ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕೋಟ್ಯಾಧೀಪತಿಗಳಾಗುವ ಅದೃಷ್ಟ ಅಂದರೆ ಇದೆ ಇರಬಹುದು! ಹೌದು, ಅರುಣಾಚಲ ಪ್ರದೇಶದ ಬೊಮ್ಜ ಎಂಬ ಹಳ್ಳಿಯು ಈಗ ಏಷ್ಯಾದ ಅತೀ ಶ್ರೀಮಂತ ಹಳ್ಳಿಯಾಗಿ ಹೊರ ಹೊಮ್ಮಿದೆ.ಈ ಹಳ್ಳಿಯ ಎಲ್ಲಾ ಕುಟುಂಬಗಳು ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ.

ಅರುಣಾಚಲಪ್ರದೇಶದ ತವಾಂಗ್ ಜಿಲ್ಲೆಯ ಬೋಮ್ಜಾ ಗ್ರಾಮಸ್ಥರು ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ. ಕೇಂದ್ರ ರಕ್ಷಣಾ ಸಚಿವಾಲಯದಿಂದ ಅರುಣಾಚಲಪ್ರದೇಶದ ಹಳ್ಳಿಯ ಜನರಿಗೆ ಕೊಟ್ಯಾಧಿಪತಿಯಾಗುವ ಭಾಗ್ಯ ಬಂದಿದೆ.ಹೌದು, ತಾವಾಂಗ್ ಗ್ಯಾರಿಸನ್ ನ ಪ್ರಮುಖ ಯೋಜನೆ ಘಟಕಗಳನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಭಾರತೀಯ ಸೇನೆಯು ಅರುಣಾಚಲಪ್ರದೇಶದ ಬೊಮ್ಜ ಎಂಬ ಹಳ್ಳಿಯನ್ನು ಭೂಸ್ವಾಧೀನ ಪಡಿಸಿಕೊಂಡಿದ್ದು ಇದರ ಪರಿಹಾರ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು ಇದರಿಂದಾಗಿ ಈ ಹಳ್ಳಿ ಏಷ್ಯಾದ ಅತೀ ಶ್ರೀಮಂತ ಹಳ್ಳಿಯಾಗಿ ಹೊರಹೊಮ್ಮಿದೆ.

ಕೇಂದ್ರದ ರಕ್ಷಣಾ ಸಚಿವಾಲಯ 40.80 ಕೋಟಿ ಬಿಡುಗಡೆ ಬೋಮ್ಜಾ ಗ್ರಾಮದ ಸುಮಾರು 200.056 ಎಕರೆ ಭೂಮಿಯನ್ನು ಭಾರತೀಯ ಸೇನೆಯ ವಿವಿಧ ಕಾಮಗಾರಿಗಳ ಅಭಿವೃದ್ಧಿಗಾಗಿ ರಕ್ಷಣಾ ಸಚಿವಾಲಯ ಸ್ವಾಧೀನಪಡಿಸಿಕೊಂಡಿದೆ. ಹಳ್ಳಿಯ ಎಲ್ಲಾ 31 ಕುಟುಂಬಗಳಿಗೆ ರೂ. 40,80,38,400 ಮೊತ್ತವನ್ನು ವಿತರಣೆ ಮಾಡಿದೆ. ಒಂದು ಕುಟುಂಬಕ್ಕೆ 2.44 ಕೋಟಿ ರೂ. ಪರಿಹಾರ ಸಿಕ್ಕಿದರೆ ಮತ್ತೊಂದು ಕುಟುಂಬಕ್ಕೆ 6.73 ಕೋಟಿ ರೂ. ಸಿಕ್ಕಿದೆ.

