News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಭಾರತದ ಈ ಹಳ್ಳಿಯಲ್ಲಿರುವ ಎಲ್ಲರೂ ಕೋಟ್ಯಾಧಿಪತಿಗಳೇ..!ಇದು ಏಷ್ಯಾದ ಕೋಟ್ಯಾಧಿಪತಿಗಳ ಹಳ್ಳಿ…!

608

ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಯಾವುದು ಆ ಹಳ್ಳಿ..?ಅದು ಇಲ್ಲಿದೆ…?

ಕೋಟ್ಯಾಧೀಪತಿಗಳಾಗುವ ಅದೃಷ್ಟ ಅಂದರೆ ಇದೆ ಇರಬಹುದು! ಹೌದು, ಅರುಣಾಚಲ ಪ್ರದೇಶದ ಬೊಮ್ಜ ಎಂಬ ಹಳ್ಳಿಯು ಈಗ ಏಷ್ಯಾದ ಅತೀ ಶ್ರೀಮಂತ ಹಳ್ಳಿಯಾಗಿ ಹೊರ ಹೊಮ್ಮಿದೆ.ಈ ಹಳ್ಳಿಯ ಎಲ್ಲಾ ಕುಟುಂಬಗಳು ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ.

ಈ ಹಳ್ಳಿ ಏಷಿಯಾದ ಅತ್ಯಂತ ಶ್ರೀಮಂತ ಗ್ರಾಮವಾಗಿದ್ದು ಹೇಗೆ ಗೊತ್ತಾ..?

ಅರುಣಾಚಲಪ್ರದೇಶದ ತವಾಂಗ್ ಜಿಲ್ಲೆಯ ಬೋಮ್ಜಾ ಗ್ರಾಮಸ್ಥರು ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ. ಕೇಂದ್ರ ರಕ್ಷಣಾ ಸಚಿವಾಲಯದಿಂದ ಅರುಣಾಚಲಪ್ರದೇಶದ ಹಳ್ಳಿಯ ಜನರಿಗೆ ಕೊಟ್ಯಾಧಿಪತಿಯಾಗುವ ಭಾಗ್ಯ ಬಂದಿದೆ.ಹೌದು, ತಾವಾಂಗ್ ಗ್ಯಾರಿಸನ್ ನ ಪ್ರಮುಖ ಯೋಜನೆ ಘಟಕಗಳನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಭಾರತೀಯ ಸೇನೆಯು ಅರುಣಾಚಲಪ್ರದೇಶದ ಬೊಮ್ಜ ಎಂಬ ಹಳ್ಳಿಯನ್ನು ಭೂಸ್ವಾಧೀನ ಪಡಿಸಿಕೊಂಡಿದ್ದು ಇದರ ಪರಿಹಾರ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು ಇದರಿಂದಾಗಿ ಈ ಹಳ್ಳಿ ಏಷ್ಯಾದ ಅತೀ ಶ್ರೀಮಂತ ಹಳ್ಳಿಯಾಗಿ ಹೊರಹೊಮ್ಮಿದೆ.

ರಕ್ಷಣಾ ಸಚಿವಾಲಯ ಸ್ವಾಧೀನಪಡಿಸಿಕೊಂಡಿದ್ದು ಏಕೆ..?

