ದೇಶ-ವಿದೇಶ

ಭಾರತದ ಕಾಳಧನಿಕರಲ್ಲಿ ನಡುಕ ಹುಟ್ಟಿಸಿದೆ, 2018ರ ಸ್ವಿಸ್ ಬ್ಯಾಂಕ್’ನ ಈ ನಿರ್ಧಾರ ? ಮುಂದೆ ಓದಿ…..

186

ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್ ಸ್ಪಷ್ಟಪಡಿಸಿದೆ.

ಸ್ವಿಸ್ ಬ್ಯಾಂಕ್ ಖಾತೆಯ ಮಾಹಿತಿಯನ್ನು ಆಗಿಂದಾಗ್ಗೆ ಹಂಚಿಕೊಳ್ಳುವುದಾಗಿ ಹೇಳಿದೆ.

ಜಾರಿಗೆ ಯಾವಾಗ?

ಇದು 2018 ರಿಂದ ಜಾರಿಗೊಳಿಸಲು ಯೋಜನೆ ಮಾಡಲಾಗಿದೆ.  2019 ರಲ್ಲಿ ಮೊದಲ ಹಂತದ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಲಾಗುವುದು.

ಯಾವಾಗಿಂದ ಇದು ಶುರುವಾಗುವುದೆಂದು ಶೀಘ್ರದಲ್ಲಿಯೇ ಮೋದಿ ಸರ್ಕಾರಕ್ಕೆ ತಿಳಿಸಲಾಗುವುದು ಎಂದು ಸ್ವಿಸ್ ಫೆಡರಲ್ ಕೌನ್ಸಿಲ್ ಹೇಳಿದೆ.

 

ವಿದೇಶದಲ್ಲಿ ಸಂಗ್ರಹಿಸಿರುವ ಅಕ್ರಮ ಸಂಪತ್ತನ್ನು ಕೂಡಿಡಲು ಸ್ವಿಡ್ಜರ್ ಲ್ಯಾಂಡ್ ಸ್ವರ್ಗವಾಗಿತ್ತು. ಇದೀಗ ಸ್ವಿಸ್ ಬ್ಯಾಂಕ್’ನ  ನಿರ್ಧಾರದಿಂದ ಕಾಳಧನಿಕರಲ್ಲಿ ನಡುಕ ಹುಟ್ಟಿದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..!

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್‌ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…

  • ಸಿನಿಮಾ

    ಸ್ಯಾಂಡಲ್ ವುಡ್ ನಟರ ಮನೆಯ ಮೇಲೆ ಐಟಿ ದಾಳಿ…ರೊಚ್ಚಿಗೆದ್ದ ಅಭಿಮಾನಿಗಳು ಮೋದಿಯವರಿಗೆ ಹೇಳಿದ್ದೇನು ಗೊತ್ತೆ?

    ಇಂದು ಮುಂಜಾನೆ ಸ್ಯಾಂಡಲ್ ವುಡ್ ಸ್ಟಾರ್ ನಟರು ಗಳಾದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ , ಪವರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೆ ನಿರ್ಮಾಪಕರುಗಳಾದ ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ಮಾಪಕರಾದ ಕಿರಂಗದೂರ್ ವಿಜಯ್, ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯ ಮೇಲೂ ಸಹ ದಾಳಿ ನಡೆದಿದೆ. ಸಿನಿಮಾ ಕ್ಷೇತ್ರದಲ್ಲಿ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ಆಗಿ ಬದಲಾವಣೆ…

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಏಪ್ರಿಲ್, 2019) ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಟೊಮೆಟೊ ಕೆಚಪ್‌ನಿಂದ ಮನೆಯಲ್ಲಿ ದಿನಬಳಕೆಗೆ ಉಪಯೋಗಿಸುವ ವಸ್ತುಗಳನ್ನು ಫಳ ಫಳ ಹೊಳೆಯಿಸುವುದು ಹೇಗೆ ಗೊತ್ತಾ..?ತಿಳಿಯಲು ಇದನ್ನು ಓದಿ …

    ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ತುಂಬಾ ಜನಕ್ಕೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ನಿದ್ರೆ ಬರುತ್ತದೆ ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ ..

    ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.

  • ಸುದ್ದಿ

    ಕಪ್ಪು ಹಣ ಆಯ್ತು, ಬಂಗಾರದ ಬೇಟೆಗಿಳಿದ ಮೋದಿ ಸರ್ಕಾರ : ಚಿನ್ನ ರೂಪದ ಕಾಳಧನದ ಮೇಲೆ ಮೋದಿ ಸರ್ಜಿಕಲ್ ಸ್ಟ್ರೈಕ್…!

    ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್‌ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ. ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ…