News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇಶ-ವಿದೇಶ

ಭಾರತದ ಈ ಪುಟ್ಟ ಬಾಲಕನ ಬುದ್ದಿವಂತಿಕೆ ಪ್ರಮಾಣ ಅಳೆಯಲು ವಿಜ್ನ್ಯಾನಿಗಳಿಗೂ ಕಷ್ಟವಾಗಿದೆ!ಹಾಗಾದ್ರೆ ಈ ಬಾಲಕನ ಸಾಧನೆ ಏನು ಗೊತ್ತಾ?

181

ಭಾರತ ಮೂಲದ ವಿಧ್ಯಾರ್ಥಿಗಳು ಎಷ್ಟು ಜೀನಿಯಸ್ ಎಂದ್ರೆ, ಪ್ರಪಂಚದ ಯಾವುದೇ ದೇಶದಲ್ಲಿ ಇದ್ದರೂ ಬುದ್ದಿವಂತಿಕೆಯಲ್ಲಿ ನಮ್ಮ ದೇಶದವರು ಒಂದು ಕೈ ಮೇಲೇನೆ ಇರುತ್ತಾರೆ.

ಮೂಲ

ಹೌದು! ಭಾರತ ಮೂಲದ ರಾಹುಲ್ ಎಂಬ ಪುಟ್ಟ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಭಾಗವಹಿಸುವ ಮುಖಾಂತರ ಫೇಮಸ್ ಆಗಿದ್ದಾನೆ.

ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.

ಚಾನಲ್ 4 ಪ್ರಸಾರ ಮಾಡುವ ಚೈಲ್ಡ್ ಜೀನಿಯಸ್ ಕಾರ್ಯಕ್ರಮದಲ್ಲಿ ರಾಹುಲ್ ಎಂಬ ಪುಟ್ಟ ಬಾಲಕ ಮೊದಲ ಸುತ್ತಿನಲ್ಲಿ ಎಲ್ಲ 14 ಪ್ರಶ್ನೆಗಳಿಗೂ ಸರಿ ಉತ್ತರ ನೀಡಿ ಗಮನ ಸೆಳೆದಿದ್ದಾನೆ.

ಅಲ್ಬರ್ಟ್ ಐನ್ಸ್ಟೀನ್’ಗಿಂತಲೂ ಅಧಿಕ ಐಕ್ಯೂ 

162 ಐಕ್ಯೂ ಹೊಂದಿರುವ ಈ ಬಾಲಕ, ಅಲ್ಬರ್ಟ್ ಐನ್ಸ್ಟೀನ್ ಹಾಗೂ ಸ್ಟೀಫನ್ ಹಾಕಿಂಗ್ಸ್ಗಿಂತಲೂ ಅಧಿಕ ಐಕ್ಯೂ ಹೊಂದಿದ್ದಾನೆ ಎಂದು ಹೇಳಲಾಗಿದೆ.

ಇವನ ಐಕ್ಯೂ ಪ್ರಮಾಣ ಹಳೆಯಲು ಇನ್ನೂ ಸಾಧ್ಯವಾಗಿಲ್ಲ

ಈ ಮೂಲಕ ಬಾಲಕ ವಿಶ್ವದ ಅತ್ಯಧಿಕ ಐಕ್ಯೂ ಹೊಂದಿದ ವ್ಯಕ್ತಿಗಳ ಸಾಲಿಗೆ ಸೇರಿದ್ದಾನೆ. ಆದರೆ ಈತನ ಐಕ್ಯೂ ಪ್ರಮಾಣವನ್ನು ನಿಖರವಾಗಿ ಯಾವ ವಿಜ್ಞಾನಿಗಳೂ ಅಳೆದಿಲ್ಲ. ಇದು ಅಂದಾಜು ಐಕ್ಯೂ ಆಗಿದೆ.

ಇದರ ಬಗ್ಗೆ ರಾಹುಲ್ ಹೇಳಿದ್ದೇನು ಗೊತ್ತಾ?

ರಾಹುಲ್ ಹೇಳಿರುವ ಪ್ರಕಾರ ನಾನು ಯಾವಾಗಲು ಖರ್ಚಿನ ಬಗ್ಗೆ ಯೋಚನೆ ಮಾಡದೆ, ನನ್ನ ಕಡೆಯಿಂದ ಅತ್ಯುತ್ತಮವಾದದನ್ನು ಏನೆಲ್ಲಾ ಕೊಡಬಹುದೋ, ಅದನ್ನು ಕೊಡಲು ಪ್ರಯತ್ನಿಸುತ್ತೇನೆ.ನನ್ನ ಪ್ರಕಾರ ನಾನು  ಬುದ್ದಿವಂತ, ಪ್ರತಿಭಾವಂತ. ನಾನು ಮಾನಸಿಕ ಗಣಿತ ಮತ್ತು ಸಾಮಾನ್ಯ ಜ್ಞಾನದಲ್ಲಿ ತುಂಬಾ ಉತ್ತಮವಾಗಿದ್ದೇನೆ. ನನ್ನ ನೆಚ್ಚಿನ ಭಾಷೆ   ಲ್ಯಾಟಿನ್ ಎಂದು ರಾಹುಲ್ ಹೇಳಿದ್ದಾರೆ.

ಪರೀಕ್ಷೆ ಹೇಗೆ ನಡೆಯುತ್ತೆ?

ಈ ಕಾರ್ಯಕ್ರಮದಲ್ಲಿ 12 ವರ್ಷ ವಯಸ್ಸಿನ 20 ಮಕ್ಕಳ ಪೈಕಿ ವಾರಕ್ಕೆ ಒಬ್ಬ ಬಾಲಕನನ್ನು ಆಯ್ಕೆ ಮಾಡಲಾಗುತ್ತದೆ. ಸ್ಪೆಲ್ಲಿಂಗ್ ಪರೀಕ್ಷೆಯಲ್ಲಿ ಪೂರ್ಣ ಅಂಕ ಪಡೆದ ರಾಹುಲ್ ಕಠಿಣ ಶಬ್ದಗಳನ್ನು ಕೂಡಾ ಸಮರ್ಪಕವಾಗಿ ಉಚ್ಚರಿಸಿದ್ದ.

ಟೈಮ್ಡ್ ಮೆಮೊರಿ ಸುತ್ತಿನಲ್ಲಿ 15 ಪ್ರಶ್ನೆಗಳ ಪೈಕಿ 14ಕ್ಕೆ ಸರಿ ಉತ್ತರ ನೀಡಿದ್ದ. ಆದರೆ ಅಂತಿಮ ಪ್ರಶ್ನೆಗೆ ಉತ್ತರಿಸಲು ಸಮಯಾವಕಾಶ ಇರಲಿಲ್ಲ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನಿಮ್ಮ ದೇಹದ ಎತ್ತರವನ್ನು ಹೆಚ್ಚಿಸಿಕೊಳ್ಳಳು ಬೇಕಾದ ಆಹಾರ ಯಾವುದು ಗೊತ್ತ…? ಹಾಗಾದರೆ ಈ ಲೇಖನವನ್ನು ಓದಿ …

    ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
    ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಫೆಬ್ರವರಿ, 2019) ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆಕೆಲವು ಆಹ್ಲಾದಕರ ಕ್ಷಣಗಳನ್ನು…

  • ಉಪಯುಕ್ತ ಮಾಹಿತಿ

    ನಿಮ್ಮ ಜಮೀನಿನ ಪಹಣಿ (ಆರ್.ಟಿ.ಸಿ.) ಪತ್ರದ ಮಾಹಿತಿಯನ್ನು ನಿಮ್ಮ ಮೊಬೈಲ್’ನಲ್ಲೇ ನೋಡಿ ಪಡೆಯಿರಿ..!ತಿಳಿಯಲು ಈ ಲೇಖನ ಓದಿ…

    ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ,ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಮಾರ್ಚ್, 2019) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು….

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಇಂದು ಈ ರಾಶಿಗಳಿಗೆ ಶುಭಯೋಗ. ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿರಾಶಾದಾಯಕ ಸಮೀಕ್ಷೆ ಅಥವಾ ವರದಿಗಳು ನಿಮ್ಮನ್ನು ಅಸ್ತವ್ಯಸ್ತಗೊಳಿಸುವ ಸಾಧ್ಯತೆ ಇದೆ. ಆದರೆ ಸ್ಥೈರ್ಯ ಕಳೆದುಕೊಳ್ಳದೆ ಧೈರ್ಯವಾಗಿ ಅವನ್ನು ಸ್ವೀಕರಿಸಿ. ಕೆಲವೊಮ್ಮೆ ಸಮೀಕ್ಷೆಗಳು ಕೂಡಾ ತಪ್ಪಾಗುವ ಸಾಧ್ಯತೆ ಇದೆ.  .ನಿಮ್ಮ…

  • ಸುದ್ದಿ

    ವಾಟ್ಸಪ್ ಪಡೆದ ಆದಾಯವೇಷ್ಟು ಅಂತ ಗೊತ್ತಾದರೆ ಶಾಕ್ ಆಗುವುದಂತೂ ಖಂಡಿತಾ ,.!

    ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್‌ ಆ್ಯಪ್‌ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ  6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್‌ ಆಫ್‌ ಕಂಪನೀಸ್‌ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…