ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮೂಲದ ವಿಧ್ಯಾರ್ಥಿಗಳು ಎಷ್ಟು ಜೀನಿಯಸ್ ಎಂದ್ರೆ, ಪ್ರಪಂಚದ ಯಾವುದೇ ದೇಶದಲ್ಲಿ ಇದ್ದರೂ ಬುದ್ದಿವಂತಿಕೆಯಲ್ಲಿ ನಮ್ಮ ದೇಶದವರು ಒಂದು ಕೈ ಮೇಲೇನೆ ಇರುತ್ತಾರೆ.
ಹೌದು! ಭಾರತ ಮೂಲದ ರಾಹುಲ್ ಎಂಬ ಪುಟ್ಟ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಭಾಗವಹಿಸುವ ಮುಖಾಂತರ ಫೇಮಸ್ ಆಗಿದ್ದಾನೆ.
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಚಾನಲ್ 4 ಪ್ರಸಾರ ಮಾಡುವ ಚೈಲ್ಡ್ ಜೀನಿಯಸ್ ಕಾರ್ಯಕ್ರಮದಲ್ಲಿ ರಾಹುಲ್ ಎಂಬ ಪುಟ್ಟ ಬಾಲಕ ಮೊದಲ ಸುತ್ತಿನಲ್ಲಿ ಎಲ್ಲ 14 ಪ್ರಶ್ನೆಗಳಿಗೂ ಸರಿ ಉತ್ತರ ನೀಡಿ ಗಮನ ಸೆಳೆದಿದ್ದಾನೆ.
ಅಲ್ಬರ್ಟ್ ಐನ್ಸ್ಟೀನ್’ಗಿಂತಲೂ ಅಧಿಕ ಐಕ್ಯೂ
162 ಐಕ್ಯೂ ಹೊಂದಿರುವ ಈ ಬಾಲಕ, ಅಲ್ಬರ್ಟ್ ಐನ್ಸ್ಟೀನ್ ಹಾಗೂ ಸ್ಟೀಫನ್ ಹಾಕಿಂಗ್ಸ್ಗಿಂತಲೂ ಅಧಿಕ ಐಕ್ಯೂ ಹೊಂದಿದ್ದಾನೆ ಎಂದು ಹೇಳಲಾಗಿದೆ.
ಇವನ ಐಕ್ಯೂ ಪ್ರಮಾಣ ಹಳೆಯಲು ಇನ್ನೂ ಸಾಧ್ಯವಾಗಿಲ್ಲ
ಈ ಮೂಲಕ ಬಾಲಕ ವಿಶ್ವದ ಅತ್ಯಧಿಕ ಐಕ್ಯೂ ಹೊಂದಿದ ವ್ಯಕ್ತಿಗಳ ಸಾಲಿಗೆ ಸೇರಿದ್ದಾನೆ. ಆದರೆ ಈತನ ಐಕ್ಯೂ ಪ್ರಮಾಣವನ್ನು ನಿಖರವಾಗಿ ಯಾವ ವಿಜ್ಞಾನಿಗಳೂ ಅಳೆದಿಲ್ಲ. ಇದು ಅಂದಾಜು ಐಕ್ಯೂ ಆಗಿದೆ.
ಇದರ ಬಗ್ಗೆ ರಾಹುಲ್ ಹೇಳಿದ್ದೇನು ಗೊತ್ತಾ?
ರಾಹುಲ್ ಹೇಳಿರುವ ಪ್ರಕಾರ ನಾನು ಯಾವಾಗಲು ಖರ್ಚಿನ ಬಗ್ಗೆ ಯೋಚನೆ ಮಾಡದೆ, ನನ್ನ ಕಡೆಯಿಂದ ಅತ್ಯುತ್ತಮವಾದದನ್ನು ಏನೆಲ್ಲಾ ಕೊಡಬಹುದೋ, ಅದನ್ನು ಕೊಡಲು ಪ್ರಯತ್ನಿಸುತ್ತೇನೆ.ನನ್ನ ಪ್ರಕಾರ ನಾನು ಬುದ್ದಿವಂತ, ಪ್ರತಿಭಾವಂತ. ನಾನು ಮಾನಸಿಕ ಗಣಿತ ಮತ್ತು ಸಾಮಾನ್ಯ ಜ್ಞಾನದಲ್ಲಿ ತುಂಬಾ ಉತ್ತಮವಾಗಿದ್ದೇನೆ. ನನ್ನ ನೆಚ್ಚಿನ ಭಾಷೆ ಲ್ಯಾಟಿನ್ ಎಂದು ರಾಹುಲ್ ಹೇಳಿದ್ದಾರೆ.
ಪರೀಕ್ಷೆ ಹೇಗೆ ನಡೆಯುತ್ತೆ?
