ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮೂಲದ ವಿಧ್ಯಾರ್ಥಿಗಳು ಎಷ್ಟು ಜೀನಿಯಸ್ ಎಂದ್ರೆ, ಪ್ರಪಂಚದ ಯಾವುದೇ ದೇಶದಲ್ಲಿ ಇದ್ದರೂ ಬುದ್ದಿವಂತಿಕೆಯಲ್ಲಿ ನಮ್ಮ ದೇಶದವರು ಒಂದು ಕೈ ಮೇಲೇನೆ ಇರುತ್ತಾರೆ.
ಹೌದು! ಭಾರತ ಮೂಲದ ರಾಹುಲ್ ಎಂಬ ಪುಟ್ಟ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಭಾಗವಹಿಸುವ ಮುಖಾಂತರ ಫೇಮಸ್ ಆಗಿದ್ದಾನೆ.
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಚಾನಲ್ 4 ಪ್ರಸಾರ ಮಾಡುವ ಚೈಲ್ಡ್ ಜೀನಿಯಸ್ ಕಾರ್ಯಕ್ರಮದಲ್ಲಿ ರಾಹುಲ್ ಎಂಬ ಪುಟ್ಟ ಬಾಲಕ ಮೊದಲ ಸುತ್ತಿನಲ್ಲಿ ಎಲ್ಲ 14 ಪ್ರಶ್ನೆಗಳಿಗೂ ಸರಿ ಉತ್ತರ ನೀಡಿ ಗಮನ ಸೆಳೆದಿದ್ದಾನೆ.
ಅಲ್ಬರ್ಟ್ ಐನ್ಸ್ಟೀನ್’ಗಿಂತಲೂ ಅಧಿಕ ಐಕ್ಯೂ
162 ಐಕ್ಯೂ ಹೊಂದಿರುವ ಈ ಬಾಲಕ, ಅಲ್ಬರ್ಟ್ ಐನ್ಸ್ಟೀನ್ ಹಾಗೂ ಸ್ಟೀಫನ್ ಹಾಕಿಂಗ್ಸ್ಗಿಂತಲೂ ಅಧಿಕ ಐಕ್ಯೂ ಹೊಂದಿದ್ದಾನೆ ಎಂದು ಹೇಳಲಾಗಿದೆ.
ಇವನ ಐಕ್ಯೂ ಪ್ರಮಾಣ ಹಳೆಯಲು ಇನ್ನೂ ಸಾಧ್ಯವಾಗಿಲ್ಲ
ಈ ಮೂಲಕ ಬಾಲಕ ವಿಶ್ವದ ಅತ್ಯಧಿಕ ಐಕ್ಯೂ ಹೊಂದಿದ ವ್ಯಕ್ತಿಗಳ ಸಾಲಿಗೆ ಸೇರಿದ್ದಾನೆ. ಆದರೆ ಈತನ ಐಕ್ಯೂ ಪ್ರಮಾಣವನ್ನು ನಿಖರವಾಗಿ ಯಾವ ವಿಜ್ಞಾನಿಗಳೂ ಅಳೆದಿಲ್ಲ. ಇದು ಅಂದಾಜು ಐಕ್ಯೂ ಆಗಿದೆ.
ಇದರ ಬಗ್ಗೆ ರಾಹುಲ್ ಹೇಳಿದ್ದೇನು ಗೊತ್ತಾ?
ರಾಹುಲ್ ಹೇಳಿರುವ ಪ್ರಕಾರ ನಾನು ಯಾವಾಗಲು ಖರ್ಚಿನ ಬಗ್ಗೆ ಯೋಚನೆ ಮಾಡದೆ, ನನ್ನ ಕಡೆಯಿಂದ ಅತ್ಯುತ್ತಮವಾದದನ್ನು ಏನೆಲ್ಲಾ ಕೊಡಬಹುದೋ, ಅದನ್ನು ಕೊಡಲು ಪ್ರಯತ್ನಿಸುತ್ತೇನೆ.ನನ್ನ ಪ್ರಕಾರ ನಾನು ಬುದ್ದಿವಂತ, ಪ್ರತಿಭಾವಂತ. ನಾನು ಮಾನಸಿಕ ಗಣಿತ ಮತ್ತು ಸಾಮಾನ್ಯ ಜ್ಞಾನದಲ್ಲಿ ತುಂಬಾ ಉತ್ತಮವಾಗಿದ್ದೇನೆ. ನನ್ನ ನೆಚ್ಚಿನ ಭಾಷೆ ಲ್ಯಾಟಿನ್ ಎಂದು ರಾಹುಲ್ ಹೇಳಿದ್ದಾರೆ.
ಪರೀಕ್ಷೆ ಹೇಗೆ ನಡೆಯುತ್ತೆ?
ಈ ಕಾರ್ಯಕ್ರಮದಲ್ಲಿ 12 ವರ್ಷ ವಯಸ್ಸಿನ 20 ಮಕ್ಕಳ ಪೈಕಿ ವಾರಕ್ಕೆ ಒಬ್ಬ ಬಾಲಕನನ್ನು ಆಯ್ಕೆ ಮಾಡಲಾಗುತ್ತದೆ. ಸ್ಪೆಲ್ಲಿಂಗ್ ಪರೀಕ್ಷೆಯಲ್ಲಿ ಪೂರ್ಣ ಅಂಕ ಪಡೆದ ರಾಹುಲ್ ಕಠಿಣ ಶಬ್ದಗಳನ್ನು ಕೂಡಾ ಸಮರ್ಪಕವಾಗಿ ಉಚ್ಚರಿಸಿದ್ದ.
ಟೈಮ್ಡ್ ಮೆಮೊರಿ ಸುತ್ತಿನಲ್ಲಿ 15 ಪ್ರಶ್ನೆಗಳ ಪೈಕಿ 14ಕ್ಕೆ ಸರಿ ಉತ್ತರ ನೀಡಿದ್ದ. ಆದರೆ ಅಂತಿಮ ಪ್ರಶ್ನೆಗೆ ಉತ್ತರಿಸಲು ಸಮಯಾವಕಾಶ ಇರಲಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ. ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ. ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ…
ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ. ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು…
ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಶ್ವಾಸಕೋಶ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಬಸವ ಪೀಠದ ಅಧ್ಯಕ್ಷೆ 74 ವರ್ಷದ ಮಾತೆ ಮಹಾದೇವಿ ಲಿಂಗೈಕ್ಯರಾಗಿದ್ದಾರೆ. ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 3.30ಕ್ಕೆ ಲಿಂಗೈಕ್ಯರಾಗಿದ್ದಾರೆ. ವಯೋ ಸಹಜ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಮಾತೆ ಮಹಾದೇವಿ ಅವರು…