ಕೇಂದ್ರದ  ರಕ್ಷಣಾ ಸಚಿವಾಲಯ 40.80 ಕೋಟಿ ಬಿಡುಗಡೆ ಬೋಮ್ಜಾ ಗ್ರಾಮದ ಸುಮಾರು 200.056 ಎಕರೆ ಭೂಮಿಯನ್ನು ಭಾರತೀಯ ಸೇನೆಯ ವಿವಿಧ ಕಾಮಗಾರಿಗಳ ಅಭಿವೃದ್ಧಿಗಾಗಿ ರಕ್ಷಣಾ ಸಚಿವಾಲಯ ಸ್ವಾಧೀನಪಡಿಸಿಕೊಂಡಿದೆ. ಹಳ್ಳಿಯ ಎಲ್ಲಾ 31 ಕುಟುಂಬಗಳಿಗೆ ರೂ. 40,80,38,400 ಮೊತ್ತವನ್ನು ವಿತರಣೆ ಮಾಡಿದೆ. ಒಂದು ಕುಟುಂಬಕ್ಕೆ 2.44 ಕೋಟಿ ರೂ. ಪರಿಹಾರ ಸಿಕ್ಕಿದರೆ ಮತ್ತೊಂದು ಕುಟುಂಬಕ್ಕೆ 6.73 ಕೋಟಿ ರೂ. ಸಿಕ್ಕಿದೆ.

ಎಲ್ಲಾ ಕುಟುಂಬಗಳು ಕೋಟ್ಯಾಧಿಪತಿಗಳಿರುವ ಏಕೈಕ ಗ್ರಾಮ..!

ಏಷಿಯಾದಲ್ಲೇ ಹೆಚ್ಚು ಕೋಟ್ಯಾಧಿಪತಿಗಳಿರುವ ಶ್ರೀಮಂತ ಗ್ರಾಮ ಆಗಿದ್ದು, ಗ್ರಾಮದ ಒಟ್ಟು 31 ಕುಟುಂಬಗಳಲ್ಲಿ ಸಂತ್ರಸ್ತ 29 ಕುಟುಂಬಗಳಿಗೆ ತಲಾ ರೂ. 1.09 ಕೋಟಿ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಖಂಡು ವಿತರಿಸಿದ್ದಾರೆ. ಅವುಗಳಲ್ಲಿ ಒಂದು ಕುಟುಂಬ ರೂ. 6.73 ಕೋಟಿ ಪಡೆದಿದ್ದರೆ ಇನ್ನೊಂದು ಕುಟುಂಬ ರೂ. 2.45 ಕೋಟಿ ಪರಿಹಾರ ಧನ ಪಡೆದಿವೆ. ಒಟ್ಟಿನಲ್ಲಿ ಈ ಗ್ರಾಮದ ಏಷಿಯಾದಲ್ಲೇ ಶ್ರೀಮಂತ ಗ್ರಾಮ ಎಂಬ ಹೆಗ್ಗಳಿಕೆ ಪಡೆದಿದ್ದು, ಎಲ್ಲಾ ಕುಟುಂಬಗಳು ಕೋಟ್ಯಾಧಿಪತಿಗಳಾಗಿರುವ ಏಕೈಕ ಗ್ರಾಮ.ಈ ಹಣವನ್ನು ಅರುಣಾಚಲಪ್ರದೇಶದ ಮುಖ್ಯಮಂತ್ರಿ ಪೆಮಾ ಖಾಂಡು ವಿತರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • India, Sports

    ಕಪಿಲ್ ದೇವ್ ಹುಟ್ಟುಹಬ್ಬದ ಸಂಭ್ರಮ ಇಂದು

    ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022 ರಂದು ತಮ್ಮ 63 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಹುಶಃ ಭಾರತವು ನಿರ್ಮಿಸಿದ ಶ್ರೇಷ್ಠ ಆಲ್‌ರೌಂಡರ್ ಮತ್ತು ಭಾರತ ಪ್ರಸ್ತುತಪಡಿಸಿದ ಮೊದಲ ನಿಜವಾದ ವೇಗಿಗಳಲ್ಲಿ ಒಬ್ಬರು ಜಗತ್ತಿಗೆ, ಕಪಿಲ್ ದೇವ್ 1978 ರಲ್ಲಿ ಪ್ರಾರಂಭವಾದ ಅಂತಸ್ತಿನ ವೃತ್ತಿಜೀವನವನ್ನು ಹೊಂದಿದ್ದರು. ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022…

    Loading

  • ಉದ್ಯೋಗ

    ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿ 2020-21:

