ತಂತ್ರಜ್ಞಾನ

ಭಾರತದಲ್ಲಿ ಹೀಗೆ ಹಾಗಿದ್ರೆ ಏನಾಗುತ್ತಿತ್ತೋ ಗೊತ್ತಿಲ್ಲ?ಆದ್ರೆ ಇವರು ಕುಸಿದ ಈ ರಸ್ತೆ ಮುಚ್ಚಲು ತೆಗೆದುಕೊಂಡ ಟೈಮ್ ಕೇಳಿದ್ರೆ ನೀವ್ ಶಾಕ್ ಆಗ್ತೀರಾ.!ಓದಿ ಶೇರ್ ಮಾಡಿ…

2862

ಒಮ್ಮೆ  ಜಪಾನಿನ ಫುಕವೋಕಾ ಎನ್ನುವ ಊರಿನಲ್ಲಿ ನಾಲ್ಕು ರಸ್ತೆ ಕೂಡುವ ಸರ್ಕಲ್ ಕೂಡು ರಸ್ತೆ ಕುಸಿದು ಬಿದ್ದಿತ್ತು ! 98 ಅಡಿ ಉದ್ದ, 88 ಅಡಿ ಅಗಲ ಇದ್ದ ರಸ್ತೆ ಇದ್ದಕ್ಕಿದ್ದ ಹಾಗೆ ಕುಸಿದು ಹೋಗಿತ್ತು ,ಕುಸಿದದ್ದು ಎಂದರೆ ನಮ್ಮಲ್ಲಿನಂತೆ ಸಣ್ಣದಾಗಿ ಎರಡಡಿ ಕೆಳಕ್ಕಿಳಿದಿರಲಿಲ್ಲ ಬರೊಬ್ಬರಿ 50 ಅಡಿಯಷ್ಟು ಕೆಳಗೆ ಕುಸಿದು ಹೋಗಿತ್ತು !

ಈ ಭೂಕುಸಿತವು ಅವರಿಗೇನೂ ಹೊಸದಲ್ಲ ಏಕೆಂದರೆ ಎಂತೆತಹಾ ಭೂಕಂಪಗಳನ್ನು ಎದುರಿಸಿದವರಿಗೆ ಇದಾವ ಲೆಕ್ಕ , ಆದರೆ ಈ ಭೂ ಕುಸಿತ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಹೆಸರು ಮಾಡಿತು ಏಕೆಂದರೆ ಇದಕ್ಕೂ ಮೊದಲು ಇಂತಹುದೇ ಪರಿಸ್ಥಿತಿ ವಾಸಿಂಗ್ಟನ್ನಿನಲ್ಲಿಯೂ ಎದುರಾಗಿತ್ತು !

ಆದರೆ ಜಪಾನಿನವರು ಈ ಪರಿಸ್ಥಿತಿ ಎದುರಿಸಲು ಸಿದ್ಧವಾಗಿಯೇ ಇದ್ದರೇನೋ ಎಂಬಂತೆ ಕೆಲಸ ಶುರು ಮಾಡಿಬಿಟ್ಟರು ,ಅವರು ಬೇರೆ ದೇಶಗಳಂತೆ ಕುಸಿದ ಗುಂಡಿಯ ಮುಂದೆ ಕೂತು ಸಂತಾಪ ಸೂಚಿಸುವುದೋ ಅಥವಾ ಪರಿಸ್ಥಿತಿಯ ಅವಲೋಕನ ಹಾಗೂ ನೇರ ಮಾಹಿತಿ ಸಂಗ್ರಹಣೆಗೆ ಅಧಿಕಾರಿಗಳನ್ನು ಕಳುಹಿಸಿದ್ದೇವೆ ಎಂದು ಹೇಳಲೇ ಇಲ್ಲ .

ರಸ್ತೆ ಕುಸಿದ 17 ನಿಮಿಷದ ಒಳಗೆಯೇ ಹೈವೇ ಅಥೋರಿಟಿ ಮುಖ್ಯಾಧಿಕಾರಿ ಸ್ಥಳಕ್ಕೆ ಹಾಜರಾದ ಹಾಗೂ ಆತ ಅಲ್ಲಿಗೆ ಬರುವಷ್ಟರಲ್ಲಿಯೇ ಕುಸಿತವಾದಲ್ಲಿಗೆ ಗ್ಯಾಸ್ ಪೈಪ್ ಕೆಲಸಗಾರರು.ಆಪ್ಟಿಕಲ್ ಫೈಬರ್ ಕೆಲಸಗಾರರು ,ಒಳಚರಂಡಿ ಸರಿಪಡಿಸಲು ಕೆಲಸಗಾರರು.ವಿದ್ಯುತ್ ಕೆಲಸಗಾರರು ಎಲ್ಲರೂ ಹಾಜರಿದ್ದರು .

