆಯಿಂದ ನೆಮ್ಮದಿ.ಅಪರಿಚಿತ ವ್ಯಕ್ತಿಗಳೊಡನೆ ವ್ಯವಹಾರ ಬೇಡ. ಪ್ರಯಾಣದ ಗಡಿಬಿಡಿ ಮತ್ತು ಒತ್ತಡ ಇರಲಿದೆ. ಹೊಸ ಕಾರ್ಯಗಳ ಆಗಮನ. ಆರ್ಥಿಕವಾಗಿ ಲಾಭ.ಸಂಚಾರವಿದ್ದರೆ ಜಾಗ್ರತೆ ಇರಲಿ.

ಹಣಕಾಸಿನ ವ್ಯವಹಾರದಲ್ಲಿ ಲಾಭ.ನಿಮ್ಮ ಕೆಲಸದಲ್ಲಿ ಸಮಸ್ಯ. ಧನಾಗಮನದಿಂದ ಶುಭ. ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರ ಇರಲಿ.ಆರೋಗ್ಯ ಉತ್ತಮವಾಗಿದೆ.ಹೆಂಗಸರಿಗೆ ವಸ್ತ್ರಾದಿಗಳ ಲಾಭ. ಶತ್ರುಗಳಿಂದ ಆದಷ್ಟೂ ದುರವಿಡಿ. ಹೊಸ ಕೆಲಸದ ಯೋಜನೆಗಳನ್ನು ಮಾಡುತ್ತೀರಿ.

ಆದಾಯ ಮತ್ತು ಖರ್ಚು ಎರಡೂ ಸಮ. ಹಣಕಾಸಿನ ಸಮಸ್ಯಗೆ ಪರಿಹಾರ ಸಿಗಲಿದೆ. ಹಣಕಾಸಿನಲ್ಲಿ ಸುಧಾರಣೆ.ಕಷ್ಟಪಟ್ಟು ಮಾಡಿದ ಕೆಲಸ ಗಳಿಂದ ಯಶಸ್ಸು. ಆರೋಗ್ಯದಲ್ಲಿ ಏರುಪೇರು.

ಹೊಸ ಆದಾಯದ ಮೂಲಗಳಿಂದ ಲಾಭ. ಬಂಧುಗಳಿಂದ ಸಹಕಾರ.ದಾಯಾದಿಗಳ ಸಂಬಂಧಗಳು ಗಟ್ಟಿ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭ. ಹಣಕಾಸಿನ ತೊಂದರೆ ಇಲ್ಲ. ಆರೋಗ್ಯದ ಬಗ್ಗೆ ಗಮನ ಇರಲಿ. ಆರ್ಥಿಕ ಪರಿಸ್ಥಿತಿಯಲ್ಲಿ ಏರುಪೇರು.

ವ್ಯಾಪಾರಿಗಳಿಗೆ ಅವರ ವ್ಯಾಪಾರ ವಿಸ್ತರಿಸುವ ಯೋಗ. ಈ ವಾರ ಆರ್ಥಿಕ ಶಿಸ್ತು ಅಳವಡಿಸಿಕೊಳ್ಳುವ ಅಗತ್ಯವಿದೆ. ದಿನಸಿ ವ್ಯಾಪಾರಿಗಳಿಗೆ ಲಾಭ. ಧನ ಲಾಭದೊಂದಿಗೆ ಸೌಭಾಗ್ಯವಂತರಾಗು ವಿರಿ. ವೃತ್ತಿರಂಗದಲ್ಲಿ ನಿಪುಣತೆಯಿಂದ ಕಾರ್ಯ ಸಾಧಿಸುವಿರಿ. ಹಣಕಾಸಿನ ಮಿತಿಗಳು ನಿಮಗೆ ಸ್ವಲ್ಪ ಖಿನ್ನತೆ ತರುತ್ತವೆ.

ವಾಹನ ಚಾಲನೆ ಮಾಡುವಾಗ ಜಾಗ್ರತೆ ಇರಲಿ.ಬಂದುಗಳ ಆಗಮನ.ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯ.ಬೆಂಕಿ-ವಿದ್ಯುತ್ಗಳ ಬಗ್ಗೆ ವಿಶೇಷ ಜಾಗ್ರತೆ.ಕೆಲವೊಂದು ವಿಷಯಗಳಹ ರಹಸ್ಯವಾಗಿ ಇರಲಿ.

ಮಾನಸಿಕ ವೇದನೆ ಅನಾರೋಗ್ಯದ ಕಾರಣವಾಗಿರಬಹುದು. ಉದ್ಯೋಗಿಗಳಿಗೆ ಉದ್ಯೋಗ ಭಾಗ್ಯ. ದುಬಾರಿ ವೆಚ್ಚ ಬೇಡ.ಆರೋಗ್ಯದಲ್ಲಿ ಹಂತ ಹಂತವಾಗಿ ಸುಧಾರಣೆ.

