ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ. ಇದು ಪ್ರತಿಭಾನ್ವಿತ ಜನರು ಮತ್ತು ಈ ರೀತಿಯ ಸುಂದರವಾದ ಸ್ಥಳಗಳನ್ನು ಹೊಂದಿರುವ ದೇಶವಾಗಿದೆ.ನೀವು ಭಾರತದ ಸೌಂದರ್ಯವನ್ನು ಅನ್ವೇಷಿಸಲು ಬಯಸುವ ಅನೇಕ ಆತ್ಮಗಳಲ್ಲಿ ಒಬ್ಬರಾಗಿರಳು, ನೀವು ಈ ಸ್ಥಳಗಳಿಗೆ ಭೇಟಿ ನೀಡಬೇಕು.
1. ಗೋಕರ್ಣ.

2. ಬಿಲ್ಲಿಂಗ್ ಮತ್ತು ಬರಾಗ್ರಾಮ್ ನಡುವೆ ಹಿಮಾಲಯದ ಅರಣ್ಯ.

3. ನೀಲಗಿರಿ ಬೆಟ್ಟಗಳು, ತಮಿಳುನಾಡು.

4. ಲಡಾಖ್, ಉತ್ತರ ಭಾರತ.

5. ತುಂಗ್ನಾಥ್.

6. ಕಾಶ್ಮೀರ.

7. ಕೇರಳದ ಮುನ್ನಾರ್ನ ಕ್ಷೇತ್ರಗಳು.

8. ಹೆಮಿಸ್ ಶುಕ್ಪಾಚನ್.

9. ಲೊನಾರ್ನಲ್ಲಿ ಉಲ್ಕೆಯ ಪರಿಣಾಮ, ಮಹಾರಾಷ್ಟ್

10. ಪಾಂಗೊಂಗ್ ಟಸ್ಸೋ ಸರೋವರ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ. ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ…
ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…
ತಿಯೊಬ್ಬ ಸಿನಿಮಾ ಅಭಿಮಾನಿಯಾಗಲಿ ನಟನಾಗಲಿ ಒಂದು ಸಿನಿಮಾವನ್ನು ಎಷ್ಟು ಬಾರಿ ನೋಡಬಹುದು ಹೇಳಿ? ಹೇಗಾದರು ಮಾಡಿ ಎರಡರಿಂದ ಮೂರು ಬಾರಿ ಸಿನಿಮಾ ವೀಕ್ಷಣೆ ಮಾಡಬಹುದು. ಅದರಲ್ಲೂ ಸ್ಟಾರ್ ನಟರಂತೂ ತಾವು ಮಾಡಿದ ಸಿನಿಮಾವನ್ನು ಒಂದು ಬಾರಿ ನೋಡುವುದೇ ಕಷ್ಟದ ಪರಿಸ್ಥಿತಿ. ಆದರೆ, ಚಿತ್ರರಂಗದ ಕಿಚ್ಚ ಮಾತ್ರ ಒಂದೇ ಸಿನಿಮಾವನ್ನು ಹತ್ತರಿಂದ ಹನ್ನೊಂದು ಬಾರಿ ನೋಡಿದ್ದಾರಂತೆ. ಅದೂ ಅವರ ಪತ್ನಿಯೊಂದಿಗೆ! ಪತ್ನಿಯ ಧಮ್ಕಿಗೆ ಹೆದರದೆ ಫೈಲ್ವಾನ್ ಈ ರೀತಿ ಮಾಡಿದ್ದಾರಂತೆ. ಕಿಚ್ಚ ಸುದೀಪ್ ಅಭಿನಯದ ದಬಾಂಗ್-3 ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ….
ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್ನ ಕೈನ್ಸ್ರ್ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.
ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…
ಶನಿ ಭಗವಾನನ ‘ಕೆಟ್ಟ ಪ್ರಭಾವ’ದಿಂದ, ಪರಿಣಾಮಗಳಿಂದ ಪಾರಾಗಲು ಭಗವಾನ್ ಹನುಮಂತನ ಪ್ರಾರ್ಥನೆಯೊಂದೇ ಸರ್ವ ಔಷಧಿ.