ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್ ಸ್ಪಷ್ಟಪಡಿಸಿದೆ.
ಸ್ವಿಸ್ ಬ್ಯಾಂಕ್ ಖಾತೆಯ ಮಾಹಿತಿಯನ್ನು ಆಗಿಂದಾಗ್ಗೆ ಹಂಚಿಕೊಳ್ಳುವುದಾಗಿ ಹೇಳಿದೆ.
ಜಾರಿಗೆ ಯಾವಾಗ?
ಇದು 2018 ರಿಂದ ಜಾರಿಗೊಳಿಸಲು ಯೋಜನೆ ಮಾಡಲಾಗಿದೆ. 2019 ರಲ್ಲಿ ಮೊದಲ ಹಂತದ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಲಾಗುವುದು.
ಯಾವಾಗಿಂದ ಇದು ಶುರುವಾಗುವುದೆಂದು ಶೀಘ್ರದಲ್ಲಿಯೇ ಮೋದಿ ಸರ್ಕಾರಕ್ಕೆ ತಿಳಿಸಲಾಗುವುದು ಎಂದು ಸ್ವಿಸ್ ಫೆಡರಲ್ ಕೌನ್ಸಿಲ್ ಹೇಳಿದೆ.
ವಿದೇಶದಲ್ಲಿ ಸಂಗ್ರಹಿಸಿರುವ ಅಕ್ರಮ ಸಂಪತ್ತನ್ನು ಕೂಡಿಡಲು ಸ್ವಿಡ್ಜರ್ ಲ್ಯಾಂಡ್ ಸ್ವರ್ಗವಾಗಿತ್ತು. ಇದೀಗ ಸ್ವಿಸ್ ಬ್ಯಾಂಕ್’ನ ನಿರ್ಧಾರದಿಂದ ಕಾಳಧನಿಕರಲ್ಲಿ ನಡುಕ ಹುಟ್ಟಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ. ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು. ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ…
ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…
![]()
ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ ದೇಶಗಳು ಬಹಳಷ್ಟಿವೆ.
ಪ್ರಸ್ತುತ ದಿನಗಳಲ್ಲಿ ಮತದಾನ ಮಾಡಲು ಹಿಂದೆ ಮುಂದೆ ನೋಡುವ ಜನರ ಮುಂದೆ ಇವರು ಎಲ್ಲರಿಗಿಂತ ಮೊದಲೇ ಮತ ಹಾಕಲು ಬಯಸುತ್ತಾರೆ.ಆದರೆ ಶಿಮ್ಲಾದ ಶ್ಯಾಮ್ ಶರಣ್ ನೇಗಿ ಯವರು ಸ್ವತಂತ್ರ ಭಾರತದ ಮೊದಲ ಮತದಾರ ಎಂದು ಪ್ರಸಿದ್ಧರಾಗಿದ್ದಾರೆ.
ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.