ಮಕ್ಕಳ ಬಗ್ಗೆ ಚಿಂತೆ ಹೆಚ್ಚಾಗುತ್ತದೆ.ಸಾಂಸಾರಿಕವಾಗಿ ಆದಷ್ಟು ತಾಳ್ಮೆ-ಸಮಾಧಾನ ಇರಲಿಿ.ಹೊಸ ಒಪ್ಪಂದಗಳಿಂದ ಲಾಭ.
ಹಣದ ವಿಷಯಕ್ಕೆ ಬಂದ್ರೆ ಯೋಚಿಸಿ ಹೆಜ್ಜೆ ಇಡಿ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೆಲುಗಿನ ‘ಆರುಂಧತಿ’, ‘ಭಾಗಮತಿ’ ಚಿತ್ರಗಳ ಹಾಗೆಯೇ ಮಹಿಳಾ ಪ್ರಧಾನ ಚಿತ್ರವಾದ ‘ದಮಯಂತಿ’ ಸೂಪರ್ ಹಿಟ್ ಆಗುವುದರಲ್ಲಿ ಅನುಮಾನವೇ ಇಲ್ಲ. ಇದೊಂದು ಎಂಭತ್ತರ ದಶಕದ ಕಥೆ ಎಂದು ಟೀಸರ್ ನೋಡಿದರೆ ಗೊತ್ತಾಗುತ್ತದೆ. ವಿಭಿನ್ನ, ವಿಶೇಷ ವೇಷ ಭೂಷಣದಲ್ಲಿಯೇ ರಾಧಿಕಾ ತೆರೆ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ದಮಯಂತಿ ಟೀಸರ್ ರಿಲೀಸ್ ಆಗಿದ್ದು YouTubeನಲ್ಲಿ ಟ್ರೆಂಡ್ ಆಗಿತ್ತು. ಅದರಲ್ಲಿರುವ ಪ್ರತಿಯೊಂದೂ ಡೈಲಾಗ್ ಈಗಾಗಲೇ ಸಾಕಷ್ಟು ಫೇಮಸ್ ಆಗಿದ್ದು, ಟಿಕ್ಟಾಕ್ನಲ್ಲಿ ಬಳಸುವವರಿಗೆ ರಾಧಿಕಾ ಸೂಪರ್ ಅವಕಾಶವೊಂದನ್ನು ಕೊಡುತ್ತಿದ್ದಾರೆ. ರಾಧಿಕಾ…
ಮೇಷ ರಾಶಿ ಭವಿಷ್ಯ (Sunday, November 28, 2021) ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯ. ದೀರ್ಘಕಾಲದವರೆಗೆ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದವರು, ಅವರು ಇಂದು ಎಲ್ಲಿಂದಲಾದರೂ ಹಣವನ್ನು ಪಡೆಯಬಹುದು, ಇದು ಜೀವನದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ನೀವು ಇಡೀ ಕುಟುಂಬಕ್ಕೆ…
ನಟ, ನಿರ್ದೇಶಕನಾಗಿ ಹೆಸರು ಮಾಡಿದ್ದು ಯುವತಿಯೊರ್ವಳನ್ನು ಅತ್ಯಾಚಾರ ಮಾಡುತ್ತಿದ್ದರೂ ಅದನ್ನು ವಿರೋಧಿಸದೇ ಆತನ ವಿಕೃತ ಕಾರ್ಯಕ್ಕೆ ತಾಯಿಯೋರ್ವಳು ಸಹಾಯ ಮಾಡಿರುವ ಹೀನಾಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಕಿರುಚಿತ್ರ ನಿರ್ದೇಶಕ, ನಟ ಪಿ ಪ್ರಮೋದ್ ಕುಮಾರ್ ಎಂಬಾತ 21 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ವೇಳೆ ನಟನ ತಾಯಿ ಮನೆಯಲ್ಲಿ ಇದ್ದರೂ ಸಹ ಏನು ಮಾಡದೇ ಸುಮ್ಮನಿದ್ದಾರೆ. ಈ ಸಂಬಂಧ ಪ್ರಮೋದ್ ಕುಮಾರ್ ಮೊದಲ ಆರೋಪಿಯಾಗಿದ್ದು ಆತನ ತಾಯಿ…
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಖಾಸಗಿ ಹೋಟೆಲ್…
ಇಂಗ್ಲಿಷ್ ನಲ್ಲಿ ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ. ಹಾಗಲಕಾಯಿಯ ಉಪಯೋಗಗಳು ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…