ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕೋಟ್ಯಾಧೀಪತಿಗಳಾಗುವ ಅದೃಷ್ಟ ಅಂದರೆ ಇದೆ ಇರಬಹುದು! ಹೌದು, ಅರುಣಾಚಲ ಪ್ರದೇಶದ ಬೊಮ್ಜ ಎಂಬ ಹಳ್ಳಿಯು ಈಗ ಏಷ್ಯಾದ ಅತೀ ಶ್ರೀಮಂತ ಹಳ್ಳಿಯಾಗಿ ಹೊರ ಹೊಮ್ಮಿದೆ.ಈ ಹಳ್ಳಿಯ ಎಲ್ಲಾ ಕುಟುಂಬಗಳು ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ.

ಅರುಣಾಚಲಪ್ರದೇಶದ ತವಾಂಗ್ ಜಿಲ್ಲೆಯ ಬೋಮ್ಜಾ ಗ್ರಾಮಸ್ಥರು ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ. ಕೇಂದ್ರ ರಕ್ಷಣಾ ಸಚಿವಾಲಯದಿಂದ ಅರುಣಾಚಲಪ್ರದೇಶದ ಹಳ್ಳಿಯ ಜನರಿಗೆ ಕೊಟ್ಯಾಧಿಪತಿಯಾಗುವ ಭಾಗ್ಯ ಬಂದಿದೆ.ಹೌದು, ತಾವಾಂಗ್ ಗ್ಯಾರಿಸನ್ ನ ಪ್ರಮುಖ ಯೋಜನೆ ಘಟಕಗಳನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಭಾರತೀಯ ಸೇನೆಯು ಅರುಣಾಚಲಪ್ರದೇಶದ ಬೊಮ್ಜ ಎಂಬ ಹಳ್ಳಿಯನ್ನು ಭೂಸ್ವಾಧೀನ ಪಡಿಸಿಕೊಂಡಿದ್ದು ಇದರ ಪರಿಹಾರ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು ಇದರಿಂದಾಗಿ ಈ ಹಳ್ಳಿ ಏಷ್ಯಾದ ಅತೀ ಶ್ರೀಮಂತ ಹಳ್ಳಿಯಾಗಿ ಹೊರಹೊಮ್ಮಿದೆ.

ಕೇಂದ್ರದ ರಕ್ಷಣಾ ಸಚಿವಾಲಯ 40.80 ಕೋಟಿ ಬಿಡುಗಡೆ ಬೋಮ್ಜಾ ಗ್ರಾಮದ ಸುಮಾರು 200.056 ಎಕರೆ ಭೂಮಿಯನ್ನು ಭಾರತೀಯ ಸೇನೆಯ ವಿವಿಧ ಕಾಮಗಾರಿಗಳ ಅಭಿವೃದ್ಧಿಗಾಗಿ ರಕ್ಷಣಾ ಸಚಿವಾಲಯ ಸ್ವಾಧೀನಪಡಿಸಿಕೊಂಡಿದೆ. ಹಳ್ಳಿಯ ಎಲ್ಲಾ 31 ಕುಟುಂಬಗಳಿಗೆ ರೂ. 40,80,38,400 ಮೊತ್ತವನ್ನು ವಿತರಣೆ ಮಾಡಿದೆ. ಒಂದು ಕುಟುಂಬಕ್ಕೆ 2.44 ಕೋಟಿ ರೂ. ಪರಿಹಾರ ಸಿಕ್ಕಿದರೆ ಮತ್ತೊಂದು ಕುಟುಂಬಕ್ಕೆ 6.73 ಕೋಟಿ ರೂ. ಸಿಕ್ಕಿದೆ.

ಏಷಿಯಾದಲ್ಲೇ ಹೆಚ್ಚು ಕೋಟ್ಯಾಧಿಪತಿಗಳಿರುವ ಶ್ರೀಮಂತ ಗ್ರಾಮ ಆಗಿದ್ದು, ಗ್ರಾಮದ ಒಟ್ಟು 31 ಕುಟುಂಬಗಳಲ್ಲಿ ಸಂತ್ರಸ್ತ 29 ಕುಟುಂಬಗಳಿಗೆ ತಲಾ ರೂ. 1.09 ಕೋಟಿ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಖಂಡು ವಿತರಿಸಿದ್ದಾರೆ. ಅವುಗಳಲ್ಲಿ ಒಂದು ಕುಟುಂಬ ರೂ. 6.73 ಕೋಟಿ ಪಡೆದಿದ್ದರೆ ಇನ್ನೊಂದು ಕುಟುಂಬ ರೂ. 2.45 ಕೋಟಿ ಪರಿಹಾರ ಧನ ಪಡೆದಿವೆ. ಒಟ್ಟಿನಲ್ಲಿ ಈ ಗ್ರಾಮದ ಏಷಿಯಾದಲ್ಲೇ ಶ್ರೀಮಂತ ಗ್ರಾಮ ಎಂಬ ಹೆಗ್ಗಳಿಕೆ ಪಡೆದಿದ್ದು, ಎಲ್ಲಾ ಕುಟುಂಬಗಳು ಕೋಟ್ಯಾಧಿಪತಿಗಳಾಗಿರುವ ಏಕೈಕ ಗ್ರಾಮ.ಈ ಹಣವನ್ನು ಅರುಣಾಚಲಪ್ರದೇಶದ ಮುಖ್ಯಮಂತ್ರಿ ಪೆಮಾ ಖಾಂಡು ವಿತರಿಸಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…
ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ. ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ ಕೆಲವು ದಿನಗಳ ಹಿಂದೆ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಪ್ರೀತಿಯ ವಿಚಾರವಾಗಿ ಯುವತಿಯ ತಂದೆ ಪ್ರಕಾಶ್ ಹಾಗೂ ದೇವರಾಜ್ ನಡುವೆ ವಾಗ್ವಾದ ನಡೆದಿದೆ. ಜಗಳದಲ್ಲಿ ಕೋಪಗೊಂಡ ದೇವರಾಜ್, ಯುವತಿಯ ತಂದೆ ಪ್ರಕಾಶ್ ಮೇಲೆ…
ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು. ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ…
ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.
ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ….
ನಾವು ಇಲ್ಲಿ ಅ, ಆ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ.ಅ ಮತ್ತು ಆ ಅಕ್ಷರಗಳಿಂದ ಪ್ರಾರಂಭವಾಗುವ ಯಾವುದಾದರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ… 1. ಅಗ್ರಜ 2.ಅಜ್ಜು 3.ಅಣ್ಣ ಬಾಂಡ್ 4.ಅನುರಾಗ ಸಂಗಮ 5.ಅಪ್ಪಾಜಿ 6.ಅಮೃತಧಾರೆ 7.ಅರಮನೆ 8.ಅರುಣರಾಗ 9.ಅಲ್ಲಮ 10.ಅವಳೇ ನನ್ನ ಹೆಂಡತಿ 11.ಅವ್ವ 12.ಅಹಂ ಪ್ರೇಮಾಸ್ಮಿ 13.ಆಕಾಶ ಗಂಗೆ 14.ಆಕಾಶ್ 15.ಆಕ್ಸಿಡೆಂಟ್ ೨೦೦೮ 16.ಆಗೋದೆಲ್ಲ ಒಳ್ಳೇದಕ್ಕೆ 17.ಆಘಾತ 18.ಆಟಗಾರ 19.ಆದಿ 20.ಆಪ್ತ ರಕ್ಷಕ 21.ಆಪ್ತಮಿತ್ರ 22.ಆಯುಧ 23.ಆಹಾ ನನ್ನ…