ಮುಂದಿನ ಕೆಲವೇ ಗಂಟೆಗಳಲ್ಲಿ ವಿದ್ಯುತ್.ಗ್ಯಾಸ್.ಡ್ರೈನೇಜ್.ಓ.ಎಫ್.ಸಿ. ಎಲ್ಲವನ್ನೂ ಅಸಾಮಾನ್ಯ ವೇಗದಲ್ಲಿ ಸರಿಪಡಿಸಿಬಿಟ್ಟರು . ಅದೇ ಸಮಯದಲ್ಲಿಯೇ ಸ್ಟೇಡಿಯಮ್ಮಿನಲ್ಲಿ ಹಾಕುವ ಫ್ಲಡ್ ಲೈಟ್ ಜೊಡಿಸುವಷ್ಟರಲ್ಲಿಯೇ ಜಪಾನಿನಲ್ಲಿಯೇ ತಯಾರಾದ ಆಧುನಿಕ ಜೆ.ಸಿ.ಬಿ ಹಾಗೂ ಟಿಲ್ಲರ್.ಟಿಪ್ಪರ್ .ಕ್ರೇನ್ ಗಳು ಹಾಜರಾದವು .

ಪ್ರತಿ ಮೂರು ಗಂಟೆಗೆ ಒಂದು ಟೀಮಿನ ಸಿಫ್ಟ್ ಬದಲಾವಣೆ ಮಾಡಲಾಗುತ್ತಿತ್ತು ! ಒಂದೇ ಒಂದು ಕ್ಷಣವನ್ನೂ ಅವರು ಟೀ ಕುಡಿಯುತ್ತಾ ಕಳೆಯಲೇ ಇಲ್ಲ .ಕೆಲಸ ಮುಗಿಸಿಯೇ ಬಿಟ್ಟರು ! ಅದೂ ಕೇವಲ 48 ಗಂಟೆಗಳ ಒಳಗೆಯೇ ರೋಡಿಗೆ ಟಾರು ಬಳಿದು.ಅಲ್ಲಲ್ಲಿ ಬಿಳಿ ನಾಮಗಳನ್ನೆಲ್ಲಾ ಹಚ್ಚಿ ಇಲ್ಲಿ ಈ ಮೊದಲು ಏನೂ ಆಗಿಯೇ ಇರಲಿಲ್ಲವೇನೋ ಎಂಬಂತೆ ಮನೆ ಕಡೆ ಹೊರಟರು.

ಸೈನಿಕರ ಕಾರ್ಯಾಚರಣೆಯಂತೆ ಹಗಲೂರಾತ್ರಿ ನೆಡೆದ ಆ ಕಾಮಗಾರಿ ಪ್ರಪಂಚದ ಹಲವು ಎಂಜನೀಯರುಗಳು ಆಶ್ಚರ್ಯಚಕಿತರಾಗುವಂತೆ ಮಾಡಿತು.ಈಗಲೂ ಸಹ ಹಲವು ವೆಬಸೈಟುಗಳು ಈ ಕೆಲಸಕ್ಕೆ 7 ದಿನ ತೆಗೆದುಕೊಂಡರು ಅಂತ ಬಡಕೊಳ್ಳುತ್ತಿದ್ದಾರೆ ಆದರೆ ಜಪಾನ್ ದೇಶದ ವೇಬಸೈಟುಗಳಲ್ಲಿ ಮಾತ್ರ ಅಧಿಕೃತ ಮಾಹಿತಿ ದೊರಕುತ್ತದೆ !

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಮಂಡ್ಯದ ಗಂಡು ತಮ್ಮ ಹುಟ್ಟುಹಬ್ಬದಲ್ಲಿ ಅಭಿಮಾನಿಗಳಿಗೆ ಹೇಳಿದ್ದಾದರೂ ಏನು ???

    ಹಿರಿಯ ನಟ ಕಮ್ ಶಾಸಕ ರೆಬೆಲ್ ಸ್ಟಾರ್ ಅಂಬರೀಶ್‍ರವರಿಗಿಂದು ಹುಟ್ಟುಹಬ್ಬದ ಸಂಭ್ರಮ. 65 ನೇ ವರ್ಷಕ್ಕೆ ಕಾಲಿಟ್ಟಿರೋ ಅಂಬರೀಶ್ ಇತ್ತೀಚೆಗೆ ಸಿನಿಮಾಗಳಲ್ಲಿ ಅಭಿನಯಿಸುತ್ತಿಲ್ಲವಾದ್ರೂ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

  • ಸಿನಿಮಾ

    ತನ್ನ ಹೆತ್ತ ತಾಯಿ ಮಾಡಿದ್ದ ಶೋಷಣೆಯನ್ನ ಬಹಿರಂಗ ಮಾಡಿದ ಫೇಮಸ್ ನಟಿ..!

    ಮಲಯಾಳಂ ಚಲನಚಿತ್ರ ನಟಿ ಸಂಗೀತ ಕ್ರಿಶ್ ತಮ್ಮ ತಾಯಿಯ ಆರೋಪಕ್ಕೆ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಕ್ರಿಶ್ ತಾಯಿ ಇತ್ತೀಚೆಗೆ ಮಗಳು ತನ್ನನ್ನ ವೃದ್ಧಾಪ್ಯದಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಆಸ್ತಿಗಾಗಿ ಕ್ರಿಶ್ ನನ್ನನ್ನ ಮನೆಯಿಂದ ಹೊರ ಹಾಕಲು ಮುಂದಾಗಿದ್ದಾಳೆ ಎಂದು ಆರೋಪಿಸಿದ್ದರು. ಈ ಹೇಳಿಕೆ ಕ್ರಿಶ್ ಳನ್ನ ಹೆಚ್ಚು ಸುದ್ದಿಯಲ್ಲಿರುವ ಹಾಗೆ ಮಾಡಿತ್ತು. ಈ ಆರೋಪಗಳಿಗೆ ಕ್ರಿಶ್ ಟ್ವಟರ್ ಮೂಲಕ ಸರಿಯಾಗೇ ಉತ್ತರ ನೀಡಿದ್ದಾರೆ. ತಾನು 13 ವರ್ಷದ ಬಾಲಕಿಯಾಗಿದ್ದಾಗ ಹೇಗೆ ತನ್ನನ್ನ ಶೋಷಿಸಲಾಯಿತು ಎಂದು ವಿವರಿಸಿದ್ದಾಳೆ. ಕುಡುಕ…

  • ರಾಜಕೀಯ

    ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಸಂಸದ ಹಾಗೂ ಶಾಸಕ!ಈ ಸುದ್ದಿ ನೋಡಿ

    ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬುದು ಎಷ್ಟರ ಮಟ್ಟಿಗೆ ಹಾಳೆದ್ದು ಹೋಗಿದೆ ಎಂದರೆ ಜನಪ್ರತಿನಿಧಿಗಳು ತಮ್ಮ ಘನತೆ ಗಾಂಭೀರ್ಯ , ಗೌರವ ಜವಾಬ್ದಾರಿಗಳನ್ನು ಮರೆತು ಸಾರ್ವಜನಿಕವಾಗಿ ಕೀಳು ವರ್ತನೆ ತೋರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕದ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡು ಸುದ್ದಿಯಾಗಿದ್ದರು. ಈಗ ಬಿಜೆಪಿಯಲ್ಲಿ ಅಂತಹದೇ ಘಟನೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿ ತಲೆ ತಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸಂಸದ ಹಾಗೂ ಶಾಸಕ ಮಾಡಿದ್ದಾರೆ. ಇವರಿಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ತಮ್ಮ ಮಾನವನ್ನು ಹರಾಜು ಹಾಕಿಕೊಳ್ಳುವ…

  • ವ್ಯಕ್ತಿ ವಿಶೇಷಣ

    ಈಗ 5 ರೂಪಾಯಿಗೆ ವೈದ್ಯಕೀಯ ಸೇವೆ ಸಿಗುತ್ತೆ …!ತಿಳಿಯಲು ಇದನ್ನು ಓದಿ..

    ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು ವಿರೋಧಿಸಿ ಸಾವಿರಾರು ವೈದ್ಯರುಗಳು ತಮ್ಮ ಕರ್ತವ್ಯ ನಿಷ್ಟೆಯನ್ನು ಮರೆತು ಆಸ್ಪತ್ರೆ ಓಪಿಡಿ ಸೇವೆಗಳನ್ನು ನಿಲ್ಲಿಸಿದ ಪರಿಣಾಮ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

  • ಜ್ಯೋತಿಷ್ಯ

    ಸ್ನಾನದ ನೀರಿಗೆ ಈ ವಸ್ತುಗಳನ್ನು ಹಾಕಿ ಸ್ನಾನ ಮಾಡಿದ್ರೆ ಆಗೋ ಚಮತ್ಕಾರ ಏನು ಗೊತ್ತಾ..?

    ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ. ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ. ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ. ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು…

  • ಸುದ್ದಿ

    ಮಧುಮಗಳಿಲ್ಲದೆ ಮದುವೆ ಮಾಡಿ ಮಗನ ಕನಸನ್ನು ನನಸು ಮಾಡಿದ ಪೋಷಕರು…!

    ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ… ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು. ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ…