ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕೋಟ್ಯಾಧೀಪತಿಗಳಾಗುವ ಅದೃಷ್ಟ ಅಂದರೆ ಇದೆ ಇರಬಹುದು! ಹೌದು, ಅರುಣಾಚಲ ಪ್ರದೇಶದ ಬೊಮ್ಜ ಎಂಬ ಹಳ್ಳಿಯು ಈಗ ಏಷ್ಯಾದ ಅತೀ ಶ್ರೀಮಂತ ಹಳ್ಳಿಯಾಗಿ ಹೊರ ಹೊಮ್ಮಿದೆ.ಈ ಹಳ್ಳಿಯ ಎಲ್ಲಾ ಕುಟುಂಬಗಳು ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ.

ಅರುಣಾಚಲಪ್ರದೇಶದ ತವಾಂಗ್ ಜಿಲ್ಲೆಯ ಬೋಮ್ಜಾ ಗ್ರಾಮಸ್ಥರು ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ. ಕೇಂದ್ರ ರಕ್ಷಣಾ ಸಚಿವಾಲಯದಿಂದ ಅರುಣಾಚಲಪ್ರದೇಶದ ಹಳ್ಳಿಯ ಜನರಿಗೆ ಕೊಟ್ಯಾಧಿಪತಿಯಾಗುವ ಭಾಗ್ಯ ಬಂದಿದೆ.ಹೌದು, ತಾವಾಂಗ್ ಗ್ಯಾರಿಸನ್ ನ ಪ್ರಮುಖ ಯೋಜನೆ ಘಟಕಗಳನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಭಾರತೀಯ ಸೇನೆಯು ಅರುಣಾಚಲಪ್ರದೇಶದ ಬೊಮ್ಜ ಎಂಬ ಹಳ್ಳಿಯನ್ನು ಭೂಸ್ವಾಧೀನ ಪಡಿಸಿಕೊಂಡಿದ್ದು ಇದರ ಪರಿಹಾರ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು ಇದರಿಂದಾಗಿ ಈ ಹಳ್ಳಿ ಏಷ್ಯಾದ ಅತೀ ಶ್ರೀಮಂತ ಹಳ್ಳಿಯಾಗಿ ಹೊರಹೊಮ್ಮಿದೆ.

ಕೇಂದ್ರದ ರಕ್ಷಣಾ ಸಚಿವಾಲಯ 40.80 ಕೋಟಿ ಬಿಡುಗಡೆ ಬೋಮ್ಜಾ ಗ್ರಾಮದ ಸುಮಾರು 200.056 ಎಕರೆ ಭೂಮಿಯನ್ನು ಭಾರತೀಯ ಸೇನೆಯ ವಿವಿಧ ಕಾಮಗಾರಿಗಳ ಅಭಿವೃದ್ಧಿಗಾಗಿ ರಕ್ಷಣಾ ಸಚಿವಾಲಯ ಸ್ವಾಧೀನಪಡಿಸಿಕೊಂಡಿದೆ. ಹಳ್ಳಿಯ ಎಲ್ಲಾ 31 ಕುಟುಂಬಗಳಿಗೆ ರೂ. 40,80,38,400 ಮೊತ್ತವನ್ನು ವಿತರಣೆ ಮಾಡಿದೆ. ಒಂದು ಕುಟುಂಬಕ್ಕೆ 2.44 ಕೋಟಿ ರೂ. ಪರಿಹಾರ ಸಿಕ್ಕಿದರೆ ಮತ್ತೊಂದು ಕುಟುಂಬಕ್ಕೆ 6.73 ಕೋಟಿ ರೂ. ಸಿಕ್ಕಿದೆ.

ಏಷಿಯಾದಲ್ಲೇ ಹೆಚ್ಚು ಕೋಟ್ಯಾಧಿಪತಿಗಳಿರುವ ಶ್ರೀಮಂತ ಗ್ರಾಮ ಆಗಿದ್ದು, ಗ್ರಾಮದ ಒಟ್ಟು 31 ಕುಟುಂಬಗಳಲ್ಲಿ ಸಂತ್ರಸ್ತ 29 ಕುಟುಂಬಗಳಿಗೆ ತಲಾ ರೂ. 1.09 ಕೋಟಿ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಖಂಡು ವಿತರಿಸಿದ್ದಾರೆ. ಅವುಗಳಲ್ಲಿ ಒಂದು ಕುಟುಂಬ ರೂ. 6.73 ಕೋಟಿ ಪಡೆದಿದ್ದರೆ ಇನ್ನೊಂದು ಕುಟುಂಬ ರೂ. 2.45 ಕೋಟಿ ಪರಿಹಾರ ಧನ ಪಡೆದಿವೆ. ಒಟ್ಟಿನಲ್ಲಿ ಈ ಗ್ರಾಮದ ಏಷಿಯಾದಲ್ಲೇ ಶ್ರೀಮಂತ ಗ್ರಾಮ ಎಂಬ ಹೆಗ್ಗಳಿಕೆ ಪಡೆದಿದ್ದು, ಎಲ್ಲಾ ಕುಟುಂಬಗಳು ಕೋಟ್ಯಾಧಿಪತಿಗಳಾಗಿರುವ ಏಕೈಕ ಗ್ರಾಮ.ಈ ಹಣವನ್ನು ಅರುಣಾಚಲಪ್ರದೇಶದ ಮುಖ್ಯಮಂತ್ರಿ ಪೆಮಾ ಖಾಂಡು ವಿತರಿಸಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ. ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಕ್ಕಳು ಶುಭ ವಾರ್ತೆಯನ್ನು ತರಲಿದ್ದಾರೆ. ವಿಶೇಷವಾದ ಸಂತೋಷ ಸಮಾಧಾನಗಳು ನಿಮ್ಮದಾಗುವುದು. ಬಾಕಿ ಬರಬೇಕಾಗಿದ್ದ ಹಣಕಾಸು ಬರುವ ಸಾಧ್ಯತೆ ಇರುತ್ತದೆ. ಆರೋಗ್ಯ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ…
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ( 7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772 ರಾಘವೇಂದ್ರಸ್ವಾಮಿ ದೈವಜ್ಞ ಜ್ಯೋತಿಷ್ಯರು ಮೇಷ ರಾಶಿನಿಮ್ಮ ವಹಿವಾಟಿನ ತೊಂದರೆಗಳನ್ನು ದೂರ…
ಸೌತೆ ಕಾಯಿ ತೇವಾಂಶಭರಿತವಾದದ್ದು ಇದು ಎಲ್ಲಾರಿಗೂ ತಿಳಿದಿರುವ ವಿಷಯ. ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಹೆವಿಸುವುದು ಒಳ್ಳೆಯದು ಏಕೆಂದರೆ ಇದು ದೇಹದ ಉಷ್ಣಾಂಶವನ್ನ ಕಡಿಮೆ ಮಾಡುತ್ತದೆ. ಇದನ್ನ ಚಳಿಗಾಲದಲ್ಲಿ ತಿಂದರೆ ಶೀತವಾಗುತ್ತದೆ ಎಂದು ಎಲ್ಲರು ನಂಬುತ್ತಾರೆ, ಆದರೆ ಇದು ಚಳಿಗಾಲದಲ್ಲಿ ನಮ್ಮ ತ್ವಚೆಯಣ್ಣ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.
ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ ! ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..? ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ…
ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು. ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ…