ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ. ಇದು ಪ್ರತಿಭಾನ್ವಿತ ಜನರು ಮತ್ತು ಈ ರೀತಿಯ ಸುಂದರವಾದ ಸ್ಥಳಗಳನ್ನು ಹೊಂದಿರುವ ದೇಶವಾಗಿದೆ.ನೀವು ಭಾರತದ ಸೌಂದರ್ಯವನ್ನು ಅನ್ವೇಷಿಸಲು ಬಯಸುವ ಅನೇಕ ಆತ್ಮಗಳಲ್ಲಿ ಒಬ್ಬರಾಗಿರಳು, ನೀವು ಈ ಸ್ಥಳಗಳಿಗೆ ಭೇಟಿ ನೀಡಬೇಕು.
1. ಗೋಕರ್ಣ.

2. ಬಿಲ್ಲಿಂಗ್ ಮತ್ತು ಬರಾಗ್ರಾಮ್ ನಡುವೆ ಹಿಮಾಲಯದ ಅರಣ್ಯ.

3. ನೀಲಗಿರಿ ಬೆಟ್ಟಗಳು, ತಮಿಳುನಾಡು.

4. ಲಡಾಖ್, ಉತ್ತರ ಭಾರತ.

5. ತುಂಗ್ನಾಥ್.

6. ಕಾಶ್ಮೀರ.

7. ಕೇರಳದ ಮುನ್ನಾರ್ನ ಕ್ಷೇತ್ರಗಳು.

8. ಹೆಮಿಸ್ ಶುಕ್ಪಾಚನ್.

9. ಲೊನಾರ್ನಲ್ಲಿ ಉಲ್ಕೆಯ ಪರಿಣಾಮ, ಮಹಾರಾಷ್ಟ್

10. ಪಾಂಗೊಂಗ್ ಟಸ್ಸೋ ಸರೋವರ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯರು ಹೆಚ್ಚಾಗಿ ಬಿಸಿಲಿಗೆ ಹೋಗುವಾಗ ಲೋಷನ್ ಹಚ್ಚಿಕೊಂಡು ಹಾಗೂ ಮುಖಕ್ಕೆ ಸ್ಕರ್ಫ್ಕ ಕಟ್ಟಿಕೊಂಡು ಹೋಗುತ್ತಾರೆ. ಹೀಗೆ ನಾವು ಕವರ್ ಮಡಿದ ಜಾಗವನ್ನ ಬಿಟ್ಟು ಬೇರೆ ಎಲ್ಲಾಕಡೆ ಸೂರ್ಯನ ಕಿರಣಗಳಿಂದ ನಮ್ಮ ಚರ್ಮ ಸುಟ್ಟು ಕಪ್ಪಾಗಿರುತ್ತದೆ. ಹೀಗೆ ಟ್ಯಾನ್ ಆಗಿರುವುದನ್ನ ತೆಗೆದು ಹಾಕಲು ನೀವು ಮನೆಯಲ್ಲಿರುವ ವಸ್ತುಗಳನ್ನೇ ಬಳಸಿಕೊಳ್ಳಬಹುದು.
ಸ್ಯಾಂಡಲ್ ವುಡ್ ನ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಮುಚ್ಚಿಹೋಗುತ್ತಿದ್ದ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದರು. “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು” ಸಿನಿಮಾ ಮೂಲಕ ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದರು. ಶೆಟ್ಟರ ಸರ್ಕಾರಿ ಶಾಲೆಗೆ ಎಲ್ಲಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸರ್ಕಾರಿ ಶಾಲೆಯಲ್ಲಿ ಚಿತ್ರೀಕರಣ ಮಾಡಿ, ಸಿನಿಮಾ ಸಕ್ಸಸ್ ಆದ ನಂತರ ಸೈಲೆಂಟ್ ಆಗದ ರಿಷಬ್, ಚಿತ್ರೀಕರಣ ಮಾಡಿದ ಶಾಲೆಯನ್ನು ದತ್ತು ಪಡೆದಿದ್ದರು. ಶಾಲೆ ಅಳಿವಿನ ಅಂಚಿನಲ್ಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಶಾಲೆಗೆ…
ಸ್ಯಾಂಡಲ್ ವುಡ್ ನಟಿ ವಿಜಯಲಕ್ಷ್ಮಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ಹಣಕಾಸು ನೆರವು ನೀಡುವಂತೆ ಅವರ ಸಹೋದರಿ ಉಷಾದೇವಿ ಮನವಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಟಾಪ್ ನಟಿಯಾಗಿದ್ದ ವಿಜಯಲಕ್ಷ್ಮಿ ಅವರಿಗೆ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವಾರ ಅವರ ತಾಯಿಯ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ಸೇರಿಸಿದ್ದು, ಇದ್ದ ಹಣವನ್ನೆಲ್ಲ ಖರ್ಚು ಮಾಡಲಾಗಿದೆ. ಈಗ ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆಗೆ ನೆರವು ನೀಡುವಂತೆ ಸಹೋದರಿ ಉಷಾದೇವಿ…
ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.
ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿಯಿದೆ. ಹೊಸ ವರ್ಷ ಈ ವರ್ಷಕ್ಕಿಂತ ಹೆಚ್ಚು ಖುಷಿ, ಯಶಸ್ಸು ತರಲಿ ಎಂದು ಪ್ರತಿಯೊಬ್ಬರೂ ಬಯಸ್ತಾರೆ. ಹೊಸ ವರ್ಷ ಸುಖ, ಸಂತೋಷ, ಸಮೃದ್ಧಿಯಿಂದ ಕೂಡಿರಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಸುಖ, ಸಂತೋಷದಿಂದ ಕೂಡಿರಬೇಕು ಎಂದಾದ್ರೆ ಹೊಸ ವರ್ಷದ ಮೊದಲ ದಿನ ಅಂದ್ರೆ ಜನವರಿ ಒಂದರಂದು ತಾಮ್ರದ ಲೋಟದಲ್ಲಿ ನೀರನ್ನು ಹಾಕಿ, ಅದಕ್ಕೆ ಕೇಸರಿ ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಜಲ ಅರ್ಪಿಸುವ ವೇಳೆ ಓಂ…
ಕೋಲಾರ;- ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘದಿOದ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೈತರು ನೆಲ ಜಲ ನುಡಿಯ ಮೇಲೆ ಸದಾ ತಮ್ಮ ಪ್ರತಾಪವನ್ನು ತೋರಿಸುತ್ತಿರುವ ಕೇಂದ್ರ ಸರ್ಕಾರ ಈಗ ರಾಜ್ಯದಲ್ಲಿ ತನ್ನದೇ ಆದ ಪ್ರಾಬಲ್ಯ ಅಸ್ತಿತ್ವವನ್ನು ಹೊಂದಿರುವ ನಂದಿನಿ ಹಾಲಿನ ಮೇಲೆ ಗುಜರಾತಿನ ಹುಳಿ ಇಂಡಲು ಮುಂದಾಗಿರುವುದು ಖಂಡನೀಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡಿಗರ ತಾಳ್ಮೆಯನ್ನೇ ಕೆಣಕಲು…