    ಉಡುಪಿಯಲ್ಲಿ ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿ 2020-21ರಲ್ಲಿ 1 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಹೊಸ cochinshipyard.com ನೇಮಕಾತಿ 2020-21 ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿಯಲ್ಲಿ 2020-21 ರ ಕ್ರೇನ್ ಆಪರೇಟರ್ ಹುದ್ದೆಗೆ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ ಮೆಕ್ಯಾನಿಕ್ ಮೋಟಾರು ವಾಹನಕ್ಕಾಗಿ ಕೊಚ್ಚಿನ್ ಶಿಪ್‌ಯಾರ್ಡ್ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಟೆಬ್ಮಾ ಶಿಪ್‌ಯಾರ್ಡ್ಸ್ ಲಿಮಿಟೆಡ್ ನೇಮಕಾತಿ 2020 ರಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆ ಟೆಬ್ಮಾ ಶಿಪ್‌ಯಾರ್ಡ್ಸ್ ಲಿಮಿಟೆಡ್ ಮುಖ್ಯ ಕಾರ್ಯನಿರ್ವಾಹಕ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಮೂಲಂಗಿ ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನ ಇದೆ ಗೊತ್ತಾದ್ರೆ, ಈಗಲೇ ತಿನ್ನೋಕೆ ಶುರು ಮಾಡ್ತೀರಾ…

    ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್‌ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…

  • ಆರೋಗ್ಯ

    ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಇದೆ ಕಾರಣ..!ತಿಳಿಯಲು ಈ ಲೇಖನ ಓದಿ…

    ‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್‌ಗಳಿಗೆ ತಂಬಾಕು ಬಳಕೆಯೇ ಕಾರಣ.

  • India, Place, tourism

    ವ್ಯಾಲಿ ಆಫ್ ಫ್ಲಾವರ್ಸ್ ರಾಷ್ಟ್ರೀಯ ಉದ್ಯಾನವನ

    ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನವನವು ಭಾರತೀಯ ರಾಷ್ಟ್ರೀಯ ಉದ್ಯಾನವನವಾಗಿದ್ದು, ಇದು ಉತ್ತರಾಖಂಡ ರಾಜ್ಯದ ಉತ್ತರ ಚಮೋಲಿ ಮತ್ತು ಪಿಥೋರಗ h ದಲ್ಲಿದೆ ಮತ್ತು ಇದು ಸ್ಥಳೀಯ ಆಲ್ಪೈನ್ ಹೂವುಗಳ ಹುಲ್ಲುಗಾವಲುಗಳು ಮತ್ತು ವಿವಿಧ ಸಸ್ಯವರ್ಗಗಳಿಗೆ ಹೆಸರುವಾಸಿಯಾಗಿದೆ. ಏಷ್ಯಾಟಿಕ್ ಕಪ್ಪು ಕರಡಿ ಹಿಮ ಚಿರತೆ,  ಕಸ್ತೂರಿ ಜಿಂಕೆ, ಕಂದು ಕರಡಿ, ಕೆಂಪು ನರಿ   ಮತ್ತು ನೀಲಿ ಕುರಿಗಳು ಸೇರಿದಂತೆ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಪ್ರಾಣಿಗಳಿಗೆ ಈ ಸಮೃದ್ಧ ವೈವಿಧ್ಯಮಯ ಪ್ರದೇಶವಿದೆ. ಉದ್ಯಾನದಲ್ಲಿ ಕಂಡುಬರುವ ಪಕ್ಷಿಗಳಲ್ಲಿ ಹಿಮಾಲಯನ್ ಮೋನಾಲ್…

  • ಜೀವನಶೈಲಿ

    ಮಹಿಳೆಯರು ಕಾಲುಂಗುರವನ್ನು ದರಿಸುವುದರಿಂದ ಆಗುವ ಉಪಯೋಗಗಳು ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ ಇದಕ್ಕೊಂದು ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಕೆಲವರಿಗೆ ಮಾತ್ರ ತಿಳಿದಿದೆ.