ಏಷಿಯಾದಲ್ಲೇ ಹೆಚ್ಚು ಕೋಟ್ಯಾಧಿಪತಿಗಳಿರುವ ಶ್ರೀಮಂತ ಗ್ರಾಮ ಆಗಿದ್ದು, ಗ್ರಾಮದ ಒಟ್ಟು 31 ಕುಟುಂಬಗಳಲ್ಲಿ ಸಂತ್ರಸ್ತ 29 ಕುಟುಂಬಗಳಿಗೆ ತಲಾ ರೂ. 1.09 ಕೋಟಿ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಖಂಡು ವಿತರಿಸಿದ್ದಾರೆ. ಅವುಗಳಲ್ಲಿ ಒಂದು ಕುಟುಂಬ ರೂ. 6.73 ಕೋಟಿ ಪಡೆದಿದ್ದರೆ ಇನ್ನೊಂದು ಕುಟುಂಬ ರೂ. 2.45 ಕೋಟಿ ಪರಿಹಾರ ಧನ ಪಡೆದಿವೆ. ಒಟ್ಟಿನಲ್ಲಿ ಈ ಗ್ರಾಮದ ಏಷಿಯಾದಲ್ಲೇ ಶ್ರೀಮಂತ ಗ್ರಾಮ ಎಂಬ ಹೆಗ್ಗಳಿಕೆ ಪಡೆದಿದ್ದು, ಎಲ್ಲಾ ಕುಟುಂಬಗಳು ಕೋಟ್ಯಾಧಿಪತಿಗಳಾಗಿರುವ ಏಕೈಕ ಗ್ರಾಮ.ಈ ಹಣವನ್ನು ಅರುಣಾಚಲಪ್ರದೇಶದ ಮುಖ್ಯಮಂತ್ರಿ ಪೆಮಾ ಖಾಂಡು ವಿತರಿಸಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಕಮಲಾಸನ ಪಾಣಿನಂ ಲಾಲಾಟೆ…
ಸಿಎಂ ಅಮೆರಿಕ ಪ್ರವಾಸಕ್ಕೆ ತೆರಳಿದ್ದು ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಆಷಾಢದ ಮೊದಲ ದಿನವೇ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾದಂತೆ ಕಾಣುತ್ತಿದೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಒಟ್ಟು 10 ಶಾಸಕರು ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಜಿಂದಾಲ್ಗೆ ಭೂಮಿ ನೀಡಿದ್ದನ್ನು ನೆಪವಾಗಿಟ್ಟುಕೊಂಡು ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಸಂಖ್ಯಾಬಲ 78ಕ್ಕೆ ಕುಸಿದಿದೆ. ಇತ್ತ ಮೂರು…
ಎಲ್ಲರಿಗು ಗೊತ್ತಿರುವಂತೆ ನಮ್ಮ ಸಂಸ್ಕೃತಿಯ ಪ್ರಕಾರ ಮದುವೆ ಆಗುವ ಹುಡುಗಿ ಹುಡುಗನಿಗಿಂತ ಚಿಕ್ಕವಳಿರಬೇಕು. ಆದರೆ ಇತ್ತೀಚಿಗೆ ನಡೆದ ರಿಸೆರ್ಚ್ ನ ಪ್ರಕಾರ ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಲು ಇಷ್ಟ ಪಡ್ತಾರಂತೆ.
ತನ್ನ ಯೋಧ ಪತಿಗಾಗಿ ಪತ್ನಿಯೊಬ್ಬರು ಬರೋಬ್ಬರಿ 19 ವರ್ಷದಿಂದ ಶಬರಿಯಾಗಿ ಕಾಯುತ್ತಿರುವ ಮನಕಲಕುವ ದೃಶ್ಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಸಾಕ್ಷಿ ಆಗಿದೆ.ಅಮ್ಮತ್ತಿ ಗ್ರಾಮದ ಯೋಧನ ಪತ್ನಿ ಪಾರ್ವತಿ ಅವರ ಕರುಣಾಜನಕ ಕಥೆ ಇದಾಗಿದ್ದು, ಇವರು ತನ್ನ ಪತಿ ಉತ್ತಯ್ಯನ ಬರುವಿಕೆಗಾಗಿ 19 ವರ್ಷಗಳಿಂದ ಶಬರಿಯಂತೆ ಕಾಯುತ್ತಿದ್ದಾರೆ. 1985ರಲ್ಲಿ ಸೇನೆಗೆ ಸೇರಿದ್ದ ಉತ್ತಯ್ಯ 1999ರಲ್ಲಿ ರಜೆಗೆಂದು ಮನೆಗೆ ಬಂದು ವಾಪಾಸ್ ಹೋದವರು ಇಂದಿಗೂ ಹಿಂದಿರುಗಿ ಬಂದೇ ಇಲ್ಲ. ಹಾಗಂತ ಸೇನೆಯಲ್ಲೂ ಇಲ್ಲ, ಎಲ್ಲಿದ್ದಾರೆ ಅನ್ನೋದು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ… ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..
ಇಂದು ಜಗತ್ತು ಕಂಡ ಮಹಾನ್ ಕ್ರಾಂತಿಕಾರಿ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 156ನೇ ಜನ್ಮದಿನ.ಇದೇ ಹಿನ್ನೆಲೆಯಲ್ಲಿ ಜ.12ನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ.ಯುವ ಜನರ ಪಾಲಿಗಂತೂ ಪರಮಾದರ್ಶವಾದ ಈ ಧೀಮಂತ ಮೂರ್ತಿಯ ಜನ್ಮದಿನವನ್ನು ಆಚರಿಸುವುದು ‘ಯುವ ದಿನ’ ಎಂದೇ.