ಈ ಕಾರ್ಯಕ್ರಮದಲ್ಲಿ 12 ವರ್ಷ ವಯಸ್ಸಿನ 20 ಮಕ್ಕಳ ಪೈಕಿ ವಾರಕ್ಕೆ ಒಬ್ಬ ಬಾಲಕನನ್ನು ಆಯ್ಕೆ ಮಾಡಲಾಗುತ್ತದೆ. ಸ್ಪೆಲ್ಲಿಂಗ್ ಪರೀಕ್ಷೆಯಲ್ಲಿ ಪೂರ್ಣ ಅಂಕ ಪಡೆದ ರಾಹುಲ್ ಕಠಿಣ ಶಬ್ದಗಳನ್ನು ಕೂಡಾ ಸಮರ್ಪಕವಾಗಿ ಉಚ್ಚರಿಸಿದ್ದ.
ಟೈಮ್ಡ್ ಮೆಮೊರಿ ಸುತ್ತಿನಲ್ಲಿ 15 ಪ್ರಶ್ನೆಗಳ ಪೈಕಿ 14ಕ್ಕೆ ಸರಿ ಉತ್ತರ ನೀಡಿದ್ದ. ಆದರೆ ಅಂತಿಮ ಪ್ರಶ್ನೆಗೆ ಉತ್ತರಿಸಲು ಸಮಯಾವಕಾಶ ಇರಲಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.
ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್ಪಿ ಪುತ್ರಿ ಖುಷಿ ಸಹ ಪಾಠ…
ರಾತ್ರಿ ಮಲಗುವ ಸಮಯದಲ್ಲಿ ಒಂದು ಏಲಕ್ಕಿಯನ್ನ ತಿಂದು ಉಗುರು ಬೆಚ್ಚಗಿನ ನೀರನ್ನ ನಮ್ಮ ದೇಹಕ್ಕೆ ಎಷ್ಟು ಪ್ರಯೋಜನ ಅನ್ನುವುದು ಇನ್ನು ಹಲವು ಜನರಿಗೆ, ಹಾಗಾದರೆ ಒಂದು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರನ್ನ ಕುಡಿದರೆ ಏನಾಗುತ್ತದೆ ತಿಳಿಯೋಣ. ಸ್ನೇಹಿತರೆ ಸುಗಂಧ ದ್ರವ್ಯಗಳಲ್ಲಿ ಏಲಕ್ಕಿ ಪ್ರಧಾನವಾದದ್ದು ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ದೇಶದಲ್ಲಿ ದೊಡ್ಡ ಸುಗಂಧ ದ್ರವ್ಯಗಳು ದೊರೆಯುತ್ತದೆ ಮತ್ತು ಇದು ನಮ್ಮ ದೇಹಕ್ಕೆ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅನ್ನುವ ಉದ್ದೇಶದಿಂದ ಅದನ್ನ ಕೊಳ್ಳೆ ಹೊಡೆದುಕೊಂಡು ಹೋಗುವ ಸಲುವಾಗಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಏಪ್ರಿಲ್, 2019) ಇತ್ತೀಚಿಗೆ ನಿಮಗೆ ಹತಾಶೆಯೆನಿಸುತ್ತಿದ್ದಲ್ಲಿ – ಇಂದು ಸರಿಯಾದ…
ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…
ತೆರೆಯ ಮೇಲೆ ತಮ್ಮ ನಟನೆಯಿಂದ ಸಿನಿ ಪ್ರೇಕ್ಷಕರನ್ನು ನಗೆಗಡಲಿಗೆ ತೇಲಿಸಿದ ಜೀವವದು. ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡ ಚಲನಚಿತ್ರೋದ್ಯಮಕ್ಕೆ ಹೆಮ್ಮೆ ತಂದು ಕೊಟ್ಟ ಹಾಸ್ಯದಿಗ್ಗಜ ಇವರು. ತೆರೆಯ ಮೇಲೆ ಬಣ್ಣ ಹಚ್ಚಿದ್ದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಎಲ್ಲಿಲ್ಲದ ನಗು ಖುಷಿ ತಂದುಕೊಟ್ಟವರು. ಅವರ ನಟನೆಗೆ ಅವರೇ ಸರಿಸಾಟಿ. ಅವರು ಬೇರೆಯಾರು ಅಲ್ಲ. ನಮ್ಮ ನಿಮ್ಮೆಲ್ಲ ನೆಚ್ಚಿನ ಹಾಸ್ಯ ದಿಗ್ಗಜ ಬಿರಾದರ್ ಅವೆು. ಬಿರಾದಾರ್ ಅವರು ಸಿನಿಮಾಗಳಲಿ ಕೇವಲ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡರು, ಅವರ…